Udupi

ಸ್ನಾನಕ್ಕೆ ತೆರಳಿದ ಇಬ್ಬರು ಬಾಲಕರು ನೀರು ಪಾಲು ➤ ಓರ್ವನ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ ನ. 06: ಉಡುಪಿಯ ಮುಟ್ಟಳಿವೆ ಬಳಿ ಸ್ನಾನಕ್ಕೆ ತೆರಳಿದ ಮೂವರು ಬಾಲಕರ ಪೈಕಿ ಇನ್ನರು ನೀರು ಪಾಲದ ಘಟನೆ ನಡೆದಿದೆ. ಓರ್ವ ಬಾಲಕನನ್ನು ಸ್ಥಳೀಯರು ರಕ್ಷಿಸಿದ್ದಾರೆ.  ಮೋಸಿನ್ (16) ಮತ್ತು ಮೊಹಮಗಮದ್ ರಾಯಿಸ್ (16) ಮೃತಪಟ್ಟ ಬಾಲಕರು ಎಂದು ತಿಳಿದು ಬಂದಿದೆ.     ಮೊಹಮ್ಮದ್ ನಬೀಲ್ (16) ಎಂಬ ಬಾಕನನ್ನು ಸ್ಥಳೀಯರು ಕಾಪಾಡಿದ್ದಾರೆ.  ಮೂವರು ಬಾಲಕರು ಹಜೆಮಾಡಿ ಕಾಮಿನಿ ಹೊಳೆ ಹಾಗೂ ಸಮುದ್ರ ಸೇರುವ ಮುಟ್ಟಳಿಕೆ ಬಳಿ ಸ್ನಾನಕ್ಕೆ ಇಳಿದಿದ್ದಾರೆ. ಈ […]

ಸ್ನಾನಕ್ಕೆ ತೆರಳಿದ ಇಬ್ಬರು ಬಾಲಕರು ನೀರು ಪಾಲು ➤ ಓರ್ವನ ರಕ್ಷಣೆ Read More »

ಕರಾವಳಿ

ಹಿಂದೂ-ಕ್ರೈಸ್ತ ಸಂಪ್ರದಾಯದಂತೆ ವಿವಾಹವಾದ ನಟ ರಾಜ್​ ದೀಪಕ್​ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 05: ಸ್ಯಾಂಡಲ್​ವುಡ್​ ನಟ ರಾಜ್​ ದೀಪಕ್​ ಶೆಟ್ಟಿ, ವೃತ್ತಿಯಲ್ಲಿ ಇವೆಂಟ್ ಆರ್ಗನೈಸರ್ ಆಗಿರುವ ಬಹುಕಾಲದ ಗೆಳತಿ ಸೋನಿಯಾ ರಾಡ್ರಿಗಸ್​ ಅವರನ್ನು ವರಿಸಿದ್ದಾರೆ. ದೇವಾಯಲದಲ್ಲಿ ಹಿಂದೂ ಸಂಪ್ರದಾಯದಂತೆ ಹಾಗೂ ಚರ್ಚ್​ನಲ್ಲಿ ಕ್ರೈಸ್ತ್ರ ಸಂಪ್ರದಾಯದಂತೆ ಎರಡು ರೀತಿಯಲ್ಲೂ ಮದುವೆಯಾಗಿದ್ದಾರೆ. ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ಖಳನಟನಾಗಿ ಮಿಂಚಿರುವ ರಾಜ್​ ದೀಪಕ್​ ನಟಿಸಿರುವ ರಣಂ, ಕೋಟಿಗೊಬ್ಬ 3, ಗಡಿಯಾರ ಸೇರಿದಂತೆ ಹಲವಾರು ಸಿನಿಮಾಗಳು ರಿಲೀಸ್​ಗೆ ರೆಡಿಯಾಗಿವೆ.ರಾಜ್ ದೀಪಕ್ ಶೆಟ್ಟಿ ಹಾಗೂ ಸೋನಿಯಾ ಬಹಳ ಸಮಯದಿಂದ ಪ್ರೀತಿಸುತ್ತಿದ್ದು, ಕಳೆದ

ಹಿಂದೂ-ಕ್ರೈಸ್ತ ಸಂಪ್ರದಾಯದಂತೆ ವಿವಾಹವಾದ ನಟ ರಾಜ್​ ದೀಪಕ್​ ಶೆಟ್ಟಿ Read More »

ಕರಾವಳಿ

ಅಕ್ರಮ ಜಾನು​ವಾರು ಸಾಗಾ​ಟ ➤ ಮೂವರು ಖದೀಮರ ಅರೇಸ್ಟ್

(ನ್ಯೂಸ್ ಕಡಬ) newskadaba.com  ಕಾರವಾರ ನ. 05: ಕಾರವಾರದ ಯಲ್ಲಾಪುರ ಪಟ್ಟಣದಜೋಡುಕೆರೆ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಜಾನುವಾರುಗಳನ್ನು ರಕ್ಷಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂದಿತ ಆರೋಪಿಗಳನ್ನು ಹರಿಯಾಣ ಮೂಲದ ಮನಪೂಲ್‍ಸಿಂಗ್ ಜಗನ್ನಾಥ, ಈಶ್ವರ್ ಸಿಂಗ್, ವಿಜಯ್ ಸಿಂಗ್ ಹಾಗೂ ಕೇರಳದ ರಿಜಿ ಫಿಲೀಫ್ ಎಂದು ಗುರುತಿಸಲಾಗಿದೆ. ಇವರು ಹರಿಯಾಣದಿಂದ ಕೇರಳದ ಕಡೆಗೆ ಮಿನಿ ಲಾರಿಯಲ್ಲಿ 5 ಎಮ್ಮೆಗಳನ್ನು ಹಾಗೂ ಒಂದು ಹಸುವನ್ನು ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಿಸುತ್ತಿದ್ದರು ಎನ್ನಲಾಗಿದೆ. ಜೋಡುಕೆರೆ ಬಳಿ ಪೊಲೀಸರು ಲಾರಿಯನ್ನು ತಡೆದು ತಪಾಸಣೆ ನಡೆಸಿದಾಗ

ಅಕ್ರಮ ಜಾನು​ವಾರು ಸಾಗಾ​ಟ ➤ ಮೂವರು ಖದೀಮರ ಅರೇಸ್ಟ್ Read More »

ಕರಾವಳಿ

ಉಡುಪಿ :ಹಾಡಹಗಲೇ ಬಸ್ ಮಾಲಕನಿಗೆ ತಲವಾರು ತೋರಿಸಿ ಬೆದರಿಕೆ.!

(ನ್ಯೂಸ್ ಕಡಬ) newskadaba.com ಉಡುಪಿ ನ. 04: ಹಾಡಹಗಲೇ ಮಣಿಪಾಲದಲ್ಲಿ ಬಸ್ ಮಾಲಕನ ಕಛೇರಿಗೆ ನಾಲ್ವರು ಅಪರಿತ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರದೊಂದಿಗೆ ಬಂದು ಬೆದರಿಸಿ ಹೋದ ಘಟನೆ ಇಂದು ಬೆಳಗ್ಗೆ ನಡೆದಿದೆ.   ಮಣಿಪಾಲ ಲಕ್ಷ್ಮಿಂದ್ರ ನಗರದಲ್ಲಿ ಕಾರ್ಯಾಚರಿಸುತ್ತಿರುವ ಎ .ಕೆ .ಎಮ್.ಎಸ್ ಬಸ್ ನ ಕಛೇರಿಗೆ ಡಸ್ಟರ್ ಕಾರಿನಲ್ಲಿ ಬಂದ ಕಿರಾತಕರು ತಲವಾರು ಹಿಡಿದು ಬಂದಿದ್ದಾರೆ. ಬಳಿಕ ಬಸ್ ಮಾಲಕನ ಕಛೇರಿಗೆ ನುಗ್ಗಿ ತಲವಾರು ತೋರಿಸಿ ಬೆದರಿಸಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇನ್ನು ಬಸ್ ಮಾಲಕ

ಉಡುಪಿ :ಹಾಡಹಗಲೇ ಬಸ್ ಮಾಲಕನಿಗೆ ತಲವಾರು ತೋರಿಸಿ ಬೆದರಿಕೆ.! Read More »

ಕರಾವಳಿ

ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ ನ. 04: ಪುಣಚ ಬಳಿ ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ. ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ಸಣ್ಣಪುಟ್ಟ ಗಾಯಗೊಂಡ ಘಟನೆ ಪುಣಚ ಬುಳೇರಿಕಟ್ಟೆ ರಸ್ತೆಯಲ್ಲಿ ಸಂಭವಿಸಿದೆ. ಪುಣಚ ಬಳಿ ಇರುವ ಕೋರೆಯಿಂದ ಜಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ಪುಣಚ ಗ್ರಾಮದ ಪಾಲತ್ತಡ್ಕ ಎಂಬಲ್ಲಿ ನಿಯಂತ್ರಣ ಕಳೆದು ರಸ್ತೆಗೆ ಉರುಳಿ ಬಿದ್ದಿದೆ.ಈ ವೇಳೆ ಚಾಲಕ ಟಿಪ್ಪರ್ ಕೆಳಗಡೆ ತುಂಬ ಹೊತ್ತು ಸಿಲುಕಿಕೊಂಡಿದ್ದಾರೆ. ಹೊರ ಬರಲಾಗದೆ ಸ್ಥಳದಲ್ಲಿಯೇ

ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ ➤ ಚಾಲಕ ಮೃತ್ಯು Read More »

ಕರಾವಳಿ

ಉಡುಪಿ ಡಿಸಿ ನೇತೃತ್ವದಲ್ಲಿ ದಾಳಿ ➤ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ ನ. 04: ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮರ್ಗಿ ಎಂಬಲ್ಲಿನ ರೈಸ್ ಮಿಲ್ ಮೇಲೆ , ಸೋಮವಾರ ಮಧ್ಯಾಹ್ನ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದ ಅಧಿಕಾರಿ ಇವರುಗಳ ತಂಡ ಅನ್ನಬಾಗ್ಯ ಯೋಜನೆಯ ಸುಮಾರು 600 ಕ್ವಿಂಟಾಲ್ ಗೂ ಅಧಿಕ ತೂಕದ ಅಕ್ಕಿಯನ್ನು ವಶಪಡಿಸಿಕೊಂಡಿದೆ. ಜಿಲ್ಲೆಯಲ್ಲಿ ಅನ್ನಬಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮತ್ತು ದಾಸ್ತಾನು ಮಾಡುತ್ತಿರುವ ಸುಮಾರು ಒಂದು ತಿಂಗಳಿದ ಸತತವಾಗಿ ಮಾಹಿತಿಯನ್ನು ಸಂಗ್ರಹಿಸಿ, ಈ

ಉಡುಪಿ ಡಿಸಿ ನೇತೃತ್ವದಲ್ಲಿ ದಾಳಿ ➤ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಗುವಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಪ್ರಕರಣ ➤ ಕುಟುಂಬದ ಮೂವರೂ ಮೃತ್ಯು

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ ನ. 04: ಬೆಳ್ತಂಗಡಿಯ ಕೊಕ್ರಾಡಿಯಲ್ಲಿ ಸೋಮವಾರ ರಾತ್ರಿ ಮಗುವಿನೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು, ಈ ಪ್ರಕರಣದಲ್ಲಿ ತಂದೆ ಹಾಗೂ ಮಗು ಚಿಕಿತ್ಸೆ ಫಲಿಸದೆ ಕಳೆದ ದಿನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಆದರೆ ಇಂದು ಅವರ ಪತ್ನಿಯು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.   ಕೊಕ್ರಾಡಿಯ ಅತ್ರಿಜಾಲು ನಿವಾಸಿ ಚಂದ್ರಶೇಖರ ಶೆಟ್ಟಿಗಾರ್(37) ಪತ್ನಿ ಆಶಾ(30) ಹಾಗೂ 5 ವರುಷ ಪ್ರಾಯದ ಪುತ್ರಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಇವರನ್ನು ಮಣಿಪಾಲ

ಮಗುವಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಪ್ರಕರಣ ➤ ಕುಟುಂಬದ ಮೂವರೂ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್‌ನೊಂದಿಗೆ ಎಸ್ಕೇಪ್

(ನ್ಯೂಸ್ ಕಡಬ) newskadaba.com ಮಣಿಪಾಲ ನ. 03: ಸೆಕೆಂಡ್ ಹ್ಯಾಂಡ್ ಶಾಪ್ ನಿಂದ ವ್ಯಕ್ತಿಯೊಬ್ಬ ಟೆಸ್ಟ್ ರೈಡ್ ಗಾಗಿ ತೆಗೆದುಕೊಂಡು ಹೋದ ಬೈಕ್‍ನೊಂದಿಗೆ ಪರಾರಿಯಾಗಿರುವ ಘಟನೆ ಮಣಿಪಾಲದ ಲಕ್ಷ್ಮಿಂದ್ರ ನಗರದಲ್ಲಿರುವ ನ್ಯೂ ಮಣಿಪಾಲ್ ಬಜಾರ್ ಬೈಕ್ ಶಾಪ್‍ನಲ್ಲಿ ನಡೆದಿದೆ. ಹೆರ್ಗ ತ್ರಿಶಂಕು ನಗರದ ಪ್ರಶಾಂತ್ ಕುಮಾರ್ ಎಂಬುವರು ವಾಹನ ಸೇಲ್ ಮತ್ತು ಖರೀದಿ ವ್ಯವಹಾರವನ್ನು ಮಾಡಿಕೊಂಡಿದ್ದ ನ್ಯೂ ಮಣಿಪಾಲ್ ಬಜಾರ್ ಶಾಪ್ ಗೆ ಅ.31 ರಂದು ಮಧ್ಯಾಹ್ನ ವೇಳೆ ಗಣೇಶ್ ಉದ್ಯಾವರ ಎಂಬ ಹೆಸರು ಹೇಳಿಕೊಂಡು ಬಂದ ವ್ಯಕ್ತಿ,

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್‌ನೊಂದಿಗೆ ಎಸ್ಕೇಪ್ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾನುವಾರದಂದು ಕರಾವಳಿಯಲ್ಲಿ 99 ಮಂದಿಯಲ್ಲಿ ಕೋವಿಡ್ ದೃಡ

 (ನ್ಯೂಸ್ ಕಡಬ) newskadaba.com ಕರಾವಳಿ ನ. 02: ಕರಾವಳಿಯಲ್ಲಿ ಕೋವಿಡ್ 19 ಕೊಂಚ ಮಟ್ಟಿಗೆ ಇಳಿಮುಖದತ್ತ ಮುಖಮಾಡಿತ್ತು. ಆದರೆ ಇದೀಗಾ ಮತ್ತೆ ಏರಿಕೆಯತ್ತ ಮುಖಮಾಡುತ್ತಿದೆ. ಭಾನುವಾರದಂದು ಕರಾವಳಿಯಲ್ಲಿ 99 ಮಂದಿಗೆ ಸೋಂಕು ತಗುಲಿದೆ.   ಇನ್ನು ಕಳೆದ ದಿನ ಒಟ್ಟು 67 ಮಂದಿ ಕೋವಿಡ್ ಸೋಂಕಿತರು ಆಸ್ಪತ್ರೆಯಿಂದ ದಿಸ್ಚಾರ್ಜ್ ಆಗಿದ್ದಾರೆ. ಇದೀಗಾ ಒಟ್ಟು ಸೋಂಕಿತರ ಸಂಖ್ಯೆ 30341 ಮಂದಿ ಆಗಿದ್ದಾರೆ. ಒಟ್ಟು ಜಿಲ್ಲೆಯಲ್ಲಿ 678 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.    

ಭಾನುವಾರದಂದು ಕರಾವಳಿಯಲ್ಲಿ 99 ಮಂದಿಯಲ್ಲಿ ಕೋವಿಡ್ ದೃಡ Read More »

ಕರಾವಳಿ

ಯಕ್ಷಗಾನ ಭಾಗವತರಾದ ಭವ್ಯಶ್ರೀ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಸುಳ್ಯ ನ. 02:ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ, ಸುಳ್ಯ ತಾಲೂಕು ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.     ಈ ಸಂದರ್ಭದಲ್ಲಿ ಯಕ್ಷಗಾನ ಭಾಗವತರಾದ ಭವ್ಯಶ್ರೀ ಮಂಡೆಕೋಲು ಅವರಿಗೆ ಭಾನುವಾರ ಸುಳ್ಯ ದಲ್ಲಿ ಸುಳ್ಯ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ ಅಂಗಾರರವವರು ಸೇರಿದಂತೆ ಆನೇಕ ಗಣ್ಯರು ಉಪಸ್ಥಿತರಿದ್ದರು.      

ಯಕ್ಷಗಾನ ಭಾಗವತರಾದ ಭವ್ಯಶ್ರೀ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ Read More »

ಕರಾವಳಿ
Scroll to Top