uppinangady

ಕೊೈಲ: ರಸ್ತೆ ಕಾಮಗಾರಿಗೆ 1.25 ಕೋಟಿ ರೂಪಾಯಿ ಅನುದಾನ ಮಂಜೂರು ➤ ಎಸ್. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ಜೂನ್.7., ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಕೊೈಲ-ಹಿರೇಬಂಡಾಡಿ-ಉಪ್ಪಿನಂಗಡಿ ರಸ್ತೆಯಲ್ಲಿ ಕೊೈಲದಿಂದ ನೆಹರುತೋಟ ತನಕದ ರಸ್ತೆ ಡಾಂಬಾರೀಕರಣ ಕಾಮಗಾರಿಗೆ ಶನಿವಾರ ಶಿಲಾನ್ಯಾಸ ನಡೆಯಿತು. ಶಾಸಕ ಎಸ್. ಅಂಗಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಈ ರಸ್ತೆಯ ಡಾಂಬರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಸುಮಾರು 1.25 ಕೋಟಿ ರೂಪಾಯಿ ಅನುದಾನ ಮಂಜೂರು ಆಗಿದ್ದು, ಈ ಭಾಗದ ಜನರ ಬಹುಕಾಲದ ಸಮಸ್ಯೆಯೊಂದು ಪರಿಹಾರ ಆಗುವಂತಾಗಿದೆ ಎಂದರು. ಈ ರಸ್ತೆಯಲ್ಲಿ ಬಹಳಷ್ಟು ಕಡೆ ಏರು ತಗ್ಗು ಇದ್ದು, ಇದನ್ನು […]

ಕೊೈಲ: ರಸ್ತೆ ಕಾಮಗಾರಿಗೆ 1.25 ಕೋಟಿ ರೂಪಾಯಿ ಅನುದಾನ ಮಂಜೂರು ➤ ಎಸ್. ಅಂಗಾರ Read More »

ಕರಾವಳಿ

ಹಾಡಹಗಲೇ ಗೂಡಂಗಡಿಗೆ ನುಗ್ಗಿ ಸೊತ್ತುಗಳ ಕಳ್ಳತನ► ಸಾರ್ವಜನಿಕರ ಸಹಾಯದಿಂದ ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.comಪುತ್ತೂರು, ಜ.7.ಆರ್ಲಪದವಿನಲ್ಲಿ ಹಾಡಹಗಲೇ ಗೂಡಂಗಡಿಗೆ ನುಗ್ಗಿ ಸೊತ್ತುಗಳನ್ನು ಕಳವುಗೈದವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.ಉಪ್ಪಿನಂಗಡಿ ಬೇಜಾರು ನಿವಾಸಿ ರಿಯಾಝ್, ನೆಕ್ಕಿಲಾಡಿಯ ಸಿರಾಜು ದ್ದೀನ್‌, ಬಂಧಿತರು.   ಆರ್ಲಪದವಿನಲ್ಲಿ ಮನೆಗೆ ಹೊಂದಿಕೊಂಡಿರುವ ಅಶ್ರಫ್‌  ಅವರ ಗೂಡಂಗಡಿಯಿಂದ 5 ಸಾವಿರ ಹಾಗೂ ಮೊಬೈಲ್‌ ಫೋನ್‌  ಅನ್ನು ಇವರು ಕಳವು ಮಾಡಿದ್ದರು. ಕಳ್ಳತನ ಅರಿವಿಗೆ ಬಂದ ತತ್‌ಕ್ಷಣ ಅಶ್ರಫ್‌ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಾರ್ವಜನಿಕರ ಸಹಕಾರದಿಂದ ಆರ್ಲಪದವು ಚೆಕ್‌ ಪೋಸ್ಟ್‌ ಬಳಿ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.ಬಂಧಿತರಿಂದ ಕಳವುಗೈದ

ಹಾಡಹಗಲೇ ಗೂಡಂಗಡಿಗೆ ನುಗ್ಗಿ ಸೊತ್ತುಗಳ ಕಳ್ಳತನ► ಸಾರ್ವಜನಿಕರ ಸಹಾಯದಿಂದ ಆರೋಪಿಗಳ ಬಂಧನ Read More »

ಕರಾವಳಿ

ಆತೂರು: ದಿಕ್ರ್ ಹಲ್ಕಾ ವಾರ್ಷಿಕೋತ್ಸವ ► ಅಲ್ಲಾಹುವಿನ ಸ್ನೇಹ ಸಂಪಾದನೆಗೆ ದಿಕ್ರ್, ಸ್ವಲಾತ್ ಉತ್ತಮ ಹಾದಿ-ತ್ವಾಖ ಅಹ್ಮದ್ ಮೌಲವಿ

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,ಜ. 4.  ಅಲ್ಲಾಹುವಿನ ಸ್ನೇಹ ಸಂಪಾದನೆಗೆ ದಿಕ್ರ್, ಸ್ವಲಾತ್ ಹೇಳುವುದು ಉತ್ತಮ ಹಾದಿಯಾಗಿದ್ದು, ಆ ಮೂಲಕ ನಮ್ಮ ಆತ್ಮ ಶುದ್ಧೀಕರಣದೊಂದಿಗೆ ಹೃದಯಪರಿಪೂರ್ಣತೆ ಆಗುತ್ತದೆ ಜೊತೆಗೆ ಪುಣ್ಯ ಸಂಪಾದನೆ ಲಭಿಸಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಯಾರ್‍ಕತ್ತ್ ತ್ವಾಖ ಅಹ್ಮದ್ ಮೌಲವಿ ಅಲ್‍ಖಾಸಿಮಿ ಅಲ್‍ಅಝ್‍ಹರಿ ಹೇಳಿದರು.ಅವರು ಜ. 3ರಂದು ಆತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಪ್ರತಿ ತಿಂಗಳ ಮೊದಲ ಗುರುವಾರ ರಾತ್ರಿ ಆಚರಿಸಿಕೊಂಡು ಬರುತ್ತಿರುವ ದಿಕ್ರ್ ಹಲ್ಕಾ ಇದರ 18ನೇ ವಾರ್ಷಿಕೋತ್ಸವ ಸಮಾರಂಭದ ಸಭಾ

ಆತೂರು: ದಿಕ್ರ್ ಹಲ್ಕಾ ವಾರ್ಷಿಕೋತ್ಸವ ► ಅಲ್ಲಾಹುವಿನ ಸ್ನೇಹ ಸಂಪಾದನೆಗೆ ದಿಕ್ರ್, ಸ್ವಲಾತ್ ಉತ್ತಮ ಹಾದಿ-ತ್ವಾಖ ಅಹ್ಮದ್ ಮೌಲವಿ Read More »

ಕರಾವಳಿ

ಕೌಕ್ರಾಡಿ: ಪೂಜೆಗೆ ಮಾವಿನ ಎಲೆ ಬೇಕೆಂದು ನಂಬಿಸಿ ಕಳ್ಳತನ ► ನಗ, ನಗದನ್ನು ದೋಚಿದ ಅಪರಿಚಿತ ವ್ಯಕ್ತಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.18. ಪೂಜೆಗೆ ಮಾವಿನ ಎಲೆ ಹಾಗೂ ಹಿಂಗಾರ ಬೇಕೆಂದು ನಂಬಿಸಿ ಮನೆಯ ಮಾಲಕನನ್ನು ತೋಟಕ್ಕೆ ಕಳುಹಿಸಿ ಮನೆಯಿಂದ ನಗ ನಗದನ್ನು ಕದ್ದೊಯ್ದ ಘಟನೆ ಕೌಕ್ರಾಡಿ ಗ್ರಾಮದ ಪೊಟ್ಲಡ್ಕ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಅಪರಿಚಿತ ವ್ಯಕ್ತಿಯಿಂದ ಮೋಸಕ್ಕೊಳಗಾದವರನ್ನು ಕೌಕ್ರಾಡಿ ಗ್ರಾಮದ ಪೊಟ್ಲಡ್ಕ ನಿವಾಸಿ ಎಲ್ಯಣ್ಣ ಗೌಡ (70) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಅವರ ಮನೆಗೆ ಬೈಕೊಂದರಲ್ಲಿ ಬಂದ ಯುವಕನೋರ್ವ ನಾಳೆ ನಮ್ಮ ಮನೆಯಲ್ಲಿ ಪೂಜೆ ಇದ್ದು ಅದಕ್ಕೆ ಮಾವಿನ ಎಲೆ

ಕೌಕ್ರಾಡಿ: ಪೂಜೆಗೆ ಮಾವಿನ ಎಲೆ ಬೇಕೆಂದು ನಂಬಿಸಿ ಕಳ್ಳತನ ► ನಗ, ನಗದನ್ನು ದೋಚಿದ ಅಪರಿಚಿತ ವ್ಯಕ್ತಿ Read More »

ಕರಾವಳಿ

ಉಪ್ಪಿನಂಗಡಿ: ದೊಣ್ಣೆಯಿಂದ ಹೊಡೆದು ಹೋಟೆಲ್ ಕಾರ್ಮಿಕನ ಕೊಲೆ ► ಹೋಟೆಲ್ ಮಾಲಿಕ ಕೊಲೆ ಮಾಡಿರುವ ಬಗ್ಗೆ ಪೊಲೀಸ್ ದೂರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.26. ಹೋಟೇಲ್ ಕಾರ್ಮಿಕನ ಮೇಲೆ ಹೋಟೆಲ್ ಮಾಲಕ ಇನ್ನಿಬ್ಬರ ಸಹಕಾರದೊಂದಿಗೆ ದೊಣ್ಣೆಯಿಂದ ಹೊಡೆದು ಹಲ್ಲೆ ನಡೆಸಿದ ಪರಿಣಾಮ ಚಿಕಿತ್ಸೆಗೆ ಸ್ಪಂದಿಸದೆ ಕಾರ್ಮಿಕ ಮೃತಪಟ್ಟ ಘಟನೆ ಭಾನುವಾರದಂದು ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಇಚ್ಲಂಪಾಡಿ ಗ್ರಾಮದ ಬಾಕಿಜಾಲು ಮನೆ ನಿವಾಸಿ ಅಣ್ಣಿಪೂಜಾರಿ ಎಂಬವರ ಮನೆ ಅಳಿಯ ಶ್ರೀನಿವಾಸ್ (45) ಎಂದು ಗುರುತಿಸಲಾಗಿದೆ. ನವೆಂಬರ್ 24 ಶುಕ್ರವಾರದಂದು ಸಂಜೆ ಅಡುಗೆ ಕೆಲಸಕ್ಕೆಂದು ಜಾರ್ಜ್ ಎಂಬವರ ಮಾಲಕತ್ವದ ಹೋಟೇಲಿಗೆ ಹೋದವರನ್ನು ಶನಿವಾರದಂದು ಹೋಟೇಲಿನಲ್ಲಿ ಜಾರಿ ಬಿದ್ದಿದ್ದಾರೆಂಬ ಕಾರಣ

ಉಪ್ಪಿನಂಗಡಿ: ದೊಣ್ಣೆಯಿಂದ ಹೊಡೆದು ಹೋಟೆಲ್ ಕಾರ್ಮಿಕನ ಕೊಲೆ ► ಹೋಟೆಲ್ ಮಾಲಿಕ ಕೊಲೆ ಮಾಡಿರುವ ಬಗ್ಗೆ ಪೊಲೀಸ್ ದೂರು Read More »

ಕರಾವಳಿ

ಅಸಹಾಯಕ ಯುವಕನಿಗೆ ನೆರವು ನೀಡಿದ ಉಪ್ಪಿನಂಗಡಿ ಆಟೋ ಚಾಲಕರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.8. ಗ್ರಾಮೀಣ ಭಾಗದ ಆಟೋ ರಿಕ್ಷಾ ಚಾಲಕರು ಸಂಕಷ್ಟದ ಬದುಕು ಸಾಗಿಸಿ ತಮ್ಮ ಜೀವನ ನಿರ್ವಹಣೆ ಮಾಡುತ್ತಿರುವುದು ಸಾಮಾನ್ಯ. ಆದರೆ ತಮ್ಮ ಸಮಸ್ಯೆಗಳ ನಡುವೆಯೂ ಉಪ್ಪಿನಂಗಡಿಯ ನೇತ್ರಾವತಿ ಆಟೋ ರಿಕ್ಷಾ ಚಾಲಕ-ಮಾಲಕ ಸಂಘದವರು ಅಸಾಹಯಕರೊಬ್ಬರಿಗೆ ನೆರವಾಗುವ ಮೂಲಕ ಮಾನವೀಯತೆ ಪ್ರದರ್ಶಿಸಿದ್ದಾರೆ. ಅಪರಿಚಿತ ಊರಿನಲ್ಲಿ ಬಸ್ಸಿಗೆ ಹಣವಿಲ್ಲದೆ ಒಬ್ಬಂಟಿಯಾಗಿದ್ದ ಚಿತ್ರದುರ್ಗದ ಯುವಕನಾದ ಮೋಹನ್‌ ಅವರಿಗೆ ಆಟೋ ರಿಕ್ಷಾದವರು ಹಣ ಸಂಗ್ರಹಿಸಿ ಅವರನ್ನು ಮರಳಿ ಊರಿಗೆ ಕಳುಹಿಸಿಕೊಟ್ಟಿದ್ದಾರೆ. ಚಿತ್ರದುರ್ಗದ ಹೊಳಲ್ಕೆರೆಯವರಾಗಿದ್ದ ಮೋಹನ್‌ ಅವರ ಗೆಳೆಯ ಪುತ್ತೂರಿನಲ್ಲಿ ಕೆಲಸಕ್ಕಿದ್ದರು. ಆತನಿಗೆ ನೀಡಿದ್ದ

ಅಸಹಾಯಕ ಯುವಕನಿಗೆ ನೆರವು ನೀಡಿದ ಉಪ್ಪಿನಂಗಡಿ ಆಟೋ ಚಾಲಕರು Read More »

ಕರಾವಳಿ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.2. ಶಿಕ್ಷಕನ ಹುದ್ದೆಯ ಮಹತ್ವ ಅರಿತು ಗುಣಾತ್ಮಕ ಶಿಕ್ಷಣವನ್ನು ನೀಡುವುದೆ ಪ್ರತಿಯೊಬ್ಬ ಶಿಕ್ಷಕನ ಧೈಯವಾಗಬೇಕು ಎಂದು ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಮರನಾಥ ಗೌಡ ಹೇಳಿದರು. ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಯ್ಕೆ ಸಭೆ ಹಾಗೂ ಪ.ಪ್ರಾ.ಶಿಕ್ಷಕರ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಅರ್ಹತೆ ಅಧರಿಸಿ ಶಿಕ್ಷಕರಿಗೆ ಸಿಗಬೇಕಾದ ಮೂಲಭೂತ ಸೌಲಭ್ಯದ ಹಕ್ಕನ್ನು ಪಡೆಯುವುದು ಸಂಘದ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಚಾಲನೆ Read More »

ಕರಾವಳಿ

ಉಪ್ಪಿನಂಗಡಿ: ಅಕ್ರಮ ಗೋಮಾಂಸ ಸಾಗಾಟ ಪತ್ತೆ ► ವಾಹನ ಸಹಿತ ಓರ್ವ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.21. ಸುಮಾರು 300 ಕೆ.ಜಿ. ಗೋಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿದ್ದು, ಇನ್ನೋರ್ವ ಪರಾರಿಯಾದ ಘಟನೆ ಶನಿವಾರದಂದು ನಡೆದಿದೆ. ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಮಾಂಸ ಸಾಗಿಸುತ್ತಿದ್ದಾಗ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹೊಳೆನರಸೀಪುರದ ಆನಂದ ಎಂಬಾತನನ್ನು ಬಂಧಿಸಿ ವಾಹನ ಸಹಿತ ಗೋಮಾಂಸವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನೋರ್ವ ಆರೋಪಿ ಹಾಸನದ ನಾಗರಾಜ್ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಉಪ್ಪಿನಂಗಡಿ: ಅಕ್ರಮ ಗೋಮಾಂಸ ಸಾಗಾಟ ಪತ್ತೆ ► ವಾಹನ ಸಹಿತ ಓರ್ವ ವಶಕ್ಕೆ Read More »

ಕರಾವಳಿ

ಕಡಬ: ಆಸಿಡ್ ಸೇವಿಸಿ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಅ.05. ನೆಂಟಸ್ತಿಕೆ ಕೂಡಿ ಬರದ ಹಿನ್ನೆಲೆಯಲ್ಲಿ ಯುವತಿಯೋರ್ವಳು ಆಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಹಳೆನೇರಂಕಿ ಗ್ರಾಮದಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಹಳೆನೇರಂಕಿ ಗ್ರಾಮದ ಅರಜ್ಜಿಗೆ ನಿವಾಸಿ ಕೃಷ್ಣಪ್ಪ ಪೂಜಾರಿ ಎಂಬವರ ಪುತ್ರಿ ಸೌಮ್ಯ ಎಂದು ಗುರುತಿಸಲಾಗಿದೆ. ಈಕೆಗೆ ಹಲವು ನೆಂಟಸ್ಥಿಕೆಗಳು ಬಂದಿದ್ದರೂ ಯಾವುದೂ ಕೂಡಿಬರದ ಹಿನ್ನೆಲೆಯಲ್ಲಿ ಖಿನ್ನತೆಗೊಳಗಾಗಿ ಆಸಿಡ್ ಕುಡಿದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆಕೆಯ ತಂದೆ

ಕಡಬ: ಆಸಿಡ್ ಸೇವಿಸಿ ಯುವತಿ ಆತ್ಮಹತ್ಯೆ Read More »

ಕರಾವಳಿ

ಗೋಳಿತೊಟ್ಟು: ಸೈಡ್ ಕೊಡುವ ವಿಚಾರದಲ್ಲಿ ಲಾರಿ ಚಾಲಕನಿಗೆ ಹಲ್ಲೆ ► 11 ಬೈಕ್ ಗಳ ಸಹಿತ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.29. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತೊಟ್ಟು ಎಂಬಲ್ಲಿ ಸೈಡ್ ಕೊಡುವ ವಿಚಾರದಲ್ಲಿ ಗುಂಪೊಂದು ಲಾರಿ ಚಾಲಕನಿಗೆ ಹಲ್ಲೆಗೆ ಯತ್ನಿಸಿದ್ದು, ಉಪ್ಪಿನಂಗಡಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ‌. ರಸ್ತೆ ಬಿಟ್ಟು ಸೈಡ್ ಕೊಡಲಿಲ್ಲ ಎಂಬ ಕಾರಣಕ್ಕೆ ಲಾರಿ ಚಾಲಕನನ್ನು ಬೆನ್ನಟ್ಟಿದ್ದು, ಹಲ್ಲೆಗೆ ಯತ್ನಿಸಲಾಗಿದೆ. ವಿಷಯ ತಿಳಿದ ಗಸ್ತು ನಿರತರಾಗಿದ್ದ ಉಪ್ಪಿನಂಗಡಿ ಠಾಣಾ ಸಬ್ ಇನ್ಸ್‌ಪೆಕ್ಟರ್ ನಂದಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ

ಗೋಳಿತೊಟ್ಟು: ಸೈಡ್ ಕೊಡುವ ವಿಚಾರದಲ್ಲಿ ಲಾರಿ ಚಾಲಕನಿಗೆ ಹಲ್ಲೆ ► 11 ಬೈಕ್ ಗಳ ಸಹಿತ ಆರೋಪಿಗಳ ಬಂಧನ Read More »

ಕರಾವಳಿ
Scroll to Top