Uppinanagi

ಉಪ್ಪಿನಂಗಡಿ: ಗುಡ್ಡ ಕುಸಿತ…!       ಸಂಚಾರ ಸಂಪೂರ್ಣ ಬಂದ್  

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜು.30. ಗುಡ್ಡ ಕುಸಿದ ಪರಿಣಾಮ ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆದ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಹೀಗಾಗಿ ಅಜಿಲಮೊಗರು – ಸರಳಿಕಟ್ಟೆ – ಉಪ್ಪಿನಂಗಡಿ ಸಂಪರ್ಕ ಕಡಿತಗೊಂಡಿದೆ ಎನ್ನಲಾಗಿದೆ. ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ. ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ. ಗುಡ್ಡ […]

ಉಪ್ಪಿನಂಗಡಿ: ಗುಡ್ಡ ಕುಸಿತ…!       ಸಂಚಾರ ಸಂಪೂರ್ಣ ಬಂದ್   Read More »

ಕರಾವಳಿ

ಉಪ್ಪಿನಂಗಡಿ: ಹುಳವಿದ್ದ ಚಿಕನ್‌ ನೀಡಿದ್ದಾರೆಂಬ ಆರೋಪ ! ➤  ಹೊಟೇಲ್ ಗೆ ದಾಳಿ ನಡೆಸಿ ಬೀಗ ಜಡಿದ ಅಧಿಕಾರಿಗಳು                                       

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜ.13. ಹುಳವಿದ್ದ ಚಿಕನ್ ಖಾದ್ಯವನ್ನು ಗ್ರಾಹಕರಿಗೆ ನೀಡಿದ್ದಾರೆಂಬ ಆರೋಪ ಕೇಳಿಬಂದಿದ್ದು, ಇದರ ಬೆನ್ನಲ್ಲೆ ದ.ಕ.ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಪುತ್ತೂರು ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ಹೊಟೇಲನ್ನು ಮುಚ್ಚಿಸಿದ ಘಟನೆ ವರದಿಯಾಗಿದೆ. ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಪರಿಸರದಲ್ಲಿನ ಮಾಂಸಾಹಾರಿ ಹೊಟೇಲ್ ಗೆ ದಾಳಿ ನಡೆಸಿ ಪರಿಶೀಲಿಸಿದ ಅಧಿಕಾರಿಗಳ ತಂಡ ಹೊಟೇಲ್ ಗೆ ಬೀಗ ಜಡಿದಿದ್ದಾರೆ. ಪುತ್ತೂರು ತಹಶೀಲ್ದಾರ್ ನಿಸರ್ಗ ಪ್ರಿಯ, ಉಪ್ಪಿನಂಗಡಿ ಉಪ ತಹಶೀಲ್ದಾರ್ ಚೆನ್ನಪ್ಪಗೌಡ, ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್,

ಉಪ್ಪಿನಂಗಡಿ: ಹುಳವಿದ್ದ ಚಿಕನ್‌ ನೀಡಿದ್ದಾರೆಂಬ ಆರೋಪ ! ➤  ಹೊಟೇಲ್ ಗೆ ದಾಳಿ ನಡೆಸಿ ಬೀಗ ಜಡಿದ ಅಧಿಕಾರಿಗಳು                                        Read More »

ಕರಾವಳಿ, ಕರ್ನಾಟಕ
Scroll to Top