Udupi

ಉಡುಪಿ: ಸಟ್ಟುಗ ಬಿಸಿ ಮಾಡಿ ಬರೆ ಹಾಕಿ ಅತ್ತೆ ಮಾವನಿಗೆ ಚಿತ್ರಹಿಂಸೆ ► ಸೊಸೆಯ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.19, ಅತ್ತೆ ಮಾವನಿಗೆ ನಿರಂತರ ಚಿತ್ರಹಿಂಸೆ ನೀಡಿ ಕೊಲೆ ಮಾಡಲು ಯತ್ನಿನಿಸಿದ ಸೊಸೆಯನ್ನ ಮಲ್ಪೆ ಠಾಣಾ ವ್ಯಾಪ್ತಿಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆಗೊಳಗಾದವರ ಮಕ್ಕಳು ಸೊಸೆ ಅಶ್ವಿನಿ ಪೈ ವಿರುದ್ಧ ಕೇಸ್ ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಮಲ್ಪೆಯ ನಿವಾಸದಲ್ಲಿದ್ದ ಅಶ್ವಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ತೆಂಕ ನಿಡಿಯೂರು ಗ್ರಾಮದ ಕೆಳಾರ್ಕಳ ಬೆಟ್ಟುವಿನಲ್ಲಿ ಮಾವ ವೆಂಕಟೇಶ ಪೈ, ಅತ್ತೆ ವೀಣಾ ಪೈ ಅವರಿಗೆ ಸೊಸೆ ಅಶ್ವಿನಿ ಪೈ ಮನಬಂದಂತೆ ಥಳಿಸಿದ್ದಳು. ಸಟ್ಟುಗ ಬಿಸಿ […]

ಉಡುಪಿ: ಸಟ್ಟುಗ ಬಿಸಿ ಮಾಡಿ ಬರೆ ಹಾಕಿ ಅತ್ತೆ ಮಾವನಿಗೆ ಚಿತ್ರಹಿಂಸೆ ► ಸೊಸೆಯ ಬಂಧನ Read More »

ಕರಾವಳಿ

ಸೋಲಾರ್ ಕಾರ್ ► ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಹೊಸ ಆವಿಷ್ಕಾರ..!!

(ನ್ಯೂಸ್ ಕಡಬ) newskadaba.com ಉಡುಪಿ, ಸೆ.18,  ದಿನದಿಂದ ದಿನಕ್ಕೆ ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿದೆ. ಮುಂದಿನ ದಿನಗಳಲ್ಲಿ ಬೇಕಾದಷ್ಟು ಪೆಟ್ರೋಲ್ ಸಿಗುತ್ತದೆ ಎಂಬ ನಂಬಿಕೆ ಇಲ್ಲ. ಎಲ್ಲದಕ್ಕೂ ಪರ್ಯಾಯ ಹುಡುಕುವ ಕಾಲ ಬಂದಿದೆ. ಹೀಗಿರುವಾಗ ಉಚಿತವಾಗಿ ಸಿಗುವ ಸೂರ್ಯ ಶಕ್ತಿಯತ್ತ ಎಲ್ಲರೂ ಮುಖ ಮಾಡುತ್ತಿದ್ದು, ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೋಲಾರ್ ಕಾರನ್ನು ತಯಾರು ಮಾಡಿದ್ದಾರೆ. ನಾಲ್ಕು ಮಂದಿ ಆರಾಮವಾಗಿ ಓಡಾಡಬಹುದಾದ ಈ ಕಾರು ಸಂಪೂರ್ಣವಾಗಿ ಸೌರಶಕ್ತಿಯಿಂದಲೇ ಓಡುತ್ತೆದೆ. ಕಾರಿನ ಮೇಲೆ, ಮುಂದೆ-ಹಿಂಭಾಗ ಸೋಲಾರ್ ಪ್ಯಾನಲ್ ಜೋಡಿಸಿದ್ದಾರೆ. ಕಾರಿನ ಒಳಗೆ

ಸೋಲಾರ್ ಕಾರ್ ► ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಹೊಸ ಆವಿಷ್ಕಾರ..!! Read More »

ಕರಾವಳಿ

ಉಡುಪಿ: ಬೈಕ್ ಸವಾರನ ಮೇಲೆರಗಿದ ಇನ್ನೋವಾ ಕಾರು ► ರಸ್ತೆ ಬದಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಬೈಕ್ ಸವಾರ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.04. ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲ್ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಕಾರೊಂದು ಅಪ್ಪಳಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಶನಿವಾರದಂದು ಉಡುಪಿಯಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಣಿಯೂರಿನ ವಿಜಯ್ ಎಂಬವರು ಬೈಕಿನಲ್ಲಿ ತೆರಳುತ್ತಿದ್ದಾಗ ಕರೆ ಬಂದ ಕಾರಣಕ್ಕಾಗಿ ಉಡುಪಿಯ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬೈಕ್ ನಿಲ್ಲಿಸಿ ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಕುಂದಾಪುರ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ದೂರದಿಂದ ಅಡ್ಡಾದಿಡ್ಡಿ ಚಲಿಸಿ ಬೈಕ್

ಉಡುಪಿ: ಬೈಕ್ ಸವಾರನ ಮೇಲೆರಗಿದ ಇನ್ನೋವಾ ಕಾರು ► ರಸ್ತೆ ಬದಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಬೈಕ್ ಸವಾರ Read More »

ಕರಾವಳಿ

ಕಚ್ಚಿದ ಹೆಬ್ಬಾವು ಜೊತೆ ಉಡುಪಿಯ ಆಸ್ಪತ್ರೆಗೆ ಬಂದು ದಾಖಲಾದ ► ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್!

(ನ್ಯೂಸ್ ಕಡಬ) newskadaba.com ಉಡುಪಿ,ಸೆ.02, ಹೆಬ್ಬಾವಿನಿಂದ ಕಚ್ಚಿಸಿಕೊಂಡ ವ್ಯಕ್ತಿಯೋರ್ವರು ಹೆಬ್ಬಾವಿನ ಜೊತೆಗೇ ಆಸ್ಪತ್ರೆಗೆ ಬಂದ ಘಟನೆ ಕುಂದಾಪುರ ತಾಲೂಕಿನಲ್ಲಿ ತಲ್ಲೂರಿನ ಕೋಟೆಬಾಗಿಲು ಎಂಬಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರಿನ ಕೋಟೆಬಾಗಿಲು ಪಾರ್ತಿಕಟ್ಟೆಯ ಬಳಿಯ ಮನೆಯೊಂದರಲ್ಲಿ ಬೃಹತ್ ಗಾತ್ರದ ಹಾವನ್ನು ಹೆಮ್ಮಾಡಿಯ ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್ ಹಿಡಿಯಲು ಯತ್ನಿಸಿದ್ದರು. ಈ ಸಂದರ್ಭ ಹೆಬ್ಬಾವು ಅವರ ಬಲಗೈಗೆ ಕಚ್ಚಿದ್ದು, ಅದೇ ಹಾವಿನ ಸಮೇತ ಜೋಸೆಫ್ ಆಸ್ಪತ್ರೆಗೆ ತೆರಳಿ ವೈದ್ಯರ ಮುಂದೆ ಬಂದಿದ್ದಾರೆ. ಪಾರ್ತಿಕಟ್ಟೆಯ ನಿವಾಸಿಯೋರ್ವರ ಮನೆಯ ಹಿತ್ತಲ

ಕಚ್ಚಿದ ಹೆಬ್ಬಾವು ಜೊತೆ ಉಡುಪಿಯ ಆಸ್ಪತ್ರೆಗೆ ಬಂದು ದಾಖಲಾದ ► ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್! Read More »

ಕರಾವಳಿ

ಮಗಳೆಂದರೆ ಅಪ್ಪನಿಗೆ ಪಂಚಪ್ರಾಣ ► ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ..!!!

(ನ್ಯೂಸ್ ಕಡಬ) newskadaba.com ಉಡುಪಿ, ಆ.31, ಜನ್ಮ ನೀಡಿದ ತಂದೆಯೇ ತನ್ನ ಮಗಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಕೊಡವೂರು ಎಂಬಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಮಲ್ಪೆಯ ಕೊಡವೂರು ನಿವಾಸಿಯಾದ ಶರತ್ ತನ್ನ 8 ವರ್ಷದ ಮಗಳು ಕನ್ನಿಕಾಳನ್ನು ಮೊದಲು ಬಾವಿಗೆ ತಳ್ಳಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ  ಎಂದು ಹೇಳಲಾಗಿದೆ. ಶರತ್ ಮತ್ತು ಮಗಳು ಕನ್ನಿಕಾ ಮಂಗಳವಾರ ರಾತ್ರಿ 12.30ರ ವೇಳೆಯಲ್ಲಿ ಮನೆಯಿಂದ ಕಾಣಿಯಾಗಿದ್ದರು. ಮನೆಯ ಸುತ್ತಮುತ್ತ ಪರಿಸರದಲ್ಲಿ ಹುಡುಕಾಟ ನಡೆಸಿದ ಮನೆಯವರು ಬಳಿಕ

ಮಗಳೆಂದರೆ ಅಪ್ಪನಿಗೆ ಪಂಚಪ್ರಾಣ ► ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ..!!! Read More »

ಕರಾವಳಿ

ಪೇಜಾವರ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ► ಒಂದು ವಾರ ಭಕ್ತರ ಭೇಟಿ ಸಾಧ್ಯವಿಲ್ಲ

(ನ್ಯೂಸ್ ಕಡಬ) newskadaba.com ಉಡುಪಿ, ಆ.23, ಹರ್ನಿಯಾ ಶಸ್ತ್ರಚಿಕಿತ್ಸೆಗೆಂದು ಭಾನುವಾರ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಸ್ವಾಮೀಜಿಗಳು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೆ ವಿಶ್ರಾಂತಿ ಪಡೆದ ಬಳಿಕ ಬುಧವಾರ ಡಿಸ್ಚಾರ್ಜ್ ಆಗಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದಾರೆ. ಶಿಷ್ಯ ವೃಂದದ ಜೊತೆ ಕಾರಿನಲ್ಲಿ ಆಗಮಿಸಿದ ಸ್ವಾಮೀಜಿ ಮಠದ ಬಡಗು ಮಾಳಿಗೆಯ ಪಕ್ಕದ ಗೆಸ್ಟ್ ಹೌಸಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಆರೋಗ್ಯವಾಗಿದ್ದೇನೆ. ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ನನ್ನನ್ನು ಚೆನ್ನಾಗಿ ನೋಡಿಕೊಂಡರು. ಹೆಚ್ಚು ಮಾತನಾಡಬಾರದೆಂದು

ಪೇಜಾವರ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ► ಒಂದು ವಾರ ಭಕ್ತರ ಭೇಟಿ ಸಾಧ್ಯವಿಲ್ಲ Read More »

ಕರಾವಳಿ

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ► ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ (ನ್ಯೂಸ್ ಕಡಬ) newskadaba.com ಉಡುಪಿ, ಆ.20. ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥ ಶ್ರೀಪಾದರು ಭಾನುವಾರ ಹರ್ನಿಯ ಶಸ್ತ್ರಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ವಿಶೇಷವೆಂದರೆ ಆಸ್ಪತ್ರೆಯ ಹೊರಗೆ ಪೇಜಾವರ ಬ್ಲಿಡ್ ಡೊನೇಟ್ ತಂಡದ ಮುಸ್ಲಿಂ ಸದಸ್ಯರು ಶ್ರೀಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕು ಎಂದು ವಿಶೇಷ ಪ್ರಾರ್ಥನೆ ನಡೆಸಿದ್ದಾರೆ. ವಾರದ ಕಾಲ ಮಠದಲ್ಲಿ ಪೂಜಾ ಕೈಂಕರ್ಯಗಳನ್ನು ಕಿರಿಯ ಶ್ರೀಗಳು ನೆರವೇರಿಸಲಿದ್ದಾರೆ. ಇದುವರೆಗೆ ಆರೋಗ್ಯ

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ► ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ Read More »

ಕರ್ನಾಟಕ

ಇಂದು ಪೇಜಾವರ ಶ್ರೀಗೆ ಹರ್ನಿಯಾ ಶಸ್ತ್ರಚಿಕಿತ್ಸೆ

(ನ್ಯೂಸ್ ಕಡಬ) newskadaba.com ಉಡುಪಿ, ಆ.19. ಉಡುಪಿ ಕೃಷ್ಣಮಠದ ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರಿಗೆ ಇಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಹರ್ನಿಯಾದ ಶಸ್ತ್ರಚಿಕಿತ್ಸೆ ನಡೆಯಲಿದೆ. ಪೇಜಾವರ ಶ್ರೀಗಳು ಪ್ರಸ್ತುತ 2016 ರ ಜ.18 ರಿಂದ 2 ವರ್ಷಗಳ ಕೃಷ್ಣನ ಪೂಜೆಯ ಪರ್ಯಾಯ ಅಧಿಕಾರ ನಡೆಸುತ್ತಿದ್ದು, ಸಂಪ್ರದಾಯದಂತೆ 2 ವರ್ಷಗಳ ಕಾಲ ಪರ್ಯಾಯ ಶ್ರೀಗಳು ಕೃಷ್ಣ ಮಠವನ್ನು ಬಿಟ್ಟು ಹೊರಗೆ ಹೋಗುವಂತಿಲ್ಲ. ಆದರೆ ಇದು ತೀವ್ರ ಆರೋಗ್ಯದ ಸಮಸ್ಯೆಯಾದ್ದರಿಂದ ಪೇಜಾವರ ಶ್ರೀಗಳು ಆಸ್ಪತ್ರೆಗೆ ಹೋಗಲೇಬೇಕಾಗಿದೆ.

ಇಂದು ಪೇಜಾವರ ಶ್ರೀಗೆ ಹರ್ನಿಯಾ ಶಸ್ತ್ರಚಿಕಿತ್ಸೆ Read More »

ಕರ್ನಾಟಕ

ರೈಲಿನಡಿಗೆ ತಲೆ ಇಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಆ.12: ತಾಯಿಯ ಅನಾರೋಗ್ಯದಿಂದ ಬೇಸತ್ತು, ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ಪತ್ರ ಬರೆದಿಟ್ಟು ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಇಂದ್ರಾಳಿ ಬಳಿ ಶುಕ್ರವಾರ ರಾತ್ರಿ ವೇಳೆಯಲ್ಲಿ ನಡೆದಿದ್ದು, ಶನಿವಾರ ಕಂಡುಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಿಟ್ಟೂರಿನ ಪ್ರತೀಕ್ ಕುಮಾರ್ (22) ಎಂದು ಗುರುತಿಸಲಾಗಿದೆ. ಎಂದಿನಂತೆ ನಿನ್ನೆ ಸಂಜೆ 6:30ಕ್ಕೆ ಕೆಲಸ ಮುಗಿಸಿ ಮನೆಗೆ ಬಂದ ಪ್ರತೀಕ್ ಆ ಬಳಿಕ ನಾಪತ್ತೆಯಾಗಿದ್ದ. ಮನೆಯವರು ಹುಡುಕಾಡಿದ ಬಳಿಕ ಆತನ ಮೃತದೇಹ ಇಂದ್ರಾಳಿ ರೈಲ್ವೆ

ರೈಲಿನಡಿಗೆ ತಲೆ ಇಟ್ಟು ಯುವಕ ಆತ್ಮಹತ್ಯೆ Read More »

ಕರ್ನಾಟಕ

ಅಕ್ರಮ ಗಾಂಜಾ ಸಾಗಾಟ: ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಉಡುಪಿ, ಜು.28. ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಉಡುಪಿ ಡಿಸಿಐಬಿ ಪೊಲೀಸರು ಕಲ್ಸಂಕ ರಾಯಲ್ ಗಾರ್ಡನ್ ಬಳಿ ಬಂಧಿಸಿದ್ದಾರೆ. ಬಂದಿತನ್ನು ಕಾಪು ಮಲ್ಲಾರು ಕೋಟೆ ರಸ್ತೆಯ ಉಬೇದುಲ್ಲಾ ಯಾನೆ ಮುಹಮ್ಮದ್ ಖಾಸಿಮ್(53) ಎಂದು ಗುರುತಿಸಲಾಗಿದೆ. ಈತನಿಂದ 45,000ರೂ. ವೌಲ್ಯದ 1,450 ಗ್ರಾಂ ಗಾಂಜಾ, ಬೈಕ್, ಎರಡು ಮೊಬೈಲ್, 2200ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಟಿ.ಬಾಲಕೃಷ್ಣ ನಿರ್ದೇಶನದಲ್ಲಿ ಉಡುಪಿ ಡಿವೈಎಸ್ಪಿ ಎಸ್.ಜೆ.ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಉಡುಪಿ ಡಿಸಿಐಬಿ ನಿರೀಕ್ಷಕ ಸಂಪತ್

ಅಕ್ರಮ ಗಾಂಜಾ ಸಾಗಾಟ: ಆರೋಪಿ ಪೊಲೀಸ್ ಬಲೆಗೆ Read More »

ಕರ್ನಾಟಕ
Scroll to Top