Udupi

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನ ➤ ಹೆಣ್ಣು ಮರಿಗೆ ಜನ್ಮ ನೀಡಿದ ‘ಲಕ್ಷ್ಮೀ’

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜು.01: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಹೌದು ಮಂಜುನಾಥನ ಸನ್ನಿಧಿ ಗೆ ಇಂದು ಪುಟ್ಟ, ಪುಟ್ಟ ಹೆಜ್ಜೆಯನಿಟ್ಟು, ಮುದ್ದಾದ ಪುಟ್ಟ ಲಕ್ಷ್ಮೀ ಆಗಮಿಸಿದ್ದಾಳೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಹೆಸರಿನ ಆನೆ ಇಂದು ಮುಂಜಾನೆ ಹೆಣ್ಣು ಮರಿಗೆ ಜನ್ಮ ನೀಡಿದೆ.   ಮಾವುತರು ಆನೆ ಮರಿಗೆ ಉಪಚಾರ ನಡೆಸುತ್ತಿದ್ದು, ಆನೆ ಮರಿ ಆರೋಗ್ಯವಾಗಿದೆ ಎನ್ನಲಾಗಿದೆ. ಸಚಿವ ಆನಂದ್ ಸಿಂಗ್ ಅವರು ಧರ್ಮಸ್ಥಳಕ್ಕೆ ಈ ಆನೆಯನ್ನು ನೀಡಿದ್ದರು. ತುಂಟಾಟದಿಂದ ಧರ್ಮಸ್ಥಳದಲ್ಲಿ ಲಕ್ಷ್ಮೀ ಅಚ್ಚುಮೆಚ್ಚಾಗಿತ್ತು. ಧರ್ಮಸ್ಥಳದ […]

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನ ➤ ಹೆಣ್ಣು ಮರಿಗೆ ಜನ್ಮ ನೀಡಿದ ‘ಲಕ್ಷ್ಮೀ’ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಕರಾವಳಿ ,ಜು.01: ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಏಳುತ್ತಿರುವುದರಿಂದ ಇನ್ನೂ 5 ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.    ದಕ್ಷಿಣ ಕನ್ನಡ,ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ತುಮಕೂರು, ಧಾರವಾಡ,ಶಿವಮೊಗ್ಗ, ಸೇರಿದಂತೆ 15 ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.  

ಕರಾವಳಿಯಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಕೊಂಬಾರು :ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ,ಜೂ.30:  ಕೊಂಬಾರು ಗ್ರಾಮ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣಗೊಂಡ ಭಾರತ್ ನಿರ್ಮಾಣ್ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಆದಿತ್ಯವಾರದಂದು ನಡೆಯಿತು.   ಗ್ರಾಮ ಪಂಚಯತ್ ಅಧ್ಯಕ್ಷರಾದ ಅಜಿತ್ ಎಸ್.ರವರು ಕಟ್ಟಡ ಉದ್ಘಾಟಿಸಿದರು. ತಾ. ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಢಾರಿ, ಕಡಬ ಕ್ಷೇತ್ರದ ಜಿ. ಪಂ ಸದಸ್ಯ ಪಿ.ಪಿ ವರ್ಗೀಸ್, ಕೋ- ಆರ್ಡಿನೇಟರ್, ಕಟ್ಟಡ ನಿರ್ಮಾಣಕ್ಕೆ ಸಮಾಗ್ರಿ ಸರಬರಾಜುದಾರರು, ಗ್ರಾಮ

ಕೊಂಬಾರು :ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡದ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಇಂದು ಸಂಜೆ 4ಕ್ಕೆ ಮೋದಿ ಭಾಷಣ ➤ ಎಲ್ಲರ ಚಿತ್ತ ಪ್ರಧಾನಿಯತ್ತ

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.30:  ಮಂಗಳವಾರ ಪ್ರಧಾನ ನರೇಂದ್ರ ಮೋದಿ ಅವರು ಮತ್ತೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿ ಟ್ವಿಟರ್ ಖಾತೆ ಮಾಹಿತಿ ಹಂಚಿಕೊಂಡಿದ್ದು, ಸಂಜೆ 4 ಗಂಟೆಗೆ ಪ್ರಧಾನಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ. ಒಂದನೇ ಹಂತದ ಅನ್ಲಾಕ್ ಪ್ರಕ್ರಿಯೆಯ ದಿನ ಕೊನೆಗೊಳ್ಳುವ ದಿನದಂತೆ ಪ್ರಧಾನಿ ಮೋದಿ ಭಾಷಣ ಮಾಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇನ್ನು ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ಒಂದೇ ದಿನ 18584 ಪ್ರಕರಣಗಳು

ಇಂದು ಸಂಜೆ 4ಕ್ಕೆ ಮೋದಿ ಭಾಷಣ ➤ ಎಲ್ಲರ ಚಿತ್ತ ಪ್ರಧಾನಿಯತ್ತ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

 21 ವರ್ಷದ ಟಿಕ್ ಟಾಕ್ ಸ್ಟಾರ್ ಕೊಲೆ ➤ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರೇಮಿ.!

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.29:   ಒನ್ ಸೈಡ್ ಲವ್​ನಿಂದ ಕ್ರೋದಗೊಂಡ ಯುವಕನೊಬ್ಬ 21 ವರ್ಷದ ಟಕ್ ಟಾಕ್ ಸ್ಟಾರ್ ಶಿವಾನಿಯನ್ನ ಕೊಂದಿರುವ ಘಟನೆ ಹರಿಯಾಣ ಜಿಲ್ಲೆಯ ಸೋನೆಪತ್ ಜಿಲ್ಲೆಯಲ್ಲಿ ನಡೆದಿದೆ. ಅರಿಫ್ ಎಂಬಾತ ತನ್ನ ಮಗಳನ್ನ ಕೊಂದಿದ್ದಾನೆ ಎಂದು ಶಿವಾನಿಯ ತಂದೆ ವಿನೋದ್ ಅವರು ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ಧಾರೆ. ನಿನ್ನೆ ಭಾನುವಾರ ಶಿವಾನಿಯನ್ನ ಉಸಿರುಗಟ್ಟಿಸಿ ಕೊಲೆ ಮಾಡಲಾಗಿರುವುದು ತಿಳಿದುಬಂದಿದೆ. ಪೊಲೀಸರು ಆರೋಪಿ ಆರಿಫ್​ನನ್ನು ಹಿಡಿಯಲು ಬಲೆ ಬೀಸಿದ್ಧಾರೆ.   ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

 21 ವರ್ಷದ ಟಿಕ್ ಟಾಕ್ ಸ್ಟಾರ್ ಕೊಲೆ ➤ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರೇಮಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜು.5 ರಿಂದ ಭಾನುವಾರ ಕಂಪ್ಲೀಟ್ ಲಾಕ್‌ಡೌನ್ ಫಿಕ್ಸ್ ➤ ಸರ್ಕಾರದಿಂದ ಅಧಿಕೃತ ಆದೇಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.29: ಕೋವಿಡ್ 19 ನಿಯಂತ್ರಣಕ್ಕಾಗಿ ಕೆಲ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಇದೀಗ ಅಧಿಕೃತ ಆದೇಶವನ್ನು ಸಹ ಹೊರಡಿಸಿದೆ.ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಜುಲೈ 5 ರಿಂದ ಮುಂದಿನ ನಾಲ್ಕು ಭಾನುವಾರ ಪೂರ್ಣ ದಿನದ ಲಾಕ್‌ಡೌನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಜುಲೈ 5 ರಿಂದ ಆಗಸ್ಟ್ 2ರ ವರೆಗಿನ ಎಲ್ಲಾ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಇರಲಿದೆ. ಆದ್ರೆ ಅಗತ್ಯ ಸರಕು ಸಾಗಣೆಗೆ ಯಾವುದೇ

ಜು.5 ರಿಂದ ಭಾನುವಾರ ಕಂಪ್ಲೀಟ್ ಲಾಕ್‌ಡೌನ್ ಫಿಕ್ಸ್ ➤ ಸರ್ಕಾರದಿಂದ ಅಧಿಕೃತ ಆದೇಶ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಪ್ರಥಮ ಕೊವೀಡ್ ಸೋಂಕಿತ ವ್ಯಕ್ತಿ ಗುಣಮುಖ

(ನ್ಯೂಸ್ ಕಡಬ) newskadaba.com ಸುಳ್ಯ,ಜೂ.29: ನಗರ ಸಭೆ ವ್ಯಾಪ್ತಿಯಲ್ಲಿ ಪ್ರಥಮ ಕೊರೋನಾ ಪ್ರಕರಣ ಬೆಳಕಿಗೆ ಬಂದಿದ್ದ ನಗರಸಭಾ ಸದಸ್ಯೆಯ ಮಾನವಾದ ಚಿಕ್ಕಮುಡ್ನೂರು ನಿವಾಸಿಯೊಬ್ಬರು ಗುಣಮುಖರಾಗಿ ಮನೆಗೆ ಸೇರಿದ್ದಾರೆ. ಜೂ. 20 ರಂದು ಅವರಿಗೆ ಕೊರೋನಾ ದೃಢಗೊಂಡ ಕುರಿತು ವರದಿ ಬಂದಿದ್ದು, ಇದೀಗಾ 7 ದಿನಗಳ ಬಳಿಕ ಅವರ ವರದಿಯಲ್ಲಿ ಕೊರೋನಾ ನೆಗೆಟಿವ್ ಆಗಿರುವ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದ್ದಾರೆ.     ಜ್ವರ ಶೀತ , ಕೆಮ್ಮು ಭಾದೆಯಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಜೂ. 18

ಪುತ್ತೂರು: ಪ್ರಥಮ ಕೊವೀಡ್ ಸೋಂಕಿತ ವ್ಯಕ್ತಿ ಗುಣಮುಖ Read More »

ಕರಾವಳಿ, ಕರ್ನಾಟಕ

ಜುಲೈ ಅಂತ್ಯಕ್ಕೆ PU, ಆಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.29:  ರಾಜ್ಯದಲ್ಲಿ SSLC ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ಜುಲೈ ಅಂತ್ಯಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಎಸ್‌ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.     ರಾಜ್ಯದಲ್ಲಿ SSLC ಪರೀಕ್ಷೆ‌ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಕ್ಕಳ ಗೈರು ಹಾಜರಿಯಲ್ಲಿ‌ ಅಷ್ಟೊಂದು‌ ವ್ಯತ್ಯಾಸ‌ ಆಗಿಲ್ಲ. ಮಕ್ಕಳಿಗೆ‌ ಪರೀಕ್ಷಾ ಕೇಂದ್ರಗಳು ಸುರಕ್ಷಿತ ಕೇಂದ್ರಗಳಾಗಿವೆ ಎಂದರು. ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜುಲೈ

ಜುಲೈ ಅಂತ್ಯಕ್ಕೆ PU, ಆಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕರಾವಳಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ ➤ ಉಳ್ಳಾಲದ ವೃದ್ಧೆ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.29:  ಕರಾವಳಿಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.ಮಂಗಳೂರಿನ ಉಳ್ಳಾಲ ನಿವಾಸಿ 60 ವರ್ಷದ ವೃದ್ದೆ ಸಾವನ್ನಪ್ಪಿದ್ದು ಕೊರೊನಾ ಸೋಂಕು ದೃಢಪಟ್ಟ ಬಳಿಕ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.   ಅವರು ಲಿವರ್, ಡಯಾಬಿಟಿಸ್ ಮತ್ತು ಹೃದಯ ಖಾಯಿಲೆಯಿಂದಲೂ ಬಳಲುತ್ತಿದ್ದು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಇನ್ನು ಉಳ್ಳಾಲದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲ್ಲೇ ಇದ್ದು ಸೋಂಕು ಪತ್ತೆಯಾದ ಪ್ರದೇಶದಲ್ಲಿ

ಕರಾವಳಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ ➤ ಉಳ್ಳಾಲದ ವೃದ್ಧೆ ಸಾವು Read More »

ಕರಾವಳಿ, ಕರ್ನಾಟಕ

ವೈರಲ್ ಆಯ್ತು ಚಿಕ್ಕಣ್ಣ, ‘ಟಗರು’ ಸರೋಜಾ ಮದುವೆ ಫೋಟೋ ➤ ಬಯಲಾಯ್ತು ಅಸಲಿಯತ್ತು

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.28:  ಕಾಮಿಡಿ ಸ್ಟಾರ್ ಚಿಕ್ಕಣ್ಣ ಮತ್ತು ‘ಟಗರು’ ಸರೋಜಾ ಖ್ಯಾತಿಯ ನಟಿ ತ್ರಿವೇಣಿ ರಾವ್ ಅವರ ಮದುವೆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇವರಿಬ್ಬರು ಮದುವೆಯಾಗಿದ್ದಾರೆ ಎನ್ನುವ ಸುದ್ದಿ ಹರಡಿದೆ.   ಚಿಕ್ಕಣ್ಣ ಮತ್ತು ತ್ರಿವೇಣಿ ಅವರು ವಧು ವರರ ಡ್ರೆಸ್ ನಲ್ಲಿ ಕಾಣಿಸಿಕೊಂಡಿರುವ ಫೋಟೋ ವೈರಲ್ ಆಗಿದ್ದರಿಂದ ಅನೇಕರು ಶುಭಾಶಯ ಹೇಳಿದ್ದಾರೆ. ಆದರೆ ಇದೆಲ್ಲವೂ ಸುಳ್ಳು ಸುದ್ದಿ ಎಂದು ತ್ರಿವೇಣಿ ಅವರು ಸ್ಪಷ್ಟನೆ ನೀಡಿದ್ದಾರೆ.ಚಿಕ್ಕಣ್ಣನವರ ಹುಟ್ಟುಹಬ್ಬದ ಅಂಗವಾಗಿ ಶುಭಾಶಯ ಹೇಳಲು

ವೈರಲ್ ಆಯ್ತು ಚಿಕ್ಕಣ್ಣ, ‘ಟಗರು’ ಸರೋಜಾ ಮದುವೆ ಫೋಟೋ ➤ ಬಯಲಾಯ್ತು ಅಸಲಿಯತ್ತು Read More »

ಕರ್ನಾಟಕ
Scroll to Top