ಬೆಂಗಳೂರು ಮತ್ತೆ ಲಾಕ್ಡೌನ್ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ
(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.26: ಕೋವಿಡ್-19 ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಮತ್ತೆ ಲಾಕ್ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ಧಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕೊರೋನಾ ವೈರಸ್ ತಡೆಗೆ ಸರ್ವಪಕ್ಷಗಳ ಶಾಸಕರ ಸಭೆ ಕರೆದಿದ್ದೇವೆ. ಈ ಕೋವಿಡ್-19 ಸೋಂಕು ನಿಯಂತ್ರಣೆಗೆ ಶಾಸಕರ ಅಭಿಪ್ರಾಯ ಮುಖ್ಯ. ಬೆಂಗಳೂರು ಮತ್ತೆ ಲಾಕ್ಡೌನ್ ಮಾಡುವ ಯೋಚನೆಯೇ ಇಲ್ಲ ಎಂದರು. ಇತ್ತೀಚೆಗಷ್ಟೇ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಯತ್ತ ಸಾಗಿದೆ. ಹೀಗಾಗಿ ಬೆಂಗಳೂರು ಲಾಕ್ಡೌನ್ […]
ಬೆಂಗಳೂರು ಮತ್ತೆ ಲಾಕ್ಡೌನ್ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









