uppinangadi

ಉಪ್ಪಿನಂಗಡಿ: ಕಲಿತರೂ ಕೆಲಸ ಸಿಗಲಿಲ್ಲವೆಂಬ ಚಿಂತೆ ► ಯುವತಿಯಿಂದ ನೇತ್ರಾವತಿ ನದಿಯಲ್ಲಿ ಮುಳುಗಿ ಆತ್ಮಹತ್ಯೆ ಯತ್ನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.06. ಕಲಿತರೂ ಕೆಲಸ ಸಿಕ್ಕಿಲ್ಲವೆಂದು ಮನನೊಂದ ಯುವತಿಯೋರ್ವಳು ನದಿಯಲ್ಲಿ ಮುಳುಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಪ್ಪಿನಂಗಡಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಉಪ್ಪಿನಂಗಡಿ ಶ್ರೀ ಸಹಸ್ರ ಲಿಂಗೇಶ್ವರ ಮಹಾಕಾಳಿ ದೇವಾಲಯದ ಬಳಿ ನೇತ್ರಾವತಿ ನದಿಗೆ ಇಳಿದ ಯುವತಿಯು ಮುಳುಗಲು ಸಿದ್ಧವಾಗುತ್ತಿರುವುದನ್ನು ಕಂಡು ತಕ್ಷಣವೇ ಕಾರ್ಯಪ್ರವೃತರಾದ ಜೀವರಕ್ಷಕ ವೃತ್ತಿಯ ಚೆನ್ನಪ್ಪರು ಯುವತಿಯನ್ನು ರಕ್ಷಿಸಿ ವಿಚಾರಿಸಿದಾಗ ಕಲಿತರೂ ಉದ್ಯೋಗ ಸಿಗಲಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಆ ಬಳಿಕ ಯುವತಿಗೆ ಬುದ್ದಿ ಹೇಳಿ ಕಳುಹಿಸಿಕೊಡಲಾಯಿತೆಂದು […]

ಉಪ್ಪಿನಂಗಡಿ: ಕಲಿತರೂ ಕೆಲಸ ಸಿಗಲಿಲ್ಲವೆಂಬ ಚಿಂತೆ ► ಯುವತಿಯಿಂದ ನೇತ್ರಾವತಿ ನದಿಯಲ್ಲಿ ಮುಳುಗಿ ಆತ್ಮಹತ್ಯೆ ಯತ್ನ Read More »

ಕರಾವಳಿ

ಉಪ್ಪಿನಂಗಡಿ: ಅಕ್ರಮ ಗೋಮಾಂಸ ಸಾಗಾಟ ಪತ್ತೆ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.30. ಅಕ್ರಮವಾಗಿ ಜಾನುವಾರು ಮಾಂಸ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ  ಭಾನುವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ತಣ್ಣೀರುಪಂಥ ನಿವಾಸಿಗಳಾದ ಬಶೀರ್ (32) ಹಾಗೂ ಜೈನುದ್ದೀನ್ (28) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಇಳಂತಿಲ ಕ್ರಾಸ್ ಬಳಿ ಮಾರುತಿ ಓಮ್ನಿಯೊಂದನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರಲ್ಲಿ 300 ಕೆ.ಜಿ. ಜಾನುವಾರು ಮಾಂಸ ಪತ್ತೆಯಾಗಿದೆ. ಓಮ್ನಿ ಕಾರು ಹಾಗೂ ಜಾನುವಾರು ಮಾಂಸವನ್ನು ವಶಕ್ಕೆ ತೆಗೆದುಕೊಂಡ

ಉಪ್ಪಿನಂಗಡಿ: ಅಕ್ರಮ ಗೋಮಾಂಸ ಸಾಗಾಟ ಪತ್ತೆ – ಇಬ್ಬರ ಬಂಧನ Read More »

ಕರಾವಳಿ

ಉಪ್ಪಿನಂಗಡಿ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.26.  ವ್ಯಕ್ತಿಯೋರ್ವರು ನಡೆದುಕೊಂಡು ಹೋಗುತ್ತಿದ್ದಾಗ  ಕುಸಿದು ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೇಟೆಯಲ್ಲಿ  ಬುಧವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೇರಳ ಮೂಲದಿಂದ ಬಿದಿರು ಕಡಿಯುವ ಕೆಲಸಕ್ಕೆಂದು ಆಗಮಿಸಿದ್ದ ರಾಮೇಂದ್ರ ಎಂದು ಗುರುತಿಸಲಾಗಿದೆ. ಇವರು ತನ್ನ ಸಹ ಕಾರ್ಮಿಕನೊಂದಿಗೆ ಉಪ್ಪಿನಂಗಡಿ ಪೇಟೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ಅಸುನೀಗಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಉಪ್ಪಿನಂಗಡಿ: ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಉಪ್ಪಿನಂಗಡಿ: ಪಿಕಪ್ ಚಾಲಕನಿಗೆ ತಂಡದಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.11. ವ್ಯಕ್ತಿಯೋರ್ವರ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಮಂಗಳವಾರದಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಮಠ ನಿವಾಸಿ ಅಬ್ದುಲ್ ರಹ್ಮಾನ್ (೪೫) ಹಲ್ಲೆಗೊಳಗಾದವರು. ಇವರು ಗ್ಯಾಸ್ ಸಿಲಿಂಡರ್ ವಿತರಕ ಪಿಕಪ್ ಚಾಲಕನಾಗಿದ್ದು, ಎಂದಿನಂತೆ ಮಂಗಳವಾರ ಕೂಡ ಸೇಲ್ಸ್ ಮೆನ್ ರಝಾಕ್ ಅವರನ್ನು ಕರೆದುಕೊಂಡು ಬರಲು ಮೇದರಬೆಟ್ಟಿಗೆ ಬರುತಿದ್ದರು. ಆ ಸಂದರ್ಭ ಮೇದರಬೆಟ್ಟು ಬಳಿ ಇವರ ಟೆಂಪೋವನ್ನು ಅಡ್ಡಗಟ್ಟಿದ ಓಮ್ನಿಯಲ್ಲಿದ್ದ ತಂಡವೊಂದು ಹಲ್ಲೆ ನಡೆಸಿ, ಟೆಂಪೋಗೆ ಕಲ್ಲು ಹೊಡೆದು ಪರಾರಿಯಾಗಿದೆ. ಗಾಯಾಳು ಅಬ್ದುಲ್

ಉಪ್ಪಿನಂಗಡಿ: ಪಿಕಪ್ ಚಾಲಕನಿಗೆ ತಂಡದಿಂದ ಹಲ್ಲೆ Read More »

ಕರಾವಳಿ

ಬಾವಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.14.  ಇಲ್ಲಿಗೆ ಸಮೀಪದ ಕೋಣಾಲು ಗ್ರಾಮದ ಮುಡಿಪಿನಡ್ಕ ಎಂಬಲ್ಲಿ ವೃದ್ದರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಬುಧವಾರದಂದು ನಡೆದಿದೆ. ಮುಡಿಪಿನಡ್ಕ ನಿವಾಸಿ ಕರಿಯಪ್ಪ ಗೌಡ (80) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವೃದ್ಧ. ಇಂದು ಬೆಳಗ್ಗೆ ಮನೆಯಿಂದ ನಾಪತ್ತೆಯಾಗಿದ್ದ ಇವರನ್ನು ಹುಡುಕಿದಾಗ ಮನೆ ಸಮೀಪದ ಬಾವಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಮದ್ಯವ್ಯಸನಿಯಾಗಿದ್ದ ಇವರು ಅದೇ ಕಾರಣಕ್ಕೆ ಕರುಳ ಬೇನೆಗೆ ಸಿಲುಕಿದ್ದರು. ಇದರಿಂದಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು

ಬಾವಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ
Scroll to Top