Udupi

crime, arrest, suspected

ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ಪುಂಡಾಟ: 8 ಮಂದಿ ಬಂಧನ

(ನ್ಯೂಸ್ ಕಡಬ) newskadaba.com ಜ.02 ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆಂದು ದಾಂಧಲೆ ನಡೆಸಿ, ಮಠದ ಸಿಬ್ಬಂದಿ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ 8 ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. ಡಿ.29 ರಂದು ರಾತ್ರಿ ಈ ಘಟನೆ ನಡೆದಿದ್ದು, ಹೈದರಬಾದಿನ ಶಿವಕುಮಾರ, ವಿಶಾಲ್, ರಾಜು, ನವೀನ್ ರಾಜ್, ರವಿಕಿರಣ್, ಭಾನು, ಉಮೆಂದರ್, ರವಿಕಾಂತ್ ಬಂಧಿತರು. ಶ್ರೀಕೃಷ್ಣಮಠದ ಒಳಗೆ ಹಾಗೂ ಹೊರಗೆ ತೀವ್ರ ಜನಸಂದಣಿಯಿಂದ ನೂಕು ನುಗ್ಗಲು ಉಂಟಾಗಿತ್ತು. ಈ […]

ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ಪುಂಡಾಟ: 8 ಮಂದಿ ಬಂಧನ Read More »

ಕರಾವಳಿ

ಉಡುಪಿ: ಸ್ಟಾಕ್ ಮಾರ್ಕೆಟ್ ಹೂಡಿಕೆ ನೆಪದಲ್ಲಿ 49 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ) newskadaba.com ಜ.01: ಅಹಮದಾಬಾದ್: ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡಿದಲ್ಲಿ ಅತ್ಯಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ವೃದ್ಧರೊಬ್ಬರಿಗೆ 49 ಲಕ್ಷ ರೂ. ವಂಚನೆ ಮಾಡಿದ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ಮೂಡುಬೆಳ್ಳೆ ನಿವಾಸಿ ಫ್ರಾನ್ಸಿಸ್ ಕ್ಯಾಸ್ಟಲಿನೋ (72) ಆನ್‌ಲೈನ್ ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ವಂಚನೆಗೊಳಗಾದ ವೃದ್ಧ.ವಂಚಕರು ಕ್ಯಾಸ್ಟೆಲಿನೊ ಅವರ ಮಗನ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು “ಸ್ಟಾಕ್ ಮಾರ್ಕೆಟ್ ನ್ಯಾವಿಗೇಶನ್” ಹೆಸರಿನ ವಾಟ್ಸಾಪ್ ಗುಂಪಿಗೆ ಸೇರಿಸಿದ್ದಾರೆ. ಗುಂಪಿನ ಸದಸ್ಯರು ಷೇರು

ಉಡುಪಿ: ಸ್ಟಾಕ್ ಮಾರ್ಕೆಟ್ ಹೂಡಿಕೆ ನೆಪದಲ್ಲಿ 49 ಲಕ್ಷ ರೂ. ವಂಚನೆ Read More »

ಕರಾವಳಿ

ಉಡುಪಿ: ಕಾರಿನಲ್ಲಿ ಎಂಡಿಎಂಎ ಡ್ರಗ್ಸ್ ಸಾಗಾಟ: ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಡಿ.31: ಬೆಂಗಳೂರು: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂ ಡಿ ಎಂ ಎ ಪೌಡರ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಹಾಗೂ ಉಚ್ಚಿಲದ ಮುಕ್ದುಮ್ ಅಲಿ(28) ಬಂಧಿತ ಆರೋಪಿಗಳು. ಇವರಿಂದ ಎಂಡಿಎಂಎ 69.127 ಗ್ರಾಂ , 6 ಮೊಬೈಲ್ ಪೋನ್, 1100ರೂ. ನಗದು, ಕಾರು, ಲ್ಯಾಪ್ಟಾಪ್ ಮತ್ತು ಇತರ ಸೊತ್ತು ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು

ಉಡುಪಿ: ಕಾರಿನಲ್ಲಿ ಎಂಡಿಎಂಎ ಡ್ರಗ್ಸ್ ಸಾಗಾಟ: ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಉಡುಪಿ: ಹೂಡೆಯಲ್ಲಿ ಗೂಡ್ಸ್ ವಾಹನಕ್ಕೆ ಬೆಂಕಿ; ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಡಿ. 17 ಉಡುಪಿ: ತೆಂಗಿನಕಾಯಿ ಕತ್ತ ಸಾಗಿಸುತ್ತಿದ್ದ ವಾಹನಕ್ಕೆ ತಡರಾತ್ರಿ ಬೆಂಕಿ ತಗುಲಿ ಸುಟ್ಟ ಘಟನೆ ಉಡುಪಿಯ ಹೂಡೆಯಲ್ಲಿ ಸಂಭವಿಸಿದೆ. ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಘಟನೆ ನಡೆದಿದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಕದಲ್ಲೆ ವಸತಿ, ಹೊಟೇಲ್, ಕೆಫೆಯಿದ್ದು ಬೆಂಕಿ ವ್ಯಾಪಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸೂಕ್ತ ಸಮಯದಲ್ಲಿ ಅಗ್ನಿ ಶಾಮಕ ದಳದ

ಉಡುಪಿ: ಹೂಡೆಯಲ್ಲಿ ಗೂಡ್ಸ್ ವಾಹನಕ್ಕೆ ಬೆಂಕಿ; ತಪ್ಪಿದ ಅನಾಹುತ Read More »

ಕರಾವಳಿ

‘ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು’ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ಷಮೆ ಕೇಳಬೇಕು’- ನವೀನ್ ಸಾಲ್ಯಾನ್

(ನ್ಯೂಸ್ ಕಡಬ) newskadaba.com ಡಿ. 16 ಉಡುಪಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ “ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು” ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಇವರು ಶಾಸಕ ಸ್ಥಾನಕ್ಕೆ ನಾಲಾಯಕ್,  ಅರಣ್ಯ ಭೂಮಿಯಲ್ಲಿ ನಡೆಯುತ್ತಿರುವ ಎಸ್ಟೇಟ್ ಗಳ ಒತ್ತುವರಿಯ ಅಕ್ರಮ ಗಣಿಗಾರಿಕೆ, ಅಕ್ರಮ ಹೋಂ ಸ್ಟೇಗಳನ್ನು ತೆರವುಗೊಳಿಸಲು ಧೈರ್ಯ ಮಾಡಲಿ ಎಂದು ಯುವ ಕಾಂಗ್ರೆಸ್ ಮುಖಂಡ ನವೀನ್ ಸಾಲ್ಯಾನ್ ಆಗ್ರಹಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡುವ ಶಾಸಕ ಹರೀಶ್ ಪೂಂಜಾ ಕಾಡನ್ನು ಒತ್ತುವರಿ ಮಾಡಿಕೊಂಡು ಪರಿಸರ ನಾಶ ಪಡಿಸುತ್ತಿರುವ

‘ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು’ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ಷಮೆ ಕೇಳಬೇಕು’- ನವೀನ್ ಸಾಲ್ಯಾನ್ Read More »

ಕರಾವಳಿ

ಉಡುಪಿ : ಡಾ.ಶ್ರುತಿ ಬಲ್ಲಾಳ್ಗೆ ‘ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ 2024’ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಡಿ. 13. ಉಡುಪಿ: ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಅವರು ಫಿಲಿಪ್ಪೀನ್ಸ್‌ನ ಮನಿಲಾದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ “ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024” ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. 10-ದಿನದ ಈವೆಂಟ್ ಅವರ ಬುದ್ಧಿವಂತಿಕೆ, ಪರಿಸರದ ಬಗೆಗಿನ ಸಹಾನುಭೂತಿ ಕಾರಣಗಳಿಗಾಗಿ ಗುರುತಿಸಿದೆ. ಇದು ಭಾರತೀಯ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲು. ಡಾ. ಬಲ್ಲಾಳ್ ಅವರು ತಮ್ಮ ವೃತ್ತಿಜೀವನದಲ್ಲಿ ಮಧುಮೇಹ ತಜ್ಞರಾಗಿದ್ದಾರೆ. ಇವರು 100 ಕ್ಕೂ ಹೆಚ್ಚು

ಉಡುಪಿ : ಡಾ.ಶ್ರುತಿ ಬಲ್ಲಾಳ್ಗೆ ‘ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ 2024’ ಪ್ರಶಸ್ತಿ Read More »

ಕರಾವಳಿ

ಉಡುಪಿಯಲ್ಲಿ ಬೈಕ್ ಅಪಘಾತದಲ್ಲಿ ಕಾರು ರೇಸಿಂಗ್ ಚಾಂಪಿಯನ್ ಸಾವು

(ನ್ಯೂಸ್ ಕಡಬ) newskadaba.com  ಡಿ. 12 ಉಡುಪಿ: ಕುಂದಾಪುರ ಬಳಿ ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ 59 ವರ್ಷದ ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಒಬ್ಬರು ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ರಂಜಿತ್ ಬಲ್ಲಾಳ್ ಮೃತಪಟ್ಟವರು. ತನ್ನ ಕುಟುಂಬಸ್ಥರೊಂದಿಗೆ ಮೂರು ದಿನಗಳ ಹಿಂದೆ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದ ರಂಜಿತ್ ಬೈಕ್ ಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಪರಿಣಾಮ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ

ಉಡುಪಿಯಲ್ಲಿ ಬೈಕ್ ಅಪಘಾತದಲ್ಲಿ ಕಾರು ರೇಸಿಂಗ್ ಚಾಂಪಿಯನ್ ಸಾವು Read More »

ಕರಾವಳಿ

ಫೆಂಗಲ್ ಚಂಡಮಾರುತ: ಮಂಗಳೂರು, ಉಡುಪಿಯಲ್ಲಿ ಮಳೆ

(ನ್ಯೂಸ್ ಕಡಬ) newskadaba.com ಡಿ. 03 ದ.ಕ/ಉಡುಪಿ: ಫೆಂಗಲ್ ಚಂಡಮಾರುತದ ಪ್ರಭಾವದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಮಧ್ಯಾಹ್ನ ಮತ್ತು ಸಂಜೆ ಭಾರೀ ಮಳೆಯಾಗಿದೆ. ರಾತ್ರಿಯಿಡೀ ಸುರಿದ ಮಳೆ ಮಂಗಳವಾರ ಬೆಳಗಿನ ಜಾವದವರೆಗೂ ಮುಂದುವರಿದಿದೆ. ಮಂಗಳೂರಿನ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಕೊಟ್ಟಾರ ಚೌಕಿ, ಪಿವಿಎಸ್, ಪಂಪ್‌ವೆಲ್, ಬಜ್ಜೋಡಿ, ಬಜಾಲ್ ಅಂಡರ್‌ಪಾಸ್ ಮತ್ತು ಪಡೀಲ್‌ನಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಐಎಂಡಿ ಮಂಗಳವಾರ ಬೆಳಗಿನ ಜಾವದವರೆಗೆ ಆರೆಂಜ್ ಅಲರ್ಟ್ ನೀಡಿದ್ದು, ಹಳದಿ ಅಲರ್ಟ್ ನೀಡಲಾಗಿದೆ. ಮೋಡ ಕವಿದ ವಾತಾವರಣದ ಕಾರಣ

ಫೆಂಗಲ್ ಚಂಡಮಾರುತ: ಮಂಗಳೂರು, ಉಡುಪಿಯಲ್ಲಿ ಮಳೆ Read More »

ಕರಾವಳಿ

ಉಡುಪಿ: ಕಬ್ಬಿನಾಲೆಯಲ್ಲಿ ನಕ್ಸಲರಿಗಾಗಿ ಮುಂದುವರಿದ ಶೋಧ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಡಿ. 02. ಉಡುಪಿ:  ಹೆಬ್ರಿ ತಾಲೂಕಿನ ನಾಡಪಾಲ್ ಗ್ರಾಮದ ಪೀತಬೈಲು ಎಂಬಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ಕೌಂಟರ್ ಬಳಿಕ ನಕ್ಸಲರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಬ್ಬಿನಾಲೆ, ಮತ್ತಾವು, ನಾಡ್ಪಾಲು, ಪೀತಬೈಲು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಎನ್‌ಎಫ್ ಸಿಬ್ಬಂದಿ ತೀವ್ರ ನಿಗಾ ವಹಿಸಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೆಬ್ರಿ ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಎಎನ್‌ಎಫ್ ಸಿಬ್ಬಂದಿ ವಿಕ್ರಮ್ ಗೌಡ ಎನ್‌ಕೌಂಟರ್ ನಡೆದ ಪ್ರದೇಶದ ಸುತ್ತಮುತ್ತ ಶೋಧ

ಉಡುಪಿ: ಕಬ್ಬಿನಾಲೆಯಲ್ಲಿ ನಕ್ಸಲರಿಗಾಗಿ ಮುಂದುವರಿದ ಶೋಧ ಕಾರ್ಯಾಚರಣೆ Read More »

ಕರಾವಳಿ

ಉಡುಪಿ: ಕಸದ ರಾಶಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ಡಿ. 02. ಉಡುಪಿ:  ಹೆಬ್ರಿ ಕೆಳಪೇಟೆಯ  ಮೂರು ರಸ್ತೆ ಬಳಿ ಕಸದ ರಾಶಿಯಲ್ಲಿ ನ. 30ರಂದು ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ದೊರೆತ ಶವವನ್ನು ಮೂಲತಃ  ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ ಪಾಣರ  ಅವರದ್ದು ಎಂದು ಗುರುತಿಸಲಾಗಿದೆ. ಮೃತ ರಾಜೀವ ಅವರು ಬೆಳಂಜೆಯ ಬಾಡಿಗೆ ಮನೆ ಒಂದರಲ್ಲ ವಾಸವಿದ್ದರು. ವಿಪರೀತ ಮದ್ಯಪಾನ ಚಟ ಹೊಂದಿದ್ದ ಇವರು ದಿನ ಮನೆಗೆ ಹೋಗದೆ ಬಸ್ ತಂಗುದಾಣ ಬಳಿ ಇರುತ್ತಿದ್ದರು

ಉಡುಪಿ: ಕಸದ ರಾಶಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ Read More »

ಕರಾವಳಿ
Scroll to Top