Udupi

ಪುಷ್ಪರಥದ ಬದಲು ಚಿನ್ನದ ರಥದಲ್ಲಿ ಮೂಕಾಂಬಿಕೆಯ ಉತ್ಸವ ➤ ಅರ್ಚಕರಲ್ಲಿ ಹಾಗೂ ಭಕ್ತರಲ್ಲಿ ಅಸಮಾಧಾನ

(ನ್ಯೂಸ್ ಕಡಬ) newskadaba.com ಉಡುಪಿ ಅ. 25: ಕೊಲ್ಲೂರು ಮೂಕಾಂಬಿಕಾ ಸನ್ನಿಧಾನದಲ್ಲಿ ನವಮಿಯಂದು ನಡೆದ ಮಹಾರಥೋತ್ಸವ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.  ಪುಷ್ಪಾಲಂಕೃತ ಮರದ ರಥದ ಬದಲು ಚಿನ್ನದ ರಥವನ್ನು ಉತ್ಸವಕ್ಕೆ ಬಳಸಿದ್ದು ಇದಕ್ಕೆ ಕಾರಣ.ಕೊಲ್ಲೂರಲ್ಲಿ ನವಮಿಗೆ ಪ್ರತಿವರ್ಷ ಉತ್ಸವಮೂರ್ತಿಯನ್ನು ಮರದ ಪುಷ್ಪಾಲಂಕೃತ ರಥದಲ್ಲಿಟ್ಟು ದೇಗುಲದ ಪ್ರಾಂಗಣದಲ್ಲಿ ಮೆರವಣಿಗೆ ಮಾಡಲಾಗುತ್ತದೆ. ಆದರೆ ಈ ಬಾರಿ ಚಿನ್ನದ ರಥದಲ್ಲಿಟ್ಟು ಮೂಕಾಂಬಿಕಾ ದೇವಿಯ ರಥೋತ್ಸವ ಮಾಡಲಾಗಿದೆ. ಇದು ಕೆಲ ಅರ್ಚಕರಿಗೆ ಅಸಮಾಧಾನ ತಂದಿದೆ. ಅಲ್ಲದೆ ಕೆಲ ಭಕ್ತರೂ ಇದಕ್ಕೆ ದನಿಗೂಡಿಸಿದ್ದಾರೆ.ಹತ್ತು ವರ್ಷದ ಹಿಂದೆ […]

ಪುಷ್ಪರಥದ ಬದಲು ಚಿನ್ನದ ರಥದಲ್ಲಿ ಮೂಕಾಂಬಿಕೆಯ ಉತ್ಸವ ➤ ಅರ್ಚಕರಲ್ಲಿ ಹಾಗೂ ಭಕ್ತರಲ್ಲಿ ಅಸಮಾಧಾನ Read More »

ಕರಾವಳಿ, ಕರ್ನಾಟಕ

ಐವರ್ನಾಡು : ರಬ್ಬರ್ ಗೋಡೌನ್ ಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ

(ನ್ಯೂಸ್ ಕಡಬ) newskadaba.com ಐವರ್ನಾಡು ಅ. 24:  ರಬ್ಬರ್ ಗೋಡೌನ್ ಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ನಂಭವಿಸಿದೆ. ಐವರ್ನಾಡು ಗ್ರಾಮದ ಚೀಮುಳ್ಳು ಎಂಬಲ್ಲಿರುವ ಗಾಗೇಶ್ ಬೊಮ್ಮೆಟ್ಟಿ ಎಂಬುವರ ಮನೆಗೆ ಹೊಂದಿಕೊಂಡಿರುವ ರಬ್ಬರ್ ಗೋಡೌನ್, ಸ್ನಾನಗೃಹ, ಶೌಚಾಲಯಕ್ಕೆ ಕಳೆದ ದಿನ ರಾತ್ರಿ ಬೆಂಕಿ ಹತ್ತಿಕೊಂಡಿದೆ. ಪರಿಣಾಮ ಸುಮಾರು 75,000 ಸಾವಿರ ಅಧೀಕ ಮೌಲ್ಯದ ರಬ್ಬರ್ ಶೀಟ್ ಗಳು ಸುಟ್ಟು ಹೋಗಿವೆ. ಘಟನಾ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿಯವರು ಮತ್ತು ಗ್ರಾಮ ಪಂಚಾಯತ್ ನವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಐವರ್ನಾಡು : ರಬ್ಬರ್ ಗೋಡೌನ್ ಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ Read More »

ಕರಾವಳಿ

ನಾಪತ್ತೆಯಾಗಿದ್ದ ಸವಣೂರಿನ ಯುವತಿ ವಿವಾಹಕ್ಕೆ ಟ್ವಿಸ್ಟ್ ➤ ಪ್ರಿಯಕರನ ವಿರುದ್ದ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸವಣೂರು ಅ. 24:  ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಯುವತಿ ನಾಪತ್ತೆ ಪ್ರಕರಣಕ್ಕೆ, ಕೆಲವು ದಿನಗಳ ಹಿಂದೆ ಯುವತಿ ತನ್ನ ಪ್ರಿಯಕರನ ಜೊತೆ ಮುಂಬಯಿಯಲ್ಲಿ ಮದುವೆಯಾಗಿ ಪತ್ತೆಯಾಗುವ ಮೂಲಕ ನಾಪತ್ತೆ ಪ್ರಕರಣ ಇತ್ಯಾರ್ಥವಾಗಿತ್ತು. ಆದರೆ ಇದೀಗಾ ಮತ್ತೆ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈಕೆ ಅ. 8ರಂದು ಮನೆಗೆ ಬಾರದೆ ನಾಪತ್ತೆಯಾಗಿದ್ದಳು. ಬಳಿಕ ಯುವತಿಯ ತಂದೆ ಪುತ್ತೂರು ಮಹಿಳಾ ಠಾಣಡಗೆ ದೂರು ನೀಡಿದ್ದು ಪ್ರಕರಣವು ದಾಖಲಾಗಿತ್ತು. ಇದಾದನಂತರ ಅ.11 ರಂದು ಆಕೆ ತನ್ನ ಬಹುಕಾಲದ

ನಾಪತ್ತೆಯಾಗಿದ್ದ ಸವಣೂರಿನ ಯುವತಿ ವಿವಾಹಕ್ಕೆ ಟ್ವಿಸ್ಟ್ ➤ ಪ್ರಿಯಕರನ ವಿರುದ್ದ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ – ಲಾರಿ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಮೃತ್ಯು.!

(ನ್ಯೂಸ್ ಕಡಬ) newskadaba.com ಕಾರವಾರ  ಅ. 23: ಬೈಕ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಿಣಗಾ ಘಟ್ಟದ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಸೊಲ್ಲಾಪುರ ಮೂಲದ ಮನೋಜ್ ರೇವಣಕರ್ ( 38), ಶೃತಿ ( 25) ಮೃತಪಟ್ಟವರು.ಗುರುವಾರ ಸಂಜೆ ಚೆಂಡಿಯಾದಿಂದ ಮಾಜಾಳಿಗೆ ಬೈಕ್ ಮೂಲಕ ಹೋಗುತ್ತಿದ್ದ ವೇಳೆ ಬಿಣಗಾ ಘಾಟ್ ಬಳಿ  ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಸಂಚಾರಿ ಪೋಲಿಸ್ ಠಾಣೆಯಲ್ಲಿ

ಬೈಕ್ – ಲಾರಿ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಮೃತ್ಯು.! Read More »

ಕರ್ನಾಟಕ

ಕಿಲಾಡಿ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು .!

(ನ್ಯೂಸ್ ಕಡಬ) newskadaba.com ಉಡುಪಿ ಅ. 23: ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ನಗದು ಸಹಿತ ಪರ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕೇವಲ 12 ಗಂಟೆಯೊಳಗೆ ಆರೋಪಿಗಳಾದ ಮೂವರು ಮಹಿಳೆಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಬಳ್ಳಾರಿಯ ಸಬಿತಾ, ಲತಾ, ಕವಿತಾ ಬಂಧಿತ ಆರೋಪಿಗಳು. ಇವರಿಂದ 32,400 ರೂ. ನಗದು, ಎರಡು ಮೊಬೈಲ್, ಎರಡು ಎಟಿಎಂ ಕಾರ್ಡ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಬೆಂಗಳೂರು ಉತ್ತರಹಳ್ಳಿ ಅರ್ಚನಾ ರಾವ್ (39) ಎಂಬವರು ಸಂಜೆ ಸಿಟಿಬಸ್ನಲ್ಲಿ ಉಡುಪಿ ಸಿಟಿಬಸ್ ನಿಲ್ದಾಣದಿಂದ ಕುಂಜಿಬೆಟ್ಟುವಿಗೆ ಪ್ರಯಾಣಿಸುತ್ತಿದ್ದರು.

ಕಿಲಾಡಿ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು .! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅದಿತ್ಯನಾಥ ಸರಕಾರವನ್ನು ತಕ್ಷಣವೇ ವಜಾ ಮಾಡಬೇಕು ➤ ಮಾಜಿ ಶಾಸಕ ವಸಂತ ಬಂಗೇರ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 22: ಉತ್ತರಪ್ರದೇಶ ಸಿಎಂ ಆದಿತ್ಯನಾಥ್ ನಾಡಿನಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಕೃತ್ಯ ನಡೆದಿದ್ದು ದೇಶವೇ ತಲೆತಗ್ಗಿಸುವ ಕೆಲಸ ಆಗಿದೆ. ಪೊಲೀಸರ ಮೇಲೆ ಒತ್ತಡ ಹೇರಿ ಮೃತ ಯುವತಿಯ ಮನೆಯವರಿಗೆ ಮೃತದೇಹದ ಮುಖದರ್ಶನಕ್ಕೂ ಅವಕಾಶ ನೀಡದೆ ದುರಹಂಕಾರ ಮೆರೆಯಲಾಗಿದೆ. ಅಂತಹಾ ನೀಚ ಸರಕಾರವನ್ನು ತಕ್ಷಣವೇ ವಜಾ ಮಾಡಬೇಕು ಎಂದು ಮಾಜಿ ಶಾಸಕ ವಸಂತ ಬಂಗೇರ ಆಗ್ರಹಿಸಿದರು. ಉತ್ತರಪ್ರದೇಶದ ಹತ್ರಾಸ್‍ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ

ಅದಿತ್ಯನಾಥ ಸರಕಾರವನ್ನು ತಕ್ಷಣವೇ ವಜಾ ಮಾಡಬೇಕು ➤ ಮಾಜಿ ಶಾಸಕ ವಸಂತ ಬಂಗೇರ ಒತ್ತಾಯ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ದತೆ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 22: ಕೋವಿಡ್ 19 ಮಾರ್ಗ ಸೂಚಿಗಳ ನಡುವೆ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆಗಳನ್ನು ನಡೆಸಲು ಈಗಾಗಲೇ ಅಗತ್ಯವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಚುನಾವಣಾ ಆಯೋಗ ಹೈಕೋರ್ಟ್‍ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾ.ಪಂ ಗಳಿಗೆ ಶೀಘ್ರವೇ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ವಿಧಾನಪರಿಷತ್ ಸದಸ್ಯ ಕೆ.ಸಿ ಕೊಂಡಯ್ಯ ಮತ್ತಿತರರು ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ಸಿಜೆ ಎ ಎಸ್ ಓಕ್ ನೇತೈತ್ವದ ವಿಭಾಗೀಯ

ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ದತೆ Read More »

ಕರ್ನಾಟಕ

ಮೊದಲ ಮಹಿಳಾ ಐಎಎಫ್ ಅಧಿಕಾರಿ ವಿಂಗ್ ಕಮಾಂಡರ್ ವಿಜಯಲಕ್ಷ್ಮಿ ರಮಣನ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ಭಾರತೀಯ ವಾಯು ಸೇನೆಯಲ್ಲಿ ವಿಂಗ್ ಕಮಾಂಡರ್ ಆಗಿ ನೇಮಕಗೊಂಡಿದ್ದ ದೇಶದ ಮೊದಲ ಮಹಿಳಾ ಐಎಎಫ್ ಅಧಿಕಾರಿ ವಿಜಯಲಕ್ಷ್ಮಿ ರಮಣನ್(96) ಜಯನಗರದಲ್ಲಿರುವ ಅವರ ಪುತ್ರಿಯ ನಿವಾಸದಲ್ಲಿ ಅ.18ರಂದು ನಿಧನ ಹೊಂದಿದರು ಎಂದು ತಿಳಿದು ಬಂದಿದೆ. ತಮ್ಮ ಜೀವನದ ಕೊನೆಗಳಿಗೆಯವರೆಗೆ ಯಾರ ನೆರವು ಇಲ್ಲದೆ ಸ್ವತಂತ್ರವಾಗಿ ಬದುಕಿದ ವಿಜಯಲಕ್ಷ್ಮಿ ಹಲಸೂರು ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲೆ ಉಳಿದುಕೊಂಡಿದ್ದರು.ಆದರೆ ವಯೋ ಸಹಜ ಅನಾರೋಗ್ಯದಿಂದಾಗಿ ಮಗಳ ಮನೆಯಲ್ಲಿ ಉಳಿದುಕೊಂಡಿದ್ದರು. 10 ದಿನಗಳ ಹಿಂದೆ ಅವರ ಆರೋಗ್ಯದಲ್ಲಿ ಏರುಪೇರು

ಮೊದಲ ಮಹಿಳಾ ಐಎಎಫ್ ಅಧಿಕಾರಿ ವಿಂಗ್ ಕಮಾಂಡರ್ ವಿಜಯಲಕ್ಷ್ಮಿ ರಮಣನ್ ನಿಧನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಡಿಸೆಂಬರ್ ನಲ್ಲಿ ಕೊರೊನಾ ಲಸಿಕೆ ಬರುತ್ತೆ…!?

(ನ್ಯೂಸ್ ಕಡಬ) newskadaba.com ನವದೆಹಲಿ ಅ. 19: ಮಾರ್ಚ್ 2021 ರ ವೇಳೆಗೆ ದೇಶದಲ್ಲಿ ಕೊರೋನಾ ಲಸಿಕೆ ಸಿಗಲಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಸುರೇಶ್ ಜಾಧವ್ ಹೇಳಿದ್ದಾರೆ. ‘ಮಾರ್ಚ್ 2021 ರ ವೇಳೆಗೆ ಭಾರತಕ್ಕೆ COVID-19 ಲಸಿಕೆ ಸಿಗಬಹುದು, ಏಕೆಂದರೆ ನಿಯಂತ್ರಕರು ಈ ಪ್ರಕ್ರಿಯೆಯನ್ನು ವೇಗಗೊಳಿಸುತ್ತಾರೆ, ಏಕೆಂದರೆ ಅನೇಕ ತಯಾರಕರು ಅದರ ಮೇಲೆ ಕೆಲಸ ಮಾಡುತ್ತಿದ್ದಾರೆ” ಎಂದು ಜಾಧವ್ ಐಸಿಸಿಐಡಿಡಿ ಸಹಯೋಗದೊಂದಿಗೆ ಹೆಲ್ ಫೌಂಡೇಶನ್ ಆಯೋಜಿಸಿದ್ದ ಶೃಂಗಸಭೆಯಲ್ಲಿ ಹೇಳಿದರು. ಡಾ. ಜಾಧವ್ ಅವರ

ಡಿಸೆಂಬರ್ ನಲ್ಲಿ ಕೊರೊನಾ ಲಸಿಕೆ ಬರುತ್ತೆ…!? Read More »

ಕರಾವಳಿ

ನವರಾತ್ರಿ ಉತ್ಸವಕ್ಕಾಗಿ ಅಳವಡಿಸಿದ ವಿದ್ಯುತ್ ಕೇಬಲ್ ತಗುಲಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ ಅ. 19: ನವರಾತ್ರಿ ಉತ್ಸವಕ್ಕಾಗಿ ಮಾಡಿದ್ದ ವಿದ್ಯುತ್ ಅಲಂಕಾರದ ಕೇಬಲ್ ತಗುಲಿ 16 ವರ್ಷದ ಬಾಲಕ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಉಪ್ಪಿನಕುದ್ರು ಎಂಬಲ್ಲಿ ನಡೆದಿದೆ.   ಇಲ್ಲಿನ ಉಪ್ಪಿನ ಕುದ್ರು ನಿವಾಸಿ ಗಂಗಾಧರ ಆಚಾರ್ ಅವರ ಪುತ್ರ ಧನುಷ್ (16) ಮೃತ ದುರ್ದೈವಿ ಬಾಲಕ .ಈತ ಹತ್ತನೆ ತರಗತಿ ಓದುತ್ತಿದ್ದ.ಧನುಷ್ ತನ್ನ ಮನೆ ಸಮೀಪದ ಶ್ರೀ ಲಲಿತಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆಂದು ರಾತ್ರಿ 8:00 ಗಂಟೆಯ ಸುಮಾರಿಗೆ ಮನೆಯಿಂದ ಹೋಗಿದ್ದು, ರಾತ್ರಿ

ನವರಾತ್ರಿ ಉತ್ಸವಕ್ಕಾಗಿ ಅಳವಡಿಸಿದ ವಿದ್ಯುತ್ ಕೇಬಲ್ ತಗುಲಿ ಬಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ
Scroll to Top