Udupi

ಮಂಗಳೂರು : ಜಲಾವೃತ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಭೇಟಿ.

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಕಳೆದ ಎರಡು ದಿನಗಳಿಂದ, ನಗರದಲ್ಲಿ ಸುರಿಯುತ್ತಿರುವ ಮಳೆಗೆ ನಗರದ ಹೊರವಲಯದಲ್ಲಿರುವ ಜಪ್ಪುನಮೊಗರು ಕಲ್ಲಾಪು ಎಕ್ಕೂರು ಪ್ರದೇಶಗಳಲ್ಲಿ ವಸತಿ ಸಮುಚ್ಚಯಗಳು ಜಲಾವೃತಗೊಂಡಿದೆ. ಈ ಪ್ರದೇಶಗಳಿಗೆ ದ,ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.     ನಗರದ ಹೊರವಲಯದಲ್ಲಿರುವ ಜಪ್ಪಿನಮೊಗರುವಿನಲ್ಲಿ ವಸತಿ ಸಮುಚ್ಚಯವೊಂದಕ್ಕೆ ನೀರು ನುಗ್ಗಿದೆ. ಪರಿಣಾಮ ಅಲ್ಲಿನ ಜನರು ನೀರಿನ ಮಧ್ಯೆಯೇ ಮನೆಯೊಳಗೆ ಕಾಲ ಕಳೆಯುವಂತಾಗಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳದಲ್ಲಿದ್ದು. ಅಪಾಯದ ಸೂಚನೆ […]

ಮಂಗಳೂರು : ಜಲಾವೃತ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಭೇಟಿ. Read More »

ಕರಾವಳಿ, ಕರ್ನಾಟಕ

ಶ್ರೀಕೃಷ್ಣ ಮಠದಲ್ಲಿ ಸರಳ ಕೃಷ್ಣಾಷ್ಟಮಿ ➤ ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಸಮರ್ಪಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.11. ಕೃಷ್ಣಮಠದಲ್ಲಿ ಕೃಷ್ಣ ಜನ್ಮಾಷ್ಟಮಿಯ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿದ್ದು, ಮಧ್ಯರಾತ್ರಿ 12:16ಕ್ಕೆ ಕೃಷ್ಣನಿಗೆ ಅರ್ಘ್ಯ ಸಮರ್ಪಿಸಲಾಯಿತು. ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ರಾತ್ರಿ ತುಳಸಿ ಅರ್ಚನೆ ಹಾಗೂ ಮಹಾಪೂಜೆ ನೆರವೇರಿಸಿ ಗರ್ಭಗುಡಿಯಲ್ಲಿ ಕೃಷ್ಣದೇವರಿಗೆ ಅರ್ಘ್ಯ ಅರ್ಪಿಸಿದರು. ಬಳಿಕ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥರು, ಅದಮಾರು ಮಠಾಧೀಶರಾದ ವಿಶ್ವಪ್ರಿಯತೀರ್ಥರು, ಕಾಣಿಯೂರು ಮಠಾಧೀಶರಾದ ವಿದ್ಯಾವಲ್ಲಭತೀರ್ಥರು ಕೃಷ್ಣನಿಗೆ ಹಾಗೂ ಚಂದ್ರೋದಯ ಸಮಯದಲ್ಲಿ ತುಳಸೀಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ಸಮರ್ಪಿಸಿದರು. ಕೃಷ್ಣ ಜನ್ಮಾಷ್ಟಮಿಯ ಪ್ರಮುಖ ಧಾರ್ಮಿಕ ವಿಧಿವಿಧಾನಗಳಲ್ಲಿ

ಶ್ರೀಕೃಷ್ಣ ಮಠದಲ್ಲಿ ಸರಳ ಕೃಷ್ಣಾಷ್ಟಮಿ ➤ ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಸಮರ್ಪಣೆ Read More »

ಕರಾವಳಿ, ಕರ್ನಾಟಕ

ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ ➤ CID ಗೆ ಒಪ್ಪಿಸಲು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.11. MBA  ಪದವೀಧರೆ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಅನಿಶಾ ಅವರ ತಾಯಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿಯ ಪಾಶಕ್ಕೆ ತಲೆಯೊಡ್ಡಿ ಎಂಬಿಎ ಪದವೀಧರೆ ಅನಿಶಾ ಪ್ರಾಣ ಕಳೆದುಕೊಂಡಿದ್ದರು. ಸಾವಿಗೂ ಮುನ್ನ ಗೆಳೆಯ ಚೇತನ್ ಮೇಲೆ ಆರೋಪ ಹೊರಿಸಿ ನಾಲ್ಕು ಪುಟ ಡೆತ್ ನೋಟ್ ಬರೆಯಲಾಗಿತ್ತು. ಅನಿಶಾ ಮತ್ತು ಚೇತನ್ ಆರು ವರ್ಷದಿಂದ ಪ್ರೀತಿಸುತ್ತಿದ್ದರು.     ಇಬ್ಬರ ಮನೆಗಳಲ್ಲಿ ರಾದ್ಧಾಂತ ಆಗಿ ಮದುವೆ ಸಾಧ್ಯವಿಲ್ಲ

ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ ➤ CID ಗೆ ಒಪ್ಪಿಸಲು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು : ಕರಾವಳಿ ದೇವಳಗಳಲ್ಲಿ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.05: ಕೋವಿಡ್-19 ಕಾರಣಕ್ಕೆ ಐದು ತಿಂಗಳುಗಳಿಂದ ಕರಾವಳಿಯ ದೇವಾಲಯಗಳಲ್ಲಿ ಸ್ಥಗಿತಗೊಂಡಿದ್ದ ಸೇವೆಗಳು ಆರಂಭ ಗೊಂಡಿವೆ. ಮುಂಜಾಗ್ರತಾ ಕ್ರಮದೊಂದಿಗೆ ಭಕ್ತರ ದಟ್ಟಣೆಯೂ ಕಂಡುಬಂತು.   ದ.ಕ.ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ,ಕಟೀಲು, ಮಂಗಳಾದೇವಿ, ಕದ್ರಿ, ಕುದ್ರೋಳಿ, ಪೊಳಲಿ, ಶ್ರೀ ಶರವು ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ಸೇವೆಗಳು ಆರಂಭಗೊಂಡಿವೆ. ಎಳೆಯ ಮಕ್ಕಳ ಉಪಸ್ಥಿತಿಯಲ್ಲಿ ನಡೆಸಬೇಕಾದ ಅನ್ನಪ್ರಾಶನ, ಅಕ್ಷರಾಭ್ಯಾಸ ಮೊದಲಾದ ಸೇವೆಗಳನ್ನು ಸದ್ಯಕ್ಕೆ ಮುಂದೂಡಲಾಗಿದೆ. ಕಟೀಲು ಕ್ಷೇತ್ರದಲ್ಲಿ ಅನ್ನಪ್ರಾಶನ ಸೇವೆ ರಶೀದಿ ಮಾಡಿಸಿದವರಿಗೆ

ಮಂಗಳೂರು : ಕರಾವಳಿ ದೇವಳಗಳಲ್ಲಿ ಸೇವೆ ಆರಂಭ Read More »

ಕರಾವಳಿ, ಕರ್ನಾಟಕ

ಕಡಬದ ಮೊದಲ ಪ್ರಸ್ತಾವಿತ CBSE ಶಾಲೆಯಲ್ಲಿ ದಾಖಲಾತಿ ಆರಂಭ ➤ ಕುಂತೂರು ಮಾರ್ ಇವಾನಿಯೋಸ್ ಶಿಕ್ಷಣ ಸಂಸ್ಥೆಯ ಸಹಸಂಸ್ಥೆ ಸೈಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆ

(ನ್ಯೂಸ್ ಕಡಬ) newskadaba.com ಕಡಬ, ಸೆ.05. ತಾಲೂಕಿನ ಹೃದಯ ಭಾಗದಲ್ಲಿ ನೂತನವಾಗಿ ಆರಂಭಗೊಂಡಿರುವ, ಪ್ರಸ್ತಾವಿತ C B S E ಪಠ್ಯಕ್ರಮದ ಸೈಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಸಕ್ತ ಸಾಲಿನ ಎಲ್.ಕೆ.ಜಿ ಹಾಗೂ ಯು.ಕೆ.ಜಿ ತರಗತಿಗಳ ದಾಖಲಾತಿ ಆರಂಭಗೊಂಡಿದೆ.   ಪ್ರಸ್ತುತವಾಗಿ ಆರಂಭಗೊಂಡ ಈ ಶಾಲೆಯಲ್ಲಿ ಮಕ್ಕಳ ಮುಂದಿನ ಭವಿಷ್ಯ ರೂಪಿಸುವಲ್ಲಿ ನುರಿತ ಶಿಕ್ಷಕರಿಂದ ಉತ್ತಮ ಭೋದನೆ, ಸಿಬಿಎಸ್‍ಸಿ ಪಠ್ಯಕ್ರಮ, ಮೌಲ್ಯಗಳ ಆಧಾರಿತ ಶಿಕ್ಷಣ, ಮಕ್ಕಳಿಗಾಗಿ ಸುಸಜ್ಜಿತವಾದ ಆಟದ ಮೈದಾನ, (ಕಿಡ್ಸ್ ಪಾರ್ಕ್) ಅತ್ಯಾಧುನಿಕ ತಂತ್ರಜ್ಞಾನದಿಂದ

ಕಡಬದ ಮೊದಲ ಪ್ರಸ್ತಾವಿತ CBSE ಶಾಲೆಯಲ್ಲಿ ದಾಖಲಾತಿ ಆರಂಭ ➤ ಕುಂತೂರು ಮಾರ್ ಇವಾನಿಯೋಸ್ ಶಿಕ್ಷಣ ಸಂಸ್ಥೆಯ ಸಹಸಂಸ್ಥೆ ಸೈಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆ Read More »

ಕರಾವಳಿ, ಕರ್ನಾಟಕ

ಎಂಬಿಎ ವಿದ್ಯಾರ್ಥಿನಿ ಅನಿಷಾ ಆತ್ಮಹತ್ಯೆ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.05:  ಎಂಬಿಎ ವಿದ್ಯಾರ್ಥಿನಿ ಅನಿಷಾ (26) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರಿಸಿಕೊಂಡಿದ್ದ ಆಕೆಯ ಪ್ರಿಯಕರ, ಆರೋಪಿ ಚೇತನ್ ಶೆಟ್ಟಿಯನ್ನು ಬ್ರಹ್ಮಾವರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.   ಆಗಸ್ಟ್.21 ರಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆರೋಪಿ ಚೇತನ್ ತಲೆಮರಿಸಿಕೊಂಡಿದ್ದ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುವತಿ ಮನೆಯವರಯ ಯುವಕನ ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಬಗ್ಗೆ ದೂರು ದಾಖಲಿಸಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಪತ್ತೆ ವಿಭಾಗದ ತಂಡ ಕಾರ್ಯಚರಣೆ ನಡೆಸಿ ಆರೋಪಿಯನ್ನು

ಎಂಬಿಎ ವಿದ್ಯಾರ್ಥಿನಿ ಅನಿಷಾ ಆತ್ಮಹತ್ಯೆ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಿಸಿಬಿ ಯಿಂದ ನಟಿ ರಾಗಿಣಿ ದ್ವಿವೇದಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು. ಸೆ.04:  ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಗ್ಗೆ ಯಲಹಂಕದಲ್ಲಿರುವ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಪ್ರಶ್ನೋತ್ತರದ ಬಳಿಕ ಸಿಸಿಬಿ ಅಧಿಕಾರಿಗಳು ರಾಗಿಣಿ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.   ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್‌ಎ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಹಾಜರಾಗುವಂತೆ

ಸಿಸಿಬಿ ಯಿಂದ ನಟಿ ರಾಗಿಣಿ ದ್ವಿವೇದಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಸದ್ಯದಲ್ಲೇ ಪ್ಲಾಸ್ಮಾ ಥೆರಪಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು,  ಸೆ.03:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 270 ಹೊಸ ಕೋವಿಡ್ ಪ್ರಕರಣಗಳು ಸೋಮವಾರ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 12,713ಕ್ಕೇ ಏರಿಕೆಯಾಗಿದೆ.ಜಿಲ್ಲೆಯ ವೆಲ್ ಲಾಕ್ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಪ್ಲಾಸ್ಮಾ ಥೆರಪಿಯನ್ನು ಆರಂಭಿಸಲಾಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.     ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,556.ಪ್ಲಾಸ್ಮಾ ಥೆರಪಿ ಆರಂಭಿಸುವ ಕುರಿತು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ. ವಿ. ಮಾಹಿತಿ ನೀಡಿದ್ದಾರೆ. “ಪ್ಲಾಸ್ಮಾ ಥೆರಪಿ ಆರಂಭಿಸಲು ಈಗಾಗಲೇ ಕಟ್ಟಡವನ್ನು ಗುರುತಿಸಲಾಗಿದೆ. ಇದಕ್ಕಾಗಿ ಯಂತ್ರವನ್ನು ಖರೀದಿ

ದಕ್ಷಿಣ ಕನ್ನಡದಲ್ಲಿ ಸದ್ಯದಲ್ಲೇ ಪ್ಲಾಸ್ಮಾ ಥೆರಪಿ ಆರಂಭ Read More »

ಕರಾವಳಿ, ಕರ್ನಾಟಕ

ಅಕ್ರಮ ಜಾನುವಾರು ಸಾಗಾಟ ➤ ಬಂಟ್ವಾಳ ಪೋಲಿಸರಿಂದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ. ಆ,30:  ಆಕ್ರಮವಾಗಿ ಟೆಂಪೋ ರಿಕ್ಷಾದಲ್ಲಿ ದನ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಗ್ರಾಮಾಂತರ ಪೋಲೀಸರು ಆರೋಪಿ ಸಹಿತ ದನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಚಿ ಹತ್ತಿರದ ಇರಾ ಗ್ರಾಮದ ಕುಂಡಾವು ಎಂಬಾಲ್ಲಿ ಒಂದು ಎತ್ತು ಹಾಗೂ ಒಂದು ಕರುವನ್ನ ಅಕ್ರಮವಾಗಿ ಮಾಂಸ ಮಾಡುವ ಉದ್ದೇಶದಿಂದ ಸಾಗಾಟ ಮಾಡಲಾಗುತ್ತಿದ್ದ ಪೋಲೀಸರಿಗೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿದ್ದಾರೆ.   ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಪೋಲಿಸರು ಇರಾ ನಿವಾಸಿ ಚಾಲಕ ಇಬ್ರಾಹಿಂ ಎಂಬಾತನನ್ನು

ಅಕ್ರಮ ಜಾನುವಾರು ಸಾಗಾಟ ➤ ಬಂಟ್ವಾಳ ಪೋಲಿಸರಿಂದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಿಯಕರನ ಮನೆಯ ಹತ್ತಿರ ಪ್ರಿಯತಮೆ ಆತ್ಮಹತ್ಯೆಗೆ ಶರಣು ➤ ಡೆತ್ ನೋಟ್‍ನಲ್ಲಿತ್ತು ಪ್ರಿಯಕರನ ಅಸಲಿ ಮುಖವಾಡ..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ. ಆ,27:  ಪ್ರೀತಿಸಿ ಕೈಕೊಟ್ಟ ಯುವಕನ ಮನೆಯ ಪರಿಸರದಲ್ಲೇ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅನಿಷಾ ಮೃತ ದುರ್ದೈವಿ. ಕುಂದಾಪುರದ ಸಾಯಿಬ್ರಕಟ್ಟೆ ಸಮೀಪ ಇರುವ ಕಾಜರಹಳ್ಳಿ ಎಂಬ ಕುಗ್ರಾಮದಲ್ಲಿನ ಪ್ರತಿಭಾವಂತೆ ಯುವತಿ ಅನಿಷಾ. ಬಾಲ್ಯದಿಂದಲೂ ಕಲಿಕೆಯಲ್ಲಿ ಮುಂದಿದ್ದ ಅನಿಷಾ ಎಲ್ಲಾ ಸವಾಲುಗಳನ್ನು ಮೆಟ್ಟಿ ಎಂಬಿಎ ಮಾಡಿ ಊರಿಗೆ ಮಾದರಿಯಾಗಿದ್ದಳು. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದರೂ ಕೂಡ ಈಕೆಯ ತಾಯಿ ತನ್ನ ಐವರು ಮಕ್ಕಳಿಗೂ ಉತ್ತಮ ವಿದ್ಯಾಭ್ಯಾಸ

ಪ್ರಿಯಕರನ ಮನೆಯ ಹತ್ತಿರ ಪ್ರಿಯತಮೆ ಆತ್ಮಹತ್ಯೆಗೆ ಶರಣು ➤ ಡೆತ್ ನೋಟ್‍ನಲ್ಲಿತ್ತು ಪ್ರಿಯಕರನ ಅಸಲಿ ಮುಖವಾಡ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top