Udupi

ಕಾಪು ಬೀಚ್ ನಲ್ಲಿ ಬೆಂಗಳೂರಿನಿಂದ ಬಂದ ಯುವಕರು ನೀರುಪಾಲು

(ನ್ಯೂಸ್ ಕಡಬ) newskadaba.com ಕಾಪು ಅ. 19: ಕಾಪು ಬೀಚ್ ನಲ್ಲಿ ಬೆಂಗಳೂರಿನಿಂದ ಬಂದ ಐವರು ಯುವಕರ ತಂಡದಲ್ಲಿ ಇಬ್ಬರು ಯುವಕರು ನಿರುಪಾಲಾದ ಘಟನೆ ರವಿವಾರ ಸಂಜೆ ನಡೆದಿದೆ. ಕಾರ್ತಿಕ್ ಮತ್ತು ರೂಪೇಶ್ ಎಂಬವರು ನೀರು ಪಾಲಾಗಿದ್ದು, ರೂಪೇಶ್ ಎಂಬಾತನ ಶವ ಮೇಲಕ್ಕೆತ್ತಲಾಗಿದೆ. ಬೆಂಗಳೂರಿನಿಂದ ಬಂದ 5 ಮಂದಿ ಯುವಕರ ತಂಡ ರವಿವಾರ ಸಂಜೆ ಕಾಪು ಬೀಚ್ ನಲ್ಲಿ ಆಟವಾಡುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ‌. ನೀರು ಪಾಲಾಗುತ್ತಿದ್ದ ರೂಪೇಶ್ ನನ್ನು ಬೀಚ್ ನಿರ್ವಾಹಕ ಪ್ರಶಾಂತ್ ಕರ್ಕೇರ, ವಿನೀತ್, […]

ಕಾಪು ಬೀಚ್ ನಲ್ಲಿ ಬೆಂಗಳೂರಿನಿಂದ ಬಂದ ಯುವಕರು ನೀರುಪಾಲು Read More »

ಕರಾವಳಿ, ಕರ್ನಾಟಕ

ಮಾಸ್ಕ್ ಹಾಕದೆ ಪ್ರಯಾಣಿಸುತ್ತಿದ್ದ ನಿರ್ವಾಹಕ ➤ ದಿಢೀರ್ ದಂಡ ವಿಧಿಸಿದ ಉಡುಪಿ ಡಿಸಿ ಜಗದೀಶ್

(ನ್ಯೂಸ್ ಕಡಬ) newskadaba.com ಉಡುಪಿ ಅ. 17: ಕೊವೀಡ್ 19 ವಿರುದ್ಧ ಹೋರಾಡುತ ಎಲ್ಲ ಸೇವೆಗಳು ಮತ್ತೆ ಆನ್ ಲಾಕ್ ಮೂಲಕ ಆರಂಭವಾಗಿದೆ. ಮಾಸ್ಕ್ ಧರಿಸಿ- ಸಾಮಾಜಿಕ ಅಂತರ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸಲು ಸರ್ಕಾರವೇ ಆದೇಶ ಹೊರಡಿಸಿದೆ. ಈ ನಡುವೆ ಉಡುಪಿಯಲ್ಲಿ ಬಸ್ ನಿರ್ವಾಹರೋರ್ವರು ಮಾಸ್ಕ್ ಧರಿಸದೆ ಕಾರ್ಯನಿರ್ವಹಿಸುತ್ತಿರುವಾಗ ಸ್ವತಃ ಡಿಸಿ ಜಗದೀಶ್ ರವರ ಕಣ್ಣಿಗೆ ಸಿಕ್ಕಿ ಬಿದ್ದಿದ್ದಾರೆ. ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಿರ್ವಾಹಕನೋರ್ವ ಮಾಸ್ಕ್ ಧರಿಸದೆ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಜಿಲ್ಲಾಧಿಕಾರಿಯಿಂದ ದಂಡ ಹಾಕಿಸಿಕೊಂಡ ಘಟನೆ ಶನಿವಾರ

ಮಾಸ್ಕ್ ಹಾಕದೆ ಪ್ರಯಾಣಿಸುತ್ತಿದ್ದ ನಿರ್ವಾಹಕ ➤ ದಿಢೀರ್ ದಂಡ ವಿಧಿಸಿದ ಉಡುಪಿ ಡಿಸಿ ಜಗದೀಶ್ Read More »

ಕರಾವಳಿ, ಕರ್ನಾಟಕ

ತನ್ನ ಆಟೋದಲ್ಲಿ ಸಿಕ್ಕ 50 ಸಾ. ರೂ ಹಿಂದಿರುಗಿಸಿ ಮಾನವೀಯತೆ ಮೆರೆದೆ ಆಟೋ ಚಾಲಕ

(ನ್ಯೂಸ್ ಕಡಬ) newskadaba.com ಉಡುಪಿ ಅ. 15: ಆಟೋ ಒಂದರಲ್ಲಿ ಮಹಿಳೆಯೊಬ್ಬರು ಮರೆತು ಹೋಗಿದ್ದ 50 ಸಾವಿರ ಹಣ ಹಾಗೂ ದಾಖಲೆ ಪತ್ರವನ್ನು ಚಾಲಕ ಹಿಂದಿರುಗಿಸಿ ಮಾನವೀಯತೆ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ.   ಕಳೆದ ದಿನ ಕುರ್ಕಾಲಿನಿಂದ ಮಹಿಳೆಯೊಬ್ಬರು ಆಟೋರಿಕ್ಷಾದಲ್ಲಿ ಕಟಪಾಡಿ ಪೇಟೆಗೆ ಬಂದಿದ್ದು, ರಿಕ್ಷಾದಿಂದ ಇಳಿಯುವಾಗ ಗಡಿಬಿಡಿಯಲ್ಲಿ 50ಸಾವಿರ ರೂಪಾಯಿ ಹಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟುಹೋಗಿದ್ದರು.     ಮಹಿಳೆಯನ್ನು ಬಸ್‍ಸ್ಟ್ಯಾಂಡಿನಲ್ಲಿ ಬಿಟ್ಟು ಉಡುಪಿಯ ಕಾರ್ತಿಕ್ ಎಸ್ಟೇಟ್ ಸಮೀಪದ ಆಟೋ ಸ್ಟ್ಯಾಂಡಿಗೆ ಮರಳಿದ್ದ

ತನ್ನ ಆಟೋದಲ್ಲಿ ಸಿಕ್ಕ 50 ಸಾ. ರೂ ಹಿಂದಿರುಗಿಸಿ ಮಾನವೀಯತೆ ಮೆರೆದೆ ಆಟೋ ಚಾಲಕ Read More »

ಕರಾವಳಿ, ಕರ್ನಾಟಕ

ಹೆಸರಾಂತ ಕಲಾವಿದ ಮೋಹನ ಸೋನ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು , ಅ. 13:ಹೆಸರಾಂತ ಕಲಾವಿದ ಸುಳ್ಯ ನಿವಾಸಿ ಮೋಹನ ಸೋನ (64) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನ್ ಸೋನ ಕೆಲ ಸಮಯದಿಂದ ಅನಾರೋಗ್ಯಕ್ಕೊಳಗಾಗಿದ್ದರು. ವಿಟ್ಲದ ಸಿ.ಪಿ.ಸಿ.ಆರ್.ಐ ನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದ ಮೋಹನ್ ಸೋನಾ ಈ ಭಾಗದ ಪ್ರಸಿದ್ಧ ಕಲಾವಿದರಾಗಿದ್ದರು. ಚಿತ್ರ ಕಲಾವಿದರಾಗಿ, ನಾಟಕ ನಟರಾಗಿ, ನಿರ್ದೇಶಕರಾಗಿ ತನ್ನ ಪ್ರತಿಭೆ ಮೆರೆದವರು. ಚೋಮ, ನಾಳೆ ಯಾರಿಗೂ ಇಲ್ಲ, ತೆರೆಗಳಲ್ಲಿ ಅದ್ಭುತ ಅಭಿನಯ

ಹೆಸರಾಂತ ಕಲಾವಿದ ಮೋಹನ ಸೋನ ನಿಧನ Read More »

ಕರಾವಳಿ, ಕರ್ನಾಟಕ

ದುಗಲಡ್ಕ : ಪಿಕಪ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ದುಗಲಡ್ಕ, ಅ. 12: ದುಗಲಡ್ಕ ಸಮೀಪದಲ್ಲಿ ಕಳೆದ ದಿನ ಸಂಜೆ ವೇಳೆಯಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ವಾಹನ ಚರಂಡಿಗೆ ಉರುಳಿದೆ. ಪರಿಣಾಮ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.  

ದುಗಲಡ್ಕ : ಪಿಕಪ್ ವಾಹನ ಪಲ್ಟಿ Read More »

ಕರಾವಳಿ, ಕರ್ನಾಟಕ

ಉಡುಪಿ: ಊಟ ಮುಗಿಸಿ ಬರುತ್ತಿದ್ದ ಯುವಕ ಕುಸಿದು ಮೃತ್ಯು.!

(ನ್ಯೂಸ್ ಕಡಬ) newskadaba.com ಉಡುಪಿ, ಅ. 12: ಬಾರೊಂದರಲ್ಲಿ ಊಟ ಮುಗಿಸಿ ಹೊರ ಬರುತ್ತಿದ್ದಾಗ ಯುವಕನೋರ್ವ ಅಲ್ಲೆ ಕುಸಿದು ಬಿದ್ದು ಮೃತ ಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. 23 ವರುಷದ ಸಚಿನ್ ಎಂಬಾತ ಮೃತ ಪಟ್ಟ ಯುವಕ   ಉದ್ಯಾವರ ಸಂಪಿಗೆನಗರ ನಿವಾಸಿ ಸಚಿನ್ ಎಂಬಾತ ಪಂದುಬೆಟ್ಟು ಬಾರೊಂದರಲ್ಲಿ ತನ್ನ ಸ್ನೇಹಿತರೊಂದಿಗೆ ಊಟ ಮಾಡಿ ಹೊರ ಬರುತ್ತಿದ್ದ ಸಂದರ್ಭದಲ್ಲಿ, ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸ್ನೇಹಿತರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಅದಾಗಲೇ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ

ಉಡುಪಿ: ಊಟ ಮುಗಿಸಿ ಬರುತ್ತಿದ್ದ ಯುವಕ ಕುಸಿದು ಮೃತ್ಯು.! Read More »

ಕರ್ನಾಟಕ

ಬಹ್ಮಾವರ :ತಾಂತ್ರೀಕ ದೋಷದಿಂದ ಸೇವಾ ಸಿಂಧು ಕಛೇರಿಗೆ ನುಗ್ಗಿದ್ದ ಖಾಸಗಿ ಬಸ್

(ನ್ಯೂಸ್ ಕಡಬ) newskadaba.com ಬಹ್ಮಾವರ, ಅ. 11: ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇವಾಸಿಂಧು ಕಚೇರಿಯೊಳಗೆ ನುಗ್ಗಿದ ಘಟನೆ ಬಹ್ಮಾವರ ಬಸ್ ನಿಲ್ದಾದಲ್ಲಿಇಂಧು ನಡೆದಿದೆ.  ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಖಾಸಗಿ ಬಸ್ ಸ್ಟಾರ್ಟ್ ಆಗದ್ದೆ ಇದ್ದ ಕಾರಣ ಬೇರೆ ಬಸ್ ನ ಸಿಬ್ಬಂದಿ ಮತ್ತು ಸಾರ್ವಜನಿಕರು ಹಿಂದಿನಿಂದ ದೂಡಿ ಸ್ಟಾರ್ಟ್ ಮಾಡಲು ಯತ್ನಿಸಿದರು. ಇಳಿಜಾರಿದ್ದ ಕಾರಣ ಬಸ್ ಸ್ವಲ್ಪ ವೇಗವಾಗಿ ಚಲಿಸಿತ್ತು. ಈ ಸಂದರ್ಭ ಎದುರಿದ್ದ ತಾಲೂಕು ಪಂಚಾಯತ್ ಕಟ್ಟಡದ ಕಡೆಗೆ ಸಾಗಿದೆ. ಬಸ್ ನಲ್ಲಿ

ಬಹ್ಮಾವರ :ತಾಂತ್ರೀಕ ದೋಷದಿಂದ ಸೇವಾ ಸಿಂಧು ಕಛೇರಿಗೆ ನುಗ್ಗಿದ್ದ ಖಾಸಗಿ ಬಸ್ Read More »

ಕರಾವಳಿ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ, ತಂಬಾಕು ಮಾರಾಟಕ್ಕೆ ಬ್ರೇಕ್ .?!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 09: ಡ್ರಗ್ ಮಾಫಿಯಾದ ನಂಟನ್ನು ಬುಡಸಮೇತ ಕಿತ್ತು ಹಾಕಲು ರಾಜ್ಯ ಸರ್ಕಾರ ಭರ್ಜರಿಯಾಗಿಯೇ ಬೇಟೆಯಾಡ್ತಿದೆ. ಇದರ ಬೆನ್ನಲ್ಲೇ ತಂಬಾಕು, ಗುಟ್ಕಾವನ್ನ ಸಹ ಕಂಪ್ಲೀಟ್ ಆಗಿ ಬ್ಯಾನ್ ಮಾಡಲು ಸರ್ಕಾರ ಪಣತೊಟ್ಟಿದೆ.   ಈ ಸಂಬಂಧ ಸುಗ್ರಿವಾಜ್ಞೆ ಹೊರಡಿಸಲು ಮುಂದಾಗಿದೆ.ಇತ್ತೀಚೆಗ ಡ್ರಗ್ಸ್ ಜಾಲದ ನಂಟು ಅಷ್ಟರಮಟ್ಟಿಗೆ ಸದ್ದು ಮಾಡಿತ್ತು. ಡ್ರಗ್ಸ್ ಮಾಫಿಯಾವನ್ನ ಮಟ್ಟ ಹಾಕಲು ಸರ್ಕಾರ ಕೂಡ ಅಷ್ಟೇ ಸರ್ಕಸ್ ಮಾಡ್ತಿದೆ. ಇದೀಗ ಡ್ರಗ್ಸ್ ಜೊತೆಗೆ ಗುಟ್ಕಾ, ತಂಬಾಕವಿನ ಮಾರಾಟವನ್ನು ಬ್ಯಾನ್

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ, ತಂಬಾಕು ಮಾರಾಟಕ್ಕೆ ಬ್ರೇಕ್ .?! Read More »

ರಾಷ್ಟ್ರೀಯ ನ್ಯೂಸ್

ಬಾಂಬ್ ಪತ್ತೆದಳದ ಸಿಪಾಯಿ ‘ರ್‍ಯಾಂಬೊ’ ಇನ್ನಿಲ್ಲ! ➤ ಕರ್ತವ್ಯದಲ್ಲಿರುವಾಗಲೇ ಪ್ರಾಣಬಿಟ್ಟ ‘ರ‍್ಯಾಂಬೋ’

(ನ್ಯೂಸ್ ಕಡಬ) newskadaba.com ಮಡಿಕೇರಿ, ಅ. 09: ಕೊಡಗಿನ ಪೊಲೀಸ್ ಇಲಾಖೆಯಲ್ಲಿ ಬಾಂಬ್ ಪತ್ತೆದಳದಲ್ಲಿದ್ದ ರ‍್ಯಾಂಬೋ ಅನ್ನೋ ಸ್ಕ್ವಾಡ್ ಡಾಗ್ ಕರ್ತವ್ಯದಲ್ಲಿರುವಾಗಲೇ ಸಾವನ್ನಪ್ಪಿದೆ. ಹೀಗಾಗಿ ಮಡಿಕೇರಿಯ ಪೊಲೀಸ್ ಮೈದಾನದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ಮಾಡಲಾಗಿದೆ.ಪತ್ತೆದಳದಲ್ಲಿದ್ದ ರ‍್ಯಾಂಬೋ ಶ್ವಾನ ಆರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿತ್ತು. 2013ರ ಅಕ್ಟೋಬರ್‌ನಲ್ಲಿ ಹುಟ್ಟಿದ ಶ್ವಾನವನ್ನು ನಾಲ್ಕು ತಿಂಗಳ ಮರಿ ಇರುವಾಗಲೇ ಪೊಲೀಸ್ ತರಬೇತಿಗೆ ಕರೆತರಲಾಗಿತ್ತು. ಈ ಶ್ವಾನ ಅಷ್ಟೇ ಶಿಸ್ತು ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತಿತ್ತು. ಹೀಗಾಗಿಯೇ ಇದಕ್ಕೆ ರ‍್ಯಾಂಬೋ ಎಂಬ ಹೆಸರಿಡಲಾಗಿತ್ತು

ಬಾಂಬ್ ಪತ್ತೆದಳದ ಸಿಪಾಯಿ ‘ರ್‍ಯಾಂಬೊ’ ಇನ್ನಿಲ್ಲ! ➤ ಕರ್ತವ್ಯದಲ್ಲಿರುವಾಗಲೇ ಪ್ರಾಣಬಿಟ್ಟ ‘ರ‍್ಯಾಂಬೋ’ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬೆಂಗಳೂರು: ಆಗಸದಲ್ಲಿ ಜನ್ಮತಾಳಿದ ಮಗು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 08: ಹಾರಾಡುತ್ತಿದ್ದ ವಿಮಾನದಲ್ಲಿ ತಾಯಿ ಮಗುವಿಗೆ ಜನ್ಮ ನೀಡಿದ್ದು, ಇಬ್ಬರು ಕ್ಷೇಮವಾಗಿದ್ದು ಅಪರೂಪದ ಘಟನೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಳೆದ ರಾತ್ರಿ ಸಾಕ್ಷಿಯಾಗಿದೆ.ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟ ಇಂಡಿಗೋ ವಿಮಾನಯಾನ ಸಂಸ್ಥೆಯ ಫ್ಲೈಟ್​ ನಂಬರ್ 6ಇ 122 ವಿಮಾನದಲ್ಲಿ ಗಂಡು ಮಗುವಿನ ಜನನವಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಬರುತ್ತಿರುವ ವೇಳೆ ಮಹಿಳೆಗೆ ಆಗಸದಲ್ಲಿ ಪ್ರಸವ ವೇದನೆ ಶುರುವಾಗಿದೆ. ವಿಮಾನ ಟೇಕ್ ಆಫ್ ಆಗಿ ಬಾನಂಗಳದಲ್ಲಿ ಹಾರಾಡುತ್ತಿರುವಾಗ

ಬೆಂಗಳೂರು: ಆಗಸದಲ್ಲಿ ಜನ್ಮತಾಳಿದ ಮಗು Read More »

ಕರ್ನಾಟಕ
Scroll to Top