Udupi

ಕೋವಿಡ್ ಸೋಂಕಿಗೆ ತುತ್ತಾಗಿದ್ದಕ್ಕೆ ಖಿನ್ನತೆ ➤ ಕಾಂಗ್ರೆಸ್ ಮುಖಂಡ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಪ. ಆ,26:  ಕೊರೋನಾವೈರಸ್ ಸೋಂಕು ದೃಢಪಟ್ಟ ಹಿನ್ನೆಲೆ  ಖಿನ್ನತೆಗೆ ಒಳಗಾದ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪರದೇಶ ಕಡಪ ಜಿಲ್ಲೆಯಲ್ಲಿ ನಡೆದಿದೆ.   ಹಿರಿಯ ನಾಯಕ, ಕಡಪ ಜಿಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ, ಎರ್ರಾಕುಂಟ್ಲಾ ಮಂಡಲದ ಚಿಲಮಕೂರು ಮೂಲದ 55 ವರ್ಷದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ ಇತ್ತೀಚೆಗೆ ಕೊರೋನಾ ಸೋಂಕು ದೃಢವಾಗಿತ್ತು. ಅವರು ಪ್ರೊದ್ದುತೂರು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಸೋಮವಾರ ಸಂಜೆ ಆಸ್ಪತ್ರೆಯ ಆವರಣದಿಂದ ಹೊರಹೋಗಲು […]

ಕೋವಿಡ್ ಸೋಂಕಿಗೆ ತುತ್ತಾಗಿದ್ದಕ್ಕೆ ಖಿನ್ನತೆ ➤ ಕಾಂಗ್ರೆಸ್ ಮುಖಂಡ ಆತ್ಮಹತ್ಯೆ Read More »

ಕರಾವಳಿ

ಒತ್ತಾಯಪೂರ್ವಕವಾಗಿ ರ್ಯಾಪಿಡ್ ಟೆಸ್ಟ್ ನಡೆಸಬಾರದು ➤ ಬೆಳ್ಮಣ್ ಪೇಟೆಯಲ್ಲಿ ಆಕ್ರೋಶ ವ್ಯಕ್ತ

(ನ್ಯೂಸ್ ಕಡಬ) newskadaba.com ಬೆಳ್ಮಣ್. ಆ,25:  ಈಗಾಗಲೇ ಕೊರೊನಾದಿಂದ ಕಂಗೆಟ್ಟು ಹೋಗಿರುವ ಬೆಳ್ಮಣ್ ಗ್ರಾಮದ ಜನರನ್ನು ಯಾವುದೇ ಕಾರಣಕ್ಕೂ ಒತ್ತಾಯಪೂರ್ವಕವಾಗಿ ರ್ಯಾಪಿಡ್ ಟೆಸ್ಟ್ ನಡೆಸಬಾರದು ಈಗಾಗಲೇ ಬೆಳ್ಮಣ್ ಜನತೆ ಸೀಲ್‌ಡೌನ್ ಹಾಗೂ ರ‌್ಯಾಪಿಡ್ ಟೆಸ್ಟ್‌ಗಳಿಂದ ರೋಸಿ ಹೋಗಿದ್ದು ತೊಂದರೆ ಅನುಭವಿಸಿದ್ದಾರೆ. ರ‌್ಯಾಪಿಡ್ ಟೆಸ್ಟ್ ನಡೆಸುವುದಕ್ಕೆ ವಿರೋಧವಿದೆ ಎಂದು ಬೆಳ್ಮಣ್ ಪೇಟೆಯ ವರ್ತಕರು ಹಾಗೂ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ಮಣ್‌ನಲ್ಲಿ ನಡೆದಿದೆ. ಬೆಳ್ಮಣ್‌ನ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಜಮಾಯಿಸಿದ ಬೆಳ್ಮಣ್ ಪೇಟೆ ಪರಿಸರದ ವರ್ತಕರು ಹಾಗೂ ನಾಗರಿಕರು

ಒತ್ತಾಯಪೂರ್ವಕವಾಗಿ ರ್ಯಾಪಿಡ್ ಟೆಸ್ಟ್ ನಡೆಸಬಾರದು ➤ ಬೆಳ್ಮಣ್ ಪೇಟೆಯಲ್ಲಿ ಆಕ್ರೋಶ ವ್ಯಕ್ತ Read More »

ಕರಾವಳಿ, ಕರ್ನಾಟಕ

ತಲಕಾವೇರಿಗೆ ಬ್ರಾಹ್ಮಣರ ಪೂಜೆ ಬೇಡ, ನಮಗೆ ಕೊಡಿ ➤ ಅಮ್ಮ ಕೊಡವರಿಂದ ಜಿಲ್ಲಾಧಿಕಾರಿಗೆ ಮನವಿ

(ನ್ಯೂಸ್ ಕಡಬ) newskadaba.com ಕೊಡಗು. ಆ,23:  ಕೊಡಗಿನಲ್ಲಿ ಗಜಗಿರಿ ಬೆಟ್ಟ ಕುಸಿದು ಅರ್ಚಕ ನಾರಾಯಣ ಆಚಾರ್ ಅವರು ಮೃತಪಟ್ಟಿದ್ದರು. ಇದಾದ ಬೆನ್ನಲ್ಲೇ ಪೂಜಾ ಕೈಂಕರ್ಯವನ್ನು ನಮಗೆ ನೀಡುವಂತೆ ಅಖಿಲ ಅಮ್ಮಕೊಡವ ಸಮಾಜ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ . 150 ವರ್ಷಗಳ ಹಿಂದೆ ಕೊಡಗಿನ ತಲಕಾವೇರಿಯಲ್ಲಿ ಕಾವೇರಿ ಮಾತೆಗೆ ಅಮ್ಮ ಕೊಡುವರು ಪೂಜೆ ನೆರವೇರಿಸುತಿದ್ದರು. ಕಾಲ ಬದಲಾದಂತೆ ಆ ಪೂಜಾ ಕೈಂಕರ್ಯವನ್ನು ಬ್ರಾಹ್ಮಣ ಅರ್ಚಕರು ನೆರವೇರಿಸಿಕೊಂಡು ಬಂದಿದ್ದರು. ತಲಕಾವೇರಿಯಲ್ಲಿ ಪೂಜೆ ಸಲ್ಲಿಸುತಿದ್ದ ಅರ್ಚಕ ನಾರಾಯಣ ಆಚಾರ್ ಮತ್ತು ಅವರ

ತಲಕಾವೇರಿಗೆ ಬ್ರಾಹ್ಮಣರ ಪೂಜೆ ಬೇಡ, ನಮಗೆ ಕೊಡಿ ➤ ಅಮ್ಮ ಕೊಡವರಿಂದ ಜಿಲ್ಲಾಧಿಕಾರಿಗೆ ಮನವಿ Read More »

ಕರ್ನಾಟಕ

ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಸಾಗಾಟ ➤ ಇಬ್ಬರು ಆರೋಪಿಗಳ ಸೆರೆ

(ನ್ಯೂಸ್ ಕಡಬ) newskadaba.com ಉಡುಪಿ . ಆ,23: ಕಂಟೈನರ್ ಲಾರಿಯಲ್ಲಿ ಉತ್ತರಪ್ರದೇಶದಿಂದ ಮಂಗಳೂರಿಗೆ ಬಿದಿರು ತುಂಬಿಸಿಕೊಂಡು ಅದರೊಳಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 49 ಕೆಜಿ ಗಾಂಜಾವನ್ನು ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.     ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ಕ್ರಾಸ್ ಸಮೀಪ ಶನಿವಾರ ಗಾಂಜಾ ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ ನಡೆಸಿದ ಪೊಲೀಸರು 49 ಕೆ.ಜಿ 150 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಕುರತಪಾಂಡಿ ಹಾಗೂ ವಾನುವಲ್

ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಸಾಗಾಟ ➤ ಇಬ್ಬರು ಆರೋಪಿಗಳ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚೇತರಿಕೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,21:  ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಮೊದಲಿನಂತೆ ವೆಂಟಿಲೇಟರ್‌ ವ್ಯವಸ್ಥೆ ಮುಂದುವರಿಸಲಾಗಿದೆ. ಕೊರೊನಾ ಸೋಂಕು ಧೃಡಪಟ್ಟ ಬಳಿಕ ಅವರಲ್ಲಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ. ಈ ಸಂಬಂಧ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆಗಷ್ಟ್ 10ರಂದು ದೆಹಲಿಯ ಆರ್ಮಿ ರಿಸರ್ಚ್‌ ಆಯಂಡ್‌ ರೆಫೆರಲ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆ ಮೂಲಕ ಅದನ್ನು ತೆಗೆಯಲಾಗಿದೆ. ಮತ್ತೇ, ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚೇತರಿಕೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪ ➤ ಪ್ರಚಾರಗಿಟ್ಟಿಸಲು ಹೋಗಿ ಜೈಲು ಸೇರಿದ ಭೂಪ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,21:  ಕಳೆದ ಬುಧವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿ ವಸಂತ ಕೃಷ್ಣ ಶೇರಿಗಾರ್ (33) ಎಂಬಾತನನ್ನು ಬಂಧಿಸಲಾಗಿದ್ದು, ಪ್ರಚಾರ ಪಡೆಯುವ ಉದ್ದೇಶದಿಂದ ಆತ ಈ ಕೃತ್ಯ ಎಸಗಿರುವುದಾಗಿ ತನಿಖೆಯ ವೇಳೆ ತಿಳಿದು ಬಂದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ ವ್ಯಕ್ತಿ ಕೇವಲ ಪ್ರಚಾರಕ್ಕಾಗಿ ತಾನು ಈ ಕೃತ್ಯ ಎಸಗಿರುವುದಾಗಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪ ➤ ಪ್ರಚಾರಗಿಟ್ಟಿಸಲು ಹೋಗಿ ಜೈಲು ಸೇರಿದ ಭೂಪ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ SSLC ವಿದ್ಯಾರ್ಥಿಗಳ ಸಾಧನೆ ➤ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದ ವಿದ್ಯಾಪ್ರಸನ್ನ ತೀರ್ಥರು

(ನ್ಯೂಸ್ ಕಡಬ) newskadaba.com ಕಡಬ. ಆ,21:  2019-20 ಸಾಲಿನ ಎಸ್.ಎಸ್.ಎಲ್ .ಸಿ ಪರೀಕ್ಷೆ ಯಲ್ಲಿ ಉತ್ತಮ ಸಾಧನೆ ಮಾಡಿದ ಶ್ರೀ ಸುಬ್ರಹ್ಮಣ್ಯ ಮಠದ ಆಡಳಿತ ಕೊಳಪಟ್ಟ , ಬಿಳಿನೆಲೆ ಶ್ರೀಗೋಪಾಲಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಗುರುವಾರದಂದು  ಶ್ರೀ ಮಠದಲ್ಲಿ ಸನ್ಮಾನಿಸಿದರು. ಊರ್ವಿ ಜಿ. ರವರು 625ಕ್ಕೆ 618 ಅಂಕ ಗಳಿಸಿ ಶ್ರೀ ಗೋಪಾಲ ಕೃಷ್ಣ ಪ್ರೌಢ ಶಾಲೆಗೆ ಪ್ರಥಮ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದರು. ಧನ್ಯ ಎನ್. ಎಚ್ ರವರು 625ಕ್ಕೆ

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ SSLC ವಿದ್ಯಾರ್ಥಿಗಳ ಸಾಧನೆ ➤ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದ ವಿದ್ಯಾಪ್ರಸನ್ನ ತೀರ್ಥರು Read More »

ಕರಾವಳಿ, ಕರ್ನಾಟಕ

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಕೊರೋನ ಅಪ್ ಡೇಟ್

(ನ್ಯೂಸ್ ಕಡಬ) newskadaba.com ಕಡಬ. ಆ,19: ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಲ್ಲಿ ಇಂದು ( ಆ. 19) 17 ಮಂದಿಯಲ್ಲಿ ಕೊರೋನಾ ಸೊಂಕು ದೃಢ ಪಟ್ಟಿದೆ. ಕಡಬ ತಾಲೂಕಿನ ನೂಜಿ ಬಾಳ್ತಿಲ ನಿವಾಸಿ 70 ವರ್ಷದ ವ್ಯಕ್ತಿ, ಕಡಬ ನಿವಾಸಿಗಳಾದ 12 ವರ್ಷದ ಬಾಲಕಿ,  40 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ. ಇನ್ನು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಭವಾನಿಶಂಕರ್ ರಸ್ತೆಯ ನಿವಾಸಿ 29 ವರ್ಷದ ಯುವಕ, ಮಲ್ಯ ಕಂಪೌಂಡ್ ನಿವಾಸಿ 77 ವರ್ಷದ ವೃದ್ದೆ,

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಕೊರೋನ ಅಪ್ ಡೇಟ್ Read More »

ಕರಾವಳಿ, ಕರ್ನಾಟಕ

ಕೊರೋನಾ ಸಂಕಷ್ಟ : ರೂ.200 ಕೋ. ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ

(ನ್ಯೂಸ್ ಕಡಬ) newskadaba.com ಉಡುಪಿ. ಆ,17:  ಕೊರೋನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಟ ರೂ.200 ಕೋಟಿ ನಿರ್ವಹಣಾ ನಿಧಿಯನ್ನು ನೀಡುವಂತೆ ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.   ಕಳೆದ 6-7 ತಿಂಗಳುಗಳಿಂದ ಕೊರೋನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳು ತೊಂದರೆಗೊಳಗಾಗಿವೆ. ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕವಾಗಿದೆ. ಉಡುಪಿಯಲ್ಲಿ ನೀಲಾವರ ಕೊಡವೂರು

ಕೊರೋನಾ ಸಂಕಷ್ಟ : ರೂ.200 ಕೋ. ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ Read More »

ಕರಾವಳಿ, ಕರ್ನಾಟಕ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ➤ ಗೃಹ ಸಚಿವ ಬೊಮ್ಮಾಯಿ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,16:  ಡಿಜೆ ಹಳ್ಳಿ, ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಫೇಸ್​​ಬುಕ್, ಇನ್​ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಜರುಗಿಸಲು ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೋಮುಗಲಭೆ, ವೈಷಮ್ಯ ಮೂಡಿಸುವಂತ ಪೋಸ್ಟ್​​ ​ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.ಈ ಕುರಿತು ಸೈಬರ್ ಕ್ರೈಂ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ➤ ಗೃಹ ಸಚಿವ ಬೊಮ್ಮಾಯಿ ಖಡಕ್ ವಾರ್ನಿಂಗ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top