ullala

ಉಳ್ಳಾಲ : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಭೇಟಿ

(ನ್ಯೂಸ್‌ ಕಡಬ) newskadaba.com,ಜ.17 : ಕರಾವಳಿಯ ಕಾರಣೀಕ ಕ್ಷೇತ್ರವಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಶುಕ್ರವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಂಗಳೂರಿಗೆ ಯಾರು ಬಂದರು ಕೊರಗಜ್ಜನ ಕ್ಷೇತ್ರಕ್ಕೆ ಬಂದೇ ಬರ್ತಾರೆ. ಯಾರೇ ಬಂದರೂ ಕೊರಗಜ್ಜ ಅವರ ಬಯಕೆಗಳನ್ನು ಈಡೇರಿಸುತ್ತಾರೆ. ನನ್ನ ಮಗ,ಮಗಳು,ಅಳಿಯ ಎಲ್ಲರೂ ಇಲ್ಲಿಗೆ ಬಂದಿದ್ದಾರೆ. ನನಗೂ ಇಲ್ಲಿ ಬರಲು ಬಹಳ ಆಶೆ ಇತ್ತು ಅದು ಇಂದು ನೆರವೇರಿದೆ. ಪುತ್ರ ಅಹಾನ್ ಶೆಟ್ಟಿ ನಟನೆಯ ಬಹು […]

ಉಳ್ಳಾಲ : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಭೇಟಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಉಳ್ಳಾಲ : ಬೈಕ್ ಢಿಕ್ಕಿ – ಪಾದಚಾರಿ ಮೃತ್ಯು

(ನ್ಯೂಸ್‌ ಕಡಬ) newskadaba.com, ಆ.22: ಉಳ್ಳಾಲದ ತೊಕ್ಕೊಟ್ಟು ಸಮೀಪದ ಕಾಪಿಕಾಡಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ದುರ್ಘಟನೆ ನಡೆದಿದೆ. ಮೃತರನ್ನು ಕುಂಪಲ ಚೇತನನಗರ ನಿವಾಸಿ ಲೋಕೇಶ್ (48) ಎಂದು ಗುರುತಿಸಲಾಗಿದೆ. ಅವರು ತೊಕ್ಕೊಟ್ಟಿನಲ್ಲಿ ಇರುವ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಆ.15 ರಂದು ಸಂಜೆ ಪಾಳಿ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಪಿಕಾಡು ಎಂಬಲ್ಲಿ ಹೆದ್ದಾರಿ ದಾಟುತ್ತಿದ್ದಾಗ ಏಕಾಏಕಿ ಬೈಕ್ ಢಿಕ್ಕಿ

ಉಳ್ಳಾಲ : ಬೈಕ್ ಢಿಕ್ಕಿ – ಪಾದಚಾರಿ ಮೃತ್ಯು Read More »

ಕರಾವಳಿ

ಉಳ್ಳಾಲ: ಲಾರಿ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

(ನ್ಯೂಸ್ ಕಡಬ) newskadaba.com ಜ.01: ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ಸಮೀಪ ಡಿ. ೩೧ರ ತಡರಾತ್ರಿ ಸಂಭವಿಸಿದೆ. ನಾಟೆಕಲ್ ಪನೀರ್ ನಿವಾಸಿ ಉಮ್ಮರ್ ಫಾರೂಕ್ ಯಾನೆ ಅಝರ್(33) ಮೃತ ಸ್ಕೂಟರ್ ಸವಾರ. ಅಝರ್ ಅವರು ಸ್ವಿಗ್ಗಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಮಂಗಳವಾರ ರಾತ್ರಿ ತಲಪಾಡಿಗೆ ಫುಡ್ ಡೆಲಿವರಿ ತಲುಪಿಸಿ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ವೇಳೆ ಅದೇ ದಾರಿಯಲ್ಲಿ

ಉಳ್ಳಾಲ: ಲಾರಿ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು Read More »

ಕರಾವಳಿ
Death, deadbody, Waterfall

ಉಳ್ಳಾಲ: ಪಿಂಡ ಪ್ರದಾನಕ್ಕೆಂದು ಬಂದಿದ್ದ ಮಹಿಳೆ ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಡಿ. 16 ಉಳ್ಳಾಲ: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರಪಾಲಾಗಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಎಂಬವರ ಪತ್ನಿ ಉಷಾ ಮೃತಪಟ್ಟವರು. ಉಷಾ ಅವರ ತಂಗಿಯ ಪತಿ ನಿಧನರಾಗಿದ್ದು, ಇಂದು ಅವರ ಪಿಂಡ ಪ್ರದಾನ ವಿಧಿಗಾಗಿ ಕುಟುಂಬಸ್ಥರು ಸೋಮೇಶ್ವರಕ್ಕೆ ಬಂದಿದ್ದರು. ಇವರ ಜೊತೆಗೆ ಉಷಾ ಕೂಡಾ ಬಂದಿದ್ದರು. ಪಿಂಡ ಪ್ರದಾನದ ಬಳಿಕ ಸಮುದ್ರದಲ್ಲಿ ಸ್ನಾನ ಪ್ರಕ್ರಿಯೆ

ಉಳ್ಳಾಲ: ಪಿಂಡ ಪ್ರದಾನಕ್ಕೆಂದು ಬಂದಿದ್ದ ಮಹಿಳೆ ಸಮುದ್ರಪಾಲು Read More »

ಕರಾವಳಿ

ಉಳ್ಳಾಲ: ತಲಪಾಡಿ ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಡಿ. 03.ಉಳ್ಳಾಲ: ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರ ತಂಡ ಹಲ್ಲೆ ಎಸಗಿರುವ ಘಟನೆ ರಾಷ್ಟೀಯ ಹೆದ್ದಾರಿ 66ರ ತಲಪಾಡಿಯಲ್ಲಿ ಭಾನುವಾರ ತಡರಾತ್ರಿ ವೇಳೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಉಳ್ಳಾಲದ ಓರ್ವನನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಉತ್ತರಪ್ರದೇಶ ನೋಂದಾಯಿತ  ಐ-20 ಕಾರೊಂದರಲ್ಲಿ ಐವರು ಯುವಕರು ಮಂಗಳೂರಿನಿಂದ ಕೇರಳ ಕಡೆಗೆ   ತೆರಳುತ್ತಿದ್ದರು. ತಲಪಾಡಿ  ಟೋಲ್ ಗೇಟಿನಲ್ಲಿ ಟೋಲ್ ಪಾವತಿಸದೆ ಕಾರು ಮುಂದೆ ಚಲಿಸಿದ್ದು, ಈ ವೇಳೆ ಟೋಲ್ ನಿರ್ವಹಣೆ ನಡೆಸುವ ಇಜಿಎಸ್ ಸಂಸ್ಥೆ ಉದ್ಯೋಗಿ

ಉಳ್ಳಾಲ: ತಲಪಾಡಿ ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರಿಂದ ಹಲ್ಲೆ Read More »

ಕರಾವಳಿ

ಆಗಸ್ಟ್ 22 ರಂದು ಬೋಳಿಯಾರು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 17. ಉಳ್ಳಾಲ ತಾಲೂಕು ಬೋಳಿಯಾರು ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಆಗಸ್ಟ್ 22ರಂದು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಬೋಳಿಯಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.

ಆಗಸ್ಟ್ 22 ರಂದು ಬೋಳಿಯಾರು ಗ್ರಾಮ ಸಭೆ Read More »

ಕರಾವಳಿ, ಕರ್ನಾಟಕ

ಭಾರವಾದ ಶಾಲಾ ಬ್ಯಾಗ್‌ ➤ ಬಿದ್ದು ಗಾಯಗೊಂಡ ಆರು ವರ್ಷದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ.  26. ಬೆನ್ನಿನಲ್ಲಿದ್ದ ಅತಿಭಾರದ ಶಾಲಾ ಬ್ಯಾಗನ್ನು ಹೊರಲಾಗದೆ ಒಂದನೇ ತರಗತಿಯ ವಿದ್ಯಾರ್ಥಿನಿ ಬಿದ್ದಿರುವ ಘಟನೆ ಮುಡಿಪಿನಲ್ಲಿ ನಡೆದಿದೆ. ಮಗುವಿನ ಬ್ಯಾಗಿನಲ್ಲಿ ಬರೋಬ್ಬರಿ 19ನೋಟ್‌ ಪುಸ್ತಕಗಳಿದ್ದು 12 ಕೆ.ಜಿ ಭಾರವನ್ನು ಹೊರಲು ಸಾಧ್ಯವಾಗದೆ ಓಡುವ ರಭಸದಲ್ಲಿ ಕೆಳಗೆಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಈ ಕುರಿತು ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.ಖಾಸಗಿ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಇಂಟರ್‌ ಲಾಕ್‌ ರಸ್ತೆಗೆ ಬಿದ್ದು ಮೂಗಿಗೆ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ನೋಡಲು ಮಳೆಗೆ ಜಾರಿಬಿದ್ದಿರುವುದಾಗಿ

ಭಾರವಾದ ಶಾಲಾ ಬ್ಯಾಗ್‌ ➤ ಬಿದ್ದು ಗಾಯಗೊಂಡ ಆರು ವರ್ಷದ ವಿದ್ಯಾರ್ಥಿನಿ Read More »

ಕರಾವಳಿ

ಬಸ್ ಚಾಲಕನ ಸಮಯಪ್ರಜ್ಞೆ ➤ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ –ವೀಡಿಯೋ ವೈರೆಲ್    

 (ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 21. ಮಹಿಳೆ ಒಬ್ಬರು  ಬಸ್ ಅಪಘಾತದಿಂದ ಪವಾಡ ದೃಶ್ಯ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ  ನಡೆದಿದೆ. ಮಂಗಳೂರಿನಿಂದ ಮುಡಿಪು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆಯೊಬ್ಬರು ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೇ ರಸ್ತೆ ದಾಟಿದ ವೇಳೆ ಎದುರಿನಿಂದ ಬಸ್ ಬಂದಿದ್ದು, ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು

ಬಸ್ ಚಾಲಕನ ಸಮಯಪ್ರಜ್ಞೆ ➤ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ –ವೀಡಿಯೋ ವೈರೆಲ್     Read More »

ಕರಾವಳಿ

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ನುಗ್ಗಿದ ಕಾರು ➤ ಅದೃಷ್ಟವಶಾತ್ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 20. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಜಂಕ್ಷನ್ ನಲ್ಲಿ ತಿರುವು ಪಡೆದುಕೊಳ್ಳುತ್ತಿದ್ದಂತೆಯೇ ರಸ್ತೆಯ ಪಕ್ಕದಲ್ಲಿದ್ದ ಆಕ್ಟಿವಾ ಸ್ಕೂಟರ್ ಗೆ ಢಿಕ್ಕಿ ಹೊಡೆದು ಬಳಿಕ ಬಸ್ಸು ತಂಗುದಾಣಕ್ಕೆ ಢಿಕ್ಕಿಯಾದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ‌ ಕ್ರಾಸ್ ನಲ್ಲಿ ನಡೆದಿದೆ. ಘಟನೆಯಿಂದ ಸ್ಕೂಟರ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಂಗುದಾಣದ ಮುಂಭಾಗದ ಕಿರುಗೋಡೆ ನೆಲಕ್ಕುರುಳಿದೆ. ನರಿಂಗಾನ ಗ್ರಾಮದ ಶಾಂತಿಪಳಿಕೆ ನಿವಾಸಿ ಅಶ್ರಫ್ ಎಂಬವರು ವಿದೇಶದಿಂದ ಮನೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ನುಗ್ಗಿದ ಕಾರು ➤ ಅದೃಷ್ಟವಶಾತ್ ಪ್ರಯಾಣಿಕರು ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಯು.ಟಿ ಖಾದರ್ ಗೆ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

 (ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 17. ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ರವರಿಗೆ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿದ ಕುರಿತು ವರದಿಯಾಗಿದೆ. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗಿನ ರಸ್ತೆಯ ವಿಭಜಕ ಮತ್ತು ಇಕ್ಕೆಲಗಳಲ್ಲಿ ಯು.ಟಿ ಖಾದರ್ ಅವರಿಗೆ ಅಭಿನಂದಿಸಿ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು. ನಿನ್ನೆ ರಾತ್ರಿ ಯಾರೋ ದುಷ್ಕರ್ಮಿಗಳು ಫ್ಲೆಕ್ಸ್ ಗಳನ್ನ ಹರಿದು ಹಾಕಿದ್ದಾರೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದು

ಉಳ್ಳಾಲ: ಯು.ಟಿ ಖಾದರ್ ಗೆ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್ ಹರಿದ ಕಿಡಿಗೇಡಿಗಳು Read More »

ಕರಾವಳಿ
Scroll to Top