Udupi

ಜೂ. 1ರಿಂದ ಕೋರ್ಟ್‌ ಕಲಾಪ ಆರಂಭ ► ಮಂಗಳೂರು, ಉಡುಪಿಯಲ್ಲಿ ಪುನರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ,ಮೇ.28: ಮಂಗಳೂರು.ಉಡುಪಿ: ಜಿಲ್ಲಾ ನ್ಯಾಯಾಲಯಗಳಲ್ಲಿ ಜೂ.1ರಿಂದ ಕೋರ್ಟ್ ಕಲಾಪ ಆರಂಭಿಸಬಹುದೆಂದು ಹೈಕೋರ್ಟ್ ತಿಳಿಸಿದ್ದರಿಂದ ಮಂಗಳೂರು ಮತ್ತು ಉಡುಪಿ ಜಿಲ್ಲಾ ನ್ಯಾಯಾಲಯಗಳಲ್ಲಿ ಜೂ. 1ರಿಂದ ಪುನರಾರಂಭ ಮಾಡುವ ಬಗ್ಗೆ ಸಿದ್ಧತೆಗಳು ನಡೆಯುತ್ತಿವೆ.   ಮಂಗಳೂರು ನ್ಯಾಯಾಲಯ ಕಟ್ಟಡ ಸಂಕೀರ್ಣದಲ್ಲಿ 27 ನ್ಯಾಯಾಲಯಗಳಿದ್ದು, ಕೋವಿಡ್ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಈಗಾಗಲೇ ಒಂದು ಬಾರಿ ಸ್ಯಾನಿಟೈಸೇಶನ್ ಮಾಡಿಸಲಾಗಿದೆ. ಜೂನ್ 1ರ ಮೊದಲು ಅಥವಾ ಆನಂತರ ಪುನಃ ಸ್ಯಾನಿಟೈಸೇಶನ್ ಮಾಡಲಾಗುತ್ತಿದೆ. ಉಡುಪಿ ನ್ಯಾಯಾಲಯ ಸಂಕೀರ್ಣದಲ್ಲಿ ಹತ್ತು ನ್ಯಾಯಾಲಯಗಳಿದ್ದು […]

ಜೂ. 1ರಿಂದ ಕೋರ್ಟ್‌ ಕಲಾಪ ಆರಂಭ ► ಮಂಗಳೂರು, ಉಡುಪಿಯಲ್ಲಿ ಪುನರಾರಂಭ Read More »

ಕರಾವಳಿ

ಉಡುಪಿಯಲ್ಲಿ ರಘುಪತಿ ಭಟ್ ಅವರ ಉಚಿತ ಬಸ್ ➤ ಜಿಲ್ಲಾ ಪಂಚಾಯತ್ ಅಧ್ಯಕ್ಷರೇ ಕಂಡೆಕ್ಟರ್..!!!

(ನ್ಯೂಸ್ ಕಡಬ) newskadaba.com ಉಡುಪಿ, ಮೇ.28., ಲಾಕ್ ಡೌನ್ ಹಿನ್ನಲೆಯಿಂದ ಬಸ್ಸುಗಳಿಲ್ಲದೆ ಸಮಸ್ಯೆ ಅನುಭವಿಸುತ್ತಿದ್ದ ಜನರಿಗೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳ ಇವರ ಸಹಕಾರದೊಂದಿಗೆ ಉಡುಪಿಯ ಶಾಸಕ ರಘುಪತಿ ಭಟ್ ಅವರು ಉಡುಪಿಯಲ್ಲಿ ಏಳು ರೂಟ್ ಗಳಲ್ಲಿ 12 ಉಚಿತ ಬಸ್ಸುಗಳ ವ್ಯವಸ್ಥೆ ಕಲ್ಪಿಸಿದ್ದಾರೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಹಾಗೂ ಗಣೇಶೋತ್ಸವ ಸಮಿತಿಯ ಕಾರ್ಯಕರ್ತರೆ ಸ್ವಯಂ ಸೇವಕರಾಗಿ ಬಸ್ಸಿನಲ್ಲಿ ಸೇವೆ ನೀಡುತ್ತಿದ್ದಾರೆ. ಉಡುಪಿ ನಗರದಲ್ಲಿ ಖಾಸಗಿ ಸಿಟಿ ಬಸ್ಸಿನಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು

ಉಡುಪಿಯಲ್ಲಿ ರಘುಪತಿ ಭಟ್ ಅವರ ಉಚಿತ ಬಸ್ ➤ ಜಿಲ್ಲಾ ಪಂಚಾಯತ್ ಅಧ್ಯಕ್ಷರೇ ಕಂಡೆಕ್ಟರ್..!!! Read More »

ಕರಾವಳಿ

ಇಂದಿನ ಹೆಲ್ತ್ ಬುಲೆಟಿನ್ ► ದ.ಕ. 11, ಉಡುಪಿ 9 ಕೊರೋನಾ ಪ್ರಕರಣ

(ನ್ಯೂಸ್ ಕಡಬ) newskadaba.com  ಮಂಗಳೂರು ,ಮೇ27 : ರಾಜ್ಯದಲ್ಲಿ ಕೊರೋನಾ ರೌದ್ರ ನರ್ತನ ಮುಂದುವರಿಯುತ್ತಲೆ ಇದೆ. ಎಂದಿನಂತೆ ಇಂದು ಕೂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಕೊವೀಡ್ -19 ಪ್ರಕರಣ ದೃಢ ಪಟ್ಟಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ದಕ್ಷಿಣ ಕನ್ನಡಲ್ಲಿ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.     ಜತೆಗೆ, ಉಡುಪಿಯಲ್ಲಿ ಇಂದು 9 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಕೊರೋನಾ

ಇಂದಿನ ಹೆಲ್ತ್ ಬುಲೆಟಿನ್ ► ದ.ಕ. 11, ಉಡುಪಿ 9 ಕೊರೋನಾ ಪ್ರಕರಣ Read More »

ಕರಾವಳಿ, ಕರ್ನಾಟಕ

ಕೊರೊನಾಗೆ ತತ್ತರಿಸಿದ ಕೃಷ್ಣನಗರಿ: ಉಡುಪಿಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25.  :  ಉಡುಪಿ ಜಿಲ್ಲೆಯಲ್ಲಿ ಸೋಮವಾರ 16 ಕೊರೊನಾ ಪ್ರಕರಣ ದಾಖಲಾಗಿದ್ದು, 16 ಪ್ರಕರಣಗಳ ಪೈಕಿ 14 ಹೊರರಾಜ್ಯದ ಸಂಪರ್ಕ ಹಾಗೂ ಇಬ್ಬರಿಗೆ ಹೊರ ದೇಶದ ಸಂಪರ್ಕದಿಂದ ಸೋಂಕು ಹರಡಿದೆ.   ಮಹಾರಾಷ್ಟ್ರ ರಾಜ್ಯದಿಂದ ಬಂದ 8 ಮಕ್ಕಳು, 4 ಮಹಿಳೆಯರಲ್ಲಿ ಹಾಗೂ  2 ಮಂದಿ ಗಂಡಸರಲ್ಲಿ ಸೋಂಕು ದೃಢವಾಗಿದೆ. ಇನ್ನು ದುಬೈನಿಂದ ಹಿಂತಿರುಗಿದ ಇಬ್ಬರು ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಇಂದಿನ ಪ್ರಕರಣ ಸೇರಿ ಉಡುಪಿ ಜಿಲ್ಲೆಯಲ್ಲಿ ಓಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ

ಕೊರೊನಾಗೆ ತತ್ತರಿಸಿದ ಕೃಷ್ಣನಗರಿ: ಉಡುಪಿಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ ಏರಿಕೆ Read More »

ಕರಾವಳಿ

ಪೊಲೀಸರ ಸೋಗಿನಲ್ಲಿ ಚಿನ್ನಾಭರಣ ಕಳ್ಳತನ ► ಒಬ್ಬಂಟಿಯಾಗಿ ತೆರಳುವಾಗ ಎಚ್ಚರಿಕೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಡಿ. 26.  ಸಿಐಡಿ ಪೊಲೀಸರೆಂದು ನಂಬಿಸಿ ಗಮನ ಬೇರೆಡೆ ಸೆಳೆದು ಸರಗಳ್ಳತನ ಮಾಡುವ ತಂಡವೊಂದು ಕರಾವಳಿಗೆ ಎಂಟ್ರಿ ಕೊಟ್ಟಿದ್ದು ಇದರ ಬಗ್ಗೆ ಜನ ಜಾಗೃತರಾಗಬೇಕು ಎಂದು ಡಿಸಿಪಿ ಉಮಾಪ್ರಶಾಂತ್ ಜಿಲ್ಲಾ ನಾಗರೀಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಡಿಸಿಪಿ ಉಮಾ ಪ್ರಶಾಂತ್, ಉಡುಪಿ ಜಿಲ್ಲಾ ಪೊಲೀಸರು ಈ ಬಗ್ಗೆ ಅಲರ್ಟ್ ಮಾಹಿತಿ ನೀಡಿದ್ದಾರೆ. ಬಂದರು ಠಾಣಾ ವ್ಯಾಪ್ತಿಯಲ್ಲಿ ದಾರಿಹೋಕ ವೃದ್ದರೊಬ್ಬರ ಬಳಿ ಬಂದ ಕಳ್ಳರು ತಾವು ಪೊಲೀಸರೆಂದು ವಂಚಿಸಿ ಚಿನ್ನಾಭರಣ

ಪೊಲೀಸರ ಸೋಗಿನಲ್ಲಿ ಚಿನ್ನಾಭರಣ ಕಳ್ಳತನ ► ಒಬ್ಬಂಟಿಯಾಗಿ ತೆರಳುವಾಗ ಎಚ್ಚರಿಕೆ Read More »

ಕರಾವಳಿ

ಮಾಜಿ ಸೈನಿಕರಿಗೆ ಜೈ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .17. ಕೆ.ವಿ.ಟಿ ಮತ್ತು ಎಸ್‍ಡಿಸಿಎಲ್  ಸಂಸ್ಥೆಯು ಜೈ ಕೌಶಲ್ಯ ಜವಾನ್ ವೆಬ್‍ಸೈಟ್‍ನಲ್ಲಿ  www.kaushalkar.com  ಮಾಜಿ ಸೈನಿಕರು ಮತ್ತು ಅವರ ಅವಲಂಬಿತರುಗಳಿಗೆ ತರಬೇತಿ ನೀಡಲು ಅವಕಾಶ ಕಲ್ಪಿಸಿರುತ್ತಾರೆ. ಈ ತರಬೇತಿಯನ್ನು ಪಡೆಯಲು ಮಾಜಿ ಸೈನಿಕರು/ಅವಲಂಬಿತರು ಮತ್ತು ವೀರನಾರಿಯರು ಈ ವೆಬ್‍ಸೈಟ್‍ನಲ್ಲಿ ನೊಂದಣಿ ಮಾಡಬೇಕಾಗುತ್ತದೆ. ಹಾಗೆಯೇ ನೊಂದಣಿ ಮಾಡಲು ಯಾವುದೇ ಶುಲ್ಕ ಇರುವುದಿಲ್ಲ.  ಜೈ  ಕೌಶಲ್ಯ ಜವಾನ್(ಮಾಜಿ ಸೈನಿಕರಿಗೆ) 33 ರಿಂದ 50 ವಯಸ್ಸಿನವರೆಗೆ ಹಾಗೂ ವೀರನಾರಿಯರಿಗೆ ಮತ್ತು ಮಾಜಿ ಸೈನಿಕರ ವಿಧವೆಯವರಿಗೆ 18

ಮಾಜಿ ಸೈನಿಕರಿಗೆ ಜೈ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ದೇವರಿಗೆ ಇಟ್ಟ ದೀಪದಿಂದಾಗಿ ಪೈಂಟ್‌ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com .ಉಡುಪಿ, ಮಾ.20. ದೇವರಿಗೆ ಇಟ್ಟ ದೀಪ ಮಗುಚಿ ಬಿದ್ದ ಪರಿಣಾಮ ಪೈಂಟ್‌ ಅಂಗಡಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಉಡುಪಿಯಲ್ಲಿ ಮಂಗಳವಾರದಂದು ನಡೆದಿದೆ. ಉಡುಪಿಯ ಈಶ್ವರನಗರದ ನಾಲ್ಕು ಮಹಡಿಯ ಕಟ್ಟಡವೊಂದರಲ್ಲಿ ಈ ಅಗ್ನಿ ಅವಘಡ ಸಂಭವಿದ್ದರಂದಾಗಿ ಲಕ್ಷಾಂತರ ರುಪಾಯಿಯ ನಷ್ಟ ಸಂಭವಿದೆ . ಪೈಂಟ್‌ ಅಂಗಡಿಯಲ್ಲಿ ದೇವರಿಗೆ ಇಟ್ಟ ದೀಪ ಬಿದ್ದು ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಅಪಾರ ಪ್ರಮಾಣದ ಪೈಂಟ್‌ ಡಬ್ಬಗಳು ಸುಟ್ಟು ಹೋಗಿವೆ. ಕಟ್ಟಡ ಪೂರ್ತಿ ದಟ್ಟ ಹೊಗೆ ಆವರಿಸಿದ್ದರಿಂದಾಗಿ ಅಗ್ನಿ

ದೇವರಿಗೆ ಇಟ್ಟ ದೀಪದಿಂದಾಗಿ ಪೈಂಟ್‌ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ Read More »

ಕರಾವಳಿ

2019 ರ ಒಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ► ಪೇಜಾವರ ಶ್ರೀ ಘೋಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ನ.24. ದೇಶದಲ್ಲೀಗ ರಾಮಮಂದಿರ ನಿರ್ಮಾಣಕ್ಕೆ ಅನುಕೂಲಕರ ವಾತಾವರಣವಿದ್ದು, 2019 ರ ಒಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಗೊಳ್ಳುವ ವಿಶ್ವಾಸವಿದೆ ಎಂದು ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ ಆಶ್ರಯದಲ್ಲಿ ನಗರದ ರೋಯಲ್ ಗಾರ್ಡನ್‌ನಲ್ಲಿ ಇಂದು ಪ್ರಾರಂಭಗೊಂಡ 12ನೆ ಧರ್ಮ ಸಂಸದ್‌ನ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂದಿನ ವರ್ಷದ ಕೊನೆಯೊಳಗೆ ರಾಮ ಮಂದಿರ ನಿರ್ಮಾಣ ಕಾರ್ಯ ಪ್ರಾರಂಭಗೊಳ್ಳಬೇಕಿದ್ದು, ಒಂದು ವರ್ಷದೊಳಗೆ

2019 ರ ಒಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ► ಪೇಜಾವರ ಶ್ರೀ ಘೋಷಣೆ Read More »

ಕರ್ನಾಟಕ

ಉಡುಪಿ: ಬೈಕಿನಲ್ಲಿ ಸಾಗಿಸುತ್ತಿದ್ದ ನಾಡ ಬಾಂಬ್ ಪತ್ತೆ ► ಮೂವರು ಆರೋಪಿಗಳ ಸೆರೆ

(ನ್ಯೂಸ್ ಕಡಬ) newskadaba.com ಉಡುಪಿ, ನ.22. ನಾಡ ಬಾಂಬ್ ತಯಾರಿಸಿ ಮಾರಾಟ ಮಾಡುವುದಲ್ಲದೆ ಕಾಡುಪ್ರಾಣಿಗಳನ್ನು ಕೊಲ್ಲುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಕಾರ್ಕಳ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿ, 33 ನಾಡಾ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಶಂಕರನಾರಾಯಣ ಆಲ್ಬಾಡಿ ಗ್ರಾಮದ ಆರ್ಡಿ ಕೊಳಲಾಡಿಯ ಗುಣಕರ ಶೆಟ್ಟಿ (56), ಲಕ್ಷ್ಮಣ ಶೆಟ್ಟಿ ಯಾನೆ ಲಚ್ಚು ಶೆಟ್ಟಿ (67), ಹೆಬ್ರಿ ಕನ್ಯಾನ ಅರ್ಕುಂಜೆಯ ನಾಗೇಶ್ ನಾಯಕ್ (35) ಎಂದು ಗುರುತಿಸಲಾಗಿದೆ. ಈ ಸಂಬಂಧ ಉಡುಪಿ ಎಸ್ಪಿ ಕಚೇರಿಯಲ್ಲಿ ಬುಧವಾರ

ಉಡುಪಿ: ಬೈಕಿನಲ್ಲಿ ಸಾಗಿಸುತ್ತಿದ್ದ ನಾಡ ಬಾಂಬ್ ಪತ್ತೆ ► ಮೂವರು ಆರೋಪಿಗಳ ಸೆರೆ Read More »

ಕರಾವಳಿ

ಸಿದ್ದರಾಮಯ್ಯ ರಾವಣನಿಗಿಂತಲೂ ದುಷ್ಟ ► ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಉಡುಪಿ, ನ.12. ಮುಖ್ಯಮಂತ್ರಿ ಸಿದ್ದರಾಮಯ್ಯ ರಾವಣನಿಗಿಂತಲೂ ದುಷ್ಟನಾಗಿದ್ದಾನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳೀನ್ ಕುಮಾರ್ ಕಟೀಲ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಅವರು ಉಡುಪಿಯ ಕಾಪು ಪೇಟೆಯಲ್ಲಿ ಭಾನುವಾರ ನಡೆದ ಪರಿವರ್ತನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು. ರಾವಣ ಸೀತೆಯ ಅಪಹರಣ ಮಾತ್ರ ಮಾಡಿದ್ದ ಆದರೆ ಸಿದ್ದರಾಮಯ್ಯ ಹಿಂದೂ ಸಮಾಜ ಒಡೆದು ಗೋ ಹತ್ಯೆಗೆ ಬೆಂಬಲವಾಗಿ ನಿಲ್ಲುತ್ತಿದ್ದಾನೆ. ಹಿಂದೂ ಸಂಸ್ಕೃತಿ ನಾಶ ಮಾಡಲು ಸಿದ್ದರಾಮಯ್ಯ ಹೊರಟಿದ್ದು, ರೈತರ ಆತ್ಮಹತ್ಯೆಗೆ ಕಾರಣವಾಗುತ್ತಿದ್ದಾನೆ  ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯನ ಅಧಿಕಾರ

ಸಿದ್ದರಾಮಯ್ಯ ರಾವಣನಿಗಿಂತಲೂ ದುಷ್ಟ ► ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ Read More »

ಕರ್ನಾಟಕ
Scroll to Top