ullal

ಉಳ್ಳಾಲ : ಪೊಲೀಸ್ ಹೆಡ್ ಕಾನ್ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಆ.26 ಉಳ್ಳಾಲ : ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್ಸ್ಟೇಬಲ್ ಪೊಲೀಸ್ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆಗಸ್ಟ್ 25ರಂದು ರಾತ್ರಿ ಸಂಭವಿಸಿದೆ. ಬಾಗಲಕೋಟೆಯ ಸಂಜೀವ ರಾಥೋಡ್ (38) ಮೃತರು. ಅವರ ಪತ್ನಿ ಮತ್ತು 3 ಮಕ್ಕಳು ರವಿವಾರ ಉತ್ತರ ಕರ್ನಾಟಕಕ್ಕೆ ತೆರಳಿದ್ದರು. ಕುಟುಂಬ ಸದಸ್ಯರೊಂದಿಗೆ ಊರಿಗೆ ಹೋಗಲು ರಜೆ ಸಿಗದೆ ನೊಂದು ಆತ್ಮಹತ್ಯೆಗೈದಿರುವ ಸಾಧ್ಯತೆ ಇದೆ ಎಂದು ಅವರ ನಿಕಟವರ್ತಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಣಾಜೆ ಪೊಲೀಸರು ತನಿಖೆ […]

ಉಳ್ಳಾಲ : ಪೊಲೀಸ್ ಹೆಡ್ ಕಾನ್ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 17. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೊಹಮ್ಮದ್‌ ನೂಹ್ಮನ್‌ (19) ಎಂದು ಗುರುತಿಸಲಾಗಿದೆ. ಈತ ಮನೆಯ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಮಂದಿ ಬಾಗಿಲು ಒಡೆದು ನೋಡಿದಾಗ ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ:70 ಲಕ್ಷ ರೂ. ಲಾಟರಿ ಗೆದ್ದರೂ ಪತ್ತೆಯಾಗದ ಅದೃಷ್ಟಶಾಲಿ !

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.18. ಲಾಟರಿ ಟಿಕೆಟ್ ಗಳು ಅದೆಷ್ಟೋ ಜನರ ಜೀವನವನ್ನು ಹಾಳು ಮಾಡಿದೇ ಅಲ್ಲದೇ ಕೆಲವೊಬ್ಬರಿಗೆ ಅದೃಷ್ಟವನ್ನು ತಂದುಕೊಟ್ಟಿದೆ. ಅದೇ ರೀತಿ ಇಲ್ಲೊಬ್ಬರಿಗೆ 70 ಲಕ್ಷ ರೂ. ಬಂಪರ್‌ ಬಹುಮಾನ ಒಲಿದು ಬಂದರೂ ಲಾಟರಿ ವಿಜೇತ ಅದೃಷ್ಟಶಾಲಿ ವ್ಯಕ್ತಿ ಯಾರು ಎಂದು ತಿಳಿದುಬಂದಿಲ್ಲ. ಗಡಿ ಭಾಗವಾದ ತಲಪಾಡಿಯಲ್ಲಿರುವ ಅಮಲ್‌ ಕನಕದಾಸ ಅವರಿಗೆ ಸೇರಿದ ಜಯಮ್ಮ ಲಾಟರಿ ಏಜೆನ್ಸಿಯಲ್ಲಿ ಮೇ 7ರಂದು ಮಾರಾಟವಾದ ಕೇರಳ ರಾಜ್ಯದ ಅಕ್ಷಯ ಲಾಟರಿ ಟಿಕೆಟ್‌ (ನಂಬರ್‌: ಎ.ಟಿ. 317545) ಇದಾಗಿದ್ದು,

ಉಳ್ಳಾಲ:70 ಲಕ್ಷ ರೂ. ಲಾಟರಿ ಗೆದ್ದರೂ ಪತ್ತೆಯಾಗದ ಅದೃಷ್ಟಶಾಲಿ ! Read More »

ಕರಾವಳಿ

ಉಳ್ಳಾಲ: ಸರಣಿ ದ್ವಿಚಕ್ರ ವಾಹನಗಳ ಕಳವು    ➤ ಕೇರಳಕ್ಕೆ ಸಾಗಾಟ ನಡೆಸುವ ಜಾಲ ಸಕ್ರಿಯ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.29. ಉಳ್ಳಾಲದಲ್ಲಿ ಸರಣಿ ಬೈಕ್ ಕಳ್ಳತನ ನಡೆದಿದ್ದು ಕೋಟೆಕಾರಿನ ಕೊರಗಜ್ಜನ ಕಟ್ಟೆಯ ಬಳಿ ನಿಲ್ಲಿಸಲಾಗಿದ್ದ ಬೈಕನ್ನು ನಸುಕಿನ ವೇಳೆ ಇಬ್ಬರು ಕಳ್ಳರು ಕಳವು ನಡೆಸಿರುವ ಘಟನೆ ನಡೆದಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66 ರ ಉದ್ದಕ್ಕೂ ಹಲವು ಸಮಯದಿಂದ ಸರಣಿಯಾಗಿ ಬೈಕ್ ಕಳವಾಗುತ್ತಿದ್ದರೂ ಕಳ್ಳರ ಪತ್ತೆಯಾಗುತ್ತಿಲ್ಲ. ಕೋಟೆಕಾರು ವಿನಾಯಕ ಇಲೆಕ್ಟ್ರಿಕಲ್ಸ್ ನ ಡಿಜೆ ಪ್ಲೇಯರ್ ರಾಜೇಶ್ ಎಂಬವರು ಒಳ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕನ್ನ ಕಳವು ಮಾಡಲಾಗಿದೆ.  

ಉಳ್ಳಾಲ: ಸರಣಿ ದ್ವಿಚಕ್ರ ವಾಹನಗಳ ಕಳವು    ➤ ಕೇರಳಕ್ಕೆ ಸಾಗಾಟ ನಡೆಸುವ ಜಾಲ ಸಕ್ರಿಯ Read More »

ಕರಾವಳಿ

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 17. ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಉಳ್ಳಾಲ ಕೋಟೆಪುರ ಬಸ್‌ ನಿಲ್ದಾಣದ ಸಮೀಪ ನಡೆದಿದೆ. ಹತ್ಯೆಗೆ ಸಂಬಂಧಿಸಿ ಆಕೆಯೊಂದಿಗೆ ವಾಸಿಸುತ್ತಿದ್ದ ದೆಹಲಿ ಮೂಲದ ನಯೀಮ್‌ ಎಂಬಾತ ಈ ಹತ್ಯೆಯನ್ನು ಮಾಡಿ ಪರಾರಿಯಾಗಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ದೆಹಲಿಯಿಂದ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್‌ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್‌ ಎಂಬವರ ಬಾಡಿಗೆ ಮನೆಯನ್ನು

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಓವರ್ ಟೇಕ್ ಭರದಲ್ಲಿ ವಿದ್ಯಾರ್ಥಿ ಮೇಲೆ ಹರಿದ ಕಾರು ➤ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 27. ನಿಂತಿದ್ದ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರೊಂದು ಸ್ಕೂಟರ್, ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮುಡಿಪು ಜಂಕ್ಷನ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು ಬೋಳಿಯಾರು ಗ್ರಾಮದ ಬಟ್ರಬೈಲು ನಿವಾಸಿ ಹರಿಶ್ಚಂದ್ರ ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಎಂದು ಗುರುತಿಸಲಾಗಿದೆ. ಮೃತ ಕಾರ್ತಿಕ್ ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆ ಬಿಟ್ಟು ಮನೆಗೆ

ಉಳ್ಳಾಲ: ಓವರ್ ಟೇಕ್ ಭರದಲ್ಲಿ ವಿದ್ಯಾರ್ಥಿ ಮೇಲೆ ಹರಿದ ಕಾರು ➤ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top