ಮಂಗಳೂರು :ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್
(ನ್ಯೂಸ್ ಕಡಬ) newskadaba.com ಮಂಗಳೂರು,ಜು.10: ಕಳೆದ ಮೂರು ತಿಂಗಳಿನಿಂದ ಸರ್ಕಾರ ಪ್ರೋತ್ಸಾಹ ಧನ ನೀಡದ ಕಾರಣ ಹಾಲು ಉತ್ಪಾದಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಹಾಲಿನ ಖರೀದಿ ದರವನ್ನು ಒಕ್ಕೂಟಗಳು ಕಡಿಮೆ ಮಾಡುತ್ತಿರುವುದರಿಂದ ಹಾಲು ಉತ್ಪಾದಕರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕೊರೊನಾ ಸೋಂಕು ಲಾಕ್ಡೌನ್ ಕಾರನದಿಂದ ರಾಜ್ಯದಲ್ಲಿ ಹಾಲು ಮತ್ತು ಹಾಲಿನ ಉತ್ಪಾನ್ನಗಳ ಮಾರಾಟ ಗಣನೀಯ ಪ್ರಮಾಣದಲ್ಲಿ ಕುಸಿದಿದ್ದರಿಂದ ಹಾಲು ಉತ್ಪಾಪಾದಕರಿಗೆ ಸಂಕಷ್ಟ ಎದುರಾಗಿದೆ. ಒಕ್ಕೂಟಗಲಲ್ಲಿ ಸಂಗ್ರಹವಾದ ಹಾಲಿನಲ್ಲಿ ಪ್ರತಿದಿನ ಸುಮಾಋಉ 35 ಲಕ್ಷ ಲೀಟರ್ ಹಾಲು […]
ಮಂಗಳೂರು :ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್ Read More »
ಕರಾವಳಿ, ಕರ್ನಾಟಕ









