Udupi

ಉಡುಪಿ : ಮುದ್ದು ಮಗಳಿಗೆ “ಕನ್ನಡ” ವೆಂದು ನಾಮಕರಣ

(ನ್ಯೂಸ್ ಕಡಬ) newskadaba.com ಉಡುಪಿ, ಅ. 07: ಅಪ್ಪಟ್ಟ ಕನ್ನಡಾಭಿಮಾನಿ ಉದ್ಯಮಿಯೊಬ್ಬರು ನವೆಂಬರ್‍ನಲ್ಲಿ ಜನಿಸಿದ ತಮ್ಮ ಮುದ್ದಾದ ಮಗಳಿಗೆ “ಕನ್ನಡ” ಎಂಧು ಹೆಸರಿಟ್ಟಿದ್ದಾರೆ. ಕುಂದಾಪುರ ತಾಲೂಕಿನ ನೆಂಪುವಿನ ಪ್ರತಾಪ್ ಶೆಟ್ಟಿ – ಪ್ರತಿಮಾ ದಂಪತಿ ಮಗಳಿಗೆ ಕನ್ನಡ ಎಂಬ ಹೆಸರನ್ನಿಟ್ಟು ಕನ್ನಡಾಭಿಮಾನ ಮೆರೆದಿದ್ದಾರೆ. ಬೆಂಗಳೂರಿನಲ್ಲಿ 2019 ರ ನವೆಂಬರ್ 27 ರಂದು ಜನಿಸಿದ ಚೊಚ್ಚಲ ಮಗಳಿಗೆ ಮಂದಿನ ತಿಂಗಳು ಹುಟ್ಟು ಹಬ್ಬದ ಸಂಭ್ರಮ. ಒಳಾಂಗಣ ವಿನ್ಯಾಸದ ಗುತ್ತಿಗೆ ವೃತ್ತಿಯಲ್ಲಿರುವ ಪ್ರತಾಪ್ ಶೆಟ್ಟಿ 25 ವರ್ಷಗಳಿಂದ ಬೆಂಗಳೂರಿನ ಬನ್ನೇರುಘಟ್ಟ […]

ಉಡುಪಿ : ಮುದ್ದು ಮಗಳಿಗೆ “ಕನ್ನಡ” ವೆಂದು ನಾಮಕರಣ Read More »

ಕರಾವಳಿ, ಕರ್ನಾಟಕ

ಕಾರವಾರ : ಮೀನುಗಾರರ ಬಲೆಗೆ ಬಿದ್ದ “ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್”

(ನ್ಯೂಸ್ ಕಡಬ) newskadaba.com ಕಾರವಾರ, ಅ. 06: ಸಮುದ್ರದಲ್ಲಿ ಅತಿ ವೇಗವಾಗಿ ಈಜುವ ಮೀನುಗಳಲ್ಲಿ ಒಂದಾದ ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್ ಮೀನೊಂದು ಅಂಕೋಲಾ ತಾಲೂಕಿನ ಗಾಭೀತಕೇಣಿಯ ಮೀನುಗಾರರ ಬಲೆಗೆ ಬಿದ್ದಿದೆ. ಸಾಮಾನ್ಯವಾಗಿ ಬಿಲ್ ಫಿಶ್ ಎಂಧು ಕರೆಯುವ ಚೂಪಾದ ಮುಖ , ಬೆನ್ನ ಮೇಲೆ ರೆಕ್ಕೆ ಹೊಂದಿರುವ ಸುಮಾರು ಐದು ಅಡಿ ಉದ್ದ ಅಪರೂಪದ ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್ ಮೀನು ನಿಕ್ಕಿದೆ.  ಈ ಮೀನು ಅತಿದೊಡ್ಡ ಮೀನುಗಳಲ್ಲಿ ಇದು ಕೂಡಾ ಒಂದಾಗಿದ್ದು, ಅತ್ಯಂತ ವೇಗವಾಗಿ

ಕಾರವಾರ : ಮೀನುಗಾರರ ಬಲೆಗೆ ಬಿದ್ದ “ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್” Read More »

ಕರಾವಳಿ, ಕರ್ನಾಟಕ

ಉಡುಪಿ : ಎಂಡಿಎಂಎ ಮಾತ್ರೆ ಪೂರೈಸುತ್ತಿದ್ದ ಡ್ರಗ್ಸ್ ಪೆಡ್ಲರ್ ವಿದ್ಯಾರ್ಥಿಯ ಅರೆಸ್ಟ್

 (ನ್ಯೂಸ್ ಕಡಬ) newskadaba.com ಉಡುಪಿ, ಅ. 05. ಸಹಪಾಠಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ವಿದ್ಯಾರ್ಥಿಯನ್ನು ಬಂಧಿಸಿರುವ ಪೊಲೀಸರು 14.94 ಲಕ್ಷ ರೂ. ಮೌಲ್ಯದ ನಿಷೇಧಿತ ನಿದ್ರಾಜನಕ ಎಂಡಿಎಂಎ ಮಾತ್ರೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಣಿಪಾಲ ಕಾಲೇಜಿನ ಇನ್‌ಸ್ಟ್ರುಮೆಂಟೇಶನ್ ಆ್ಯಂಡ್ ಕಂಟ್ರೋಲ್ ವಿಭಾಗದ 7ನೇ ಸೆಮಿಸ್ಟರ್‌ನ ವಿದ್ಯಾರ್ಥಿ, ಉತ್ತರ ಭಾರತ ಮೂಲದ ಹಿಮಾಂಶು ಜೋಷಿ(20) ಬಂಧಿತ ಆರೋಪಿ. ಆಂತರಿಕ ಭದ್ರತಾ ವಿಭಾಗದ ಮಾಹಿತಿ ಮೇರೆಗೆ ಉಡುಪಿ ಐಎಸ್‌ಡಿ ಘಟಕ ಮತ್ತು ಮಣಿಪಾಲ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿದ್ದು, ಶೀಂಬ್ರಾ ಸೇತುವೆ ಬಳಿ

ಉಡುಪಿ : ಎಂಡಿಎಂಎ ಮಾತ್ರೆ ಪೂರೈಸುತ್ತಿದ್ದ ಡ್ರಗ್ಸ್ ಪೆಡ್ಲರ್ ವಿದ್ಯಾರ್ಥಿಯ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ ಜಿ.ಪಂ. ನೂತನ ಸಿಇಒ ಆಗಿ ಡಾ| ನವೀನ್‌ ಭಟ್‌ ನೇಮಕ

(ನ್ಯೂಸ್ ಕಡಬ) newskadaba.com ಉಡುಪಿ, ಅ. 05. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಅವರನ್ನು ಭಾನುವಾರ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಡಾ. ವೈ. ನವೀನ್ ಭಟ್‌ ಅವರನ್ನು ನಿಯೋಜಿಸಲಾಗಿದೆ.     ನವೀನ್‌ ಭಟ್‌ 2017ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದು, ಹಾಸನ ಉಪ ವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರೀತಿ ಗೆಹ್ಲೋಟ್‌ ಸೆ. 07, 2019ರಂದು ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ್ದರು. ಆದರೆ ಸದ್ಯಕ್ಕೆ ಸರಕಾರ ಅವರಿಗೆ ಯಾವುದೇ ಸ್ಥಾನವನ್ನು ತೋರಿಸಿಲ್ಲ.

ಉಡುಪಿ ಜಿ.ಪಂ. ನೂತನ ಸಿಇಒ ಆಗಿ ಡಾ| ನವೀನ್‌ ಭಟ್‌ ನೇಮಕ Read More »

ಕರಾವಳಿ, ಕರ್ನಾಟಕ

ಕಾರವಾರ :ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆ ಕ್ಯಾಪ್ಟನ್ ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ಅ. 03.  ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆಯ ಕ್ಯಾಪ್ಟನ್ ಮಧುಸೂದನ್ ರೆಡ್ಡಿ ಮೃತಪಟ್ಟಿದ್ದಾರೆ.   ಕುಟುಂಬ ಸದಸ್ಯರೊಂದಿಗೆ ಬೆಂಗಳೂರಿನಿಂದ ಶುಕ್ರವಾರ ಬೆಳಗ್ಗೆ ಕಾರವಾರಕ್ಕೆ ಬಂದಿದ್ದ ಆಂಧ್ರಪ್ರದೇಶ ಮೂಲದ ನೌಕಾಪಡೆಯ ಕ್ಯಾಪ್ಟನ್ ಮಧುಸೂದನ್ ರೆಡ್ಡಿ ಅವರು ಸಂಜೆ ಬೀಚ್ ನಲ್ಲಿದ್ದರು. ಪ್ಯಾರಾಗ್ಲೈಡಿಂಗ್ ಹಾರಾಟದಲ್ಲಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ. ಅರಬ್ಬೀ ಸಮುದ್ರದ ಮೇಲೆ ಹಾರಾಟದಲ್ಲಿದ್ದ ಸಂದರ್ಭದಲ್ಲೇ ಇಂಜಿನ್ ತಾಂತ್ರಿಕ ದೋಷದಿಂದ ಅವರು ಸಮುದ್ರದಲ್ಲಿ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.  

ಕಾರವಾರ :ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆ ಕ್ಯಾಪ್ಟನ್ ಮೃತ್ಯು Read More »

ಕರಾವಳಿ

ಹತ್ರಾಸ್ ಅತ್ಯಾಚಾರ ಪ್ರಕರಣ ➤ ಹತ್ರಾಸ್ ಎಸ್‌ಪಿ ಸೇರಿ ,ನಾಲ್ವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಅ. 03. ದೇಶಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್‌ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ರಾಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಕ್ರಾಂತ್ ವೀರ್ ಸೇರಿದಂತೆ ನಾಲ್ವರು ಪೊಲೀಸರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ. ಹತ್ರಾಸ್ ಜಿಲ್ಲೆಯ ಹಳ್ಳಿಯಲ್ಲಿ 19 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ತನಿಖೆ ನಡೆಸುತ್ತಿರುವ ಹತ್ರಾಸ್ ಎಸ್‌ಪಿ ವಿಕ್ರಾಂತ್ ವೀರ್, ಸಿಒ ರಾಮ್ ಶಾಬ್, ಇನ್ಸ್‌ಪೆಕ್ಟರ್ ದಿನೇಶ್ ಮೀನಾ, ಎಸ್‌ಐ ಜಗವೀರ್

ಹತ್ರಾಸ್ ಅತ್ಯಾಚಾರ ಪ್ರಕರಣ ➤ ಹತ್ರಾಸ್ ಎಸ್‌ಪಿ ಸೇರಿ ,ನಾಲ್ವರು ಪೊಲೀಸರ ಅಮಾನತು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ : ಸಾಲ ಬಾಧೆಯಿಂದ ಮೀನುಗಾರ ಆತ್ಮಹತ್ಯೆಗೆ ಶರಣು.!

(ನ್ಯೂಸ್ ಕಡಬ) newskadaba.com ಉಡುಪಿ, ಅ.01:  ಸಾಲ ಬಾಧೆಯಿಂದ ನೊಂದ ಮೀನುಗಾರರೊರ್ವರು ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಮೃತ ಮೀನುಗಾರ 42 ವರುಷದ ಕೃಷ್ಣ ಕಾಂಚನ್ ಎಂಬುವವರು ಸುಮಾರು 20 ವರ್ಷಗಳಿಂದ ಮಲ್ಪೆಯಲ್ಲಿ ಮೀನುಗಾರಿಕೆ ವೃತ್ತಿಯನ್ನು ಮಾಡುತ್ತಿದ್ದರು .ಕಳೆದ 7 ರಿಂದ 8 ತಿಂಗಳಿಂದ ಸಾಲದ ಹಣ ಮರು ಪಾವತಿಸಲಾಗದ ಕಾರಣ ನೊಂದಿದ್ದರು. ಖಿನ್ನತೆಗೆ ಒಳಗಾಗಿದ್ದ ಇವರು ತಮ್ಮ ಹಳೆಯ ಮನೆಯಲ್ಲಿ ಪ್ಯಾನಿಗೆ ಹಗ್ಗ ಬಿಗಿದು ನೇಣಿಗೆ ಶರಣಾಗಿದ್ದಾರೆ.

ಉಡುಪಿ : ಸಾಲ ಬಾಧೆಯಿಂದ ಮೀನುಗಾರ ಆತ್ಮಹತ್ಯೆಗೆ ಶರಣು.! Read More »

ಕರಾವಳಿ, ಕರ್ನಾಟಕ

ಜಿ. ಪಂ. ಸದಸ್ಯನಿಂದ ಬಾಕ್ಸೈಟ್ ಸಾಗಾಟ ➤ ಪೊಲೀಸರ ದಾಳಿ, ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೈಂದೂರು, ಸೆ. 30. ಬೈಂದೂರು ಒತ್ತಿನೆಣೆಯ ಸೆಳ್ಳೆಕುಳ್ಳಿ ಎಂಬ ಪ್ರದೇಶದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರ ಜಾಗದಲ್ಲಿ ಅಕ್ರಮವಾಗಿ ಬಾಕ್ಸೈಟ್ ಅಗೆದು ಸಾಗಾಟ ಮಾಡುತ್ತಿದ್ದ ಪ್ರದೇಶಕ್ಕೆ ಬೈಂದೂರು ಪೊಲೀಸರು ದಾಳಿ ನಡೆಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಈ ಭಾಗದಲ್ಲಿ ನಿಷೇಧಿತ ಬಾಕ್ಸೈಟ್ ಅದಿರನ್ನು ಅಗೆಸು ಅಕ್ರಮವಾಗಿ ಸಾಗಿಸಲಗುತ್ತಿತ್ತು ಎನ್ನಲಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯ ಬಟ್ಟಾಡಿ ಅವರ ಜಾಗದಲ್ಲಿ ಈ ಬಾಕ್ಸೈಟ್‍ನ್ನು ಶ್ರೀ ಕಾಮತ್ ಶೆಟ್ಟಿ ಕಳೆದ ಒಂದು ತಿಂಗಳಿನಿಂದ ಅಗೆದು ಆಂದ್ರಪ್ರದೇಶದ ಸಿಮೆಂಟ್ ಕಂಪನಿಗೆ

ಜಿ. ಪಂ. ಸದಸ್ಯನಿಂದ ಬಾಕ್ಸೈಟ್ ಸಾಗಾಟ ➤ ಪೊಲೀಸರ ದಾಳಿ, ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕನ್ನಡದ ಖ್ಯಾತ ವಿಮರ್ಶಕ ಜಿ.ಎಸ್.ಆಮೂರ ವಿಧಿವಶ

(ನ್ಯೂಸ್ ಕಡಬ) newskadaba.com ಧಾರವಾಡ, ಸೆ. 28:  ಹಿರಿಯ ಸಾಹಿತಿ, ವಿಮರ್ಶಕ ಡಾಕ್ಟರ್ ಜಿ.ಎಸ್.ಆಮೂರ ಅವರು ಸೋಮವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಅವರು ಬೆಳಗ್ಗೆ 5ಗಂಟೆಗೆ ನಸುಕಿನಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಜಿ.ಎಸ್. ಆಮೂರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಸೇರಿ, ಅನೇಕ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.ಡಾ: ಜಿ.ಎಸ್.ಅಮೂರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ‘ಅಧ್ಯಾಪಕರಾಗಿ ವೃತ್ತಿಜೀವನ ಪ್ರಾರಂಭಿಸಿದ ಅಮೂರ ಅವರು , ಆಗಲೇ ‘ಕಾಮಿಡಿಯ

ಕನ್ನಡದ ಖ್ಯಾತ ವಿಮರ್ಶಕ ಜಿ.ಎಸ್.ಆಮೂರ ವಿಧಿವಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಾರ್ಕಳ : ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ.!!

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 28:  ಕಾರ್ಕಳ ತಾಲ್ಲೂಕಿನ ಚಿಕ್ಕಲಬೆಟ್ಟು ಗ್ರಾಮದಲ್ಲಿ ಭಾನುವಾರ ಉದ್ಯಮಿ ಸುನೀಲ್‌ ಶೆಟ್ಟಿ (45) ಎಂಬುವರು ನಾಡ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುಣೆಯಲ್ಲಿ ಹೋಟೆಲ್‌ ಉದ್ಯಮ ನಡೆಸುತ್ತಿದ್ದ ಸುನೀಲ್ ಶೆಟ್ಟಿ ಲಾಕ್‌ಡೌನ್ ಬಳಿಕ ವ್ಯವಹಾರದಲ್ಲಿ ತೀವ್ರ ನಷ್ಟ ಅನುಭವಿಸಿದ್ದರು. ಸಾಲದ ಹೊರೆ ಕೂಡ ಹೆಚ್ಚಾಗಿತ್ತು. ಆರ್ಥಿಕ ಸಂಕಷ್ಟದಿಂದ ಮನನೊಂದು ಮನೆಯ ಸಮೀಪದ ಗದ್ದೆಯಲ್ಲಿ ಗುಂಡು ಹಾರಿಸಿಕೊಂಡಿದ್ದಾರೆ . ಸೋಮವಾರ ಪುಣೆಗೆ ತೆರಳುವುದಾಗಿ ಮನೆಯವರಿಗೆ ತಿಳಿಸಿದ್ದ ಸುನೀಲ್ ಶೆಟ್ಟಿ ಅಷ್ಟರಲ್ಲಿ

ಕಾರ್ಕಳ : ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ.!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top