ಪುಷ್ಪರಥದ ಬದಲು ಚಿನ್ನದ ರಥದಲ್ಲಿ ಮೂಕಾಂಬಿಕೆಯ ಉತ್ಸವ ➤ ಅರ್ಚಕರಲ್ಲಿ ಹಾಗೂ ಭಕ್ತರಲ್ಲಿ ಅಸಮಾಧಾನ
(ನ್ಯೂಸ್ ಕಡಬ) newskadaba.com ಉಡುಪಿ ಅ. 25: ಕೊಲ್ಲೂರು ಮೂಕಾಂಬಿಕಾ ಸನ್ನಿಧಾನದಲ್ಲಿ ನವಮಿಯಂದು ನಡೆದ ಮಹಾರಥೋತ್ಸವ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ. ಪುಷ್ಪಾಲಂಕೃತ ಮರದ ರಥದ ಬದಲು ಚಿನ್ನದ ರಥವನ್ನು ಉತ್ಸವಕ್ಕೆ ಬಳಸಿದ್ದು ಇದಕ್ಕೆ ಕಾರಣ.ಕೊಲ್ಲೂರಲ್ಲಿ ನವಮಿಗೆ ಪ್ರತಿವರ್ಷ ಉತ್ಸವಮೂರ್ತಿಯನ್ನು ಮರದ ಪುಷ್ಪಾಲಂಕೃತ ರಥದಲ್ಲಿಟ್ಟು ದೇಗುಲದ ಪ್ರಾಂಗಣದಲ್ಲಿ ಮೆರವಣಿಗೆ ಮಾಡಲಾಗುತ್ತದೆ. ಆದರೆ ಈ ಬಾರಿ ಚಿನ್ನದ ರಥದಲ್ಲಿಟ್ಟು ಮೂಕಾಂಬಿಕಾ ದೇವಿಯ ರಥೋತ್ಸವ ಮಾಡಲಾಗಿದೆ. ಇದು ಕೆಲ ಅರ್ಚಕರಿಗೆ ಅಸಮಾಧಾನ ತಂದಿದೆ. ಅಲ್ಲದೆ ಕೆಲ ಭಕ್ತರೂ ಇದಕ್ಕೆ ದನಿಗೂಡಿಸಿದ್ದಾರೆ.ಹತ್ತು ವರ್ಷದ ಹಿಂದೆ […]
ಪುಷ್ಪರಥದ ಬದಲು ಚಿನ್ನದ ರಥದಲ್ಲಿ ಮೂಕಾಂಬಿಕೆಯ ಉತ್ಸವ ➤ ಅರ್ಚಕರಲ್ಲಿ ಹಾಗೂ ಭಕ್ತರಲ್ಲಿ ಅಸಮಾಧಾನ Read More »
ಕರಾವಳಿ, ಕರ್ನಾಟಕ









