Udupi

ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ದೃಢ ➤ ಕಾರ್ಕಳದಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಕಾರ್ಕಳ,ಜೂ.1: ಕಾರ್ಕಳ ತಾಲೂಕಿನ ಬೆಳ್ಮಣ್ ಪೆರಲ್ಪಾದೆ ಎಂಬಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವನಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆ ಸೇರಿದ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಗುಂಪಿನೊಂದಿಗೆ ಬಂದಿದ್ದ ಇವರು ನಂದಳಿಕೆಯಲ್ಲಿ ಸರಕಾರಿ ಕ್ವಾರಂಟೈನ್ ನಲ್ಲಿದ್ದರು. ಆದರೆ ಇವರಿಗೆ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಮರುದಿನವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.   ಸದ್ಯ ಆತನ ಗಂಟಲು ದ್ರವ ಪರೀಕ್ಷೆ ವರದಿ ಬಂದಿದ್ದು, ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇವರೊಂದಿಗೆ ಮಹಾರಾಷ್ಟ್ರದಿಂದ […]

ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ದೃಢ ➤ ಕಾರ್ಕಳದಲ್ಲಿ ಹೆಚ್ಚಿದ ಆತಂಕ Read More »

ಕರಾವಳಿ, ಕರ್ನಾಟಕ

ಇನ್ಮುಂದೆ ಭಾನುವಾರ ಸೆಲೂನ್ ಕ್ಲೋಸ್ ➤ ದ.ಕ ಹಾಗೂ ಉಡುಪಿ ಗೆ ಅನ್ವಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ 01: ಲಾಕ್ ಡೌನ್ ಘೋಷಣೆಯಾದ ಬಳಿಕ ಅಂತಿಮವಾಗಿ ಸಲೂನ್ ಗಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಹಲವು ನಿಯಮ ಪಾಲನೆ ಹಾಗೂ ಪ್ರತಿಯೊಬ್ಬ ಗ್ರಾಹಕನಿಗೂ ಬಳಸಿ ಎಸೆಯಬಹುದಾದ ಟವೆಲ್ , ಪೇಪರ್ ಶೀಟ್ ಬಳಕೆ ಮಾಡಬೇಕು ಎಂದು ಸೂಚಿಸಿ ಸರ್ಕಾರ ಅನುಮತಿ ನೀಡಿತ್ತು.ಕರಾವಳಿಯಲ್ಲಿ ಸೆಲೂನ್ ಇನ್ಮುಂದೆ ಭಾನುವಾರ ತೆರೆಯುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಸವಿತ ಸಮಾಜ ಹೇಳಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಈವರೆಗೆ ಮಂಗಳವಾರ ರಜೆ ಇರುತ್ತಿತ್ತು.  

ಇನ್ಮುಂದೆ ಭಾನುವಾರ ಸೆಲೂನ್ ಕ್ಲೋಸ್ ➤ ದ.ಕ ಹಾಗೂ ಉಡುಪಿ ಗೆ ಅನ್ವಯ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ “ಆರೆಂಜ್ ಅಲರ್ಟ್’ ➤ ಭಾರೀ ಮಳೆಯಾಗುವ ಮುನ್ಸೂಚನೆ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.1 : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ “ಆರೆಂಜ್ ಅಲರ್ಟ್’ ಘೋಷಿಸಿದ್ದು, ಮಳೆರಾಯನ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ . ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಯಂತೆ ಜೂ. 1 ಮತ್ತು 2ರಂದು ಕರಾವಳಿ ಭಾಗದಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗುಡುಗು ಮತ್ತು ಗಾಳಿ ಕೂಡ ಹೆಚ್ಚಾಗಿರಲಿದೆ ಎಂದು ತಿಳಿಸಿದೆ.ಜೂ. 3ರಂದು ಗುಜರಾತ್ ರಾಜ್ಯದತ್ತ ಮಳೆ ಸಂಚರಿಸಲಿದೆ.  

ಕರಾವಳಿಯಲ್ಲಿ “ಆರೆಂಜ್ ಅಲರ್ಟ್’ ➤ ಭಾರೀ ಮಳೆಯಾಗುವ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

ಜೂನ್ 15 ರಿಂದ ಮೀನುಗಾರಿಕೆ ನಿಷೇಧ ➤ ಪರಿಷ್ಕೃತ ಆದೇಶ ಪ್ರಕಟ

(ನ್ಯೂಸ್ ಕಡಬ) newskadaba.com ಉಡುಪಿ, ಮೇ .30: ಕರ್ನಾಟಕ ಕರಾವಳಿ ಮೀನುಗಾರಿಕೆ ನಿಯಂತ್ರಣ ಕಾಯ್ದೆ, ಹಾಗೂ ಕರ್ನಾಟಕ ಸರ್ಕಾರದ ಮೇ 29 ರ ಅಧಿಸೂಚನೆ ಯಂತೆ, ಉಡುಪಿ ಜಿಲ್ಲೆಯನ್ನು ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯ ನಿಷೇಧವನ್ನು ಪ್ರಸಕ್ತ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ

ಜೂನ್ 15 ರಿಂದ ಮೀನುಗಾರಿಕೆ ನಿಷೇಧ ➤ ಪರಿಷ್ಕೃತ ಆದೇಶ ಪ್ರಕಟ Read More »

ಕರಾವಳಿ, ಕರ್ನಾಟಕ

ಉಡುಪಿ ಜಿಲ್ಲೆಯಲ್ಲಿ 3 ದಿನ ಭಾರೀ ಮಳೆ ➤ ಹಳದಿ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಉಡುಪಿ ,ಮೇ.30: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮೇ 31 ರಿಂದ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ, ಉಡುಪಿ ಜಿಲ್ಲೆಯಲ್ಲಿ, ಹಳದಿ ಅಲರ್ಟ್ ಘೋಷಿಸಲಾಗಿದೆ.     ಅಂದರೆ ಸುಮಾರು 6.5 ಸೆಂ.ಮೀ ದಿಂದ 11.5 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿರುತ್ತದೆ, ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು

ಉಡುಪಿ ಜಿಲ್ಲೆಯಲ್ಲಿ 3 ದಿನ ಭಾರೀ ಮಳೆ ➤ ಹಳದಿ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ

ಜೂ. 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅಸ್ತು ➤ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.30: ವಿದ್ಯುತ್ ಗ್ರಾಹಕರಿಗೆ ಅಧಿಕ ಬಿಲ್ ಬಂದಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಂದಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿ, ಎರಡು ತಿಂಗಳ ಬಿಲ್ಗಳನ್ನು ಒಟ್ಟಿಗೆ ನೀಡಿದ್ದರೂ, ನಿಗದಿತ ಸರಾಸರಿ ದರಕ್ಕಿಂದ ಹೆಚ್ಚು ಮೊತ್ತದ ಬಿಲ್ ಮೆಸ್ಕಾಂ ನೀಡಿರುವುದರ ಬಗ್ಗೆ ಸಾರ್ವಜನಿಕರ ಅಸಮಾಧಾನ ತನ್ನ

ಜೂ. 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅಸ್ತು ➤ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ, ಕರ್ನಾಟಕ

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಉಡುಪಿ, ಮೇ.29., ಕೆ.ಎಸ್‍ಆರ್. ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶುಕ್ರವಾರ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕೆ.ಎಸ್‍ಆರ್. ಟಿಸಿ ಬಸ್ಸು ಚಾಲಕನ ನಿಯತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸದ್ಯ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದೆ.

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!! Read More »

ಕರಾವಳಿ

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0

(ನ್ಯೂಸ್ ಕಡಬ) newskadaba.com ಉಡುಪಿ/ದಕ್ಷಿಣ ಕನ್ನಡ ,ಮೇ.29: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ದಕ್ಷಿಣ ಕನ್ನಡಕ್ಕೆ ಕೊರೋನಾ ಶುಭ ಶುಕ್ರವಾರವಾಗಿದೆ. ಆದ್ರೇ ಕೃಷ್ಣ ನಗರಿ ಉಡುಪಿ ಗೆ ಅಶುಭವಾಗೆದೆ. ಯಾಕಂದ್ರೇ ಇಂದು ಮಧ್ಯಾಣ್ನದ ವೇಳೆ ಗೆ ಉಡುಪಿಯಲ್ಲಿ 15 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಇಂದು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ.       ಇಂದಿನ ಎಲ್ಲಾ

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0 Read More »

ಕರಾವಳಿ, ಕರ್ನಾಟಕ

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ ಮೇ,29: ದ.ಕ ಜಿಲ್ಲೆಯಲ್ಲಿ ಸಿಟಿ ಬಸ್ಸ್ ಗಳು, ಸರ್ವೀಸ್ ಖಾಸಗಿ ಬಸ್ಗಳು, ಎಕ್ಸ್ ಪ್ರೆಸ್ ಖಾಸಗಿ ಬಸ್ ಗಳು ಜೂನ್ 1 ರಿಂದ ಸೀಮಿತ ಸಂಖ್ಯೆಯಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳುವ ಪರಿಸತ್ತಿನೊಂದಿಗೆ ಭಾಗಶ: ಕಾರ್ಯಾರಂಭಿಸಲಿದೆ. ಸರ್ಕಾರ ಬಸ್ ಕಾರ್ಯಾಚರಣೆಗೆ ಈಗಾಗಲೇ ಅನುಮತಿ ನೀಡಿರುವ ನಿಟ್ಟಿನಲ್ಲಿ ಜಿಲ್ಲಾ ಸಾರಿಗೆ ಪ್ರಾಧಿಕಾರ ನಡೆಸಿದ ದ.ಕ ಜಿಲ್ಲಾ ಬಸ್ ಮಾಲೀಕರ ಸಂಘದವರ ಸಭೆಯಲ್ಲಿ ಸೂಚನೆ ಸಿಕ್ಕಿದೆ. ಇನ್ನು ಬಸ್ಸಿನಲ್ಲಿ 30 ಪ್ರಯಾಣಿಕರು ಮಾತ್ರ ಪ್ರಯಾಣಿಸಬೇಕು.ಪ್ರತಿಯೊಬ್ಬ ಪ್ರಯಾಣಿಕ,

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

15 ದಿನ ಕೃಷ್ಣನ ದರ್ಶನವಿಲ್ಲ ►ಉಡುಪಿ ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲ

(ನ್ಯೂಸ್ ಕಡಬ) newskadaba.com ಉಡುಪಿ,ಮೇ.28: ರಾಜ್ಯದಲ್ಲಿ ಜೂನ್ 1 ರಿಂದ ದೇವಸ್ಥಾನಗಳಲ್ಲಿ ಭಕ್ತರು ದೇವರ ದರ್ಶನ ಪಡೆಯಬಹುದು ಎಂದು ಸರ್ಕಾರ ಅವಕಾಶ ನೀಡಿದ್ದರೂ ಉಡುಪಿ ಕೃಷ್ಣ ಮಠದಲ್ಲಿ ಇನ್ನೂ 15 ದಿನಗಳ ಕಾಲ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ ಎಂದು ಪರ್ಯಾಯ ಅದಮಾರು ಮಠ ತಿಳಿಸಿದೆ.ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಶ್ರೀ ಈಶಪ್ರಿಯ ತೀರ್ಥರು ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಮುಂದಿನ 10-15 ದಿನದಲ್ಲಿ ಪರಿಸ್ಥಿಗಳನ್ನು ಅವಲೋಕಿಸಿ, ಮುಂಜಾಗೃತ ಕ್ರಮಗಳನ್ನು ಕೈಗೊಂಡ ಬಳಿಕ  ನಂತರ

15 ದಿನ ಕೃಷ್ಣನ ದರ್ಶನವಿಲ್ಲ ►ಉಡುಪಿ ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲ Read More »

ಕರಾವಳಿ, ಕರ್ನಾಟಕ
Scroll to Top