Udupi

31 ಲಕ್ಷಕ್ಕೂ ಹೆಚ್ಚು ಮೌಲ್ಯದ ಬೆಳೆಬಾಳುವ ಕದ್ದ ಹೋಂನರ್ಸ್

(ನ್ಯೂಸ್ ಕಡಬ) newskadaba.com ಉಡುಪಿ, ನ. 18. ವೃದ್ಧೆಯೊರ್ವರ ಆರೈಕೆಗಾಗಿ ಇರಿಸಿದ್ದ ಹೋಮ್ ನರ್ಸ್ ಒಬ್ಬಳು ವೃದ್ಧೆಯ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಬಡಗುಬೆಟ್ಟು ನಿವಾಸಿ ಪ್ರಸಾದ್ ರವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದಲ್ಲಿನ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್ ನರ್ಸ್ ಸಿದ್ದಪ್ಪ ಕೆ ಕೋಡ್ಲಿ ಅವರನ್ನು ತಮ್ಮ ತಂದೆಯ ಆರೈಕೆಗಾಗಿ ನೇಮಿಸಿಕೊಂಡಿದ್ದರು. ನ. 17 ಆದಿತ್ಯವಾರದಂದು , ಸಿದ್ದಪ್ಪರವರು ಮನೆಯಲ್ಲಿ ಇರಿಸಲಾಗಿದ್ದ ಅಂದಾಜು 43,800 ಮೌಲ್ಯದ […]

31 ಲಕ್ಷಕ್ಕೂ ಹೆಚ್ಚು ಮೌಲ್ಯದ ಬೆಳೆಬಾಳುವ ಕದ್ದ ಹೋಂನರ್ಸ್ Read More »

ಕರಾವಳಿ

ಮತ್ತೆ ಉಡುಪಿಯ ಮಲ್ಪೆ ಬೀಚ್, ಸೇಂಟ್ ಮೇರಿಸ್ ದ್ವೀಪದ ನಿರ್ವಹಣೆ ವಹಿಸಿಕೊಂಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ

(ನ್ಯೂಸ್ ಕಡಬ) newskadaba.com ನ. 16. ಕೇರಳ: ’20 ವರ್ಷಗಳ ಹಿಂದೆ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಗೆ ನೀಡಲಾಗಿದ್ದ ಮಲ್ಪೆ ಬೀಚ್ ಮತ್ತು ಸೇಂಟ್ ಮೇರಿಸ್ ದ್ವೀಪದ ನಿರ್ವಹಣೆಯನ್ನು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವಹಿಸಿಕೊಂಡಿದೆ’ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಹೇಳಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸವಾಲುಗಳು ಮತ್ತು ಕಾನೂನು ಸಮಸ್ಯೆಗಳನ್ನು ಉಲ್ಲೇಖಿಸಿ, ನಿರ್ವಹಣಾ ಪ್ರಾಧಿಕಾರವನ್ನು ಈಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ

ಮತ್ತೆ ಉಡುಪಿಯ ಮಲ್ಪೆ ಬೀಚ್, ಸೇಂಟ್ ಮೇರಿಸ್ ದ್ವೀಪದ ನಿರ್ವಹಣೆ ವಹಿಸಿಕೊಂಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ Read More »

ಕರಾವಳಿ

ಜಾನುವಾರು ಸಾಗಿಸುತ್ತಿದ್ದ ವಾಹನ ಪಲ್ಟಿ: ಚಾಲಕ ಪರಾರಿ

(ನ್ಯೂಸ್ ಕಡಬ) newskadaba.com ನ. 16.  ಅತಿ ವೇಗದಿಂದ ಮೀನು ಸಾಗಿಸುವ ಇನ್ಸುಲೇಟರ್‌ ವಾಹನ ಪಲ್ಟಿಯಾದ ಘಟನೆ ಶಿರೂರು ಕರಿಕಟ್ಟೆ ಬಳಿ ಸಂಭವಿಸಿದೆ. ಆದರೆ ಇದರಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಗುರುವಾರ ರಾತ್ರಿ ಮಿನಿ ಇನ್ಸುಲೇಟರ್‌ ವಾಹನದೊಳಗೆ ಮೀನು ತುಂಬಿರುವ ಟ್ರೇ ಗಳನ್ನು ಇರಿಸಿಕೊಂಡು ಮಧ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್‌ ಹತ್ತಿರ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು

ಜಾನುವಾರು ಸಾಗಿಸುತ್ತಿದ್ದ ವಾಹನ ಪಲ್ಟಿ: ಚಾಲಕ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ನ. 14. ಉಡುಪಿ ಶ್ರೀಕೃಷ್ಣ ಮಠದಲ್ಲಿ ನವೆಂಬರ್ 13ರಂದು ಲಕ್ಷದೀಪೋತ್ಸವ ಆಚರಿಸಲಾಯಿತು. ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಉತ್ಥಾನ ದ್ವಾದಶಿ ನಿಮಿತ್ತ ಶ್ರೀಕೃಷ್ಣ ಮಠದಲ್ಲಿ ತೆಪ್ಪೋತ್ಸವ ಮತ್ತು ವಾರ್ಷಿಕ ರಥೋತ್ಸವ ಉದ್ಘಾಟನೆಗೊಂಡಿತು. ಬೆಳಿಗ್ಗೆ ತುಳಸಿ ಪೂಜೆ ಮತ್ತು ಸಂಜೆ ಕ್ಷೀರಾಭಿಷೇಕ (ಹಾಲು ವಿಸರ್ಜನೆ) ಪೂಜೆಯೊಂದಿಗೆ ಉತ್ಸವವು ಪ್ರಾರಂಭವಾಯಿತು. ಸಂಜೆಯ ವಿಧಿವಿಧಾನಗಳು ಮಧ್ವ ಸರೋವರದ ಕೇಂದ್ರ ಮಂಟಪದಲ್ಲಿ ಕ್ಷೀರಾಭಿಷೇಕವನ್ನು ಒಳಗೊಂಡಿತ್ತು, ಅಲ್ಲಿ ಶ್ರೀ ಸುಗುಣೇಂದ್ರ ತೀರ್ಥ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವ ಆಚರಣೆ Read More »

ಕರಾವಳಿ

ಉಡುಪಿ: ನ. 24 ರಂದು ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ’

(ನ್ಯೂಸ್ ಕಡಬ) newskadaba.com ಉಡುಪಿ, ನ. 07. ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಲಯನ್ಸ್ ಜಿಲ್ಲೆ 317Cಯ ಲಯನ್ ದಂಪತಿಗಳಿಗೆ ವಿನೂತನ ರೀತಿಯ ಆದರ್ಶ ದಂಪತಿ ಸ್ಪರ್ಧೆ ಉದ್ಯಾವರ ಚರ್ಚ್ ವಠಾರದಲ್ಲಿ ನವಂಬರ್ 24 ಆದಿತ್ಯವಾರದಂದು ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಎಚ್’ಪಿಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆಯ ಪೋಸ್ಟರ್ ಅನ್ನು ಎಚ್’ಪಿಆರ್ ಫಿಲಂಸ್ ಮುಖ್ಯಸ್ಥ ಮತ್ತು ಎಲ್’ಸಿಯಫ್ ಕೋಆರ್ಡಿನೇಟರ್ ಲಯನ್ ಹರಿಪ್ರಸಾದ್ ರೈ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉದ್ಯಮಿ

ಉಡುಪಿ: ನ. 24 ರಂದು ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ’ Read More »

ಕರಾವಳಿ

ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ- 14 ದಿನ ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com ಉಡುಪಿ, ಅ. 31. ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಕರಣದ 10 ಮಂದಿ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಉಡುಪಿ ನ್ಯಾಯಾಲಯ ಬುಧವಾರ ಆದೇಶಿಸಿದೆ. ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ ಮಾಳದಲ್ಲಿ 10 ಮಂದಿ ಆರೋಪಿಗಳನ್ನು ಬಂಧಿಸಿ, ಅವರನ್ನೆಲ್ಲಾ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿಯ ಪ್ರಧಾನ ಎರಡನೇ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ

ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ- 14 ದಿನ ಅವಧಿ ವಿಸ್ತರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಡಿಮದ್ದು: ಸಾಕುಪ್ರಾಣಿಗಳ ಕುರಿತು ಮುಂಜಾಗ್ರತಾ ಕ್ರಮಕ್ಕೆ ಇಲಾಖೆ ಸೂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಅ. 31. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸದ್ದಿಗೆ ಸಾಕುಪ್ರಾಣಿಗಳು ಹಾಗೂ ಜಾನುವಾರುಗಳಲ್ಲಿ ಆತಂಕ ಸೃಷ್ಟಿಯಾಗದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಲಾಖೆ ಕೆಲವು ಸೂಚನೆಗಳನ್ನು ನೀಡಿದೆ. ಸಿಡಿಮದ್ದುಗಳ ಶಬ್ದಮಾಲಿನ್ಯದಿಂದ ಸಾಕುಪ್ರಾಣಿಗಳಿಗೆ, ಜಾನುವಾರುಗಳಿಗೆ ಹಾಗೂ ಅನಾರೋಗ್ಯ ಪೀಡಿತ ಜಾನುವಾರು ಗಳಿಗೆ ಉಂಟಾಗಬಹುದಾದ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಪರಿಸರ ಸ್ನೇಹಿ ಸಿಡಿಮದ್ದುಗಳನ್ನು ಮಾತ್ರ ಸಿಡಿಲು ಅವಕಾಶ ನೀಡಬೇಕು. ಪಟಾಕಿ ಸಿಡಿಸುವ ಸಂದರ್ಭಗಳಲ್ಲಿ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ತಿಳಿಸುವಂತೆ

ಸಿಡಿಮದ್ದು: ಸಾಕುಪ್ರಾಣಿಗಳ ಕುರಿತು ಮುಂಜಾಗ್ರತಾ ಕ್ರಮಕ್ಕೆ ಇಲಾಖೆ ಸೂಚನೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಅ.28. ಈಶ್ವರ ನಗರದ ನಗರಸಭೆ ಪಂಪ್ ಹೌಸ್ ಬಳಿ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಒಂದು ಕಾರು ಹಾಗೂ ಸಂಜೆ ವೇಳೆಗೆ ಮತ್ತೊಂದು ಕಾರು ಚರಂಡಿಗೆ ಬಿದ್ದ ಘಟನೆ ನಡೆದಿದೆ. ಬೆಳಗ್ಗೆ ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಬಿದ್ದಿದೆ. ಸಂಜೆಯ ವೇಳೆಗೆ ಹಿರೇಬೆಟ್ಟುವಿನಲ್ಲಿ ‘ಎರಳ ಗ್ಯಾರಂಟಿ ಅತ್ತ’ ನಾಟಕ ಪ್ರದರ್ಶನಕ್ಕೆಂದು ಹೊರಟಿದ್ದ ತುಳು ರಂಗಭೂಮಿ ಹಾಗೂ ಸಿನಿಮಾ ಕಲಾವಿದರನ್ನು, ಸಹ ಕಲಾವಿದರೊಂದಿಗೆ ವಾಹನವೂ ಚರಂಡಿಗೆ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು: ಅಪಾಯದಿಂದ ಪಾರು Read More »

ಕರಾವಳಿ

8 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ‘ಕ್ಯಾಪ್ಟನ್’ ಶ್ವಾನಗೆ ನಿವೃತ್ತಿ ಸನ್ಮಾನ

(ನ್ಯೂಸ್ ಕಡಬ) newskadaba.com ಉಡುಪಿ, ಅ.26. ಎಂಟು ವರ್ಷಗಳ ಕಾಲ ನಿಷ್ಠಾವಂತ ಸೇವೆ ಸಲ್ಲಿಸಿದ ಪೊಲೀಸ್ ಶ್ವಾನ ‘ಕ್ಯಾಪ್ಟನ್’ ತನ್ನ ಸೇವೆಯಿಂದ ಅ.25ರಂದು ನಿವೃತ್ತಿ ಹೊಂದಿದೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಕ್ಯಾಪ್ಟನ್‌ಗೆ ಪೊಲೀಸ್ ಅಧೀಕ್ಷಕರು ನಿವೃತ್ತಿ ಸನ್ಮಾನ ಮಾಡಿದರು. ಮಾನ್ಯ ಪ್ರಧಾನ ಮಂತ್ರಿಗಳು, ರಾಷ್ಟ್ರಪತಿಗಳು, ಐಪಿಎಲ್ ಟೂರ್ನಿ, ವಿಶ್ವಕಪ್, ಏರ್ ಶೋ, ಬೇರೆ ದೇಶಗಳ ಗೌರವಾನ್ವಿತ ಪ್ರಧಾನಿಗಳು ಹೀಗೆ ರಾಜ್ಯ ಹೊರರಾಜ್ಯ ಹೊರ ಜಿಲ್ಲೆಗಳಲ್ಲಿ ಸರಿ ಸುಮಾರು 400 ಕ್ಕೂ ಅಧಿಕ ವಿದ್ವಂಸಕ ಕೃತ್ಯ ತಪಾಸಣಾ

8 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ‘ಕ್ಯಾಪ್ಟನ್’ ಶ್ವಾನಗೆ ನಿವೃತ್ತಿ ಸನ್ಮಾನ Read More »

ಕರಾವಳಿ

ನಿಯಮ ಉಲ್ಲಂಘನೆ – 2 ಬಾರ್ ಗಳ ಲೈಸೆನ್ಸ್ ರದ್ದುಪಡಿಸುವಂತೆ ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಅ.26. ನಿಯಮ ಮೀರಿ ಕಾರ್ಯಾಚರಣೆ ನಡೆಸುತ್ತಿದ್ದ ಎರಡು ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ಪರವಾನಿಗೆಯನ್ನು ರದ್ದುಗೊಳಿಸುವಂತೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ನಗರಸಭೆ ಪೌರಾಯುಕ್ತರಿಗೆ ಸೂಚಿಸಿರುವ ಕುರಿತು ಮಣಿಪಾಲದಿಂದ ವರದಿಯಾಗಿದೆ. ಮೂಲಗಳ ಪ್ರಕಾರ, ಮಣಿಪಾಲದ ಅಂಬಾಗಿಲು ರಸ್ತೆಯಲ್ಲಿರುವ ಬಾರ್ ಹಾಗೂ ಪರ್ಕಳ ರಸ್ತೆಯಲ್ಲಿರುವ ಪಬ್ ಪರವಾನಿಗೆ ರದ್ದತಿಗೆ ಡಿಸಿ ಸೂಚನೆ ನೀಡಿದ್ದಾರೆ. ಈ ಎರಡೂ ಬಾರ್ ಅಲ್ಲದೇ ಇನ್ನೂ ಹಲವು ಬಾರ್‌ಗಳಲ್ಲಿ ನಿಯಮ ಉಲ್ಲಂಘಿಸಿ ತಡರಾತ್ರಿಯವರೆಗೂ ಪಬ್‌ಗಳನ್ನು ತೆರೆದಿಡುತ್ತಿರುವುದು, ಅಲ್ಲದೇ ಪಬ್‌ನಲ್ಲಿ ಪಾರ್ಟಿ, ಫ್ಯಾಶನ್

ನಿಯಮ ಉಲ್ಲಂಘನೆ – 2 ಬಾರ್ ಗಳ ಲೈಸೆನ್ಸ್ ರದ್ದುಪಡಿಸುವಂತೆ ಡಿಸಿ ಸೂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top