ujire

ದ.ಕ ಜಿಲ್ಲೆಗೆ ಎರಡು ಬಹುಗ್ರಾಮ ಮಲತ್ಯಾಜ್ಯ ಘಟಕ ➤ ಉಜಿರೆಯಲ್ಲಿ ನಿರ್ಮಾಣ..!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.06. ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮಲತ್ಯಾಜ್ಯ ನಿರ್ವಹಣೆಯ 16 ಘಟಕಗಳನ್ನು ಪ್ರಾಯೋಗಿಕವಾಗಿ ನಿರ್ಮಿಸುತ್ತಿದ್ದು, ಅವುಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗೋಳ್ತಮಜಲು ಮತ್ತು ಬೆಳ್ತಂಗಡಿ ತಾಲೂಕಿನ ಉಜಿರೆ ಘಟಕಗಳು ಸೇರಿವೆ. ಈ ಎರಡೂ ಘಟಕಗಳ ಕಾಮಗಾರಿ ಪೂರ್ಣಗೊಂಡು, ಪರೀಕ್ಷಾರ್ಥ ಕಾರ್ಯಾರಂಭಿಸಿದ್ದು, ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಣೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನೈರ್ಮಲ್ಯದಡಿ ಸುಸ್ಥಿರತೆ […]

ದ.ಕ ಜಿಲ್ಲೆಗೆ ಎರಡು ಬಹುಗ್ರಾಮ ಮಲತ್ಯಾಜ್ಯ ಘಟಕ ➤ ಉಜಿರೆಯಲ್ಲಿ ನಿರ್ಮಾಣ..! Read More »

ಕರಾವಳಿ

ಉಜಿರೆ: ಸಾಹಿತ್ಯಾಸಕ್ತರಿಗೆ ಪ್ರೋತ್ಸಾಹ ನೀಡುತ್ತಿರುವ ಸಮ್ಮೇಳನದ ಸಂದೇಶ ಎಲ್ಲೆಡೆ ಹರಡಲಿ ➤ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್

(ನ್ಯೂಸ್ ಕಡಬ)newskadaba.com ಉಜಿರೆ, ಫೆ.04. “ಕನ್ನಡವು ಶ್ರೇಷ್ಠ ಭಾಷೆಯಾಗಿದ್ದು, ಇದನ್ನು ಉಳಿಸಿ,ಬೆಳೆಸಿ, ಪಸರಿಸಿ,ಇದರ ಕಂಪನ್ನು ಇನ್ನಷ್ಟು ಎತ್ತರಕ್ಕೆ ಏರಿಸಲು ಸಮ್ಮೇಳನವು ಸಹಕಾರಿಯಾಗಲಿ. ಪ್ರತಿ ವ್ಯಕ್ತಿಗೂ ಕನ್ನಡದ ಪರಿಚಯವನ್ನು, ಸಾಹಿತ್ಯಾಸಕ್ತರಿಗೆ ಪ್ರೋತ್ಸಾಹವನ್ನು ನೀಡುತ್ತಿರುವ ಸಾಹಿತ್ಯ ಸಮ್ಮೇಳನದ ಸಂದೇಶ ಎಲ್ಲೆಡೆ ಹರಡಲಿ” ಎಂದು ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದರು. ಉಜಿರೆಯಲ್ಲಿ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದಿಂದ ನಡೆಯುತ್ತಿರುವ ಈ ಕಾರ್ಯಕ್ರಮ ಯಶಸ್ವಿಯಾಗಿ ಜರಗಲಿದ್ದು,ಉತ್ತಮ ಆಶಯವನ್ನು ಹೊಂದಿದೆ. ಜಿಲ್ಲಾಡಳಿತದಿಂದ

ಉಜಿರೆ: ಸಾಹಿತ್ಯಾಸಕ್ತರಿಗೆ ಪ್ರೋತ್ಸಾಹ ನೀಡುತ್ತಿರುವ ಸಮ್ಮೇಳನದ ಸಂದೇಶ ಎಲ್ಲೆಡೆ ಹರಡಲಿ ➤ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ Read More »

ಕರಾವಳಿ

ಉಜಿರೆ: ದೆಹಲಿಯ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ SDM NCCಯ 7 ಕೆಡೆಟ್‌ಗಳ ಆಯ್ಕೆ

(ನ್ಯೂಸ್ ಕಡಬ)newskadaba.com ಉಜಿರೆ, ಜ.25. 74ನೇ ಗಣರಾಜ್ಯೋತ್ಸವದ ಪ್ರಯುಕ್ತ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಏಳು ಎನ್‌ಸಿಸಿ ಕೆಡೆಟ್‌ಗಳು ಆಯ್ಕೆಯಾಗಿದ್ದಾರೆ. ಗಣರಾಜ್ಯೋತ್ಸವದ ಪಥಸಂಚಲನ, ಶಿಪ್ ಮಾಡೆಲಿಂಗ್, ಗಾರ್ಡ್ ಆಫ್ ಹಾನರ್, ಪ್ರಧಾನಿ ನಿವಾಸದಲ್ಲಿ ಆಯೋಜಿತವಾಗುವ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಪ್ರಧಾನಮಂತ್ರಿ ರ್ಯಾಮಲಿಯ ಉದ್ದೇಶಕ್ಕಾಗಿ ಆಯ್ಕೆಯಾಗಿರುವ ತಂಡಗಳಲ್ಲಿ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳು ಪ್ರಾಶಸ್ತ್ಯ ಪಡೆದಿದ್ದಾರೆ. ಕಾಲೇಜಿನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕಾಲೇಜಿನ ಏಳು ಕೆಡೆಟ್‌ಗಳು ರಾಷ್ಟ್ರಮಟ್ಟದ ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕಾಗಿ

ಉಜಿರೆ: ದೆಹಲಿಯ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ SDM NCCಯ 7 ಕೆಡೆಟ್‌ಗಳ ಆಯ್ಕೆ Read More »

ಕರಾವಳಿ

ದಾಸ್ತಾನು ಕೊಠಡಿಗೆ ಬೆಂಕಿ ➤ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಉಜಿರೆ, ಡಿ. 27. ಗುತ್ತು ಮನೆ ಬಾಲಚಂದ್ರ ರಾವ್ ಎಂಬವರ ಮನೆಯ ದಾಸ್ತಾನು ಕೊಠಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ಉಂಟಾದ ಘಟನೆ ಕಲ್ಮಂಜ ಗ್ರಾಮದಲ್ಲಿ ವರದಿಯಾಗಿದೆ. ರಬ್ಬರ್ ಸ್ಮೋಕ್ ಹೌಸ್ ನಿಂದ ದಾಸ್ತಾನು ಕೊಠಡಿಗೆ ಬೆಂಕಿ ಆವರಿಸಿದ್ದು, ಸುಮಾರು 7,000 ಕ್ಕಿಂತ ಅಧಿಕ ತೆಂಗಿನಕಾಯಿ, 2 ಕ್ವಿಂಟಾಲ್ ಗಿಂತಲೂ ಹೆಚ್ಚಿನ ರಬ್ಬರ್ ಬೆಂಕಿಗೆ ಆಹುತಿಯಾಗಿದ್ದಲ್ಲದೇ ಬೆಂಕಿಯ ತೀವ್ರತೆಗೆ ಕೊಟ್ಟಿಗೆಯ ಛಾವಣಿ ಹಾಗೂ ಗೋಡೆಗೂ ಹಾನಿ ಉಂಟಾಗಿದ್ದು, ಸುಮಾರು 3 ಲಕ್ಷ

ದಾಸ್ತಾನು ಕೊಠಡಿಗೆ ಬೆಂಕಿ ➤ ಅಪಾರ ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಜಿರೆ: ಬೈಕಿಗೆ ಟ್ಯಾಂಕರ್ ಢಿಕ್ಕಿ ► ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ.24. ಟ್ಯಾಂಕರೊಂದು ಬೈಕಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು ಉಜಿರೆ‌ ನಿವಾಸಿಗಳಾದ ಬೈಕ್ ಸವಾರ ಸುಧೀರ್ ಹಾಗೂ ಸಹಸವಾರ ಹರೀಶ್ ಎಂದು ಗುರುತಿಸಲಾಗಿದೆ. ಮೃತರನ್ನು ಪಲ್ಸರ್ ಬೈಕಿನಲ್ಲಿ ತಮ್ಮ‌ಮನೆ ಕಡೆಗೆ ತೆರಳುತ್ತಿದ್ದಾಗ ಉಜಿರೆ ಗ್ರಾಮದ ಅಳಿಕೆ ಎಂಬಲ್ಲಿ ರಾತ್ರಿ ಗುರಿಪಳ್ಳ ಕಡೆಯಿಂದ ಉಜಿರೆ ಕಡೆಗೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ಸುಧೀರ್ ಹಾಗೂ ಹರೀಶ್ ಎಂಬವರ

ಉಜಿರೆ: ಬೈಕಿಗೆ ಟ್ಯಾಂಕರ್ ಢಿಕ್ಕಿ ► ಸವಾರರಿಬ್ಬರು ಮೃತ್ಯು Read More »

ಕರಾವಳಿ

ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.1. ಉಜಿರೆಯ ವ್ಯಕ್ತಿಯೋರ್ವರು ಶಿವಮೊಗ್ಗದ ಆಲ್ಕೋಳದಲ್ಲಿರುವ ಚೈತನ್ಯ ರೂರಲ್ ಡೆವಲಪ್‌ಮೆಂಟ್‌ ಸೊಸೈಟಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಉಜಿರೆ ಮೂಲದ ಸುನೀಲ್‌ ಫರ್ನಾಂಡಿಸ್(33) ಎಂದು ಗುರುತಿಸಲಾಗಿದೆ. ಮೇ ತಿಂಗಳಲ್ಲಿ ಉಜಿರೆಯಿಂದ ಪಾದ್ರಿ ತರಬೇತಿಗಾಗಿ ಶಿವಮೊಗ್ಗಕ್ಕೆ ತೆರಳಿದ್ದ ಸುನೀಲ್, ಬ್ರದರ್‌ ದೀಕ್ಷೆ ಪಡೆದು ತರಬೇತಿ ಪಡೆಯುತ್ತಿದ್ದರು. 14 ವರ್ಷಗಳ ಗುರು ಸೇವೆ ಪೂರ್ಣಗೊಂಡು ಮುಂದಿನ ತಿಂಗಳು ಪಟ್ಟಾಭಿಷೇಕಕ್ಕೆ ತಯಾರಿ ನಡೆಯುತ್ತಿತ್ತು. ಈ ವೇಳೆಯೇ

ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ! Read More »

ಕರಾವಳಿ

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.26. ಭಾನುವಾರ(ಅ.29 ಕ್ಕೆ) ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ  ಅ. 28 ರ ಮಧ್ಯಾಹ್ನ 2 ರಿಂದ 29 ರ ಮಧ್ಯಾಹ್ನ 2 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧೀಸಲಾಗಿದೆ. ಧರ್ಮಸ್ಥಳ ಸುತ್ತಮುತ್ತ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ದಳದಿಂದ ಕಾರ್ಯಚರಣೆ ಆರಂಭವಾಗಿದೆ. SPG ತಂಡ ಭದ್ರತೆ ಪರಿಶೀಲಿಸಿದ ಎಡಿಜಿಪಿ ಮೋದಿ ಭದ್ರತೆಗೆ 2500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಪ್ರಧಾನಿ ಭೇಟಿ ವೇಳೆ ಭದ್ರತೆ ಒದಗಿಸಲು ಹತ್ತು

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!! Read More »

ಕರಾವಳಿ

ಅಕ್ಟೋಬರ್ 29ಕ್ಕೆ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ► ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ನಳಿನ್ ಕುಮಾರ್ ಕಟೀಲ್ ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.25. ಅಕ್ಟೋಬರ್ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನಲೆಯಲ್ಲಿ ಧರ್ಮಸ್ಥಳದಲ್ಲಿ ಪ್ರಧಾನಿ ಅವರ ಕಾರ್ಯಕ್ರಮಕ್ಕೆ ಭರದ ಸಿದ್ದತೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಸಭೆ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಗಳಿಗೆ ಭೇಟಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ ಬೆಂಗಳೂರಿನಿಂದ ವಿಶೇಷ

ಅಕ್ಟೋಬರ್ 29ಕ್ಕೆ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ► ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ನಳಿನ್ ಕುಮಾರ್ ಕಟೀಲ್ ಪರಿಶೀಲನೆ Read More »

ಕರಾವಳಿ
Scroll to Top