Udupi

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 28:  ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡದಲ್ಲಿ ನೀರಸ ಪ್ರತಿಕ್ರಿಯೆ ದೊರೆತಿದ್ದು, ಎಂದಿನಂತೆ ಖಾಸಗಿ ಬಸ್‌ಗಳು ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳು, ಆಟೋಗಳು ರಸ್ತೆಗಿಳಿದಿವೆ. ಬಂದರು ಪ್ರದೇಶದಲ್ಲಿ ವ್ಯಾಪಾರ-ವಹಿವಾಟುಗಳು ಆರಂಭವಾಗಿವೆ.   ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ನಗರದಾದ್ಯಂತ 300 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.ಬಲವಂತವಾಗಿ ಬಂದ್ ನಡೆಸಲು ಮುಂದಾದವರಿಗೆ ಮತ್ತು ಕೋವಿಡ್ 19 ನಿಯಮಾವಳಿ ಉಲ್ಲಂಘಿಸಿದವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ Read More »

ಕರಾವಳಿ, ಕರ್ನಾಟಕ

ಮಾಸ್ಕ್ ಧರಿಸದಿರುವುದಕ್ಕೆ ಪೊಲೀಸರಿಂದ ದಂಡ ➤ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಭೂಪ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 26:  ಮಾಸ್ಕ್ ಹಾಕದ ಕಾರಣ ಠಾಣೆಗೆ ಕರೆದೊಯ್ದು ದಂಡ ಹಾಕಿದ ಪೊಲೀಸ್ ಪೇದೆಯ ಬೈಕ್ ಅನ್ನೇ ಖದೀಮನೋರ್ವ ಕಳ್ಳತನ ಮಾಡಿದ ಘಟನೆ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಹೊಸನಗರ ಪೊಲೀಸ್ ಠಾಣೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿ ಚೇತನ್ ನನ್ನು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬಂಧಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದ ಕಾರಣದಿಂದ ಚೇತನ್ ಗೆ ಪೊಲೀಸರು ಠಾಣೆಗೆ ಕರೆದೊಯ್ದು ದಂಡ ವಿಧಿಸಿದ್ದರು. ಇದರಿಂದ ರೊಚ್ಚಿಗೆದ್ದ ಆತ ಪೊಲೀಸ್

ಮಾಸ್ಕ್ ಧರಿಸದಿರುವುದಕ್ಕೆ ಪೊಲೀಸರಿಂದ ದಂಡ ➤ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಭೂಪ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರೌಡಿಶೀಟರ್ ಕಿಶನ್ ಹತ್ಯೆ ಪ್ರಕರಣ ➤ ಐವರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಸೆ. 26:   ಹಿರಿಯಡ್ಕ ಪೇಟೆಯಲ್ಲಿ ಹಾಡುಹಾಗಲೇ ನಡೆದ ರೌಡಿಶೀಟರ್ ಕಿಶನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಪೊಲೀಸರು ಬಂದಿಸಿದ್ದಾರೆ. ಇನ್ನು ಇಂದು ಮಧ್ಯಾಹ್ನ ನ್ಯಾಯಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.   ಹಿರಿಯಡ್ಕ ಪೇಟೆ ಶ್ರೀ ವೀರಭದ್ರ ದೇವಸ್ಥಾನದ ಸಮೀಪ ರೌಡಿಶೀಟರ್ ಕಿಶನ್ ಹೆಗ್ಡೆ ಯನ್ನು ಸುತ್ತಿಗೆ, ಮಾರಕಾಯುಧಗಳನ್ನು ಹಿಡಿದುಕೊಂಡು ಕಾರಿನ ಮುಂಭಾಗದಿಂದ ಆಗಮಿಸಿದ 4-5 ಮಂದಿಯ ತಂಡ ಏಕಾಏಕಿಯಾಗಿ ಕಾರಿನ ಗಾಜಿಗೆ ಸುತ್ತಿಗೆಯಿಂದ ಹೊಡೆದು ಜಖಂ ಗೊಳಿಸಿತ್ತು. ಅನಂತರ ಕಿಶನ್‌

ರೌಡಿಶೀಟರ್ ಕಿಶನ್ ಹತ್ಯೆ ಪ್ರಕರಣ ➤ ಐವರು ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಸೈನಿಕರಿಗೆ ಮಾಸ್ಕ್ ಕಳುಹಿಸಿದ ಬಾಲಕಿಗೆ ರಕ್ಷಣಾ ಸಚಿವ ರಾಜನಾಥ್ ರಿಂದ ಶ್ಲಾಘನೆ

(ನ್ಯೂಸ್ ಕಡಬ) newskadaba.com ಉಡುಪಿ , ಸೆ. 25:  ಲಾಕ್‌ಡೌನ್ ಅವಧಿಯಲ್ಲಿ 300 ಮಾಸ್ಕ್‌ಗಳನ್ನು ಹೊಲಿದು ಯೋಧರಿಗೆ ಕಳುಹಿಸಿಕೊಟ್ಟಿದ್ದ ಉಡುಪಿಯ ಇಶಿತಾ ಆಚಾರ್‌ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದನಾ ಪತ್ರ ಕಳುಹಿಸಿದ್ದಾರೆ. ಮಣಿಪಾಲದ ಮಾಧವ ಕೃಪ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಇಶಿತಾ ಆಚಾರ್ ರಕ್ಷಣಾ ಸಚಿವರ ಅಭಿನಂದನೆಗೆ ಪಾತ್ರವಾಗಿರುವ ವಿದ್ಯಾರ್ಥಿನಿ.   ‘ಸೈನಿಕರಿಗೆ ಮಾಸ್ಕ್ ಹೊಲಿದು ಕಳುಹಿಸಿದ್ದಕ್ಕೆ ಧನ್ಯವಾದಗಳು. ಯೋಧರ ಮೇಲಿರುವ ಆಕೆಯ ಕಾಳಜಿ ಹಾಗೂ ಕೋವಿಡ್-19 ಸೋಂಕು ವಿರುದ್ಧ ಜಾಗೃತಿ ಮೂಡಿಸುತ್ತಿರುವ ಪ್ರಯತ್ನ ಅಭಿನಂದನೀಯ’

ಸೈನಿಕರಿಗೆ ಮಾಸ್ಕ್ ಕಳುಹಿಸಿದ ಬಾಲಕಿಗೆ ರಕ್ಷಣಾ ಸಚಿವ ರಾಜನಾಥ್ ರಿಂದ ಶ್ಲಾಘನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!!

(ನ್ಯೂಸ್ ಕಡಬ) newskadaba.com ಚೆನ್ನೈ , ಸೆ. 25:  ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.       ಕೊರೊನಾ ಹಿನ್ನಲೆ ಅಗಸ್ಟ್ 5 ರಂದು ಚೆನೈ ನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ ಎಸ್ ಪಿಬಿ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಅವರನ್ನು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ನಂತರ ಚಿಕಿತ್ಸೆಗೆ ಸ್ಪಂದಿಸಿದ ಅವರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದರು.

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!! Read More »

ಕರಾವಳಿ

ನೇಕಾರ ಲಕ್ಷ್ಮಣ ಶೆಟ್ಟಿಗಾರ್ ಅವರ ನೆರವಿಗೆ ನಿಂತ ಕೇಂದ್ರ ಸಚಿವೆ ಸ್ಮೃತಿ ಇರಾನಿ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 24: ಉಡುಪಿಯಲ್ಲಿ ಸುರಿದ ಮಹಾಮಳೆಗೆ ಬದುಕಿಗೆ ಆಧಾರವಾಗಿದ್ದ ಕೈಮಗ್ಗ ಹಾಳಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕಟಪಾಡಿ ಮಟ್ಟುವಿನ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡಾ ಸಹಾಯಕ್ಕೆ ನಿಂತಿದ್ದಾರೆ. ಲಕ್ಷ್ಮಣ್‌ ಶೆಟ್ಟಿಗಾರ್‌ ಕುಟುಂಬಕ್ಕೆ ತಕ್ಷಣ ನೆರವು ನೀಡುವಂತೆ ಕೇಂದ್ರ ಸರಕಾರದ ಟೆಕ್ಸ್‌ಟೈಲ್‌ ಇಲಾಖೆಯ ಅಧೀನದಲ್ಲಿರುವ ಬೆಂಗಳೂರು ನೇಕಾರರ ಸೇವಾ ಕೇಂದ್ರಕ್ಕೆ ಅವರು ನಿರ್ದೇಶನ ನೀಡಿದ್ದಾರೆ. ಉಡುಪಿಯಲ್ಲಿ ಸುರಿದ ಮಹಾಮಳೆ ಸಂದರ್ಭ ಲಕ್ಷ್ಮಣ ಶೆಟ್ಟಿಗಾರ್ ಅವರು ಪತ್ನಿ ಜತೆ ನೆರೆ

ನೇಕಾರ ಲಕ್ಷ್ಮಣ ಶೆಟ್ಟಿಗಾರ್ ಅವರ ನೆರವಿಗೆ ನಿಂತ ಕೇಂದ್ರ ಸಚಿವೆ ಸ್ಮೃತಿ ಇರಾನಿ Read More »

ಕರಾವಳಿ, ಕರ್ನಾಟಕ

IPL ಬೆಟ್ಟಿಂಗ್ ➤ 6 ಮಂದಿ ಬಂಧನ, 6 ಲಕ್ಷ ರೂ. ವಶಕ್ಕೆ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23:  ಐಪಿಎಲ್-2020 ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳ ಮೇಲೆ ಸಿಸಿಬಿ ಪೊಲೀಸರು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.     ಐಪಿಎಲ್ ಪಂದ್ಯದ ಹೆಸರಿನಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಪಡೆದ ಪೊಲೀಸರು ಬಾಣಸವಾಡಿ ಮತ್ತು ಮಲ್ಲೇಶ್ವರಂನಲ್ಲಿ ಆರು ಮಂದಿಯನ್ನು ಬಂಧಿಸಿ ಅವರ ಬಳಿಯಿಂದ 6 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಎರಡು ಕೇಸುಗಳು ದಾಖಲಾಗಿದೆ ಎಂದು ನಗರ ಅಪರಾಧ ದಳದ ಜಂಟಿ

IPL ಬೆಟ್ಟಿಂಗ್ ➤ 6 ಮಂದಿ ಬಂಧನ, 6 ಲಕ್ಷ ರೂ. ವಶಕ್ಕೆ.!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

10 ದಿನಕ್ಕೆ ಗಂಡನ ವಿರುದ್ಧ ದೂರು ದಾಖಲಿಸಿದ ನಟಿ ಪೂನಂ ಪಾಂಡೆ!

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 23:  ಬಾಲಿವುಡ್‌ ಜಗತ್ತಿನ ಮಾದಕ ನಟಿ ಪೂನಂ ಪಾಂಡೆ ಕಳೆದ 12 ದಿನಗಳ ಹಿಂದೆ ಬಹುಕಾಲದ ಗೆಳೆಯ ಸ್ಯಾಮ್ ಬೊಂಬೆ ಜೊತೆ ಮದುವೆಯಾಗಿದ್ದರು. ಆದರೆ ಈಗ ಅವರೇ ಗಂಡನ ವಿರುದ್ಧ ದೂರು ದಾಖಲಿಸಿ ಅರೆಸ್ಟ್ ಮಾಡಿಸಿದ್ದಾರೆ ಬಾಲಿವುಡ್ ನಟಿ ಪೂನಂ ಪಾಂಡೆ ಗಂಡ ಸ್ಯಾಮ್ ಬಾಂಬೆಯನ್ನು ಗೋವಾದಲ್ಲಿ ಅರೆಸ್ಟ್ ಮಾಡಲಾಗಿದೆ. ಪೂನಂಗೆ ಕಿರುಕುಳ ಕೊಟ್ಟು ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಪೂನಂ ಆರೋಪ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ

10 ದಿನಕ್ಕೆ ಗಂಡನ ವಿರುದ್ಧ ದೂರು ದಾಖಲಿಸಿದ ನಟಿ ಪೂನಂ ಪಾಂಡೆ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿನಿಯ ಆನ್‌ಲೈನ್ ಶಿಕ್ಷಣಕ್ಕೆ ಲ್ಯಾಪ್‌ಟಾಪ್ ನೀಡಿದ ಇನ್‌ಫೋಸಿಸ್

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 23:  ಮಡಲು ಗೂಡಲ್ಲಿ ಕೂತು ಆನ್‌ಲೈನ್ ತರಗತಿಯಲ್ಲಿ ಪಾಲ್ಗೊಳ್ಳುತ್ತಿದ್ದ ಇಡೂರು ಕುಂಜ್ಞಾಡಿಯ ವಿದ್ಯಾರ್ಥಿನಿಗೆ ಇನ್ಫೋಸಿಸ್ ಸಂಸ್ಥೆ ಲ್ಯಾಪ್‌ಟಾಪ್ ಕೊಡುಗೆಯಾಗಿ ನೀಡುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದೆ.   ಬೈಂದೂರು ತಾಲೂಕು ಇಡೂರು ಕುಂಜ್ಞಾಡಿ ಗ್ರಾಮದ ಗೋಳಿಕೆರೆ ಗೋಪಾಲ ಗೌಡ ಮತ್ತು ಗೀತಾ ಮಕ್ಕಳಾದ ಹೆಬ್ರಿ ನವೋದಯ ಶಾಲೆ 10ನೇ ತರಗತಿ ವಿದ್ಯಾರ್ಥಿನಿ ಭೂಮಿಕಾ ಹಾಗೂ 9ನೇ ತರಗತಿ ವಿದ್ಯಾರ್ಥಿ ಭರತ್ ಪ್ರತಿಭಾವಂತ ವಿದ್ಯಾರ್ಥಿಗಳು. ಮನೆ ಪರಿಸರದಲ್ಲಿ ಸೂಕ್ತ ನೆಟ್‌ವರ್ಕ್ ಸಿಗದೆ

ವಿದ್ಯಾರ್ಥಿನಿಯ ಆನ್‌ಲೈನ್ ಶಿಕ್ಷಣಕ್ಕೆ ಲ್ಯಾಪ್‌ಟಾಪ್ ನೀಡಿದ ಇನ್‌ಫೋಸಿಸ್ Read More »

ಕರ್ನಾಟಕ

ಭಾರತೀಯ ಚಿತ್ರರಂಗದ ಖ್ಯಾತ ನಟಿ ಕೊರೋನಾಗೆ ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22:  ಮಾರಕ ಕೊರೋನಾಗೆ ಇಂದು ಭಾರತ ಚಿತ್ರರಂಗದ ಖ್ಯಾತ ಚಲನಚಿತ್ರ ನಟಿ ಬಲಿಯಾಗಿದ್ದಾರೆ. ಮರಾಠಿ ನಟಿ ಆಶಾಲತಾ ವಾಬ್​ಗಾಂವ್ಕರ್​ಇಂದು ಮುಂಜಾನೆ 4.45ಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಹಾರಾಷ್ಟ್ರದ ಸತಾರಾದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿದ್ದು, ತಮ್ಮ ಮಗನನ್ನು ಅಗಲಿದ್ದಾರೆ.ಆಶಾಲತಾ ವಬ್‌ಗಾಂವಕರ್ ಅವರು ಟಿವಿ ಧಾರಾವಾಹಿ ಚಿತ್ರೀಕರಣಕ್ಕಾಗಿ ಸತಾರಾಗೆ ಬಂದಿದ್ದರು. ಚಿತ್ರೀಕರಣದ ಸೆಟ್‌ನಲ್ಲಿ 20

ಭಾರತೀಯ ಚಿತ್ರರಂಗದ ಖ್ಯಾತ ನಟಿ ಕೊರೋನಾಗೆ ಮೃತ್ಯು Read More »

ಕರಾವಳಿ
Scroll to Top