Udupi

ಕುಕ್ಕೆ ಸುಬ್ರಹ್ಮಣ್ಯ: ತುಲಾಭಾರ,ಅನ್ನಪ್ರಾಶನ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 16: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ದಿಂದ ತುಲಾಭಾರ ಮತ್ತು ಅನ್ನಪ್ರಾಶನ ಸೇವೆಗಳು ಆರಂಭಗೊಂಡಿವೆ. ಇದರಿಂದಾಗಿ ಕ್ಷೇತ್ರದಲ್ಲಿ ಇದೀಗ ಎಲ್ಲ ಸೇವೆಗಳು ಪ್ರಾರಂಭಗೊಂಡಿವೆ.   ದೀಪಾವಳಿ ಪ್ರಯುಕ್ತ ಪಲ್ಲಕ್ಕಿ ಮತ್ತು ಬಂಡಿ ಉತ್ಸವ ನೆರವೇರಿದವು. ಕ್ಷೇತ್ರದಲ್ಲಿ ಸೋಮವಾರ ದೇವರು ಹೊರಾಂಗಣ ಪ್ರವೇಶಿಸುವ ಮೂಲಕ ಉತ್ಸವಾದಿಗಳು ಆರಂಭಗೊಳ್ಳಲಿವೆ. ಲಕ್ಷ ದೀಪೋತ್ಸವದ ನಂತರ ರಥ ಬೀದಿಯಲ್ಲಿ ರಥೋತ್ಸವಗಳೂ ನಡೆಯಲಿವೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್‌. ತಿಳಿಸಿದ್ದಾರೆ.    

ಕುಕ್ಕೆ ಸುಬ್ರಹ್ಮಣ್ಯ: ತುಲಾಭಾರ,ಅನ್ನಪ್ರಾಶನ ಸೇವೆ ಆರಂಭ Read More »

ಕರಾವಳಿ

ದೀಪಾವಳಿ ಪಟಾಕಿ ಅನಾಹುತ ➤ ಬೆಳಕಿನ ಹಬ್ಬದಲ್ಲಿ ಬೆಳಕನ್ನೆ ಕಳೆದು ಕೊಳ್ಳುವ ಭೀತಿ.!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 15: ಹಸಿರು ಪಟಾಕಿ ಚರ್ಚೆಗಳ ನಡುವೆಯೇ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ 10ಕ್ಕೂ ಅಧಿಕ ಮಕ್ಕಳು ಕಣ್ಣು ಹಾಗೂ ಮುಖಕ್ಕೆ ಗಾಯ ಮಾಡಿಕೊಂಡು ತಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡಿದ್ದಾರೆ.   ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಗಾಯಗೊಂಡ 10 ಮಕ್ಕಳ ಪೈಕಿ ನಾಲ್ವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. 12 ವರ್ಷದ ಸುವೇಲ್ ಎಂಬ ಬಾಲಕ ಮಿಂಟೋ ಕಣ್ಣಾಸ್ಪತ್ರೆಗೆ ದಾಖಲಾಗಿದ್ದು, ಈತನ ಎರಡೂ ಕಣ್ಣುಗಳಿಗೂ ತೀವ್ರ ಹಾನಿಯಾಗಿದೆ. ಸುವೇಲ್ ನಿನ್ನೆ ರಾತ್ರಿ ಪಟಾಕಿ ಹೂವಿನ ಕುಂಡ

ದೀಪಾವಳಿ ಪಟಾಕಿ ಅನಾಹುತ ➤ ಬೆಳಕಿನ ಹಬ್ಬದಲ್ಲಿ ಬೆಳಕನ್ನೆ ಕಳೆದು ಕೊಳ್ಳುವ ಭೀತಿ.! Read More »

ಕರಾವಳಿ

ಉಡುಪಿಯಲ್ಲಿ ಬಿದಿರು ಪಟಾಕಿ ಸೌಂಡು ➤ ಇದು ನಮ್ಮ ಪೂರ್ವಜರ ಕೊಡುಗೆ.!

(ನ್ಯೂಸ್ ಕಡಬ) newskadaba.com ಉಡುಪಿ ನ. 14:ಕೊರೊನಾ ಕರಾಳತೆಯಿಂದ ಹೊರಬಂದು ದೀಪಾವಳಿಗೆ ಪಟಾಕಿ ಸಿಡಿಸೋಣ ಅಂತ ಜನ ಹಾಕಿದ್ದ ಲೆಕ್ಕಾಚಾರ ಉಲ್ಟಾ ಆಗಿದೆ. ರಾಜ್ಯ ಸರ್ಕಾರ ರಾಸಾಯನಿಕ ಪಟಾಕಿ ನಿಷೇಧ ಮಾಡಿ, ದುಷ್ಪರಿಣಾಮ ರಹಿತ ಪಟಾಕಿಗೆ ಮಣೆ ಹಾಕಿದೆ. ಪಟಾಕಿಯ ಸಾಹಸವೇ ಬೇಡ ಅಂತಾ ಇಲ್ಲೊಂದು ತಂಡ ಬಿದಿರಿನ ಪಟಾಕಿ ರೆಡಿ ಮಾಡಿದ್ದಾರೆ   ಉಡುಪಿಯ ಪರ್ಕಳ ಫ್ರೆಂಡ್ಸ್ ಬಿದಿರು ಪಟಾಕಿ ತಯಾರಿಸಿದ್ದಾರೆ. ಏಳು ಗಂಟು ಇರುವ ಒಂದು ತುಂಡು ಬಿದಿರು. ಬುಡದ ಒಂದು ಗಂಟು ಬಿಟ್ಟು

ಉಡುಪಿಯಲ್ಲಿ ಬಿದಿರು ಪಟಾಕಿ ಸೌಂಡು ➤ ಇದು ನಮ್ಮ ಪೂರ್ವಜರ ಕೊಡುಗೆ.! Read More »

ಕರಾವಳಿ

ದೀಪಾವಳಿಗೆ ಹಸಿರು ಪಟಾಕಿ ಮಾತ್ರ ಬಳಕೆ ➤ ನಿಯಮ ಮೀರಿದ್ರೆ “ಈ” ಶಿಕ್ಷೆ – ದ.ಕ. ಡಿಸಿ

(ನ್ಯೂಸ್ ಕಡಬ) newskadaba.com ಕರಾವಳಿ ನ. 13: ಕೊರೋನಾ ಕಾರಣದಿಂದಾಗಿ ರಾಜ್ಯ ಸರ್ಕಾರ ಪಟಾಕಿಯನ್ನು ನಿಷೇದಿಸಿತ್ತು. ಆದ್ರೇ ಹಸಿರು ಪಟಾಕಿ ಹೊಡೆದು, ದೀಪಾವಳಿ ಹಬ್ಬ ಆಚರಣೆಗೆ ಅನುಮತಿಸಿತ್ತು. ಇಂತಹ ಹಸಿರು ಪಟಾಕಿ ಮಾರಾಟಕ್ಕೆ ರಾಜ್ಯಾದ್ಯಂತ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.ಅದರಂತೆ ಕರಾವಳಿಯಲ್ಲಿಯು, ಕೋವಿಡ್‌-19 ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸಿ, ಸರಕಾರ ಆದೇಶಿಸಿದ್ದು, ಜತೆಗೆ ದೀಪಾವಳಿ ಸಂದರ್ಭ ಹಸಿರು ಪಟಾಕಿ ಮಾತ್ರ ಸುಡಬಹುದು ಎಂಬ ನಿರ್ದೇಶನ ಹೊರಡಿಸಿದೆ.   ಆದಾಗ್ಯೂ ನಿಯಮ ಮೀರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ

ದೀಪಾವಳಿಗೆ ಹಸಿರು ಪಟಾಕಿ ಮಾತ್ರ ಬಳಕೆ ➤ ನಿಯಮ ಮೀರಿದ್ರೆ “ಈ” ಶಿಕ್ಷೆ – ದ.ಕ. ಡಿಸಿ Read More »

ಕರಾವಳಿ

ನ. 14ರ ನಾಳೆ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮಲ್ಪೆ ಬೀಚ್ನಲ್ಲಿ ವಿಂಚ್ ಪ್ಯಾರಾಸೈಲಿಂಗ್ ಬೋಟ್ ಸಮಾರಂಭ

(ನ್ಯೂಸ್ ಕಡಬ) newskadaba.com ಉಡುಪಿ ನ. 13: ಮಲ್ಪೆ ಬೀಚ್ನಲ್ಲಿ ಅಡ್ಡೆಂಚರ್ ವಾಟರ್ ಸ್ಪೋರ್ಟ್ ವತಿಯಿಂದ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮಲ್ಪೆ ಬೀಚ್ನಲ್ಲಿ ವಿಂಚ್ ಪ್ಯಾರಾಸೈಲಿಂಗ್ ಬೋಟ್ ಸಮಾರಂಭವು ನ. 14ರಂದು ಮತ್ತೆ ಬೀಚ್ನಲ್ಲಿ ನಡೆಯಲಿದೆ.ಉಡುಪಿ ಶಾಸಕ ಕೆ. ರಘುಪತಿ ಭಟ್ ಹಾಗೂ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇ ಶನ್ನ ಅಧ್ಯಕ್ಷ ಯಶ್ಪಾಲ್ ಸುವರ್ಣ ಉದ್ಘಾಟಿಸಲಿದ್ದಾರೆ.   ಸಮುದ್ರ ಮಧ್ಯೆ ಬೋಟ್ ಮೇಲಿಂದಲೇ ಹಾರಾಟ ನಡೆಸಿ ಬೋಟ್ ನಲ್ಲೇ ಲ್ಯಾಂಡ್ ಆಗಬಹುದು. ಗೋವಾ

ನ. 14ರ ನಾಳೆ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮಲ್ಪೆ ಬೀಚ್ನಲ್ಲಿ ವಿಂಚ್ ಪ್ಯಾರಾಸೈಲಿಂಗ್ ಬೋಟ್ ಸಮಾರಂಭ Read More »

ಕರಾವಳಿ, ಕರ್ನಾಟಕ

ಉಡುಪಿ: ಕಾರು ಮತ್ತು ಈಚರ್ ವಾಹನದ ನಡುವೆ ಅಪಘಾತ ➤ ಢಿಕ್ಕಿಯಾದ ರಭಸಕ್ಕೆ ಈಚರ್ ವಾಹನದ ಒಳಗೆ ಸಿಲುಕಿದ ವೈದ್ಯರು

(ನ್ಯೂಸ್ ಕಡಬ) newskadaba.com ಉಡುಪಿ ನ. 11: ಉಡುಪಿಯ ಹಿರಿಯಡ್ಕ ದ ಬಳಿ ಕಾರು ಹಾಗೂ ಈಚರ್ ವಾಹನದ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ವೈದ್ಯರೊಬ್ಬರಿಗೆ ಗಂಭೀರಾ ಗಾಯಾವಾಗಿದೆ. ಮಣಿಪಾಲದಿಂದ ಮೂಡಬಿದ್ರೆ ಕಡೆ ತೆರಳುತ್ತಿದ್ದ ಕಾರು ಹಾಗೂ ಕಾರ್ಕಳದಿಂದ ಹಿರಿಯಡ್ಕ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಮುಖಾಮುಖಿಯಾಗಿ ಢಿಕ್ಕಿಯಾಗಿದೆ. ಢಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆ  ವೈದ್ಯರು ಈಚರ್ ವಾಹನದ ಒಳಗೆ ಸಿಲುಕಿದ್ದಾರೆ. ತಕ್ಷಣವೇ ಸ್ಥಳಿಯರ ಸಹಾಯದಿಂದ ಹೊರತೆಗೆಯಲಾಗಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.    

ಉಡುಪಿ: ಕಾರು ಮತ್ತು ಈಚರ್ ವಾಹನದ ನಡುವೆ ಅಪಘಾತ ➤ ಢಿಕ್ಕಿಯಾದ ರಭಸಕ್ಕೆ ಈಚರ್ ವಾಹನದ ಒಳಗೆ ಸಿಲುಕಿದ ವೈದ್ಯರು Read More »

ಕರಾವಳಿ

ಮಲ್ಪೆ : ಬೀಚ್ ನಲ್ಲಿ ಮುಳುಗಿದ ಯುವಕ ಯುವತಿಯ ರಕ್ಷಣೆ

(ನ್ಯೂಸ್ ಕಡಬ) newskadaba.com ಮಲ್ಪೆ ನ. 09: ಮಲ್ಪೆ ಬೀಚ್ ನಲ್ಲಿ ಬೆಂಗಳೂರಿನಿಂದ ಪ್ರವಾಸಿಗರ ತಂಡ ಈಜಲು ಹೋಗಿ ಮುಳುಗಿದ ಘಟನೆ ನಡೆದಿದ್ದು ಸ್ಥಳೀಯರ ಸಹಾಯದಿಂದ ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಇಂದು ನಡೆದಿದೆ. ಬೆಂಗಳೂರಿನಿಂದ ಬಂದ ಹತ್ತು ಜನ ಪ್ರವಾಸಿಗರ ತಂಡದಲ್ಲಿ ರಮ್ಯಾ (28) ಎಂಬಾಕೆ ಮುಳುಗಿದ್ದು ಆಕೆಯನ್ನು ರಕ್ಷಣೆ ಮಾಡಲು ತೆರಳಿದ್ದ ಸುಹಾಸ್ (20) ಕೂಡ ನೀರಿನಲ್ಲಿ ಮುಳುಗಿದ್ದು ಬಳಿಕ ಸ್ಥಳೀಯ ನಂತರ ಜಸ್ಕಿ ಬೋಟ್ ಮತ್ತು ಪ್ರವಾಸಿಗರ ಬೋಟಿನ ಚಾಲಕರು ಅವರನ್ನು ಕೂಡಲೇ ರಕ್ಷಿಸಿದ್ದಾರೆ.

ಮಲ್ಪೆ : ಬೀಚ್ ನಲ್ಲಿ ಮುಳುಗಿದ ಯುವಕ ಯುವತಿಯ ರಕ್ಷಣೆ Read More »

ಕರಾವಳಿ

ಬಂಟ್ವಾಳ : ಕೋವಿಡ್ ಪರಿಹಾರ ನೆಪ ಹೇಳಿ ವೃದ್ಧೆಯ ಕಿವಿಯೋಲೆ ದೋಚಿದ ಅಪರಿಚಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 09: ಕೊರೊನಾ ಪರಿಹಾರ ಹಣದ ನೆಪದಲ್ಲಿ ಬಂಟ್ವಾಳದ ವೃದ್ಧೆಯ ಕಿವಿಯೋಲೆಯನ್ನು ಅಪರಿಚಿತ ದೋಚಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ತಲೆಂಬಿಲ ನಿವಾಸಿ ಜಯಂತಿ ಎಂಬುವ ವೃದ್ಧೆ ಬಿ.ಸಿ ರೋಡಿನ ಮೆಸ್ಕಾಂ ಕಚೇರಿಗೆ ಆಗಮಿಸಿ ವಿದ್ಯುತ್ ಬಿಲ್ ಪಾವತಿಸಿ ಹಿಂತಿರುಗುವಾಗ ಅಪರಿಚಿತನೊಬ್ಬ, ತನ್ನನ್ನು ತಾನು ವೃದ್ಧೆ ಗೆ ಪರಿಚಯಿಸಿಕೊಂಡು. ಕೊರೋನಾ ದಿಂದಾಗಿ ಒಂದೂವರೆ ಲಕ್ಷ ಹಣ ಪರಿಹಾರವಾಗಿ ನಿಮಗೆ ಬಂದಿದೆ ಎಂದಿದ್ದಾನೆ. ಆ ಹಣವನ್ನು ಪಡೆಯಲು 10 ಸಾವಿರ ಹಣ ಕಟ್ಟಬೇಕು ಎಂದಾಗ

ಬಂಟ್ವಾಳ : ಕೋವಿಡ್ ಪರಿಹಾರ ನೆಪ ಹೇಳಿ ವೃದ್ಧೆಯ ಕಿವಿಯೋಲೆ ದೋಚಿದ ಅಪರಿಚಿತ Read More »

ಕರಾವಳಿ

ಕಾರವಾರ ಜೈಲಿನಲ್ಲಿದ್ದ ಖೈದಿ ಮೃತ್ಯು➤ ಖೈದಿ ಸಾವಿನ ಸುತ್ತ ಅನುಮಾನದ ಹುತ್ತ

(ನ್ಯೂಸ್ ಕಡಬ) newskadaba.com ಕಾರವಾರ ನ. 09: ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಖೈದಿಯೋರ್ವ ಸಾವನ್ನಪ್ಪಿದ ಘಟನೆ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ದೇವಳಮಕ್ಕಿ ಮೂಲದ ಸಿಂಧೂರ ಲಕ್ಷ್ಮಣ (35) ಮೃತ ವ್ಯಕ್ತಿ.‌ ಜೂನ್ 14, 2018ರಂದು ಕಾರವಾರ ತಾಲೂಕಿನ ಬೇಳೂರಿನಲ್ಲಿ ತಮಿಳುನಾಡು ಮೂಲದ ಚಲ್ಲಯ್ಯ ಎಂಬಾತ ಕೊಲೆಯಾಗಿದ್ದ. ಪ್ರಕರಣ ಸಂಬಂಧ ಸಿಂಧೂರು ಲಕ್ಷ್ಮಣನನ್ನ ಪೊಲೀಸರು ಬಂಧಿಸಿ ಜೈಲಿಗೆ ಕಳಿಸಿದ್ದರು. ಎರಡು ವರ್ಷಗಳಿಂದ ಜೈಲಿನಲ್ಲಿದ್ದ ಲಕ್ಷ್ಮಣನನ್ನ ಭಾನುವಾರ ಜೈಲು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿದ್ದರು.ಮಧ್ಯಾಹ್ನ ಸಿಂಧೂರು ಲಕ್ಷ್ಮಣ ಸಾವನ್ನಪ್ಪಿದ ಬಗ್ಗೆ

ಕಾರವಾರ ಜೈಲಿನಲ್ಲಿದ್ದ ಖೈದಿ ಮೃತ್ಯು➤ ಖೈದಿ ಸಾವಿನ ಸುತ್ತ ಅನುಮಾನದ ಹುತ್ತ Read More »

ಕರಾವಳಿ, ಕರ್ನಾಟಕ

ರಾಜ್ಯ ಹೆದ್ದಾರಿ ಸಂಪರ್ಕಿಸುವ “ಕಮಿಲ” ರಸ್ತೆಗಿಲ್ಲ ಡಾಂಬರೀಕರಣದ ಭಾಗ್ಯ

(ನ್ಯೂಸ್ ಕಡಬ) newskadaba.com ಸುಳ್ಯ ನ. 06: ಕುಗ್ರಾಮವಾದ ಕಮಿಲ ಗ್ರಾಮದ ರಸ್ತೆಯ ಪಾಡು ಹೇಳತೀರಾದಂತಾಗಿದೆ. ಬಳ್ಪದಿಂದ ಗುತ್ತಿಗೆದಾರರು ಸಂಪರ್ಕಿಸುವ ಈ ರಸ್ತೆ ಹೊಂಡ ಗುಂಡಿಗಳಿಂದ ಆವರಿಸಿರುವ  ಕಮಿಲ ರಸ್ತೆ ಜನರ ನೆಮ್ಮದಿಗೆ ಭಂಗ ಮಾಡಿದೆ. ಯಾವುದೇ ತುರ್ತು ಸಂದರ್ಭದಲ್ಲಿ ಏನೂ ಮಾಡಲಾಗದೆ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸುಳ್ಯ-ಸುಬ್ರಹ್ಮಣ್ಯ ಹಾಗೂ ಪುತ್ತೂರು ಸುಬ್ರಹ್ಮಣ್ಯ ಹೀಗೆ ಎರಡು ರಾಜ್ಯ ಹೆದ್ದಾರಿಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದೆ.ಕುಗ್ರಾಮವಾಗಿರುವ ಕಮಿಲ ಗ್ರಾಮದ ಜನರಿಗೆ ಸಾಕಷ್ಟು ಸಮಸ್ಯೆಗಳಿದ್ದರೂ, ಕೇವಲ ಇರುವ ರಸ್ತೆಯನ್ನು ದುರಸ್ತಿಪಡಿಸಿ

ರಾಜ್ಯ ಹೆದ್ದಾರಿ ಸಂಪರ್ಕಿಸುವ “ಕಮಿಲ” ರಸ್ತೆಗಿಲ್ಲ ಡಾಂಬರೀಕರಣದ ಭಾಗ್ಯ Read More »

ಕರಾವಳಿ
Scroll to Top