Udupi

ರಾಜ್ಯವನ್ನು ತಲ್ಲಣಗೊಳಿಸಿದ್ದ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಒಂದು ವರ್ಷ ► ಇನ್ನೂ ಆರಂಭವಾಗದ ವಿಚಾರಣೆ

(ನ್ಯೂಸ್ ಕಡಬ) newskadaba.com ಉಡುಪಿ, ಜು.27. ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಅನಿವಾಸಿ ಭಾರತೀಯ ಉದ್ಯಮಿ ಕೋಟ್ಯಾಧಿಪತಿ ಉಡುಪಿಯ ದುರ್ಗಾ ಇಂಟರ್‌ನ್ಯಾಶನಲ್ ಹೊಟೇಲ್‌ ಮಾಲಕ ಭಾಸ್ಕರ್ ಶೆಟ್ಟಿ(52)ಯವರನ್ನು ಹೋಮ ಕುಂಡದಲ್ಲಿಟ್ಟು ಕರ್ಪೂರ, ತುಪ್ಪ, ಪೆಟ್ರೋಲ್ ನಿಂದ ಸುಟ್ಟು ಕೊಲೆಗೈದ ಪ್ರಕರಣಕ್ಕೆ ಶುಕ್ರವಾರಕ್ಕೆ ಒಂದು ವರ್ಷ ತುಂಬಿದೆ. ನಿಗೂಢ ರೀತಿಯಲ್ಲಿ ಕಣ್ಮರೆಯಾದ ಭಾಸ್ಕರ ಶೆಟ್ಟಿಯವರನ್ನು ಕೊಲೆ ಮಾಡಲಾಗಿದೆ ಎಂದು ಅವರ ತಾಯಿ ನೀಡಿದ್ದ ದೂರಿ‌ನ ಜಾಡು ಹಿಡಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಅವರ ಪತ್ನಿ, ಪುತ್ರ ಹಾಗೂ ಸ್ಥಳೀಯ ಜ್ಯೋತಿಷಿಯೋರ್ವನನ್ನು […]

ರಾಜ್ಯವನ್ನು ತಲ್ಲಣಗೊಳಿಸಿದ್ದ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಒಂದು ವರ್ಷ ► ಇನ್ನೂ ಆರಂಭವಾಗದ ವಿಚಾರಣೆ Read More »

ಕರ್ನಾಟಕ

ಕಡಬದ ಶೆರ್ಲಿ ಮನೋಜ್ ಜೇಸಿ ವಲಯ ತರಬೇತುದಾರರಾಗಿ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು.27. ಇತ್ತೀಚೆಗೆ ಜೇಸಿಐ ಇಂಡಿಯಾವು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಸಿದ ವಲಯ ತರಬೇತುದಾರರ ಕಮ್ಮಟದಲ್ಲಿ ಜೇಸಿಐ ಉಡುಪಿ-ಇಂದ್ರಾಳಿಯ ಅಧ್ಯಕ್ಷೆ, ಮಣಿಪಾಲದ ಶೆಫಿನ್ಸ್‌ ಸಮೂಹದ ಸಹ ನಿರ್ದೇಶಕಿ, ಕಡಬ ಇಚಿಲಂಪಾಡಿಯ ಥಾಮಸ್ ರವರ ಪುತ್ರಿ ಶ್ರೀಮತಿ ಶೆರ್ಲಿ ಮನೋಜ್ ರವರು ವಲಯ ತರಬೇತುದಾರರಾಗಿ ಮೂಡಿ ಬಂದಿದ್ದಾರೆ. ಇವರು ಮೂಲತಃ ಕಡಬದ ಕಳಾರ ನಿವಾಸಿ ಮನೋಜ್ ಪಿ.ಯಂ.ರವನ್ನು ವರಿಸಿ ಸುಮಾರು 29 ವರ್ಷಗಳಿಂದ ಉಡುಪಿಯ ಮಣಿಪಾಲದಲ್ಲಿ ನೆಲೆಸಿರುತ್ತಾರೆ. ಪ್ರಸಕ್ತ ಜೇಸಿಯ ವಲಯಾಧಿಕಾರಿಯಾಗಿರುವ ಇವರು ಉಡುಪಿ ಪರಿಸರದಲ್ಲಿ ಮತ್ತು ಜೇಸಿ

ಕಡಬದ ಶೆರ್ಲಿ ಮನೋಜ್ ಜೇಸಿ ವಲಯ ತರಬೇತುದಾರರಾಗಿ ಆಯ್ಕೆ Read More »

ಕರ್ನಾಟಕ

ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ► ತಂದೆ, ತಾಯಿ ಹಾಗೂ ಇಬ್ಬರು ಪುತ್ರಿಯರು

(ನ್ಯೂಸ್ ಕಡಬ) newskadaba.com ಉಡುಪಿ, ಜು.13. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಬೆಲ್ಲೆ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಮೃತರನ್ನು ಕಳೆದ 30 ವರ್ಷಗಳಿಂದ ಪಡುಬೆಲ್ಲೆಯಲ್ಲಿ ಜ್ಯುವೆಲ್ಲರಿ ವ್ಯಾಪಾರ ನಡೆಸುತ್ತಿದ್ದ ಶಂಕರಾಚಾರ್ಯ (50), ಅವರ ಪತ್ನಿ ನಿರ್ಮಲ ಆಚಾರ್ಯ (44), ಮತ್ತು ಪುತ್ರಿಯರಾದ ಶ್ರುತಿ (23) ಹಾಗೂ ಶ್ರೇಯ (22) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ

ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ► ತಂದೆ, ತಾಯಿ ಹಾಗೂ ಇಬ್ಬರು ಪುತ್ರಿಯರು Read More »

ಕರ್ನಾಟಕ
Scroll to Top