Udupi

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಸವಣೂರು ಪೇಟೆ ಅಕ್ಷರಶ: ಸಬ್ಧ

(ನ್ಯೂಸ್ ಕಡಬ) newskadaba.com ಸವಣೂರು,ಜು.05:ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಸವಣೂರು ಪೇಟೆ ಜು. 5ರಂದು ಸಂಪೂರ್ಣ ಲಾಕ್ ಡೌನ್ ಆಗಿದ್ದು,ಸವಣೂರು ಪೇಟೆ ಅಕ್ಷರಶ: ಸಬ್ಧವಾಗಿದೆ.   ಪ್ರತಿ ನಿತ್ಯ ಸವಣೂರು ಪೇಟೆ ಸಾವಿರಾರು ಮಂದಿ ಸೇರುವ ಅತೀದೊಡ್ಡ ವಾಣಿಜ್ಯ ಕೇಂದ್ರ ಹಾಗೂ ರಾಜ್ಯದ ಮನೆ ಮಾತಾಗಿರುವ ಶಿಕ್ಷಣ ಕಾಶಿ ಹಾಗೂ ಧಾರ್ಮಿಕ ನೆಲೆಬೀಡು ಸವಣೂರು ಪೇಟೆಯಲ್ಲಿ ಆನೇಕ ಬ್ಯಾಂಕ್ ಗಳು ಸೇರಿದಂತೆ, ಅಡಿಕೆ ಖರೀದಿ ಕೇಂದ್ರ, ಜಿನಸು ಅಂಗಡಿಗಳು, 7 ಹೋಟೆಲ್ ಗಳು, ಸಹಿತ ವಿವಿಧ ಬಗೆಯ […]

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಸವಣೂರು ಪೇಟೆ ಅಕ್ಷರಶ: ಸಬ್ಧ Read More »

ಕರಾವಳಿ, ಕರ್ನಾಟಕ

ಕೊರೋನಾ ಎಫೆಕ್ಟ್ ➤ ಸಂಡೇ ಲಾಕ್‍ಡೌನ್ ಗೆ ರಾಜ್ಯ ಸ್ತಬ್ಧ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.05: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಭಾನುವಾರ ರಾಜ್ಯದ್ಯಾಂತ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗಿದ್ದು ಶನಿವಾರ ರಾತ್ರಿ ೮ ಗಂಟೆಯಿಂದಲ್ಲೇ ಲಾಕ್‌ಡೌ‌ನ್‌ ಆರಂಭವಾಗಿದೆ. ಸತತ 33 ಗಂಟೆಗಳ ಬಳಿಕ ಅಂದರೆ ಇನ್ನು ಸೋಮವಾರ ಬೆಳಿಗ್ಗೆ ಗಂಟೆಯ ಬಳಿಕ ವ್ಯಾಪಾರ ವಹಿವಾಟುಗಳು ಆರಂಭವಾಗಲಿದೆ. ಇನ್ನು ಒಂದು ತಿಂಗಳಿನಲ್ಲಿ ಎಲ್ಲಾ ಭಾನುವಾರದಂದೂ ಸಂಪೂರ್ಣ ಲಾಕ್‌ಡೌನ್‌ ಆಗಲಿದೆ.ಕೆಲವು ಜಿಲ್ಲೆಯಲ್ಲಿ ಹಾಲು, ದಿನ ಪತ್ರಿಕೆ ಹಾಗೂ ಆಸ್ಪತ್ರೆ ಮೆಡಿಕಲ್‌ ಸೌಲಭ್ಯಗಳಿಗೆ ಮಾತ್ರ ಅವಕಾಶ ನೀಡಿದ್ದರೆ ಇನ್ನು

ಕೊರೋನಾ ಎಫೆಕ್ಟ್ ➤ ಸಂಡೇ ಲಾಕ್‍ಡೌನ್ ಗೆ ರಾಜ್ಯ ಸ್ತಬ್ಧ Read More »

ಕರಾವಳಿ, ಕರ್ನಾಟಕ

ಜು. 5 ಸಂಪೂರ್ಣ ಲಾಕ್‌ಡೌನ್‌‌‌‌‌ ➤ ಮಂಗಳೂರು-ಉಡುಪಿಯಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಬಂದ್

(ನ್ಯೂಸ್ ಕಡಬ) newskadaba.com ಕರಾವಳಿ,ಜು.04: ಕೊರೋನಾ ಹಾವಳಿ ಹೆಚ್ಚುತ್ತಿರುವುದರಿಂದ ಕರ್ನಾಟಕದಲ್ಲಿ ಸಂಡೇ ಲಾಕ್ ಡೌನ್ ನನ್ನ ರಾಜ್ಯ ಸರ್ಕಾರ ಜಾರಿಗೆ ತಂದಿದೆ.ಜುಲೈ 5ರಂದು ಸಂಪೂರ್ಣ ಲಾಕ್‌ಡೌನ್‌ ಘೋಷಿಸಿರುವ ಹಿನ್ನೆಲೆ ಉಡುಪಿ-ಮಂಗಳೂರು ಕೆ.ಎಸ್‌‌.ಆರ್‌.ಟಿ.ಸಿ ಸೇರಿ ಖಾಸಗಿ ಬಸ್ ಸಂಚಾರ ಬಂದ್‌‌ ಮಾಡಲು ಬಸ್‌ ಮಾಲೀಕರು ನಿರ್ಧರಿಸಿದ್ದಾರೆ.   ಭಾನುವಾರ ಬೆಳಗ್ಗೆಯಿಂದ ಸೋಮವಾರ ಸಂಚಾರ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲು ಕರ್ನಾಟಕ ರಸ್ತೆ ಸಾರಿಗೆ ನಿಗಮ ನಿರ್ಧರಿಸಿದೆ. ಈ ಹಿಂದೆ ಭಾನುವಾರ ಲಾಕ್‌ಡೌನ್‌ ಘೋಷಣೆ ಮಾಡಿದ್ದ ಸಂದರ್ಭ ಕೆಎಸ್‌

ಜು. 5 ಸಂಪೂರ್ಣ ಲಾಕ್‌ಡೌನ್‌‌‌‌‌ ➤ ಮಂಗಳೂರು-ಉಡುಪಿಯಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಬಂದ್ Read More »

ಕರಾವಳಿ, ಕರ್ನಾಟಕ

ದ.ಕನ್ನಡದಲ್ಲಿ ಇಂದು ಮೂವರನ್ನ ಬಲಿ ಪಡೆದ ಕೊರೋನಾ

(ನ್ಯೂಸ್ ಕಡಬ) newskadaba.com  ಮಂಗಳೂರು ,ಜು.04: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.   ಜು.04 ರ ಶನಿವಾರ ಒಂದೇ ದಿನ ಜಿಲ್ಲೆಯಲ್ಲಿ ಮೂವರು ಕೊರೋನಾದಿಂದ ಬಲಿಯಾಗಿದ್ದಾರೆ.ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.  

ದ.ಕನ್ನಡದಲ್ಲಿ ಇಂದು ಮೂವರನ್ನ ಬಲಿ ಪಡೆದ ಕೊರೋನಾ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಇಂದಿನಿಂದ ಜು.7ರ ವರೆಗೆ ಆರೆಂಜ್ ಅಲರ್ಟ್ ➤ ಹವಾಮಾನ ಇಲಾಖೆ ಘೋಷಣೆ

(ನ್ಯೂಸ್ ಕಡಬ) newskadaba.com  ಮಂಗಳೂರು,ಜು.04: ಜು 4ರಿಂದ 7ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ,ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್‌‌. ಪಾಟೀಲ ಹೇಳಿದ್ದಾರೆ.     ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿದೆ. ಒಂದು ವಾರದಿಂದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಶನಿವಾರವೂ ಕೂಡಾ ಅತೀ ಹೆಚ್ಚು ಮಳೆಯಾಗುವ ನಿರೀಕ್ಷೆ

ಕರಾವಳಿಯಲ್ಲಿ ಇಂದಿನಿಂದ ಜು.7ರ ವರೆಗೆ ಆರೆಂಜ್ ಅಲರ್ಟ್ ➤ ಹವಾಮಾನ ಇಲಾಖೆ ಘೋಷಣೆ Read More »

ಕರಾವಳಿ, ಕರ್ನಾಟಕ

ನಭೋ ಮಂಡಲದಲ್ಲಿ ಚಂದ್ರನ ಕೌತುಕ ➤ ಜುಲೈ5ರಂದು ಚಂದ್ರಗ್ರಹಣ

(ನ್ಯೂಸ್ ಕಡಬ) newskadaba.com ನವದೆಹಲಿ,ಜು.04: ಮತ್ತೊಮ್ಮೆ ನಭೋ ಮಂಡಲದಲ್ಲಿ ಕೌತುಕಗೊಳ್ಳಲಿದೆ.ಇತ್ತೀಚೆಗಷ್ಟೇ ಬಾನಂಗಳದಲ್ಲಿ ಕಂಕಣ ಸೂರ್ಯಗ್ರಹಣ ಸಂಭವಿಸಿತ್ತು. ಇದೀಗ ಪ್ರಸಕ್ತ ವರ್ಷದ ಮೂರನೇ ತೆಳು ಛಾಯೆಯ ಚಂದ್ರಗ್ರಹಣ ಜುಲೈ 5ರ ಭಾನುವಾರ ಸಂಭವಿಸಲಿದೆ. 2020ರಲ್ಲಿ ಎರಡು ಬಾರಿ ಚಂದ್ರಗ್ರಹಣ, ಒಂದು ಬಾರಿ ಸೂರ್ಯಗ್ರಹಣ ಗೋಚರಿಸಿದ್ದು, ನಾಲ್ಕನೇ ಗ್ರಹಣ ಜುಲೈ 5ರಂದು ಗೋಚರಿಸಲಿದೆ. ಇದು ಆಫ್ರಿಕಾ, ಉತ್ತರ ಅಮೆರಿಕಾ, ಫೆಸಿಫಿಕ್, ಅಟ್ಲಾಂಟಿಕ್, ಅಂಟಾರ್ಟಿಕಾದಲ್ಲಿ ಹೆಚ್ಚು ಗೋಚರವಾಗಲಿದೆ.ಜುಲೈ 5ರ ಭಾನುವಾರ ಸಂಭವಿಸುವ ತೆಳುಛಾಯೆ ಚಂದ್ರಗ್ರಹಣ ಬೆಳಗ್ಗೆ 8.37ಕ್ಕೆ ಆರಂಭವಾಗಿ 11.22ಕ್ಕೆ ಗ್ರಹಣ

ನಭೋ ಮಂಡಲದಲ್ಲಿ ಚಂದ್ರನ ಕೌತುಕ ➤ ಜುಲೈ5ರಂದು ಚಂದ್ರಗ್ರಹಣ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಸೌಖ್ಯಕ್ಕೊಳಗಾಗಿ ಮೃತಪಟ್ಟ ವೃದ್ದೆಯಲ್ಲಿ ಕೊರೋನಾ ಪಾಸಿಟಿವ್ ಪತ್ತೆ ➤ ಜಿಲ್ಲೆಯಲ್ಲಿ 20ಕ್ಕೇರಿದ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ,ಜು.04: ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ, ಹೃದಯಾಘಾತದಿಂದ ಮೃತಪಟ್ಟ ಸುಳ್ಯದ ಕೆರೆಮೂಲೆ ನಿವಾಸಿಯಾಗಿದ್ದ ವೃದ್ಧೆಯ ಪರೀಕ್ಷೆಯ ವರದಿಯಲ್ಲಿ ಕೊವೀಡ್ -19 ಪಾಸಿಟಿವ್ ಬಂದಿದ್ದು ಈ ಮೂಲಕ ದಕ್ಷಿಣ ಕನ್ನಡ ಜಿಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 20ಕ್ಕೇರಿದೆ.   ಅಸೌಖ್ಯದಿಂದ ಮೃತಪಟ್ಟ ವೃದ್ಧೆ ವಾರದ ಹಿಂದೆಯಷ್ಟೇ ಅನಾರೋಗ್ಯಕ್ಕೆ ಒಳಗಾಗಿ ಸುಳ್ಯದ ಸರಕಾರಿ ಆಸ್ಪತ್ರೆಯ ಐಸಿಯು ಘಟಕದಲ್ಲಿ ದಾಖಲಾಗಿದ್ದರು. ಇದೇ ಸಮಯದಲ್ಲಿ ಮಂಗಳೂರಿನಲ್ಲಿ ಚಿಕಿತ್ಸೆ ಪಡೆದಿದ್ದ ವೃದ್ದರೊಬ್ಬರು ಅದೇ ವಾರ್ಡಿಗೆ ದಾಖಲಾಗಿದ್ದು, ಇವರಿಗೆ ಕೊರೊನಾ ದೃಢಪಟ್ಟಿತ್ತು.

ಅಸೌಖ್ಯಕ್ಕೊಳಗಾಗಿ ಮೃತಪಟ್ಟ ವೃದ್ದೆಯಲ್ಲಿ ಕೊರೋನಾ ಪಾಸಿಟಿವ್ ಪತ್ತೆ ➤ ಜಿಲ್ಲೆಯಲ್ಲಿ 20ಕ್ಕೇರಿದ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಮಗನಿಗೆ ಕೊರೋನಾ ದೃಢ ➤ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರನಿಗೆ ಹೋಂ ಕ್ವಾರಂಟೈನ್

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಜು.03: ಎರಡೂವರೆ ವರ್ಷದ ಮಗನಿಗೆ ಕೊರೋನಾ ಸೋಂಕು ದೃಢ ಪಟ್ಟ ಹಿನ್ನಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರರೊಬ್ಬರಿಗೆ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.   ಧಾರವಾಡ ಮೂಲದ ಈ ನೌಕರನ ಪತ್ನಿ ಹಾಗು ಮಕ್ಕಳು ಊರಲ್ಲಿಯೇ ಇದ್ದರು. ಮಗುವಿಗೆ ಜ್ವರ ಇದ್ದಕಾರಣ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ಸಂದರ್ಭ ಕೊರೋನಾ ಪರೀಕ್ಷೆಗೆ ಗಂಟಲ ದ್ರವದ ಮಾದರಿಯನ್ನ ತೆಗೆಯಲಾಗಿತ್ತು. ಇನ್ನು, ನಿನ್ನೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರ ಮರಳಿ ಕತ್ವ್ಯಕ್ಕೆ ಹಾಜರಾಗಿದ್ದರು.ಇಂದು ಮಗುವಿನ ಗಂಟಲ

ಮಗನಿಗೆ ಕೊರೋನಾ ದೃಢ ➤ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರನಿಗೆ ಹೋಂ ಕ್ವಾರಂಟೈನ್ Read More »

ಕರಾವಳಿ, ಕರ್ನಾಟಕ

SSLC ಪರೀಕ್ಷೆ ಮುಕ್ತಾಯ ➤ ಶಿಕ್ಷಕರಿಗೆ ಧನ್ಯವಾದ ತಿಳಿಸಿದ ಶಿಕ್ಷಣ ಸಚಿವರು

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.03: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಯು ಮುಕ್ತಾಯಗೊಂಡಿದೆ. ಪರೀಕ್ಷೆ ವೇಳೆ ಕಾರ್ಯನಿರ್ವಾಹಿಸಿದ ಶಿಕ್ಷಕರಿಗೆ ಶಿಕ್ಷಣ ಸಚಿವರು ಧನ್ಯವಾದ ತಿಳಿಸಿದ್ದಾರೆ.   ಸರ್ಕಾರದ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯ ಮಾಡಿದರೆ ಯಾವುದೂ ಸಾಧ್ಯ ಎಂಬುದನ್ನು ಈ ಪರೀಕ್ಷೆಗಳು ರುಜುವಾತು ಮಾಡಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.ಶುಕ್ರವಾರದಂದು ಎಸ್‌‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯಗೊಂಡ ಹಿನ್ನೆಲೆ ಟ್ವೀಟ್‌ ಮಾಡಿರುವ ಅವರು, ಅಸಾಧ್ಯವನ್ನು ಸಾಧ್ಯವಾಗಿಸಿದ ಎಲ್ಲಾ ಶಿಕ್ಷಕ ಬಂಧುಗಳಿಗೆ

SSLC ಪರೀಕ್ಷೆ ಮುಕ್ತಾಯ ➤ ಶಿಕ್ಷಕರಿಗೆ ಧನ್ಯವಾದ ತಿಳಿಸಿದ ಶಿಕ್ಷಣ ಸಚಿವರು Read More »

ಕರಾವಳಿ, ಕರ್ನಾಟಕ

ಕಡಬ :ಹಿರಿಯ ಆರೋಗ್ಯ ಸಹಾಯಕಿಯೊಬ್ಬರಿಗೆ ಕೊರೋನಾ ದೃಢ.!

(ನ್ಯೂಸ್ ಕಡಬ) newskadaba.com ಕಡಬ ,ಜು.03: ಕಡಬದಲ್ಲಿ ಈಗಾಗಲೇ ಎರಡು ದಿನಗಳ ಹಿಂದೆ ಕೊರೋನಾ ವಾರಿಯರ್ ಒಬ್ಬರಿಗೆ ಕೊವೀಡ್ ಸೋಂಕು ದೃಢ ಪಟ್ಟಿತ್ತು. ಇದರ ಬೆನ್ನಲೆ, ಇದೀಗ ಮತ್ತೆ ಕಡಬದಲ್ಲಿ ಮತ್ತೊಬ್ಬ ಕೊರೋನಾ ವಾರಿಯರ್ ಗೆ ಸೋಂಕು ತಲುಲಿದೆ. ಕಡಬ ತಾಲೂಕಿನ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿಯೊಬ್ಬರಿಗೆ ಕೊರೋನಾ ದೃಢಟ್ಟಿದೆ. ಕಡಬ ತಾಲೂಕಿನ ಹೊಸ್ಮಠ ನಿವಾಸಿಯಾಗಿರುವ ಹಿರಿಯ ಆರೋಗ್ಯ ಸಹಾಯಕಿಯಾಗಿರುವ ಗಂಟಲು ದ್ರವ ಮಾದರಿ ಪರೀಕ್ಷೆ ವರದಿಯು ಜು. 3ರಂದು ಬಂದಿದ್ದು, ಕೊರೋನಾ

ಕಡಬ :ಹಿರಿಯ ಆರೋಗ್ಯ ಸಹಾಯಕಿಯೊಬ್ಬರಿಗೆ ಕೊರೋನಾ ದೃಢ.! Read More »

ಕರಾವಳಿ, ಕರ್ನಾಟಕ
Scroll to Top