upinangadi

ವಿದ್ಯುತ್ ಆಘಾತಕ್ಕೆ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಅ. 05.  ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಯಿಲ ಗ್ರಾಮದ ವಳಕಡಮದ ಕೆರಂತೇಳು ಎಂಬಲ್ಲಿ ಅ.4ರಂದು ನಡೆದಿದೆ. ಮೃತಪಟ್ಟವರನ್ನು ಬಾಬು (52) ಎಂದು ಗುರುತಿಸಲಾಗಿದೆ. ಮನೆಯಲ್ಲಿ ವಿದ್ಯುತ್ ಸ್ವಿಚ್ ಬೋರ್ಡ್‍ಗೆ ಕೈ ಹಾಕಿದಾಗ ಅದರಲ್ಲಿ ವಿದ್ಯುತ್ ಪ್ರವಹಿಸಿ, ಇವರು ವಿದ್ಯುತ್ ಆಘಾತಕ್ಕೊಳಗಾದರು. ತಕ್ಷಣವೇ ಇವರ ಸಂಬಂಧಿಕರು ಅವರನ್ನು ಉಪ್ಪಿನಂಗಡಿಯ ಸಮುದಾಯ ಆಸ್ಪತ್ರೆಗೆ ಕರೆ ತಂದಿದ್ದು, ಇಲ್ಲಿನ ಸಿಬ್ಬಂದಿ ಅವರನ್ನು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಸಾಗಿಸಿದ್ದು, ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು […]

ವಿದ್ಯುತ್ ಆಘಾತಕ್ಕೆ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ : ಓಮ್ನಿ-ದ್ವಿಚಕ್ರ ವಾಹನ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 21. ಓಮ್ನಿ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವ ಗಾಯಗೊಂಡ ಘಟನೆ ಉಪ್ಪಿನಂಗಡಿ ಬಳಿ ನಡೆದಿದೆ. ಗಾಯಾಳುವನ್ನು ಕೊಯಿಲ ನಿವಾಸಿ ನಝೀರ್ ಎಂಬವರ ಪುತ್ರ ಉಬ್ಬಿ ಎಂದು ಗುರುತಿಸಲಾಗಿದೆ. ಈತ ಉಪ್ಪಿನಂಗಡಿಯಿಂದ ಕೆಮ್ಮಾರದ ಕಡೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಉಪ್ಪಿನಂಗಡಿ : ಓಮ್ನಿ-ದ್ವಿಚಕ್ರ ವಾಹನ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top