Udupi

ಕೃಷ್ಣನಗರಿಯಲ್ಲಿ ಕೊರೋನಾ ಆರ್ಭಟ ➤ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ

(ನ್ಯೂಸ್ ಕಡಬ) newskadaba.com ಉಡುಪಿ ,ಜು.12: ಕೋವಿಡ್-19 ಸೋಂಕಿನ ಕಾರಣದಿಂದ ಉಡುಪಿಯಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದಿರಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ದಾವಣಗೆರೆ ಮೂಲದ 70 ವರ್ಷದ ವೃದ್ದರೊಬ್ಬರು ಉಡುಪಿಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯ ಕಾರಣದಿಂದ ಅವರನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಗಂಟಲು ದ್ರವ ಪರೀಕ್ಷೆ ನಡೆಸಿದ ಸಂದರ್ಭ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿತ್ತು.ಕೋವಿಡ್ ಸೋಂಕು ದೃಢವಾದ ಹಿನ್ನಲೆಯಲ್ಲಿ ವೃದ್ಧರನ್ನು […]

ಕೃಷ್ಣನಗರಿಯಲ್ಲಿ ಕೊರೋನಾ ಆರ್ಭಟ ➤ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ Read More »

ಕರಾವಳಿ, ಕರ್ನಾಟಕ

ಸಂಡೇ ಲಾಕ್‌ಡೌನ್‌ಗೆ ಉಡುಪಿ ಸ್ತಬ್ಧ

(ನ್ಯೂಸ್ ಕಡಬ) newskadaba.com ಉಡುಪಿ,ಜು.12: ಕೊರೊನಾ ವೈರಸ್‌  ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಾರಿ ಮಾಡಲಾಗಿರುವ ಸಂಡೇ ಲಾಕ್‌ಡೌನ್‌ಗೆ ಉಡುಪಿ ಜಿಲ್ಲೆಯಲ್ಲಿ ಕಳೆದ ವಾರದಂತೆ ಈ ವಾರವೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.ಭಾನುವಾರ ಎಲ್ಲಾ ಅಂಗಡಿಗಳು ಮುಚ್ಚಿದ್ದು ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿಲ್ಲ. ಹಾಗೆಯೇ ಪ್ರತಿ ವಾರ ಸಂತೆಕಟ್ಟೆಯಲ್ಲಿ ನಡೆಯುವ ವಾರದ ಸಂತೆಯೂ ಕೂಡಾ ಮುಚ್ಚಲಾಗಿದೆ. ಆರೋಗ್ಯ ಸೇವೆಗಳು ಮತ್ತು ಇತರ ಅಗತ್ಯ ಸೇವೆಗಳನ್ನು ಮಾತ್ರ ಸಾರ್ವಜನಿಕರಿಗೆ ತೆರೆಯಲಾಗಿದ್ದು ಪೊಲೀಸರು ಪ್ರತಿ ವಾಹನವನ್ನು ಪರಿಶೀಲಿಸುತ್ತಿದ್ದಾರೆ. ಅನಾವಶ್ಯಕವಾದ ಓಡಾಟಕ್ಕೆ ಅವಕಾಶವಿಲ್ಲ. ಜಿಲ್ಲೆಯಲ್ಲಿ ಜನರು ಸ್ವಯಂ

ಸಂಡೇ ಲಾಕ್‌ಡೌನ್‌ಗೆ ಉಡುಪಿ ಸ್ತಬ್ಧ Read More »

ಕರಾವಳಿ, ಕರ್ನಾಟಕ

ಕಡಬದಲ್ಲಿ ಈ ವಾರವೂ ಸಂಡೇ ಲಾಕ್ ಡೌನ್ ಗೆ ವ್ಯಾಪಕ ಬೆಂಬಲ ವ್ಯಕ್ತ

(ನ್ಯೂಸ್ ಕಡಬ) newskadaba.com ಕಡಬ ,ಜು.12: ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಾರಿ ಮಾಡಲಾಗಿರುವ ಸಂಡೇ ಲಾಕ್‌ಡೌನ್‌ಗೆ, ಎರಡನೆಯ ಆದಿತ್ಯವಾರ ಕಡಬದಲ್ಲಿ ಸಂಪೂರ್ಣ ಯಶಸ್ವಿಯಾಗಿದೆ.     ಪೆಟ್ರೋಲ್ ಪಂಪ್, ಮೆಡಿಕಲ್,ಹೊರತುಪಡಿಸಿ ಉಳಿದೆಲ್ಲ ವ್ಯಾಪಾರ ವ್ಯವಹಾರಗಳು ಬಂದ್ ಆಗಿದೆ, ವಾಹನ ಸಂಚಾರ ವಿರಳವಾಗಿದೆ.ಆರೋಗ್ಯ ಸೇವೆಗಳು ಮತ್ತು ಇತರ ಅಗತ್ಯ ಸೇವೆಗಳನ್ನು ಮಾತ್ರ ಸಾರ್ವಜನಿಕರಿಗೆ ತೆರೆಯಲಾಗಿದ್ದು ಪೊಲೀಸರು ಪ್ರತಿ ವಾಹನವನ್ನು ಪರಿಶೀಲಿಸುತ್ತಿದ್ದಾರೆ. ಅನಾವಶ್ಯಕವಾದ ಓಡಾಟಕ್ಕೆ ಅವಕಾಶವಿಲ್ಲ.    

ಕಡಬದಲ್ಲಿ ಈ ವಾರವೂ ಸಂಡೇ ಲಾಕ್ ಡೌನ್ ಗೆ ವ್ಯಾಪಕ ಬೆಂಬಲ ವ್ಯಕ್ತ Read More »

ಕರಾವಳಿ, ಕರ್ನಾಟಕ

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ನೇತ್ರಾವತಿ ಸೇತುವೆಯಲ್ಲಿ ಸ್ಕೂಟರ್ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಮದುಮಗ ಸಾವನ್ನಪ್ಪಿದ್ದು ಕಾರು ಚಲಾಯಿಸುತ್ತಿದ್ದ ಸೋಮೇಶ್ವರ ಪುರಸಭೆ ವ್ಯವಸ್ಥಾಪಕ ಕೃಷ್ಣ ಪರಾರಿಗೆ ಯತ್ನಿಸಿದ್ದಾರೆ. ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸ್ಕೂಟರ್ ಸವಾರ ಉಳ್ಳಾಲ ಬಂಡಿಕೊಟ್ಯ ನಿವಾಸಿ ಸುಬೇದ್ (28) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಸುಬೇದ್ ಹಾಗೂ ಮಹಮ್ಮದ್ ಶಾಕೀರ್ ಆಕ್ಟಿವಾ ಸ್ಕೂಟರಿನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ,ಜು.11:  ಕೊರೊನಾ ಸೋಂಕಿನ ನಡುವೆಯೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ  ಪ್ರಸಿದ್ಧ ದೇವಾಲಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ  ಕ್ಷೇತ್ರಕ್ಕೆ   ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹಾಗೂ ಅವರ ಪತ್ನಿ ಸಮೇತರಾಗಿ  ಭೇಟಿ ನೀಡಿ, ದೇವರ ದರ್ಶನ ಪಡೆದರು. ಕೊರೋನಾ ಆರ್ಭಟದ ನಡುವೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಯಶಸ್ವಿಯಾಗಿ ಪರೀಕ್ಷೆ ಬರೆದಿದ್ದಾರೆ.  ಕೊರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವರ ಭೇಟಿ Read More »

ಕರಾವಳಿ, ಕರ್ನಾಟಕ

ಪುತ್ತೂರು : ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಸೇರಿ 5 ಮಂದಿಗೆ ಕೋವಿಡ್ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಪುತ್ತೂರು ,ಜು.11: ಪುತ್ತೂರು ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್, ಅದೇ ಠಾಣೆಯಲ್ಲಿರುವ ಮಹಿಳಾ ಕಾನ್‌ಸ್ಟೇಬಲ್ ಒಬ್ಬರ ತಾಯಿ ಸೇರಿದಂತೆ 5 ಮಂದಿಗೆ ಪುತ್ತೂರು ತಾಲೂಕಿನಲ್ಲಿ ಕೋವಿಡ್ ದೃಢಗೊಂಡ ಬಗ್ಗೆ ವರದಿಯಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯ 30 ವರ್ಷ ಪ್ರಾಯದ ಕಾನ್‌ಸ್ಟೇಬಲ್ ಮತ್ತು ಮಹಿಳಾ ಕಾನ್‌ಸ್ಟೇಬಲ್ ಒಬ್ಬರ 40 ವರ್ಷ ಪ್ರಾಯದ ತಾಯಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಾನ್‌ಸ್ಟೇಬಲ್ ಅವರ ಸಂಪ್ಯ ವಸತಿ ಗೃಹದ ಕೊಠಡಿಯನ್ನು ಸೀಲ್‌ಡೌನ್ ಮಾಡಲಾಗಿದ್ದು, ಮಹಿಳಾ ಕಾನ್‌ಸ್ಟೇಬಲ್ ಅವರ

ಪುತ್ತೂರು : ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಸೇರಿ 5 ಮಂದಿಗೆ ಕೋವಿಡ್ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

ಕೊರೋನಾಕ್ಕೆ ಮಂಗಳೂರಿನ ಕೊವೀಡ್ ವಾರಿಯರ್ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದೆ. ಶುಕ್ರವಾರ  CISF  ನ,  ASI ಮಂಗಳೂರಿನ ಸುರತ್ಕಲ್ ನ MRPL ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಬಲಿಯಾಗಿದ್ದಾರೆ. ಮಧುಮೇಹದಿಂದ ಸಮಸ್ಯೆಯಿಂದ ಬಳಲುತ್ತಿದ್ದರು.   ಇವರಿಗೆ ಕೊರೋನಾ ದೃಢಪಟ್ಟಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಕಲಿಸಲಾಗಿತ್ತು. ಆದರೆ ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೋವಿಡ್ ವಾರಿಯರ್ ಆಗಿರುವ ಇವರು ಕಾರ್ಯನಿರ್ವಹಿಸುತ್ತಿದ್ದರು, ಇವರ ಸಾವಿಗೆ ಸಿಐಎಸೆಫ್ ಸಿಬ್ಬಂದಿ ತೀವ್ರ ಸಂತಾಪ ಸೂಚಿಸಿದ್ದಾರೆ .  

ಕೊರೋನಾಕ್ಕೆ ಮಂಗಳೂರಿನ ಕೊವೀಡ್ ವಾರಿಯರ್ ಮೃತ್ಯು Read More »

ಕರಾವಳಿ, ಕರ್ನಾಟಕ

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಲಕ್ಷ್ಮೀನಗರ ನಿವಾಸಿ ಯೋಗೀಶ್ ಮನೆಗೆ ಶಾಸಕ ಕೆ. ರಘುಪತಿ ಭಟ್ ಶುಕ್ರವಾರ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಾಸಕರು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜುಲೈ 6 ರ ಭಾನುವಾರ ರಾತ್ರಿ 11.30 ರ ಸುಮಾರಿಗೆ ಕಾರಿನಲ್ಲಿ ಆಗಮಿಸಿದ ಗ್ಯಾಂಗ್‌ನಿಂದ ಯೋಗೀಶ್ ಮೇಲೆ ಮಾರಣಾಂತಿಕ ಆಯುಧದಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು.ಕೊಲೆ ಬಗ್ಗೆ ಮಾಹಿತಿ ದೊರೆತ

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ➤ ಒಂದೇ ದಿನ ಎಂಟು ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ -19 ಸೋಂಕಿನಿಂದ ಎಂಟು ಮಂದಿ ಮೃತಪಟ್ಟಿದ್ದಾರೆ. ಒಂದೇ ದಿನ ಇಷ್ಟು ಸಂಖ್ಯೆಯಲ್ಲಿ ಮೃತಪಟ್ಟಿರುವುದು ಜಿಲ್ಲೆಯಲ್ಲಿ ಇದೇ ಮೊದಲು. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಲಿವರ್‌ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 68 ವರ್ಷದ ವ್ಯಕ್ತಿ ಜು. 8ರಂದು, ಅಧಿಕ ತೂಕ, ಒಬೆಸಿಟಿಯಿಂದ ಬಳಲುತ್ತಿದ್ದ ಹೊಸಬೆಟ್ಟುವಿನ 35 ವರ್ಷದ ವ್ಯಕ್ತಿ, ಮೂತ್ರಕೋಶದ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ 67 ವರ್ಷದ

ದ.ಕ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ➤ ಒಂದೇ ದಿನ ಎಂಟು ಸಾವು Read More »

ಕರಾವಳಿ, ಕರ್ನಾಟಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಕೂಬ್ ಮೇಲೆ ದಾಳಿ ನಡೆಸಿ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ಅಡ್ಯಾರ್ ಸಮೀಪದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಅಡ್ಯಾರ್‌ ಸಮೀಪದಲ್ಲಿ ತಂಡವೊಂದು ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯರಾಗಿರುವ ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಫಳ್ನೀರ್‌ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಯಾಕೂಬ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಇನ್ನು ಕೊಲೆಗೆ ವೈಯಕ್ತಿಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top