Udupi

ಬೆಂಗಳೂರು ಮತ್ತೆ ಲಾಕ್​ಡೌನ್​​ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.26: ಕೋವಿಡ್​​-19 ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಮತ್ತೆ ಲಾಕ್​ಡೌನ್​​​ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ಧಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕೊರೋನಾ ವೈರಸ್​ ತಡೆಗೆ ಸರ್ವಪಕ್ಷಗಳ ಶಾಸಕರ ಸಭೆ ಕರೆದಿದ್ದೇವೆ. ಈ ಕೋವಿಡ್​​​-19 ಸೋಂಕು ನಿಯಂತ್ರಣೆಗೆ ಶಾಸಕರ ಅಭಿಪ್ರಾಯ ಮುಖ್ಯ. ಬೆಂಗಳೂರು ಮತ್ತೆ ಲಾಕ್​ಡೌನ್​ ಮಾಡುವ ಯೋಚನೆಯೇ ಇಲ್ಲ ಎಂದರು.   ಇತ್ತೀಚೆಗಷ್ಟೇ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಯತ್ತ ಸಾಗಿದೆ. ಹೀಗಾಗಿ ಬೆಂಗಳೂರು ಲಾಕ್​ಡೌನ್​ […]

ಬೆಂಗಳೂರು ಮತ್ತೆ ಲಾಕ್​ಡೌನ್​​ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ ಚೇಳೂರಿನಲ್ಲಿ ರಸ್ತೆ ಅಪಘಾತ ➤ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜೂ.26:  ಲೈನ್ ಸೇಲ್ ಮಾಡುವ ಮಾರುತಿ ಒಮ್ನಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಂಭೀರಾ ಗಾಯಗೊಂಡಿದ್ದಾರೆ. ಘಟನೆ ದ. ಕನ್ನಡದ ಚೇಳೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ. ಘಟನ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ದಾವಿಸಿದ್ದಾರೆ.   ದ. ಕನ್ನಡ ಜಿಲ್ಲೆಯೆ ಬಂಟ್ವಾಳ ತಾಲೂಕಿನ ಚೇಳೂರು ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ವ್ಯಾನ್ ಕೂಡ ಸಂಪೂರ್ಣವಾಗಿ

ಬಂಟ್ವಾಳ ಚೇಳೂರಿನಲ್ಲಿ ರಸ್ತೆ ಅಪಘಾತ ➤ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ Read More »

ಕರಾವಳಿ, ಕರ್ನಾಟಕ

ಪಾಕ ಶಾಲೆಯಾದ ಪಾಠಶಾಲೆ ➤ ಬಾಣಸಿಗರಾದ ಉಪನ್ಯಾಸಕರು

(ನ್ಯೂಸ್ ಕಡಬ) newskadaba.com ಪುತ್ತೂರು ,ಜೂ.25:  ಕೋವಿಡ್ 19 ಆರ್ಥಿಕ ಸಂಕಷ್ಟವನ್ನು ಎದುರಿಸುವ ಸಲುವಾಗಿ ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆಯು ಸದ್ಯದ ಮಟ್ಟಿಗೆ ಪಾಠದ ಬದಲು ಪಾಕಶಾಲೆಯಾಗಿ ಬದಲಾಗಿದೆ. ವಿದ್ಯಾಲಯದ ಬೋದಕ ಹಾಗೂ ಬೋಧಕೇತರ ವರ್ಗದಿಮದ ಆಹಾರೋತ್ಪನ್ನಗಳನ್ನು ತಯಾರಿಸುವ ಪ್ರಯತ್ನ ಆರಂಭಗೊಂಡಿದ್ದು, ಬದುಕಿನ ಪಾಠಕ್ಕೆ ವಿದ್ಯಾಲಯ ಸಾಕ್ಷಿಯಾಗಿದೆ. ಕೋವಿಡ್ -19 ಪರಿಣಾಮ ಈ ವರ್ಷ ವಿದ್ಯಾಲಯದ ಪ್ರವೇಶಾತಿ ಆರಂಭಗೊಂಡಿಲ್ಲ. ಇದರಿಂದ ಎಲ್ಲ ಶಾಳಾ ಕಾಲೇಜುಗಳಳತೆ ಅಂಬಿಕಾ ವಿದ್ಯಾಲಯವೂ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಆದರೆ ಪುತ್ತೂರಿನ ಅಂಬಿಕಾ ವಿದ್ಯಾಲಯವು “ಶಿವಂ

ಪಾಕ ಶಾಲೆಯಾದ ಪಾಠಶಾಲೆ ➤ ಬಾಣಸಿಗರಾದ ಉಪನ್ಯಾಸಕರು Read More »

ಕರಾವಳಿ, ಕರ್ನಾಟಕ

ಚಾರ್ಮಾಡಿ ಘಾಟಿಯಲ್ಲಿ ಅಕ್ರಮ ಗೋ ಸಾಗಾಟಕ್ಕೆ ಎಸ್.ಐ ಬ್ರೇಕ್ ➤ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜೂ.25:  ಅಕ್ರಮ ಗೋಸಾಗಾಟಕ್ಕೆ ಬೆಳಂಬೆಳಗ್ಗೆ ಧರ್ಮಸ್ಥಳ ಪೊಲೀಸರು ಬ್ರೇಕ್ ಹಾಕಿದ್ದಾರೆ. ಚಿತ್ರದುರ್ಗದಿಂದ ನೆಚ್ಚೆಪದವು, ವರ್ಕಾತಿ ಕೇರಳಕ್ಕೆ ಲಾರಿಯಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಿಸುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ, ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಾಸ್ಥಳ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪವನ್ ಕುಮಾರ್ ನೇತೃತ್ವದಲ್ಲಿ ಲಾರಿ ಮತ್ತು ದನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಲಾದ ಮಹಮ್ಮದ್ ಹಫೀಜ್, ಮಹಮ್ಮದ್ ಅಝರಿದ್ದೀನ್ ಹಾಗೂ ಡ್ರೈವರ್ ನರೇಶ್ ರವರನ್ನ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.  

ಚಾರ್ಮಾಡಿ ಘಾಟಿಯಲ್ಲಿ ಅಕ್ರಮ ಗೋ ಸಾಗಾಟಕ್ಕೆ ಎಸ್.ಐ ಬ್ರೇಕ್ ➤ ಮೂವರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ➤ ಯುವತಿ ಸ್ಥಳದಲ್ಲೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.25: ಸ್ವಿಪ್ಟ್ ಕಾರೊಂದು ಅತಿವೇಗ ಮತ್ತು ಅಜಾರೂಗತೆಯಿಂದ ಚಲಿಸಿ ಆಕ್ಟಿವಾ ಸ್ಕೂಟರ್ ಮತ್ತು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ ಗಾಯಗೊಂಡು ಮೃತ ಪಟ್ಟ ಗಟನೆ ನಗರದ ಹೊರ ವಲಯದ ಬೆಂಜನಪದವು ದಿವ್ಯ ಜ್ಯೋತಿ ಅಂಗಡಿ ಎದುರು ಬುಧವಾರ ನಡೆದಿದೆ.     ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ 23 ವರ್ಷದ ಶ್ಯಾಮಲಾ ಎಂಬ ಯುವತಿ ಗಂಭೀರಾ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೃತ ಪಟ್ಟ ಶ್ಯಾಮಲಾ ಎಂಬುವವರು ಬಂಟ್ವಾಳದ ಕ್ಷೇತ್ರ ಶಿಕ್ಷಣ

ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ➤ ಯುವತಿ ಸ್ಥಳದಲ್ಲೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶ್ರೀನಗರ: ಇಬ್ಬರು ಉಗ್ರರನ್ನು ನೆಲಕ್ಕುರುಳಿಸಿದ ಭದ್ರತಾ ಪಡೆಗಳು

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ.25:  ಭಾರತೀಯ ಭದ್ರತಾ ಪಡೆಗಳು ಇಂದು ಮುಂಜಾನೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಉತ್ತರ ಕಾಶ್ಮೀರದ ಹರ್ಶಿ ಗ್ರಾಮದಲ್ಲಿ ಇಬ್ಬರು ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿವೆ. ಭಾರತೀಯ ಸೇನೆ, ಜಮ್ಮು ಕಾಶ್ಮೀರ ಪೊಲೀಸರು`ಮತ್ತು ಸಿಆರ್ಪಿಎಫ್ ಜವಾನರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ನೆಲಕ್ಕುರುಳಿಸಲಾಗಿದೆ. ಸಾಪೋರ್ ಜಿಲ್ಲೆಯ ಹರ್ಶಿವ ದಲ್ಲಿ ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಭದ್ರತಾ ಪಡೆಗಳು ಇಬ್ಬರನ್ನು ಹತ್ಯೆ ಮಾಡಿದೆ. ಇನ್ನೂ ಎನ್ ಕೌಂಟರ್ ನಡೆಯುತ್ತಿದೆ

ಶ್ರೀನಗರ: ಇಬ್ಬರು ಉಗ್ರರನ್ನು ನೆಲಕ್ಕುರುಳಿಸಿದ ಭದ್ರತಾ ಪಡೆಗಳು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ಮ್ಯಾನ್ ಹೋಲ್ ಗೆ ಇಳಿದ ಕಾರ್ಪೋರೇಟರ್

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.25: ಚರಂಡಿ ನೀರು ಬ್ಲಾಕ್ ಆಗಿದ್ದನ್ನು ಸರಿ ಪಡಿಸಲು ಖುದ್ದು ಕಾರ್ಪೋರೇಟರ್ ಮ್ಯಾನ್ ಹೋಲ್ ಗೆ ಇಳಿದ ಘಟನೆ ಮಂಗಳೂರಿನ ಕದ್ರಿ ಕಂಬಳ ರಸ್ತೆಯಲ್ಲಿ ನಡೆದಿದೆ. ಮಂಗಳೂರಿನ ಕದ್ರಿ ಕಂಬಳ ರಸ್ತೆಯಲ್ಲಿನ ಚರಂಡಿಯಲ್ಲಿ ಮಳೆ ನೀರಿನ ಹರಿವಿನ ಸಮಸ್ಯೆಯಾಗಿ ತಡೆಯುಂಟಾದಾಗ ಸಮಸ್ಯೆ ಏನೆಂಬುದು ತಿಳಿಯಲು, ಪಕ್ಕದಲ್ಲಿ ಮ್ಯಾನ್ ಹೋಲ್ ಚೇಂಬರ್ ಇದ್ದರೂ ಕಾರ್ಮಿಕರು ಅದರೊಳಗೆ ಇಳಿದು ಸಮಸ್ಯೆ ಬಗೆ ಹರಿಸಲು ಒಪ್ಪಲಿಲ್ಲ. ಈ ಸಂದರ್ಭದಲ್ಲಿ ಸ್ವತಃ ಕದ್ರಿಯ ಕಾರ್ಪೊರೇಟರ್, ಕದ್ರಿ ಮನೋಹರ್ ಶೆಟ್ಟಿಯವರು

ಮಂಗಳೂರು : ಮ್ಯಾನ್ ಹೋಲ್ ಗೆ ಇಳಿದ ಕಾರ್ಪೋರೇಟರ್ Read More »

ಕರಾವಳಿ, ಕರ್ನಾಟಕ

ಕೊರೋನಾ ಅತಂಕದ ನಡುವೆ ವಿದ್ಯಾರ್ಥಿಗಳು ➤ ನಾಳೆಯಿಂದ SSLC ಅಗ್ನಿ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.24:  ಕೊರೋನಾ ಭಯದ ನಡುವೆ SSLC ವಿದ್ಯಾರ್ಥಿಗಳಿಗೆ ಅಗ್ನಿ ಪರೀಕ್ಷೆ ಆತಂಕ ಶುರುವಾಗಿದೆ.ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡಿಕೆ ಸಾದ್ಯವಿಲ್ಲ ಅಂತ ಶಿಕ್ಷಣ ಇಲಾಖೆ ಹೇಳಿದೆ,ಜೊತೆಗೆ ಅಗತ್ಯ ಕ್ರಮಗಳನ್ನ ತಗೆದುಕೊಂಡು SSLC . ಪರೀಕ್ಷೆ ಸಿದ್ದತೆ ಕೂಡ ನಡೆದಿದೆ.ರಾಜ್ಯದಲ್ಲಿ ಕೊರೋನಾ ಹೆಮ್ಮಾರಿ ಆರ್ಭಟದ ನಡುವೆಯೂ ನಿಗದಿಯಂತೆ SSLC ಪರೀಕ್ಷೆ ಮಾಡಿಯೇ ತೀರಲು ಶಿಕ್ಷಣ ಇಲಾಖೆ ಪಣ ತೊಟ್ಟಿದೆ. ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭವಾಗಲಿದೆ. ಕೊರೋನಾ ಆತಂಕದ ನಡುವೆಯೇ 8.5 ಲಕ್ಷ ವಿದ್ಯಾರ್ಥಿಗಳು SSLC

ಕೊರೋನಾ ಅತಂಕದ ನಡುವೆ ವಿದ್ಯಾರ್ಥಿಗಳು ➤ ನಾಳೆಯಿಂದ SSLC ಅಗ್ನಿ ಪರೀಕ್ಷೆ Read More »

ಕರಾವಳಿ, ಕರ್ನಾಟಕ

ಕೋವಿಡ್ -19 ಗೆ ಬಲಿಯಾದ ವ್ಯಕ್ತಿಯ ದಫನ ➤ ಶಾಸಕ ಯು.ಟಿ ಖಾದರ್ ಸಾಥ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.24:  ಈಗಾಗಲೇ, ಮಂಗಳೂರಿನಲ್ಲಿ ಕೊರೋನ ಸೋಂಕಿಗೆ ಒಟ್ಟು 9 ಮಂದಿ ಬಲಿಯಾಗಿದ್ದಾರೆ. ಕಳೆದ ದಿನ ಕೊರೋನ ಸೋಂಕಿನಿಂದ ಮೃತಪಟ್ಟ 70 ವರ್ಷದ ವ್ಯಕ್ತಿಯ ಮೃತದೇಹವನ್ನು ಮಂಗಳವಾರ ಸಂಜೆ ಬೋಳಾರದ ಜುಮಾ ಮಸ್ಜಿದ್ ಆವರಣದಲ್ಲಿರುವ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.   ಕರಾವಳಿಯಲ್ಲಿ ಕೊರೋನಾ ಸೋಂಕು ಬೇರೆ ಬೇರೆ ಅಯಾಮಗಳಲ್ಲಿ ವಕ್ಕರಿಸುತ್ತಿದೆ. ವಯಸ್ಸಿನ ಮೀತಿಯಿಲ್ಲದೆ ಮಕ್ಕಳಿಂದ ಹಿಡಿದು ವೃದ್ದವರ ವರೆಗೆ ಆವರಿಸಿದೆ , ಬಲಿ ಪಡೆದುಕೊಳ್ತಿದೆ. ಬೋಳಾರ ಮಸೀದಿಯ ಕಮಿಟಿ ಮುಖಂಡರ ಒಪ್ಪಿಗೆಯೊಂದಿಗೆ ಸಂಜೆ

ಕೋವಿಡ್ -19 ಗೆ ಬಲಿಯಾದ ವ್ಯಕ್ತಿಯ ದಫನ ➤ ಶಾಸಕ ಯು.ಟಿ ಖಾದರ್ ಸಾಥ್ Read More »

ಕರಾವಳಿ, ಕರ್ನಾಟಕ

ಉಡುಪಿ: ಕೋವಿಡ್ ಲ್ಯಾಬ್ ಶೀಘ್ರ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.24:   ಗಂಟಲು ದ್ರವ ಪರೀಕ್ಷೆಗಾಗಿ ಎಲ್ಲ ಜಿಲ್ಲೆಗಳಲ್ಲಿಯೂ ಕೋವಿಡ್ ಲ್ಯಾಬ್ ತೆರೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಉಡುಪಿಯಲ್ಲಿ ನಾಲ್ಕೈದು ದಿನಗಳಲ್ಲಿ ಲ್ಯಾಬ್ ಕಾರ್ಯಾರಂಭಿಸಲಿದೆ ಎಂದು ಮುಜರಾಯಿ ಹಾಗೂ ಮೀನುಗಾರಿಕಾ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಪುರಸಭೆ ಕಚೇರಿಯಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಹಾಗೂ ಪರಿಣಿತರು ಸೋಂಕು ಪ್ರಮಾಣ ಹೆಚ್ಚಾದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ನೀಡುತ್ತಿದ್ದು, ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸೌಲಭ್ಯಗಳನ್ನು

ಉಡುಪಿ: ಕೋವಿಡ್ ಲ್ಯಾಬ್ ಶೀಘ್ರ ಕಾರ್ಯ ಆರಂಭ Read More »

ಕರಾವಳಿ, ಕರ್ನಾಟಕ
Scroll to Top