Udupi

ಕುಕ್ಕೆ ಸುಬ್ರಹ್ಮಣ್ಯ : ದೇವರಹಳ್ಳಿಯ ಮುಚ್ಚಲ್ಪಟ್ಟಿದ್ದ ಶಾಲೆಗೆ ಮತ್ತೆ ಮರು ಜೀವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.07: ಮನೆಯ ಹತ್ತಿರದಲ್ಲೆ ಸರ್ಕಾರಿ ಶಾಲೆಯಿದ್ದರೂ, ಪಾಠ ಕೇಳಲು ಮಕ್ಕಳಿಲ್ಲ. ಇದ್ದ ಬೆರಳೆಣಿಕೆಯ ಮಕ್ಕಳು ಅಂಗ್ಲ ಮದ್ಯಮದತ್ತ ಮುಖಮಾಡಿದ್ದರು. ಇದರಿಂದ್ದಾಗಿ, ವರುಷಗಳ ಹಿಂದೇ ಕುಕ್ಕೆ ಸುಬ್ರಹ್ಮಣ್ಯದ ಸಮೀಪದಲ್ಲಿನ ಸರಕಾರಿ ದೇವರಹಳ್ಳಿ ಎಂಬ ಶಾಲೆಯೊಂದು ಮುಚ್ಚಲ್ಪಟ್ಟಿತ್ತು. ಆದರೆ, ಇದೀಗಾ ಮತ್ತೆ ಊರವರ ಹಾಗೂ ತಾ. ಪಂ ಸದಸ್ಯ ಅಶೋಕ್ ನೆಕ್ರಾಜೆ ಅವರ ಪ್ರಯತ್ನದ ಫಲವಾಗಿ ಮುಚ್ಚಿದ್ದ ಶಾಲೆ ಮತ್ತೆ ತೆರೆದುಕೊಂಡಿದೆ.       ವರ್ಷದ ಹಿಂದೆ ಮುಚ್ಚಲ್ಪಟ್ಟಿದ್ದ ಇಲ್ಲಿನ ದೇವರಹಳ್ಳಿ ಕಿರಿಯ ಪ್ರಾಥಮಿಕ […]

ಕುಕ್ಕೆ ಸುಬ್ರಹ್ಮಣ್ಯ : ದೇವರಹಳ್ಳಿಯ ಮುಚ್ಚಲ್ಪಟ್ಟಿದ್ದ ಶಾಲೆಗೆ ಮತ್ತೆ ಮರು ಜೀವ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ ತಾ. ವ್ಯಾಪ್ತಿಯ ಹಾನಿಗೊಳಾಗದ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07:  ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಗುರುವಾರ ಬೆಳ್ತಂಗಡಿ ತಾಲೂಕಿನ ಕುಕ್ಕಾವು ಹಾಗೂ ಕಾಜೂರು ಪ್ರದೇಶಗಳಿಗೆ  ಬೆಳ್ತಂಗಡಿ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಶಿವಪ್ರಸಾದ್ ಅವರು ಭೇಟಿ ನೀಡಿದ್ದು,  ರಸ್ತೆ, ಸೇತುವೆ ಮತ್ತು ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲಿಸಲಾಗಿದೆ. ಸದರಿ ಪ್ರದೇಶಗಳಲ್ಲಿ ಹಳ್ಳಕೊಳ್ಳಗಳು ಗರಿಷ್ಠ ಮಟ್ಟದಲ್ಲಿ ಉಕ್ಕಿ ಹರಿಯುತ್ತಿವೆ.     ಕಳೆದ ಸಾಲಿನಲ್ಲಿ ಉಂಟಾದ ಅತೀವೃಷ್ಟಿಯಿಂದಾಗಿ ಕಿಲ್ಲೂರು – ಕಾಜೂರು ಜಿಲ್ಲಾ ಮುಖ್ಯ ರಸ್ತೆಯ

ಬೆಳ್ತಂಗಡಿ ತಾ. ವ್ಯಾಪ್ತಿಯ ಹಾನಿಗೊಳಾಗದ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ Read More »

ಕರಾವಳಿ, ಕರ್ನಾಟಕ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆ ➤ ಹವಾಮಾನ ಇಲಾಖೆಯಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ.03:  ಕರಾವಳಿ ಜಿಲ್ಲೆಗಳಾದ  ದಕ್ಷಿಣಕನ್ನಡ ಹಾಗೂ ಉಡುಪಿ  ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ಷೀಣಗೊಂಡ ಹಿನ್ನಲೆಯಲ್ಲಿ ಮಳೆಯ ಪ್ರಮಾಣದಲ್ಲಿ ಭಾರಿ ಕುಸಿತವೂ ಕಂಡಿತ್ತು.   ಈ ನಡುವೆ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವುದು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಉಡುಪಿ ಜಿಲ್ಲೆಯಲ್ಲಿ ಐದು

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆ ➤ ಹವಾಮಾನ ಇಲಾಖೆಯಿಂದ ಎಚ್ಚರಿಕೆ Read More »

ಕರಾವಳಿ

ಅಕ್ರಮ ಗೋ ಸಾಗಾಟ ➤ ಭಜರಂಗದಳದ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಪೆರಾಡಿ, ಆ.03:  ಪೆರಾಡಿಯ ಶಬೀರ್ ಎಂಬಾತ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವಿಷಯ ತಿಳಿದ ಭಜರಂಗದಳದ ಕಾರ್ಯಕರ್ತರು ವಾಹನವನ್ನು ನಿಲ್ಲಿಸಲು ಹೇಳಿದಾಗ, ಚಾಲಕ ಅತೀವೇಗದಿಂದ ವಾಹನಚಲಾಯಿಸಿ ಬಳಿಕ ಸ್ಪಲ್ಪದೂರದಲ್ಲೆ ವಾಹನವನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.     ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‍ಪೆಕ್ಟರ್ ಸಂದೇಶ್ ಪಿಜೆ, ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಆಗಮಿಸಿ ಸಾಗಾಟಕ್ಕೆ ಬಳಸುತ್ತಿದ್ದ ವಾಹನವನ್ನು ಮತ್ತು 2 ದನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.    

ಅಕ್ರಮ ಗೋ ಸಾಗಾಟ ➤ ಭಜರಂಗದಳದ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03: ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟ ಬೆನ್ನಲ್ಲೇ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರಿಗೂ ಆತಂಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಯಡಿಯೂರಪ್ಪ, ಶಾಸಕರ ಸಭೆ ನಡೆಸಿದ್ದರು. ಹಲವಾರು ಶಾಸಕರು ಹಾಗೂ ಸಚಿವರು ಸಿಎಂ ಭೇಟಿಯಾಗಿ ನೇರ ಮಾತುಕತೆ ನಡೆಸಿದ್ದರು.   ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಸಿಎಂ ಅಶ್ವತ್ಥ ನಾರಾಯಣ್​​, ವಸತಿ ಸಚಿವ ಸೋಮಣ್ಣ,

ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ Read More »

ಕರಾವಳಿ

ಕರಾವಳಿಯಲ್ಲಿ ಮತ್ತೆ ಚುರುಕುಗೊಂಡ ಮಳೆ ➤ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30:  ಒಂದು ವಾರಗಳ ಬಿಡುವು ಕೊಟ್ಟಿದ್ದ ಮಳೆ ಕರಾವಳಿಯಲ್ಲಿ ಮತ್ತೆ ಚುರುಕುಗೊಂಡಿದೆ. ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ನಿನ್ನೆಯಿಂದ ಮಳೆ ಮತ್ತೆ ಸುರಿಯಲಾರಂಭಿಸಿದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಯಾವುದೇ ಸಂದರ್ಭದಲ್ಲಿ ಭಾರೀ ಮಳೆಯಾಗುವ ಲಕ್ಷಣ ಗೋಚರಿಸಲಾರಂಭಿಸಿದೆ.     ಹವಾಮಾನ ಇಲಾಖೆ ಸೂಚನೆ ಪ್ರಕಾರ ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಮುಂದಿನ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಈ ಎಲ್ಲಾ ಜಿಲ್ಲೆಗಳಲ್ಲೂ ಎಲ್ಲೋ ಅಲರ್ಟ್

ಕರಾವಳಿಯಲ್ಲಿ ಮತ್ತೆ ಚುರುಕುಗೊಂಡ ಮಳೆ ➤ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸೆ.1 ರಿಂದ ಮೀನುಗಾರಿಕೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು ಜು.30: ಅಗಸ್ಟ್ 1 ರಂದು ಪ್ರಾರಂಭವಾಗಬೇಕಿದ್ದ ಮೀನುಗಾರಿಕಾ ಋತುವನ್ನು ಕೊರೊನಾದಿಂದಾಗಿ ಈ ಬಾರಿ ಕರಾವಳಿಯಲ್ಲಿ ಸೆಪ್ಟೆಂಬರ್‌ 1 ರಿಂದ ಆರಂಭಿಸಲು ಮೀನುಗಾರಿಕಾ ಸಂಘಟನೆಗಳ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರತಿ ವರ್ಷದಂತೆ ಮೀನುಗಾರಿಕೆಯ ನಿಷೇಧದ ಅವಧಿ ಜುಲೈ 31 ಕ್ಕೆ ಮುಕ್ತಾಯವಾಗಿ, ಆಗಸ್ಟ್ 1ರಿಂದ ಆರಂಭವಾಗಬೇಕಾಗಿತ್ತು. ಕೊರೊನಾದ ಸಂಕಷ್ಟದಿಂದ ಮತ್ತೆ ಅಗಸ್ಟ್ 1 ರಿಂದ ಪ್ರಾರಂಭ ಕಷ್ಟ ಸಾಧ್ಯವಾದ ಹಿನ್ನಲೆ ಈ ನಿರ್ಧಾರಕ್ಕೆ ಬರಲಾಗಿದೆ.     ಈ ಕುರಿತಂತೆ ವಿವಿಧ ಸಂಘಟನೆಗಳ ಸಭೆ

ಮಂಗಳೂರು: ಸೆ.1 ರಿಂದ ಮೀನುಗಾರಿಕೆ ಆರಂಭ Read More »

ಕರಾವಳಿ, ಕರ್ನಾಟಕ

ಕಾರ್ಕಳ : ‘ಆಟೋ ಪ್ಲೀಸ್’ ಉಚಿತ ಅಪ್ಲಿಕೇಷನ್

(ನ್ಯೂಸ್ ಕಡಬ) newskadaba.com ಕಾರ್ಕಳ, ಜು.29:  ತಾಲ್ಲೂಕಿನ ನಿಟ್ಟೆ ಎನ್.ಎಂ.ಎ.ಎಂ ತಾಂತ್ರಿಕ ಕಾಲೇಜಿನ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ‘ಆಟೋ ಪ್ಲೀಸ್’ ಎಂಬ ವಿನೂತನ ಉಚಿತ ಅಪ್ಲಿಕೇಷನ್‌ ಅನ್ನು ಪರಿಚಯಿಸಲಾಗಿದೆ. ಈ ಅಪ್ಲಿಕೇಶನ್‌ನ ಮೂಲಕ ಸಾರ್ವಜನಿಕರು ತಮ್ಮ ಸಮೀಪದ ರಿಕ್ಷಾ ನಿಲ್ದಾಣವನ್ನು ಅಯ್ಕೆ ಮಾಡಿದಲ್ಲಿ, ಅಲ್ಲಿ ಸಂಚಾರಕ್ಕೆ ಲಭ್ಯವಿರುವ ರಿಕ್ಷಾಗಳ ಪಟ್ಟಿ ದೊರೆಯಲಿದೆ. ಚಾಲಕನ ಹೆಸರು, ಭಾವಚಿತ್ರ, ಚಾಲನಾ ಪರವಾನಗಿ ಮುಂತಾದ ವಿವರಗಳನ್ನು ಪರಿಶೀಲಿಸಬಹುದಾಗಿದೆ. ಪಟ್ಟಿಯಲ್ಲಿ ಇರುವ ಚಾಲಕರ ಮಾಹಿತಿಯನ್ನು ಗಮನಿಸಿ ಆ ರಿಕ್ಷಾ ಚಾಲಕನಿಗೆ ಕರೆಮಾಡುವ ಸೌಲಭ್ಯವನ್ನೂ ಇದರಲ್ಲಿ

ಕಾರ್ಕಳ : ‘ಆಟೋ ಪ್ಲೀಸ್’ ಉಚಿತ ಅಪ್ಲಿಕೇಷನ್ Read More »

ಕರಾವಳಿ, ಕರ್ನಾಟಕ

ರಫೇಲ್ ಯುದ್ಧ ವಿಮಾನಕ್ಕೆ ಕನ್ನಡಿಗ ಸಾರಥಿ

(ನ್ಯೂಸ್ ಕಡಬ) newskadaba.com ವಿಜಯಪುರ , ಜು.29: ಫ್ರಾನ್ಸ್ ನಿಂದ ಭಾರತಕ್ಕೆ ಆಗಮಿಸಿರುವ ಐದು ರಾಫೆಲ್ ಯುದ್ಧ ವಿಮಾನಗಳ ಪೈಕಿ ಒಂದು ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದು ಓರ್ವ ‘ಹೆಮ್ಮೆಯ ಕನ್ನಡಿಗ’. ಹೌದು.. ತೀವ್ರ ಕುತೂಹಲ ಕೆರಳಿಸಿದ್ದ ರಾಫೆಲ್ ಯುದ್ಧ ವಿಮಾನದ ಆಗಮನ ಪೂರ್ಣವಾಗಿದ್ದು, ಈ ಐದು ಯುದ್ಧ ವಿಮಾನಗಳ ಪೈಲಟ್ ಗಳ ತಂಡದಲ್ಲಿ ಕರ್ನಾಟಕ ಮೂಲದ ಓರ್ವ ಪೈಲಟ್ ಕೂಡ ಇದ್ದಾರೆ. ಕರ್ನಾಟಕದ ವಿಜಯಪುರ ಮೂಲದ ಸೈನಿಕರೊಬ್ಬರು ಭಾರತಕ್ಕೆ ರಾಫೆಲ್ ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದಾರೆ.  

ರಫೇಲ್ ಯುದ್ಧ ವಿಮಾನಕ್ಕೆ ಕನ್ನಡಿಗ ಸಾರಥಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಇನ್​ಸ್ಟಾಗ್ರಾಂನಲ್ಲಿ ಅಪ್ರಾಪ್ತೆಯರ ಅಶ್ಲೀಲ ವಿಡಿಯೋ ಅಪ್​ಲೋಡ್ ➤ ಉಡುಪಿ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ವೆಬ್ ಲಿಂಕ್ ಮಾಹಿತಿ ಆಧರಿಸಿ ಉಡುಪಿಯಲ್ಲಿದ್ದ ಸೌರಭ್ ಶೆಟ್ಟಿಯನ್ನು ಸಿಐಡಿಯ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತನಿಖೆ ವೇಳೆ ಆರೋಪಿ ಆನ್‌ಲೈನ್ ಸ್ಟೋರೇಜ್​ನಲ್ಲಿಯೂ ವಿಡಿಯೋಗಳನ್ನು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ.ಬಂಧಿತ ಸೌರವ್ ಶೆಟ್ಟಿಯ ಬಗ್ಗೆ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಕರ್ನಾಟಕದ ಸಿಐಡಿ‌ ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಿತ್ತು. ಅದರಂತೆ ಸಿಐಡಿ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದರು.     ನಂತರ ಯಾವ ಯಾವ ವೆಬ್​ಸೈಟ್​ಗಳಿಗೆ ಲಿಂಕ್ ಪೋಸ್ಟ್ ಮಾಡುತ್ತಿದ್ದ ಎಂಬ

ಇನ್​ಸ್ಟಾಗ್ರಾಂನಲ್ಲಿ ಅಪ್ರಾಪ್ತೆಯರ ಅಶ್ಲೀಲ ವಿಡಿಯೋ ಅಪ್​ಲೋಡ್ ➤ ಉಡುಪಿ ಯುವಕನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top