university

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿಗೆ ಚಾಲನೆ ► ಬಿ.ಎ., ಬಿ.ಕಾಂ., ಬಿ.ಬಿ.ಎ. ತರಗತಿಗಳಿಗೆ ದಾಖಲಾತಿ ಆರಂಭ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.26. ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಮಂಗಳೂರು ವಿಶ್ವವಿದ್ಯಾನಿಲಯದ ಘಟಕವು ನೆಲ್ಯಾಡಿಯಲ್ಲಿ ಆರಂಭಗೊಳ್ಳಲಿದ್ದು, ಆ ಪ್ರಯುಕ್ತ ಶುಕ್ರವಾರದಂದು ಸಂತಜಾರ್ಜ್ ವಿದ್ಯಾಸಂಸ್ಥೆ ಆವರಣದಲ್ಲಿ ಕಾಲೇಜಿನ ಕಚೇರಿ ಉದ್ಘಾಟಿಸಿ ದಾಖಲಾತಿಗೆ ಚಾಲನೆ ನೀಡಲಾಯಿತು. ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ವಿ.ವಿ.ಉಪಕುಲಪತಿ ಪ್ರೊ.ಭೈರಪ್ಪ, ಮಂಗಳೂರು ವಿಶ್ವವಿದ್ಯಾನಿಲಯವು ದೇಶದಲ್ಲಿಯೇ 31ನೇ ಸ್ಥಾನವನ್ನು ಪಡೆದುಕೊಂಡಿದೆ. ರಾಜ್ಯ ಸರಕಾರದ ನೆರವಿನೊಂದಿಗೆ ಉಡುಪಿಯಲ್ಲಿ 141 ಕೋಟಿ ರೂ.ವೆಚ್ಚದಲ್ಲಿ ವಿಜ್ಞಾನ ಸಂಶೋಧನಾ ಕೇಂದ್ರವು ಆರಂಭಗೊಳ್ಳಲಿದ್ದು ಇದು ರಾಷ್ಟ್ರದಲ್ಲೇ ಪ್ರಪ್ರಥಮ ಪ್ರಯತ್ನವಾಗಿದೆ. ನೆಲ್ಯಾಡಿಯಲ್ಲಿ ಕಾಲೇಜು ಆರಂಭಿಸಲು […]

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿಗೆ ಚಾಲನೆ ► ಬಿ.ಎ., ಬಿ.ಕಾಂ., ಬಿ.ಬಿ.ಎ. ತರಗತಿಗಳಿಗೆ ದಾಖಲಾತಿ ಆರಂಭ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ ► ನಾಳೆ ನಡೆಯಬೇಕಾಗಿದ್ದ ಪದವಿ ಪರೀಕ್ಷೆಗಳ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.09. ನಾಳೆ (ನವೆಂಬರ್ 10) ನಡೆಯಬೇಕಾಗಿದ್ದ ಪ್ರಥಮ ಹಾಗೂ ಪಂಚಮ ಬಿ.ಎ, ಬಿ.ಎಸ್ಸಿ, ಬಿ.ಕಾಂ., ಪಂಚಮ ಬಿ.ಕಾಂ. ಹಾಗೂ ಪಂಚಮ ಬಿ.ಎಸ್ಸಿ.(ಎಫ್ಎನ್ ಡಿ) ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಶುಕ್ರವಾರದಂದು ನಡೆಯಬೇಕಾಗಿದ್ದ ಪದವಿ ಪರೀಕ್ಷೆಗಳನ್ನು ನವೆಂಬರ್ 15 ಬುಧವಾರದಂದು ನಿಗದಿಪಡಿಸಲಾಗಿದ್ದು, ಪ್ರಥಮ ಹಾಗೂ ದ್ವಿತೀಯ ವರ್ಷದ ಪರೀಕ್ಷೆಗಳನ್ನು ಪೂರ್ವಾಹ್ನ ಹಾಗೂ ತೃತೀಯ ವರ್ಷದ ಪರೀಕ್ಷೆಗಳನ್ನು ಅಪರಾಹ್ನ ನಡೆಸುವಂತೆ ತಿಳಿಸಲಾಗಿದೆ. ಈಗಾಗಲೇ ನವೆಂಬರ್ 15 ರಂದು ನಡೆಯಲಿರುವ ತೃತೀಯ ವರ್ಷದ ಪರೀಕ್ಷೆಗಳು ಹಿಂದಿನಂತೆ ಅದೇ

ಮಂಗಳೂರು ವಿಶ್ವವಿದ್ಯಾನಿಲಯ ► ನಾಳೆ ನಡೆಯಬೇಕಾಗಿದ್ದ ಪದವಿ ಪರೀಕ್ಷೆಗಳ ಮುಂದೂಡಿಕೆ Read More »

ಕರಾವಳಿ
Scroll to Top