Udupi

ಒಂಟಿ ಕೈಯಲ್ಲಿ ಮಾಸ್ಕ್ ಹೊಲಿದ ಬಾಲಕಿ ➤ SSLC ವಿದ್ಯಾರ್ಥಿಗಳಿಗೆ ಉಡುಪಿ ವಿದ್ಯಾರ್ಥಿನಿ ಕೊಡುಗೆ

(ನ್ಯೂಸ್ ಕಡಬ) newskadaba.com  ಉಡುಪಿ ,ಜೂ.19: SSLC ಪರೀಕ್ಷೆ ಸಂದರ್ಭ ವಿದ್ಯಾರ್ಥಿಗಳಿಗೆ ಹಂಚಲು ಸ್ಕೌಟ್ಸ್ ಆ್ಯಂಡ್ ಗೈಡ್ಸ್ 1 ಲಕ್ಷ ಮಾಸ್ಕ್ ಹೊಲಿಯುವ ಗುರಿ ಹೊಂದಿದ್ದು, ಉಡುಪಿಯ ಬಾಲಕಿಯೊಬ್ಬಳು ಒಂದೇ ಕೈಯಲ್ಲಿ 15 ಮಾಸ್ಕ್ ಹೊಲಿದುಕೊಟ್ಟು ಗಮನ ಸೆಳೆದಿದ್ದಾಳೆ. ಕಲ್ಯಾಣಪುರ ಸಂತೆಕಟ್ಟೆಯ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆ 6ನೇ ತರಗತಿ ವಿದ್ಯಾರ್ಥಿ ಸಿಂಧೂರಿ (10) ಹುಟ್ಟಿನಿಂದ ಮಣಿಗಂಟಿನ ಕೆಳಗೆ ಎಡಗೈ ಇಲ್ಲ. ಕಬ್ ಬುಲ್ ಬುಲ್(ಸ್ಕೌಟ್ಸ್ ಆ್ಯಂಡ್ ಗೈಡ್ಸ್) ವಿದ್ಯಾರ್ಥಿಯಾದ ಸಿಂಧೂರಿಗೆ 10 ಮಾಸ್ಕ್ ಮಾಡಿಕೊಡುವಂತೆ […]

ಒಂಟಿ ಕೈಯಲ್ಲಿ ಮಾಸ್ಕ್ ಹೊಲಿದ ಬಾಲಕಿ ➤ SSLC ವಿದ್ಯಾರ್ಥಿಗಳಿಗೆ ಉಡುಪಿ ವಿದ್ಯಾರ್ಥಿನಿ ಕೊಡುಗೆ Read More »

ಕರಾವಳಿ, ಕರ್ನಾಟಕ

ಮಾಸ್ಕ್ ಧರಿಸದೆ ಓಡಾಡಿದರೆ ಎಚ್ಚರ ➤ ಉಡುಪಿಯಲ್ಲಿ 27,000 ರೂ. ದಂಡ ಸಂಗ್ರಹ

(ನ್ಯೂಸ್ ಕಡಬ) newskadaba.com  ಉಡುಪಿ ,ಜೂ.19:  ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಮಾಸ್ಕ್ ಹಾಕದೆ ಹೊರಗಡೆ ಓಡಾಟ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಈವರೆಗೆ ಮಾಸ್ಕ್ ಹಾಕದವರಿಂದ ಸುಮಾರು 27,000 ರೂ.ವರೆಗೆ ದಂಡ ವಸೂಲಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಾಸ್ಕ್ ಹಾಕದವರಿಗೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು. ಹಾಗೂ ದಂಡ ವಿಧಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.   ಕೊರೋನಾ ವಿರುದ್ಧ ನಿರಂತರ ಹೋರಾಟ ಅಗತ್ಯವಾಗಿದೆ. ಈ ಹೋರಾಟ ಮುಗಿಯುವುದಿಲ್ಲ. ಈ ಹೋರಾಟದಲ್ಲಿ ಬಹಳ ಮುಖ್ಯವಾದ ಅಸ್ತ್ರ

ಮಾಸ್ಕ್ ಧರಿಸದೆ ಓಡಾಡಿದರೆ ಎಚ್ಚರ ➤ ಉಡುಪಿಯಲ್ಲಿ 27,000 ರೂ. ದಂಡ ಸಂಗ್ರಹ Read More »

ಕರಾವಳಿ, ಕರ್ನಾಟಕ

ಕರಾವಳಿ: ಗಗನಕ್ಕೇರಿದ ಒಣಮೀನಿನ ಬೆಲೆ

(ನ್ಯೂಸ್ ಕಡಬ) newskadaba.com  ಮಲ್ಪೆ ,ಜೂ.19: ಸಾಮಾನ್ಯವಾಗಿ ಕರಾವಳಿಯಲ್ಲಿ ಯಾಂತ್ರಿಕ ಮೀನುಗಾರಿಕೆ ನಿಷೇಧದ ಸಂದರ್ಭದಲ್ಲಿ ಒಣ ಮೀನಿನ ಸಾರು ಪರ್ಯಾಯವಾಗಿ ಹಸಿಮೀನಿನ ಸ್ಥಾನವನ್ನು ತುಂಬುತ್ತದೆ. ಈ ಬಾರಿ ಆರಂಭದಿಂದ ಕಾಡಿದ ಚಂಡಮಾರುತ, ಮೀನಿನ ಕ್ಷಾಮ, ಮಾರ್ಚ್‌ ಬಳಿಕ ಕೊರೊನಾ ಲಾಕ್‌ಡೌನ್‌ನಿಂದಾಗಿ ಸರಿಯಾದ ಮೀನುಗಾರಿಕೆ ಇಲ್ಲದೆ ಮಳೆಗಾಲ ಪೂರ್ವದ 3 ತಿಂಗಳ ವ್ಯವಹಾರ ಆಗದಿರು ವುದು ಒಣಮೀನಿನ ವ್ಯಾಪಾರದ ಮಹಿಳೆ ಯರಿಗೆ ದೊಡ್ಡ ಹೊಡೆತವಾಗಿದೆ. ಪರಿಣಾಮವಾಗಿ ಒಣಮೀನಿನ ದಾಸ್ತಾನಿಲ್ಲದೆ ಲಾಕ್‌ಡೌನ್‌ ಅನಂತರದ ದಿನಗಳಲ್ಲಿ ಮೀನಿನ ಲಭ್ಯತೆ ಇಲ್ಲದೆ ದರ

ಕರಾವಳಿ: ಗಗನಕ್ಕೇರಿದ ಒಣಮೀನಿನ ಬೆಲೆ Read More »

ಕರಾವಳಿ, ಕರ್ನಾಟಕ

ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ತರಕಾರಿ ಟೆಂಪೋ ➤ ಸ್ಥಳದಲ್ಲೇ ಇಬ್ಬರ ದುರ್ಮರಣ..!!

(ನ್ಯೂಸ್ ಕಡಬ) newskadaba.com ಉಡುಪಿ, ಜೂ.18., ಕುಂದಾಪುರದಿಂದ ಉಡುಪಿಗೆ ತರಕಾರಿ ಹೊತ್ತು ತರುತ್ತಿದ್ದ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ 66 ರ ಅಂಬಾಗಿಲು ಬಳಿ ಗುರುವಾರ ನಡೆದಿದೆ. ಅಪಘಾತದ ರಭಸಕ್ಕೆ ಚಾಲಕ ಮತ್ತು ಸಹಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉದ್ಯಾವರದಲ್ಲಿ ತರಕಾರಿ ವ್ಯಾಪಾರವನ್ನು ಮಾಡುತ್ತಿದ್ದ ದಿನೇಶ್ (35) ಮತ್ತು ಮಂಜು (30) ಮೃತಪಟ್ಟ ದುರ್ಧೈವಿಗಳು. ಕುಂದಾಪುರದಿಂದ ಉದ್ಯಾವರಕ್ಕೆ ಟೆಂಪೋ ಟ್ರಾಕ್ಸ್ ನಲ್ಲಿ ತರಕಾರಿ ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ

ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ತರಕಾರಿ ಟೆಂಪೋ ➤ ಸ್ಥಳದಲ್ಲೇ ಇಬ್ಬರ ದುರ್ಮರಣ..!! Read More »

ಕರಾವಳಿ

ಉಡುಪಿ: ಕೊರೊನಾ ಸೋಂಕಿತೆಗೆ ಸಿಜೇರಿಯನ್ ಮೂಲಕ ಹೆರಿಗೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ.18,. ಕೊರೊನಾ ಸೋಂಕಿತೆಗೆ ಸಿಜೇರಿಯನ್ ಮೂಲಕ ಯಶಸ್ವಿ ಹೆರಿಗೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಕಾರ್ಕಳ ಮೂಲದ ಈ ಮಹಿಳೆಯನ್ನು ಜೂನ್ 16 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಾರಾಷ್ಟ್ರದಿಂದ ಬಂದವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 22 ವರ್ಷದ ಗರ್ಭಿಣಿಗೆ ಉಡುಪಿಯ ಟಿಎಂಎಪೈ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ  ಯಶಸ್ವಿ ಹೆರಿಗೆ ಮಾಡಿಸಿದ್ದಾರೆ. ಇದು ರಾಜ್ಯದ ಇತಿಹಾಸದಲ್ಲಿ ಪ್ರಥಮ ಸಿಜೇರಿಯನ್ ಹೆರಿಗೆಯಾಗಿದ್ದು, ಬಾಣಂತಿ ಹಾಗೂ ಮಗು ಆರೋಗ್ಯವಾಗಿದ್ದಾರೆ. ಇದೀಗ ಬಾಣಂತಿ ಕೊರೋನಾದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕೋವಿಡ್

ಉಡುಪಿ: ಕೊರೊನಾ ಸೋಂಕಿತೆಗೆ ಸಿಜೇರಿಯನ್ ಮೂಲಕ ಹೆರಿಗೆ Read More »

ಕರಾವಳಿ

ಭಾರತ –ಚೀನಾ ಗಡಿ ಸಂಘರ್ಷ ➤ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

(ನ್ಯೂಸ್ ಕಡಬ) newskadaba.com ಜೂ.16:  ಭಾರತ – ಚೀನಾ ಗಡಿ ಸಂಘರ್ಷದಲ್ಲಿ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಉಭಯ ರಾಷ್ಟ್ರಗಳ ಸೇನೆಗೆ ಹಾನಿ ಉಂಟಾಗಿದ್ದು ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಮಂಗಳವಾರ ಭಾರತೀಯ ಸೇನೆ ಅಧಿಕೃತವಾಗಿ ತಿಳಿಸಿದೆ. ಜತೆಗೆ , ಭಾರತೀಯ ಸೈನಿಕರು ಚೀನಾದ ಸೈನಿಕರಿಗೆ ಪ್ರತ್ಯುತ್ತರ ನೀಡಿದ್ದು, ಚೀನಾದ 43 ಸೈನಿಕರು ಹತರಾಗಿದ್ದಾರೆ.   ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವೆ ಸೋಮವಾರ ರಾತ್ರಿ ಸಂಘರ್ಷ ಉಂಟಾಗಿದ್ದು ಮೂವರು

ಭಾರತ –ಚೀನಾ ಗಡಿ ಸಂಘರ್ಷ ➤ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಯುಷ್‌ನಿಂದ ರೋಗನಿರೋಧಕ ಔಷಧ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.17: ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಪತ್ರಕರ್ತರಿಗೆ ರೋಗ ನಿರೋಧಕ ಔಷಧ ವಿತರಣೆ, ಗ್ರಾಮೀಣ ಕೂಟ ಸಂಸ್ಥೆ ವತಿಯಿಂದ ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಣಾ ಸಮಾರಂಭ ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆಯಿತು. ಪತ್ರಕರ್ತರಿಗೆ ಔಷಧ, ಮಾಸ್ಕ್, ಸ್ಯಾನಿಟೈಜರ್ ವಿತರಿಸಿ ಮಾತನಾಡಿದ ಶಾಸಕ ಡಿ. ವೇದವ್ಯಾಸ ಕಾಮತ್, ಕೊರೋನಾ ವಾರಿಯರ್ಸ್‌ಗಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ವಿತರಣೆ ಮಾಡುವ ಮೂಲಕ ಆಯುಷ್ ಇಲಾಖೆ ಉತ್ತಮ ಕಾರ್ಯ ನಡೆಸಿದೆ.  

ಆಯುಷ್‌ನಿಂದ ರೋಗನಿರೋಧಕ ಔಷಧ ವಿತರಣೆ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಮುಂದುವರಿದ ಮುಂಗಾರು ವರ್ಷಧಾರೆ.

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.17: ಕರಾವಳಿಗೆ ಮುಂಗಾರು ಕಾಲಿಟ್ಟ ಪರಿಣಾಮ, ಮಳೆಯ ಅಬ್ಬರಕ್ಕೆ ಅಲ್ಲಲ್ಲಿ ಹಾನಿ ಹೆಚ್ಚಾಗುತ್ತಿದೆ. ಕರವಾಳಿಯಲ್ಲಿ ಎಂದಿನಂತೆ ಮಂಗಳವಾರವೂ ಭಾರಿ ಗಾಳಿ ಮಳೆ ಅಬ್ಬರಿಸಿದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.   ಮಂಗಳೂರು ನಗರದಲ್ಲಿ ಬೆಳಗ್ಗಿನಿಂದ ಬಿಟ್ಟು, ಬಿಟ್ಟು ಮಳೆಯಾಗಿತ್ತು.ಉಳಿದಂತೆ ಮೋಡ ಕವಿದ ವಾತವಾರಣವಿತ್ತು. ಬೆಳಗ್ಗೆ ಸುರಿದ ಭಾರೀ ಮಳೆಗೆ ನಗರದ ತಗ್ಗು ಪ್ರದೇಶಗಳಲ್ಲಿ ನಿರು ನಿಂತಿತ್ತು. ಕಡಬ, ಸುಬ್ರಹ್ಮಣ್ಯ, ಸುಳ್ಯ, ಉಪ್ಪಿನಂಗಡಿ, ಬೆಳ್ತಂಗಡಿ, ಬಂಟ್ವಾಳ, ಧರ್ಮರ್ಸಥಳ, ಉಳ್ಳಾಲ

ಕರಾವಳಿಯಲ್ಲಿ ಮುಂದುವರಿದ ಮುಂಗಾರು ವರ್ಷಧಾರೆ. Read More »

ಕರಾವಳಿ, ಕರ್ನಾಟಕ

ಕುವೈಟ್ ನಲ್ಲಿ ಅಗ್ನಿ ಅವಘಡ ➤ ಕರಾವಳಿಯ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.16: ಕರಾವಳಿಯ ಯುವಕನೋರ್ವ ಅಗ್ನಿ ಅವಘಡದಲ್ಲಿ ಮೃತ ಪಟ್ಟ ಘಟನೆ ನಡೆದಿದೆ. ಪಡೀಲ್ ಕೊಡಕ್ಕಲ್ ನಿವಾಸಿಯಾಗಿರವ ಸತೀಶ್ ಕೋಚು ಶೆಟ್ಟಿ ಎಂಬುವವರು, ಕುವೈಟ್ ನಲ್ಲಿ ಆಯಿಲ್ ಗ್ಯಾಸ್ ನಲ್ಲಿ ಉಂಟಾದ ಅವಘಡದಲ್ಲಿ ಮೃತ  ಪಟ್ಟ ಬಗ್ಗೆ ವರದಿಯಾಗಿದೆ.   ಕುವೈಟ್ ಆಯಿಲ್, ಗ್ಯಾಸ್ ಕಂಪೆನಿಯೊಂದರಲ್ಲಿ ಕರಾವಳಿಯ ಯುವಕ ಸತೀಶ್ ಉದ್ಯೋಗಿಯಾಗಿದ್ದರು.  ರಾತ್ರಿ ಪಾಳಿಯಲ್ಲಿ ಅವರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ವಿಷಕಾರಿ ಅನಿಲ ಬಿಡುಗಡೆಗೊಂಡು ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಸತೀಶ್ ಗಂಭೀರ ಗಾಯಗೊಂಡಿದ್ದರು.

ಕುವೈಟ್ ನಲ್ಲಿ ಅಗ್ನಿ ಅವಘಡ ➤ ಕರಾವಳಿಯ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ

ಕೊವಿಡ್-19 ನಕಲಿ ಸುದ್ದಿ ಪತ್ತೆ ಹಚ್ಚುವ ಚಾಟ್ ಬಾಟ್ ಕಂಡುಹಿಡಿದ ಬೆಂಗಳೂರು ಯುವಕ!

(ನ್ಯೂಸ್ ಕಡಬ) newskadaba.com ಬೆಂಗಳೂರು ,ಜೂ.15: ಹೊಸ-ಯುಗದ ಅಂತರ್ಜಾಲ ವ್ಯಾಪಕ ಪ್ರಮಾಣದ ಮಾಹಿತಿ ಪ್ರಸಾರಕ್ಕೆ ಸಾಕ್ಷಿಯಾಗಿದ್ದರೂ, ಕೆಲವು ನಕಲಿ ಸುದ್ದಿಗಳು ಮತ್ತು ಪರಿಶೀಲಿಸದ ಮೂಲಗಳಿಂದ ಬರುವ ಮಾಹಿತಿ ತೀವ್ರ ಕಳವಳಕ್ಕೆ ಕಾರಣವಾಗಿದೆ. ಇತ್ತೀಚಿಗೆ ನಕಲಿ ಸುದ್ದಿಗಳ ಹಾವಳಿ ಹೆಚ್ಚುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಬೆಂಗಳೂರಿನ ಯುವಕ ಯಶ್ ಜೈಸ್ವಾಲ್ ಅವರು ಚಾಟ್ ಬಾಟ್ ಎಂಬ ಹೊಸ ತಂತ್ರಜ್ಞಾನ ಕಂಡುಹಿಡಿದಿದ್ದಾರೆ.   20 ವರ್ಷದ ಯಶ್ ಜೈಸ್ವಾಲ್ ಅವರು ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಮಾಹಿತಿ ತಂತ್ರಜ್ಞಾನ

ಕೊವಿಡ್-19 ನಕಲಿ ಸುದ್ದಿ ಪತ್ತೆ ಹಚ್ಚುವ ಚಾಟ್ ಬಾಟ್ ಕಂಡುಹಿಡಿದ ಬೆಂಗಳೂರು ಯುವಕ! Read More »

ಕರ್ನಾಟಕ, ಲೈಫ್‍ಸ್ಟೈಲ್
Scroll to Top