Udupi

ಡ್ರಗ್ಸ್ ಜಾಲದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಅರೇಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 21:  ಡ್ರಗ್ ಜಾಲದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಸದಾಶಿವನಗರ ಪೊಲೀಸ್‌ ಠಾಣೆಯ ಮುಖ್ಯ ಪೇದೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಭಾಕರ್ ಬಂಧಿತ ಆರೋಪಿ. ಸದಾಶಿವನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಇವರು, ಕೆ.ಜಿ.ನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ ಜಾಲ ಪ್ರಕರಣದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದರು. ಡಾರ್ಕ್ ವೆಬ್ ತಾಣಗಳ ಮೂಲಕ ಹೈಡ್ರೋ ಗಾಂಜಾ ಮತ್ತಿತರ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ತರಿಸಿಕೊಂಡುಪಾರ್ಟಿ ಅಯೋಸುತ್ತಿದ್ದ ಸುನೀಶ್ ಹೆಗ್ಡೆ, ಹೇಮಂತ್, ದರ್ಶನ್ ಲಮಾಣಿ ಮತ್ತಿತರ ಆರೋಪಿಗಳು […]

ಡ್ರಗ್ಸ್ ಜಾಲದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಸ್ತೂರಿ ರಂಗನ್ ವರದಿ ವಿರುದ್ಧ ಧ್ವನಿ ➤ ಪ್ರತಿಭಟನಾ ಸಭೆಯ ಪೂರ್ವಭಾವಿಯಾಗಿ ಇಂದು ಬೈಕ್ ಜಾಥಾ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ನ. 21: ಕಸ್ತೂರಿ ರಂಗನ್ ವರದಿ ವಿರುದ್ಧದ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನ.27 ರಂದು ನಡೆಯಲಿರುವ ಪ್ರತಿಭಟನಾ ಸಭೆಯ ಪೂರ್ವಭಾವಿಯಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಇಂದು ಮಧ್ಯಾಹ್ನ 1.30 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ದಿಂದ ಹೊರಡಲಿದೆ.     ಯಜ್ಞೇಶ್ ಆಚಾರ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ , ರಾಜಕೀಯ ನೇತಾರರಾದ ಹರೀಶ್ ಇಂಜಾಡಿ , ಎಸ್ ಎನ್ ರಾಜೇಶ್

ಕಸ್ತೂರಿ ರಂಗನ್ ವರದಿ ವಿರುದ್ಧ ಧ್ವನಿ ➤ ಪ್ರತಿಭಟನಾ ಸಭೆಯ ಪೂರ್ವಭಾವಿಯಾಗಿ ಇಂದು ಬೈಕ್ ಜಾಥಾ Read More »

ಕರಾವಳಿ

ಉಡುಪಿ ಪೊಲೀಸರ ಕಾರ್ಯಾಚರಣೆ ➤ 14.70 ಲಕ್ಷ ಮೌಲ್ಯದ ವಿದೇಶಿ ಹೈಡ್ರೊವಿಡ್ ಗಾಂಜಾ ವಶ

(ನ್ಯೂಸ್ ಕಡಬ) newskadaba.com ಉಡುಪಿ ನ. 20 : ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿ ತನಿಖೆಯಲ್ಲಿದ್ದ ನಿಷೇಧಿತ ಮಾದಕ ವಸ್ತುಗಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಉಡುಪಿ ಪೊಲೀಸರು ಒಟ್ಟು 244 ಗ್ರಾಂ ತೂಕದ 462 MDMA ಮಾತ್ರೆಗಳು ಮತ್ತು 14 ಗ್ರಾಂ ವಿದೇಶಿ ಹೈಡ್ರೊವಿಡ್ ಗಾಂಜಾ ಗಳನ್ನು ವಶಪಡಿಸಿಕೊಂಡಿದ್ದಾರೆ.   ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತುಗಳ ಒಟ್ಟು ಅಂದಾಜು ರೂ 14,70 ಲಕ್ಷ  ಮೌಲ್ಯದ /- ಕಳೆದ 2 ತಿಂಗಳಲ್ಲಿ ವಿದೇಶದಿಂದ ಆಮದು

ಉಡುಪಿ ಪೊಲೀಸರ ಕಾರ್ಯಾಚರಣೆ ➤ 14.70 ಲಕ್ಷ ಮೌಲ್ಯದ ವಿದೇಶಿ ಹೈಡ್ರೊವಿಡ್ ಗಾಂಜಾ ವಶ Read More »

ಕರಾವಳಿ

ಅಪೌಷ್ಠಿಕತೆಯಿಂದ ಬಳಲುತ್ತಿರುವ 10 ಸಾವಿರ ಮಕ್ಕಳಿಗೆ ಕೊಹ್ಲಿ ನೆರವು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ ನ. 19: ಅಪೌಷ್ಟಿಕತೆಯಿಂದ ಬಳಲುವ ದೇಶದ ಸುಮಾರು 10 ಸಾವಿರದಷ್ಟು ಮಕ್ಕಳಿಗೆ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಬೆಂಬಲವಾಗಿ ನಿಂತಿದ್ದಾರೆ.ಈ ಹಿಂದೆ ಪ್ರವಾಹಕ್ಕೀಡಾದವರಿಗೆ, ಕೋವಿಡ್​ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಿದ್ದ ಕಿಂಗ್​ ಕೊಹ್ಲಿ ಇದೀಗ ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಿಕೊಡುವ ಯೋಜನೆಗೆ ಮುಂದಾಗಿದ್ದಾರೆ. ಅಪೌಷ್ಟಿಕತೆಯಿಂದ ಬಳಲುತ್ತಿರುವ 10 ಸಾವಿರ ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ನಿರ್ಧರಿಸಿದ್ದಾರೆ. ಸ್ಯಾನಿಟೇಷನ್(ವೈಜ್​)​ ಉತ್ಪನ್ನಗಳ ರಾಯಭಾರಿಯಾಗಿರುವ ವಿರಾಟ್ ಆ ಸಂಸ್ಥೆಯಿಂದ ಬರುವ ಲಾಭವನ್ನು ಬಡ

ಅಪೌಷ್ಠಿಕತೆಯಿಂದ ಬಳಲುತ್ತಿರುವ 10 ಸಾವಿರ ಮಕ್ಕಳಿಗೆ ಕೊಹ್ಲಿ ನೆರವು Read More »

ರಾಷ್ಟ್ರೀಯ ನ್ಯೂಸ್

ಉಡುಪಿ :ಯಾವುದೇ ದಾಖಲೆಗಳಿಲ್ಲದೆ ಬ್ಯಾಂಕ್ ಖಾತೆಯಿಂದ ಹಣ ಎಗರಿಸಿದ ಅಪರಿಚಿತರು.!?

(ನ್ಯೂಸ್ ಕಡಬ) newskadaba.com ಉಡುಪಿ ನ. 19: ಎಟಿಎಂ ಕಾರ್ಡ್ ಇಲ್ಲದೇ, ಯಾವುದೇ ಬ್ಯಾಂಕ್ ದಾಖಲೆ ಕೂಡ ಇಲ್ಲದೇ ವ್ಯಕ್ತಿಯೊಬ್ಬರ ಖಾತೆಯಿಂದ ಅಪರಿಚಿತ ವ್ಯಕ್ತಿಗಳು ಹಣ ವಿತ್ ಡ್ರಾ ಮಾಡಿರುವ ಆತಂಕಕಾರಿ ಘಟನೆ ನಡೆದಿದೆ.     ಉಡುಪಿ ಮೂಲದ ಮೂಡುಬೆಟ್ಟು ನಿವಾಸಿ ಸದಾನಂದ ಭಂಡಾರಿ(62) ಅವರ ಕೆನರಾ ಬ್ಯಾಂಕ್ ಖಾತೆಯಿಂದ ಬೆಂಗಳೂರಿನ ಅಲಂಕಾರ್ ಫ್ಲಾಜಾ ಎಂಬಲ್ಲಿ ಹಣ ವಿತ್ ಡ್ರಾ ಮಾಡಲಾಗಿದೆ ಎಂದು ತಿಳಿದು ಬಂದಿದೆ.ರೂ.10 ಸಾವಿರದಂತೆ ಒಟ್ಟು 40 ಸಾವಿರ ರೂಪಾಯಿಗಳನ್ನು ವಿತ್ ಡ್ರಾ ಮಾಡಲಾಗಿದೆ.

ಉಡುಪಿ :ಯಾವುದೇ ದಾಖಲೆಗಳಿಲ್ಲದೆ ಬ್ಯಾಂಕ್ ಖಾತೆಯಿಂದ ಹಣ ಎಗರಿಸಿದ ಅಪರಿಚಿತರು.!? Read More »

ಕರಾವಳಿ

ಕೌಟುಂಬಿಕ ಕಲಹದಲ್ಲಿ ಪತ್ನಿ ಕೊಂದ ಪತಿಯ ಬಂಧನ

(ನ್ಯೂಸ್ ಕಡಬ) newskadaba.com ತುಮಕೂರು ನ. 19: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಅಮಾನುಷವಾಗೆ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಇಂದು ಮುಂಜಾನೆ ನಡೆದಿದೆ. ಚಾಂದುಪಾಷ ಎಂಬ ವ್ಯಕ್ತಿ ತನ್ನ ಪತ್ನಿ ಜಬೀನ (40)ಳನ್ನು ಕೊಲೆಗೈದಿದ್ದಾರೆ. ಜಬೀನ ಮತ್ತು ಮಗ ಮಹಮ್ಮದ್ ಅಲಿ(12) ಮನೆಯಲ್ಲಿ ಮಲಗಿದ್ದ ಸಮಯದಲ್ಲಿ ಚಾಂದ್ ಪಾಷ ದೊಣ್ಣೆಯಿಂದ ಇಬ್ಬರ ತಲೆಗೆ ಹೊಡೆದು ಸಾಯಿಸುವ ಪ್ರಯತ್ನ ಮಾಡಿದ್ದಾನೆ ಎಂದು ಪೋಲೀಸರು ತಿಳಿಸಿದ್ದಾರೆ.   ದೊಣ್ಣೆಯಿಂದ ಹೊಡೆದ ರಭಸಕ್ಕೆ ಪತ್ನಿ ಜಬೀನ ಸ್ಥಳದಲ್ಲಿಯೇ

ಕೌಟುಂಬಿಕ ಕಲಹದಲ್ಲಿ ಪತ್ನಿ ಕೊಂದ ಪತಿಯ ಬಂಧನ Read More »

ಕರಾವಳಿ

ಉಡುಪಿ :ಆಕಸ್ಮಿಕವಾಗಿ ಕೆರೆಗೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ ನ. 18: ಉಡುಪಿಯ ಅಮಾಸೆಬೈಲು ಗ್ರಾಮದ ಕೆಲ ಸುಗ್ಗಿಗದ್ದೆ ಸುದೀಪ ಶೆಟ್ಟಿ(24) ಅವರು ಮನೆಯ ಪಕ್ಕದ ಕೆರೆಗೆ ಆಕಸ್ಮಿಕವಾಗಿ ಬಿದ್ದು ಸಾವನ್ನಪಿದ್ದ ಘಟನೆ ನಡೆದಿದೆ.     ಯಕ್ಷಗಾನ ಕಲಾವಿದರಾಗಿದ್ದ ಸುದೀಪ ಶೆಟ್ಟಿ ಎರಡು ವರುಷದ ಹಿಂದೆ ರಸ್ತೆ  ಅಪಘಾತಕ್ಕೊಳಗಾಗಿ ಆಗಾಗ್ಗೆ ತಲೆಸುತ್ತು ಬಂದು ಬೀಳುತ್ತಿದ್ದರು. ಮನೆಯಿಂದ ಹೊರಗೆ ಹೋದವರು ಮರಳಿ ಬಾರದೆ ಇದ್ದಾಗ ಮನೆಯವರು ಹುಡುಕಾಡಿದ್ದಾರೆ. ಈ ವೇಳೆ ಸುದೀಪ ಶೆಟ್ಟಿ ಅವರ ಮೃತದೇಹ ಸಮೀಪದ ನೀರಿನ ತೋಡಿನಲ್ಲಿ ಪತ್ತೆಯಾಗಿದೆ. ಮೇಗರವಳ್ಳಿ,

ಉಡುಪಿ :ಆಕಸ್ಮಿಕವಾಗಿ ಕೆರೆಗೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು Read More »

ಕರಾವಳಿ

ಕಡಬ ,ಪುತ್ತೂರು ತಾಲೂಕಿನಲ್ಲಿ ಇಂದು ನಾಲ್ಕು ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ  ನ. 17: ಕಡಬ ಹಾಗೂ ಪುತ್ತೂರು ತಾಲೂಕಿನಲ್ಲಿ ನ.17 ಆರೋಗ್ಯ ಇಲಾಖೆ ವರದಿಯಂತೆ ನಾಲ್ಕು ಮಂದಿಯಲ್ಲಿ ಕೋವಿಡ್ 19 ದೃಡಗೊಂಡಿದೆ.  ಕಡಬ ತಾಲೂಕಿನ ಗೋಳಿತ್ತೋಟ್ಟು ಗ್ರಾಮದ 48 ವರ್ಷದ ವ್ಯಕ್ತಿ, 11 ವರ್ಷದ ಬಾಲಕಿಯಲ್ಲಿ ಕೋರೊನಾ ದೃಡಗೊಂಡಿದೆ.   ಪುತ್ತೂರಿನ ದರ್ಬೆ ನಿವಾಸಿ 19 ವರ್ಷದ ಯುವಕ ಹಾಗೂ 22 ವರ್ಷದ ಯುವತಿಯಲ್ಲಿ ಕೊರೋನಾ ದೃಢಗೊಂಡಿದೆ.  

ಕಡಬ ,ಪುತ್ತೂರು ತಾಲೂಕಿನಲ್ಲಿ ಇಂದು ನಾಲ್ಕು ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ಹೇಮಳ: ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ

(ನ್ಯೂಸ್ ಕಡಬ) newskadaba.com ಹೇಮಳ ನ. 16:  ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನ ಹೇಮಳ ಇದರ ಜೀರ್ಣೋದ್ದಾರ ಕಾರ್ಯವನ್ನು ಸಂಸದೆ ಹಾಗೂ ಜೀರ್ಣೋದ್ದಾರ ಗೌರವಾಧ್ಯಕ್ಷರಾದ ಶೋಭಾ ಕರಂದ್ಲಾಜೆ ಇಂದು ಭೇಟಿ ನೀಡಿ ವೀಕ್ಷಿಸಿದರು.       ಬಳಿಕ ಸರಕಾರ ನೀಡಿದ 50 ಲಕ್ಷ ರೂ ಅನುದಾನವನ್ನು ಸಮರ್ಪಕ ರೀತಿಯಲ್ಲಿ ಉಪಯೋಗಿಸಿಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಾಕಿ ಉಳಿದ ಕಾಮಗಾರಿಗಳಿಗೆ ಅನುದಾನ ಒದಗಿಸಿಕೊಂಡುವಂತೆ ಊರವರು ಸಂಸದೆ ಶೋಭ ಕರಂದ್ಲಾಜೆ ಅವರಿಗೆ ಮನವಿ ನೀಡಿದರು. ಮನವಿ ತಕ್ಷಣವೇ ಸ್ಪಂದಿಸುವ ಭರವಸೆ

ಹೇಮಳ: ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ Read More »

ಕರಾವಳಿ

ಉಡುಪಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ ನ. 16: ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ನ ಸಿಬ್ಬಂದಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.   ಕಾಪುವಿನ ಬ್ಯಾಂಕ್ ಆಫ್ ಬರೋಡ ಶಾಖೆಯ ಆಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಸುಕೇಶ್ ಶೆಟ್ಟಿ(23) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತ ಹತ್ತನೆ ತರಗತಿಯ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿದ್ದಾನೆ. ಎಂದು ಉಡುಪಿಯ ಮಹಿಳಾ ಠಾಣೆಯಲ್ಲಿ ಬಾಲಕಿ ಪೋಷಕರು ದೂರು ನೀಡಿದ್ದಾರೆ.  ಸದ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.  

ಉಡುಪಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top