Ut khadar

ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಭೆಯಲ್ಲಿ ಸ್ಪೀಕರ್ ಭಾಗಿ

(ನ್ಯೂಸ್ ಕಡಬ) newskadaba.com ಜು. 02. ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA), ಭಾರತ ವಲಯದ ಜೋನ್-II ರ ಸಮ್ಮೇಳನದಲ್ಲಿ ಸ್ಪೀಕರ್ ಯು.ಟಿ.ಖಾದರ್ ಫರೀದ್ ಭಾಗವಹಿಸಿದರು. ಸೋಮವಾರ ಮತ್ತು ಮಂಗಳವಾರ ಹಿಮಾಚಲ ಪ್ರದೇಶದ ಧರ್ಮಶಾಲಾ (Dharamshala) ತಪೋವನದಲ್ಲಿ ನಡೆದ ಕಾಮನ್‍ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA), ಭಾರತ ವಲಯದ ಜೋನ್-II ರ  ಸಮ್ಮೇಳನದಲ್ಲಿ ಹಿಮಾಚಲ ಪ್ರದೇಶದ ವಿಧಾನಸಭೆಯ ಸಭಾಧ್ಯಕ್ಷ ಕುಲ್‍ದೀಪ್ ಸಿಂಗ್ ಪತಾನಿಯಾ ಅವರ ಆಹ್ವಾನದ ಮೇರೆಗೆ ಕರ್ನಾಟಕ ವಿಧಾನಸಭೆ ಸ್ಪೀಕರ್ […]

ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಭೆಯಲ್ಲಿ ಸ್ಪೀಕರ್ ಭಾಗಿ Read More »

ರಾಷ್ಟ್ರೀಯ ನ್ಯೂಸ್

ವಿಧಾನಸಭಾ ಸ್ಪೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ. ಖಾದರ್ ನೇಮಕ

(ನ್ಯೂಸ್ ಕಡಬ) newskadaba.com , ಮೇ.15. ಮಂಗಳೂರು: ಸಂವಿಧಾನದ ಹತ್ತನೇ ಅನುಸೂಚಿಯಡಿ ಸಭಾಧ್ಯಕ್ಷರ ಅಧಿಕಾರ ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ. ಖಾದರ್ ಅವರನ್ನು ನೇಮಕ ಮಾಡಲಾಗಿದೆ. ದೇಶಾದ್ಯಂತ ಕೇವಲ ನಾಲ್ಕು ವಿಧಾನಸಭಾ ಸ್ಪೀಕರ್‌ಗಳನ್ನು ಒಳಗೊಂಡ ಸಮಿತಿಗೆ ಯು. ಟಿ.ಖಾದರ್ ಅವರನ್ನು ನೇಮಕ ಮಾಡಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಆದೇಶ ಹೊರಡಿಸಿದ್ದಾರೆ. ಈ ನೇಮಕ ಮಹತ್ವದು ಎಂದು ಪರಿಗಣಿಸಲಾಗಿದೆ. ಮಹಾರಾಷ್ಟ್ರದ ಸ್ಪೀಕರ್ ರಾಹುಲ್ ನಾರ್ವೇಕರ್ ಸಮಿತಿಯ ಅಧ್ಯಕ್ಷರಾಗಿದ್ದು,

ವಿಧಾನಸಭಾ ಸ್ಪೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ. ಖಾದರ್ ನೇಮಕ Read More »

ಕರ್ನಾಟಕ

ಮಾದಕ ದ್ರವ್ಯದ ದುಶ್ಚಟದಿಂದ ದೇಶ ಮುಕ್ತವಾಗಬೇಕು: ಯು.ಟಿ.ಖಾದರ್

(ನ್ಯೂಸ್ ಕಡಬ) newskadaba.com ಡಿ.30: ಉಳ್ಳಾಲ : ಮಾದಕ ದ್ರವ್ಯ ದುಶ್ಚಟದಿಂದ ದೇಶ ಮುಕ್ತವಾಗಬೇಕು. ಇದನ್ನು ನಿರ್ಮೂಲನೆ ಮಾಡುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣ ಮಾಡಬೇಕಾದ ಜವಾಬ್ದಾರಿ ನಮ್ಮದು. ಸಮಾಜವನ್ನು ಜೋಡಿಸುವ ಕೆಲಸ ನಮ್ಮಿಂದ ಆಗಬೇಕೇ ಹೊರತು ವಿಭಜಿಸುವ ಕೆಲಸ ಆಗಬಾರದು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು. ಅವರು ನಾಟೆಕಲ್ ನಾಗರಿಕ ರಕ್ಷಣಾ ವೇದಿಕೆ ಇದರ ವಾರ್ಷಿಕೋತ್ಸವದ ಪ್ರಯುಕ್ತ ಮಾದಕದ್ರವ್ಯ ಮತ್ತು ಅಪರಾಧ ಚಟುವಟಿಕೆಗಳ ಕುರಿತು ನಾಟೆಕಲ್ ಜಂಕ್ಷನ್ ನಲ್ಲಿ ನಡೆದ ಜನ ಜಾಗೃತಿ ಸಭಾ

ಮಾದಕ ದ್ರವ್ಯದ ದುಶ್ಚಟದಿಂದ ದೇಶ ಮುಕ್ತವಾಗಬೇಕು: ಯು.ಟಿ.ಖಾದರ್ Read More »

ಕರ್ನಾಟಕ

ದಕ್ಷಿಣ ಕೊರಿಯಾದಲ್ಲಿ ಸ್ಪೀಕರ್ ಯು.ಟಿ ಖಾದರ್ ಅಧ್ಯಯನ ಪ್ರವಾಸ

(ನ್ಯೂಸ್ ಕಡಬ) newskadaba.com ಅ.29. ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ರ ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25 ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು. ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್

ದಕ್ಷಿಣ ಕೊರಿಯಾದಲ್ಲಿ ಸ್ಪೀಕರ್ ಯು.ಟಿ ಖಾದರ್ ಅಧ್ಯಯನ ಪ್ರವಾಸ Read More »

ಕರಾವಳಿ, ಕರ್ನಾಟಕ

ಕಾಮನ್ವೆಲ್ತ್ ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಭಾಗಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಸೋಮವಾರದಂದು ನವದೆಹಲಿಯ ಸಂಸತ್ ಭವನದಲ್ಲಿ ನಡೆದ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದರು. ಲೋಕಸಭಾಧ್ಯಕ್ಷರಾದ  ಓಂ ಬಿರ್ಲಾ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ನಂತರ ಸ್ಪೀಕರ್ ಯು.ಟಿ. ಖಾದರ್ ಅವರು 10ನೇ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನ ದಲ್ಲಿ ಭಾಗವಹಿಸಿ “the role of legislative bodies in the attainment

ಕಾಮನ್ವೆಲ್ತ್ ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಭಾಗಿ Read More »

ಕರ್ನಾಟಕ

ಹಿಮಾಚಲ ಪ್ರದೇಶ ಸ್ಪೀಕರ್ ಭೇಟಿಯಾದ ಯು.ಟಿ. ಖಾದರ್- ಚರ್ಚೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ರವರು ಶಿಮ್ಲಾದಲ್ಲಿ ಗುರುವಾರದಂದು ಹಿಮಾಚಲ ಪ್ರದೇಶದ ವಿಧಾನ ಸಭಾಧ್ಯಕ್ಷ ಕುಲದೀಪ್ ಸಿಂಗ್ ಪತಾನಿಯಾ ಅವರನ್ನು ಭೇಟಿಯಾಗಿ ವಿಧಾನ ಸಭೆಯ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ, ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಮಾಚಲ ಪ್ರದೇಶ ಸ್ಪೀಕರ್ ಭೇಟಿಯಾದ ಯು.ಟಿ. ಖಾದರ್- ಚರ್ಚೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಂಗಳೂರು : ಶಾಸಕ ಯು.ಟಿ ಖಾದರ್ ಗೆ ವಂಚಿಸಲು ಯತ್ನ..!!      ➤ ಆರೋಪಿಯ ವಿರುದ್ದ ದೂರು ದಾಖಲು              

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.03. ಶಾಸಕ ಯು.ಟಿ.ಖಾದರ್ ಅವರಿಗೆ ಫೋನ್ ಕರೆ ಮಾಡಿ ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಎಂದು ಹೇಳಿ ವಂಚಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ ಎಂದು ವರದಿಯಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ವಿಧಾನ ಸಭೆಯ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಅವರಿಗೆ ಫೋನ್ ಕರೆ ಮಾಡಿದ್ದು, ಕಾರ್ಯಕ್ರಮದಲ್ಲಿದ್ದ ಹಿನ್ನೆಲೆ ಅವರಿಗೆ ಕರೆ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಎರಡು ಬಾರಿ ಪೋನ್ ಕರೆ ಬಂದಿತ್ತು. ಸಭೆ ಮುಗಿಸಿ ಮೊಬೈಲ್‌ನ್ನು ಪರಿಶೀಲಿಸಿದಾಗ ರಾಹುಲ್ ಗಾಂಧಿಯ

ಮಂಗಳೂರು : ಶಾಸಕ ಯು.ಟಿ ಖಾದರ್ ಗೆ ವಂಚಿಸಲು ಯತ್ನ..!!      ➤ ಆರೋಪಿಯ ವಿರುದ್ದ ದೂರು ದಾಖಲು               Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top