Udupi

ತುಳು- ಕನ್ನಡ ವಿದ್ವಾಂಸ ವಾಮನ ನಂದಾವರ ನಿಧನ

(ನ್ಯೂಸ್ ಕಡಬ) newskadaba.com ಮಾ. 15 : ಮಂಗಳೂರು: ತುಳು- ಕನ್ನಡ ವಿದ್ವಾಂಸ ಹಾಗೂ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದ ಡಾ.ವಾಮನ ನಂದಾವರ (81) ಶನಿವಾರ ನಿಧನರಾದರು. ಕಳೆದ ಕೆಲ ವರ್ಷಗಳಿಂದ ಅವರು ಅನಾರೋಗ್ಯ ಪೀಡಿತರಾಗಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು. ಹೆಸರಾಂತ ಜಾನಪದ ವಿದ್ವಾಂಸರಾಗಿದ್ದ ಡಾ. ವಾಮನ ಅವರು ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ್ದಲ್ಲದೇ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ದಕ್ಷಿಣ ಕನ್ನಡ […]

ತುಳು- ಕನ್ನಡ ವಿದ್ವಾಂಸ ವಾಮನ ನಂದಾವರ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಕುಂದಾಪುರದಲ್ಲಿ ದೆಹಲಿಗೆ ತೆರಳುವ 2 ರೈಲುಗಳಿಗೆ ಹೆಚ್ಚುವರಿ ನಿಲುಗಡೆ; ಸಾರ್ವಜನಿಕ ಬೇಡಿಕೆಗೆ ಮನ್ನಣೆ

(ನ್ಯೂಸ್ ಕಡಬ) newskadaba.com ಮಾ. 13: ಸಾರ್ವಜನಿಕರ ಬೇಡಿಕೆಯನ್ನು ಪರಿಗಣಿಸಿ, ಭಾರತೀಯ ರೈಲ್ವೆಯು ಕುಂದಾಪುರ ರೈಲ್ವೇ ನಿಲ್ದಾಣದಲ್ಲಿ ದೆಹಲಿಗೆ ತೆರಳುವ ಎರಡು ರೈಲುಗಳಿಗೆ ಹೆಚ್ಚುವರಿ ನಿಲುಗಡೆಗೆ ಆದೇಶಿಸಿದೆ. ರೈಲು ಸಂಖ್ಯೆ 22653/22654 ತಿರುವನಂತಪುರಂ ಸೆಂಟ್ರಲ್ – ಹಜರತ್ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 22655/22656 ಎರ್ನಾಕುಲಂ – ಹಜರತ್ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲುಗಳು ಕುಂದಾಪುರ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆ ನೀಡಲಿವೆ. ಈ ಹೆಚ್ಚುವರಿ ನಿಲುಗಡೆಯಿಂದ ಕುಂದಾಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಪ್ರಯಾಣಿಕರಿಗೆ ದೆಹಲಿ ಮತ್ತು

ಉಡುಪಿ: ಕುಂದಾಪುರದಲ್ಲಿ ದೆಹಲಿಗೆ ತೆರಳುವ 2 ರೈಲುಗಳಿಗೆ ಹೆಚ್ಚುವರಿ ನಿಲುಗಡೆ; ಸಾರ್ವಜನಿಕ ಬೇಡಿಕೆಗೆ ಮನ್ನಣೆ Read More »

ಕರಾವಳಿ

ಉಡುಪಿ: ಯುವತಿ ನಾಪತ್ತೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಾ. 12 ಸಂಭಾಲ್: ಕಾಪು ತಾಲೂಕಿನ ನಿವಾಸಿ ಸಾನಿಯಾ ನಿಜ್ ಎಂಬ 20 ವರ್ಷದ ಮಹಿಳೆ ಮಾರ್ಚ್ 2 ರಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಕಾಪು ಜಿಲ್ಲೆಯ ಕೊಪ್ಪಲಂಗಡಿಯ ಹೆದ್ದಾರಿ ಬಳಿಯ ಜ್ಯೂಸ್ ಅಂಗಡಿಯಲ್ಲಿ ತನ್ನ ತಾಯಿಗೆ ಸಹಾಯ ಮಾಡಲು ಮನೆಯಿಂದ ಹೊರಟಿದ್ದ ಅವರು ಅಂದಿನಿಂದ ಮರಳಿ ಬಂದಿಲ್ಲ. ಸಾನಿಯಾ ಅವರು 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಅಂಡಾಕಾರದ ಮುಖವನ್ನು ಹೊಂದಿದ್ದಾರೆ. ಅವರು ಕನ್ನಡ, ಬ್ಯಾರಿ ಮತ್ತು ಹಿಂದಿ

ಉಡುಪಿ: ಯುವತಿ ನಾಪತ್ತೆ; ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವೆಡೆ ಗುಡುಗು ಸಹಿತ ಮಳೆ!

(ನ್ಯೂಸ್ ಕಡಬ) newskadaba.com ಫೆ. 24. ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಪ್ರದೇಶಗಳಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತಲಿನ ಪ್ರದೇಶಗಳದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವೆಡೆ ಗುಡುಗು ಸಹಿತ ಮಳೆ! Read More »

ಕರಾವಳಿ

ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಜ.27  ಉಡುಪಿ:  ಬೆಳ್ಳಂಬೆಳಗ್ಗೆ ಉಡುಪಿಯ ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್‌ ಬೆದರಿಕೆಯ ಇಮೇಲ್‌ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಸ್ಥಳಕ್ಕೆ ಪೊಲೀಸರಿಗೆ ಆಗಮಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಇದುವರೆಗೆ ಯಾವುದೇ ಸಂಶಯಾಸ್ಪದ ವಸ್ತು ಪತ್ತೆಯಾಗಿಲ್ಲ. ಉಡುಪಿಯ ಶಾರದಾ ಇಂಟರ್‌ನ್ಯಾಷನಲ್‌ ವಸತಿ ಶಾಲೆಗೆ ಇಮೇಲೆ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿದ್ದು, ಇಲ್ಲಿ ರಾಜ್ಯದ ವಿವಿಧ ಭಾಗಗಳ, ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಾಂಬ್‌ ಬೆದರಿಕೆಯ ಸಂದೇಶ ಬರುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ

ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ಪತ್ತೆ

(ನ್ಯೂಸ್ ಕಡಬ) newskadaba.com ಜ.27  ಬೆಳಗಾವಿ: ಇತ್ತೀಚೆಗೆ ಉಡುಪಿಯ ಪಿಪಿಸಿ ಸಮೀಪದ ಓಣಿಯಲ್ಲಿ ನಡೆದ 5 ವರ್ಷದ ಬಾಲಕಿಯ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಸ್ಕೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಪ್ರಕರಣದ ಆರೋಪಿಯು ಅಪರಿಚಿತನಾಗಿದ್ದರಿಂದ, ಆರೋಪಿಯ ಪತ್ತೆಗೆ ಪೊಲೀಸರ ಐದು ತಂಡಗಳನ್ನು ರಚಿಸಿದ್ದರು. ಹಲವಾರು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯ ಮಾಹಿತಿಯನ್ನು ಸಾರ್ವಜನಿಕರಿಗೂ ತಿಳಿಸಲಾಗಿತ್ತು. ಸಾರ್ವಜನಿಕರ ಸಹಾಯ ಮತ್ತು ಪೊಲೀಸ್ ಅಧಿಕಾರಿ ಸಿಬ್ಬಂದಿಗಳ

ಉಡುಪಿ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ಪತ್ತೆ Read More »

ಕರಾವಳಿ

ಉಡುಪಿ: ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಲಕ್ಷ ರೂ. ನಷ್ಟ

(ನ್ಯೂಸ್ ಕಡಬ) newskadaba.com ಜ.27  ಬೆಳಗಾವಿ: ಅಲೆವೂರು ಗುಡ್ಡೆಯಂಗಡಿಯಲ್ಲಿನ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊಂದರ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂಪಾಯಿ ನಷ್ಟವಾಗಿದೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಮತ್ತು ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ಮೂಲಗಳು ತಿಳಿಸಿವೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದ್ದು, ಸಂಭವನೀಯ ಹೆಚ್ಚಿನ

ಉಡುಪಿ: ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಲಕ್ಷ ರೂ. ನಷ್ಟ Read More »

ಕರಾವಳಿ

ಉಡುಪಿ: ಮಲ್ಪೆಯಲ್ಲಿ 36.9 ಲಕ್ಷ ರೂ. ಮೌಲ್ಯದ ಮೊಬೈಲ್ ಟವರ್ ಕಳವು; ದೂರು ದಾಖಲು

(ನ್ಯೂಸ್ ಕಡಬ) newskadaba.com ಜ.25 : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ಹೋಬಳಿಯ ಕಲ್ಯಾಣಪುರ ಗ್ರಾಮದಲ್ಲಿ ಮೊಬೈಲ್ ಟವರ್ ಕಳವು ಪ್ರಕರಣವೊಂದು ವರದಿಯಾಗಿದೆ. ಜಿಟಿಎಲ್ ಮೊಬೈಲ್ ಕಂಪನಿಗೆ ಸೇರಿದ ಮೊಬೈಲ್ ಟವರ್ ಅನ್ನು ಕಲ್ಯಾಣಪುರದಲ್ಲಿ ಸ್ಥಾಪಿಸಿದ ಸ್ಥಳದಿಂದ ಕಳವು ಮಾಡಲಾಗಿದೆ ಎಂದು ವರದಿಯಾಗಿದೆ. ಜಿಟಿಎಲ್ ಇನ್‌ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್‌ನ ಅಧಿಕೃತ ಅಧಿಕಾರಿ ಸಂದೀಪ್ ಎಂಬವರು ಈ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ. 2023ರ ಮಾರ್ಚ್ 31 ರಂದು ಕಂಪನಿಯ ತಂತ್ರಜ್ಞರು ನಡೆಸಿದ ದಿನನಿತ್ಯದ ಪರಿಶೀಲನೆಯ ಸಂದರ್ಭದಲ್ಲಿ ಸರ್ವೆ ನಂಬರ್ 232/2b2-p2

ಉಡುಪಿ: ಮಲ್ಪೆಯಲ್ಲಿ 36.9 ಲಕ್ಷ ರೂ. ಮೌಲ್ಯದ ಮೊಬೈಲ್ ಟವರ್ ಕಳವು; ದೂರು ದಾಖಲು Read More »

ಕರಾವಳಿ

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಯ ಬಗ್ಗೆ ಮಾಹಿತಿಗೆ ಪೊಲೀಸರ ಮನವಿ

(ನ್ಯೂಸ್ ಕಡಬ) newskadaba.com ಜ.25 ಉಡುಪಿ: ಐದು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ. ಸುಮಾರು 30 ವರ್ಷದ ಯುವಕ ಈ ಕೃತ್ಯ ಎಸಗಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಯ ಬಗ್ಗೆ ಮಾಹಿತಿಗೆ ಪೊಲೀಸರ ಮನವಿ Read More »

ಕರಾವಳಿ

ಉಡುಪಿ ಶ್ರೀಕೃಷ್ಣ ಮಠದಲ್ಲಿ ವಾರ್ಷಿಕ ಸಪ್ತೋತ್ಸವ ಆಚರಣೆ ಆರಂಭ

(ನ್ಯೂಸ್ ಕಡಬ) newskadaba.com ಜ.10 ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮವು ಜ.9ರಂದು ಆರಂಭಗೊಂಡಿದ್ದು, ಇಂದಿನಿಂದ ಜ.15ರವರೆಗೆ ಸಪ್ತೋತ್ಸವ ನಡೆಯಲಿದೆ. ಜ.14ರಂದು ಮಕರ ಸಂಕ್ರಾಂತಿಯಂದು ಮೂರು ರಥೋತ್ಸವಗಳು ನಡೆಯಲಿದ್ದು, ಜನವರಿ 15 ರಂದು ಚೂರ್ಣೋತ್ಸವ ಮತ್ತು ಹಗಲು ರಥೋತ್ಸವ ನಡೆಯಲಿದೆ.ಕಾರ್ಯಕ್ರಮವು ತೆಪ್ಪೋತ್ಸವದೊಂದಿಗೆ ಪ್ರಾರಂಭವಾಯಿತು, ನಂತರ ಎರಡು ರಥಗಳ ಮೆರವಣಿಗೆ ನಡೆಯಿತು. ಈ ವರ್ಷ ರಥ ಬೀದಿಯ ಸುತ್ತ ವಿಶೇಷ ನೃತ್ಯ ಮತ್ತು ಭಜನಾ ಕಾರ್ಯಕ್ರಮ ‘ವೈಭವೋತ್ಸವ’ ನಡೆಯಲಿದೆ. ಹೆಚ್ಚುವರಿಯಾಗಿ, ಅಹಲ್ಯಾ ಬಾಯಿ

ಉಡುಪಿ ಶ್ರೀಕೃಷ್ಣ ಮಠದಲ್ಲಿ ವಾರ್ಷಿಕ ಸಪ್ತೋತ್ಸವ ಆಚರಣೆ ಆರಂಭ Read More »

ಕರಾವಳಿ
Scroll to Top