Udupi

ಉಡುಪಿ : ನೇಕಾರರ ಕುಟುಂಬದ ನೆರವಿಗೆ ನಿಂತ ನಟಿ ಪ್ರಣೀತಾ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 22:  ಉಡುಪಿಯಲ್ಲಿ ಪಾರಂಪರಿಕ ಯಕ್ಷಗಾನ ಉಡುಗೆ ನೇಯುತ್ತಿದ್ದ 72 ವರ್ಷ ವಯಸ್ಸಿನ ಲಕ್ಷ್ಮಣ ಶೆಟ್ಟಿಗಾರ್ ಎಂಬ ನೇಕಾರರ ಕುಟುಂಬ ಕೆಲವು ದಿನಗಳಿಂದ ಸುರಿದ ಭಾರಿ ಮಳೆಗೆ ಸಿಳುಕಿ ಸಂಕಷ್ಟದಲ್ಲಿದ್ದಾರೆ. ಇಂಥಾಹ ಸಂದರ್ಭದಲ್ಲಿ ವರಿಗೆ ತಕ್ಷಣಕ್ಕೆ ಬೇಕಾಗುವ ಸಹಾಯ ಒದಗಿಸುವ ಅಭಯವನ್ನು ನಟಿ ಪ್ರಣೀತಾ ಸುಭಾಷ್ ರವರು ನೀಡಿದ್ದಾರೆ.   ಆ ಕುಟುಂಬದವರ ಖಾತೆಗೆ ನೇರವಾಘಿ ಹಣ ಸಂದಾಯ ಮಾಡುತ್ತೇನೆ . ಈ ಕುಟುಂಬವೂ ಸೇರಿದಂತೆ ನೆರೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ […]

ಉಡುಪಿ : ನೇಕಾರರ ಕುಟುಂಬದ ನೆರವಿಗೆ ನಿಂತ ನಟಿ ಪ್ರಣೀತಾ Read More »

ಕರಾವಳಿ, ಕರ್ನಾಟಕ

ಮಂಗಳೂರಿಗೆ ಮತ್ತೊಂದು ಗರಿ ➤ ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡೆಮಿ ಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 22: ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡೆಮಿ ಮಂಗಳೂರಿನಲ್ಲೇ ಸ್ಥಾಪನೆಯಾಗುವುದು ಖಚಿತಗೊಂಡಿದೆ. ಈ ಸಂಬಂಧ ರಾಜ್ಯ ಸರ್ಕಾರ ದೃಢವಾಗಿ ಮೊದಲ ಹೆಜ್ಜೆ ಇರಿಸಿದ್ದು, ಮಂಗಳೂರಿನ ಕೆಂಜಾರಿನಲ್ಲಿ 158 ಎಕರೆ ಭೂಮಿಯನ್ನು ಅಕಾಡೆಮಿ ಸ್ಥಾಪನೆಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ರಕ್ಷಣಾ ಸಚಿವಾಲಯಕ್ಕೆ ಹಸ್ತಾಂತರಿಸಿದೆ. ಭಾರತೀಯ ತಟರಕ್ಷಣಾ ಪಡೆಯ ತರಬೇತಿ ಅಕಾಡೆಮಿ (ಐಸಿಜಿಎ)ಯನ್ನು ಮಂಗಳೂರಿನಲ್ಲಿ ಸ್ಥಾಪಿಸುವ ನಿಟ್ಟಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸಕ್ತಿ ವಹಿಸಿದ್ದು, ಶೀಘ್ರ ಈ ಕುರಿತ ಪ್ರಕ್ರಿಯೆಗಳು ಆರಂಭವಾಗಲಿರುವ ಎಲ್ಲ

ಮಂಗಳೂರಿಗೆ ಮತ್ತೊಂದು ಗರಿ ➤ ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡೆಮಿ ಸ್ಥಾಪನೆ Read More »

ಕರಾವಳಿ, ಕರ್ನಾಟಕ

ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್‌ ತಂಡ , ಹೆಲಿಕಾಪ್ಟರ್ ನಿಯೋಜನೆ ➤ ಸಂಸದೆ ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ20:  ಉಡುಪಿ ಜೆಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯಾದ್ಯಂತ ಹಲವಾರು ತಗ್ಗು ಪ್ರದೇಶಗಳಲ್ಲಿ ಮನೆಗಳು ಆಸ್ತಿ-ಪಾಸ್ತಿ ಮುಳುಗಡೆಯಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯದರ್ಶಿಯವರೊಂದಿಗೆ ಚರ್ಚಿಸಿ ಅಗತ್ಯದ ಕ್ರಮಗಳನ್ನು ಕೈಗೊಳ್ಳಲಾಗಿದೆ.ತುರ್ತು ಪರಿಹಾರ ಕಾರ್ಯಕ್ಕೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ತಂಡವನ್ನು ಕಳಿಸಿಕೊಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ತಿಳಿಸಿದ್ದು ಮಂಗಳೂರಿನಿಂದ ಎನ್‌ಡಿಆರ್‌ಎಫ್‌ ತಂಡ ಕಳುಹಿಸಿದ್ದಾರೆ. 20 ಸಿಬ್ಬಂದಿಯನ್ನೊಳಗೊಂಡ ಮತ್ತೊಂದು ಎನ್‌ಡಿಆರ್‌ಎಫ್‌

ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್‌ ತಂಡ , ಹೆಲಿಕಾಪ್ಟರ್ ನಿಯೋಜನೆ ➤ ಸಂಸದೆ ಶೋಭಾ ಕರಂದ್ಲಾಜೆ Read More »

ಕರಾವಳಿ, ಕರ್ನಾಟಕ

ಉಡುಪಿಯಲ್ಲಿ ಮುಂದುವರಿದ ಧಾರಕಾರ ಮಳೆ ➤ ಎಲ್ಲೆಡೆ ಹಲವಾರು ಮನೆಗಳು ಜಲಾವೃತ

(ನ್ಯೂಸ್ ಕಡಬ) newskadaba.com ಉಡುಪಿ, ಸೆ20:  ಜಿಲ್ಲೆಯಲ್ಲಿ ನಿರಂತರ 24 ಗಂಟೆಗಳ ಕಾಲ ಸುರಿದ ಮಳೆಯಿಂದ ಹಲವಾರು ನದಿ ಪಾತ್ರದ ಮನೆಗಳಿಗೆ ನೆರೆ ನೀರು ನುಗ್ಗಿದ್ದು, ಜಿಲ್ಲಾಡಳಿತದಿಂದ ರಕ್ಷಣಾ ಕಾರ್ಯ ಪ್ರಾರಂಭವಾಗಿದೆ.   ನೆರೆಯಿಂದಾಗಿ ಉಡುಪಿ ಕಲ್ಸಂಕ ಮಣಿಪಾಲ, ಗುಂಡಿಬೈಲು, ಮಲ್ಪೆ ರಸ್ತೆಗಳ ಸಂಚಾರ ಸ್ಥಗಿತವಾಗಿದೆ . ಅಂಬಲಪಾಡಿ, ಮಠದಬೆಟ್ಟು, ಗುಂಡಿಬೈಲು, ಬನ್ನಂಜೆ,‌ ಕಾಪು ಸೇರಿದಂತೆ ಹಲವು ಭಾಗದಲ್ಲಿ ನೆರೆ ಹಾವಳಿ‌ ತೀವ್ರವಾಗಿದ್ದು, ಇಲ್ಲಿವರೆಗೆ 50 ಕುಟುಂಬಗಳನ್ನು ರಕ್ಷಣೆ ಮಾಡಲಾಗಿ, ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ

ಉಡುಪಿಯಲ್ಲಿ ಮುಂದುವರಿದ ಧಾರಕಾರ ಮಳೆ ➤ ಎಲ್ಲೆಡೆ ಹಲವಾರು ಮನೆಗಳು ಜಲಾವೃತ Read More »

ಕರಾವಳಿ, ಕರ್ನಾಟಕ

ಕಾಸರಗೋಡು :ಬಹುನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳುಭವನ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.19:  ಬಹುನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳುಭವನವನ್ನು ಕೇರಳ ಸಾಂಸ್ಕೃತಿಕ ಸಚಿವ ಎ.ಕೆ ಬಾಲನ್‌ ಅವರು ಆನ್ ಲೈನ್ ಮೂಲಕ ಲೋಕಾರ್ಪಣೆಗೊಳಿಸಿದರು. ಮಂಜೇಶ್ವರ ಹೊಸಂಗಡಿ ಸಮೀಪ ನಿರ್ಮಿಸಿರುವ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಕೇರಳ ಕಂದಾಯ ಸಚಿವ ಇ. ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿದ್ದರು. ಸಂಶೋಧಕರಾಗಿದ್ದ ಡಾ. ವೆಂಕಟರಾಜ ಪುಣಿಂಚಿತ್ತಾಯ ಅವರ ಹೆಸರಿನ ಗ್ರಂಥಾಲಯವನ್ನು ಶಾಸಕ ಎಂ. ಸಿ ಕಮರುದ್ದೀನ್, ಸಭಾಂಗಣವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ. ಜಿ. ಸಿ ಬಶೀರ್ ಉದ್ಘಾಟಿಸಿದರು. ತುಳು

ಕಾಸರಗೋಡು :ಬಹುನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳುಭವನ ಲೋಕಾರ್ಪಣೆ Read More »

ಕರ್ನಾಟಕ

ಮೀನುಗಾರ ಕುಟುಂಬಗಳಿಗೆ ಮನೆ ನಿರ್ಮಾಣ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ.19:  ಪ್ರತಿ ಗ್ರಾಮದಲ್ಲೂ 20 ಮೀನುಗಾರ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲಾಗುವುದು. ಜಪಾನ್ ಮಾದರಿಯಲ್ಲಿ ಕರಾವಳಿ ತೀರ ಅಭಿವೃದ್ಧಿಪಡಿಸಲಾಗುವುದು ಎಂದು ಹಿಂದು ಧಾರ್ಮಿಕ ದತ್ತಿ ಮತ್ತು ಮೀನುಗಾರಿಕೆ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದೆ ರಾಜೀವ ಗಾಂಧಿ ವಸತಿ ಯೋಜನೆ ಮೂಲಕ ಮೀನುಗಾರರಿಗೂ ಮನೆ ನಿರ್ಮಿಸಿಕೊಡಲಾಗುತ್ತಿತ್ತು. ಪ್ರಸ್ತುತ ಮೀನುಗಾರಿಕಾ ಇಲಾಖೆಯಿಂದಲೇ ವಸತಿ ಯೋಜನೆ

ಮೀನುಗಾರ ಕುಟುಂಬಗಳಿಗೆ ಮನೆ ನಿರ್ಮಾಣ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ Read More »

ಕರಾವಳಿ, ಕರ್ನಾಟಕ

ಮಣಿಪಾಲ : ದರೋಡೆಕೋರರರಿಂದ ಯುವಕನಿಗೆ ಚಾಕು ಇರಿತ

(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ.19:  ಬೈಕ್ ನಲ್ಲಿ ಬಂದ ತಂಡವೊಂದು ಚಾಕು ತೋರಿಸಿ ಬೆದರಿಸಿ ಮೊಬೈಲ್ ಮತ್ತು ಹಣವನ್ನು ಲೂಟಿ ಮಾಡಿದ ಘಟನೆ ಇಂದು ಬೆಳ್ಳಂಬೆಳಗ್ಗೆ ಮಣಿಪಾಲ ಅಸುಪಾಸಿನಲ್ಲಿ ನಡೆದಿದೆ. ಒಂದು ಘಟನೆ ಅಲೆವೂರು ಗುಡ್ಡೆಯಂಗಡಿ ಬಳಿ ನಡೆದಿದ್ದರೆ, ಮತ್ತೊಂದು ಘಟನೆ ಮಣಿಪಾಲ ಈಶ್ವರ ನಗರದ ಬಿಗ್ ಬಾಸ್ ಬಾರ್ ಬಳಿ ನಡೆದಿದೆ. ಅಲೆವೂರು ಗುಡ್ಡೆಯಂಗಡಿ ಬಳಿ ರಾತ್ರಿ ಪಾಳಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕನನ್ನು ಎದುರಿನಿಂದ ಬೈಕ್ ನಲ್ಲಿ ಬಂದ ತಂಡ ಅಡ್ಡಗಟ್ಟಿ, ಬೆಲೆಬಾಳುವ ವಸ್ತು

ಮಣಿಪಾಲ : ದರೋಡೆಕೋರರರಿಂದ ಯುವಕನಿಗೆ ಚಾಕು ಇರಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಎರಡು ಅಂಗಡಿಯಲ್ಲಿ ಅಪಾರ ಹಾನಿ!

(ನ್ಯೂಸ್ ಕಡಬ) newskadaba.com ಉಡುಪಿ, ಸೆ.16:  ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದಾಗಿ ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಸುಮಾರು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಂದು ಮುಂಜಾನೆ ಈ ಅವಘಡ ಉಂಟಾಗಿದೆ ಎಂದು ಹೇಳಲಾಗಿದ್ದು 2 ಅಂಗಡಿ ಸಂಪೂರ್ಣ ಸುಟ್ಟುಹೋಗಿವೆ. ಸ್ಥಳಕ್ಕೆ ನಗರ ಸಭಾ ಸದಸ್ಯರಾದ ಟಿ ಜಿ ಹೆಗಡೆ , ನಗರ ಸಭೆಯ ಅಧಿಕಾರಿಗಳು ಬೇಟಿ ನೀಡಿದ್ದಾರೆ.    

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಎರಡು ಅಂಗಡಿಯಲ್ಲಿ ಅಪಾರ ಹಾನಿ! Read More »

ಕರಾವಳಿ

ಕರಾವಳಿಯಲ್ಲಿ ಮಾದಕ ದ್ರವ್ಯದ ನಶೆ ➤ ಟ್ರಾಫೀಕ್ ರೂಲ್ಸ್ ಬ್ರೇಕರ್ ವಿರುದ್ಧ ಪೊಲೀಸ್ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 15. ಮುಂಬೈ, ಬೆಂಗಳೂರು, ಮಂಗಳೂರು, ಸೇರಿದಂತೆ ದೇಶಾದ್ಯಂತ ಇದೀಗಾ ಮಾದಕ ದೃವ್ಯ ಹಾಗೂ ಗಾಂಜದ್ದೇ ಸದ್ದು- ಸುದ್ದಿಯಾಗಿದೆ. ಅದರ ಜೊತೆಗೆ ಕರಾವಳಿಯೇ ಅತೀ ಹೆಚ್ಚಾಗಿ ದ್ರವ್ಯಕ್ಕೆ ಕೇಂದ್ರ ಬಿಂದುವೆಂಬಂತೆ ಪರಿಣಮಿಸುತ್ತಿದೆ. ಇದಕ್ಕೆ ಸಂಬಂಧ ಪಟ್ಟಂತೆ ಉಡುಪಿಯಲ್ಲಿ ಖುದ್ದಾಗಿ ಎಸ್ ಪಿ ವಿಷ್ನುವರ್ಧನ್, ಎ ಎಸ್ಪಿ ಕುಮಾರ ಚಂದ್ರ ರವರು ಫೀಲ್ಡಗೆ ಇಳಿದಿದ್ದಾರೆ.   ಕರಾವಳಿ ನಗರಿ ಉಡುಪಿ ಜಿಲ್ಲೆಯಲ್ಲಿ ಮಾದಕ ದ್ರವ್ಯ ಮಾರಾಟ ಮಾಡುವವರು ಮತ್ತು ಗಾಂಜಾ ಸೇವಿಸುವವರ ಮೇಲೆ

ಕರಾವಳಿಯಲ್ಲಿ ಮಾದಕ ದ್ರವ್ಯದ ನಶೆ ➤ ಟ್ರಾಫೀಕ್ ರೂಲ್ಸ್ ಬ್ರೇಕರ್ ವಿರುದ್ಧ ಪೊಲೀಸ್ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದ ಕಾರ್ಕಳದ ಯುವತಿ ತಮಿಳುನಾಡಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ.05:  ಅಸ್ಸಾಂ ಮೂಲದ ಯುವಕನ ಜೊತೆ ನಿಗೂಢವಾಗಿ ನಾಪತ್ತೆಯಾಗಿದ್ದ ಕಾರ್ಕಳ ಮೂಲದ ಯುವತಿ ಇದೀಗಾ ತಮಿಳುನಾಡಿನ ಕೃಷ್ಣಗಿರಿ ಎಂಬಲ್ಲಿ ಪತ್ತೆಯಾಗಿದ್ದಾಳೆ.   ನಲ್ಲೂರು ಗ್ರಾಮದ ಬಾಹುಬಲಿ ಸ್ವೀಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಪ್ಪೆಂಬರ್ 9ರಂದು ನಾಪತ್ತೆಯಾಗಿದ್ದಳು.  ಆಕೆಗೆ ಲಾಕ್ ಡೌನ್ ಸಮಯದಲ್ಲಿ ಮನೆಯವರು ಬೇರೆ ಯುವಕನ ಜೊತೆ ವಿವಾಹ ನಿಶ್ಚಯಮಾಡಿದ್ದರು. ಆ ಯುವಕನೊಂದಿಗೆ ವಿವಾಹವಾಗಲು ಆಕೆಗೆ ಇಷ್ಟವಿರಲಿಲ್ಲ. ಈ ಕುರಿತು ಆಕೆ ತನ್ನ ತಂಗಿಗೆ ಕರೆ ಮಾಡಿ ನಿಶ್ಚಿತವಾದ ಹುಡುಗನೊಂದಿಗೆ

ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದ ಕಾರ್ಕಳದ ಯುವತಿ ತಮಿಳುನಾಡಿನಲ್ಲಿ ಪತ್ತೆ Read More »

ಕರ್ನಾಟಕ
Scroll to Top