uttar pradesh

20 ವರ್ಷದ ಯುವಕನನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ಜ.27. ಪ್ರತಾಪ್‌ಗಢ ಜಿಲ್ಲೆಯಲ್ಲಿ ಸ್ಥಳೀಯ ಪತ್ರಕರ್ತರೊಬ್ಬರ 20 ವರ್ಷದ ಮಗನನ್ನು ಅಪರಿಚಿತ ವ್ಯಕ್ತಿಗಳು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿರುವ ಅತರ್ಸುಯಿ ಬದ್ಲಿ ಕಾ ಪೂರ್ವಾ ಗ್ರಾಮದಲ್ಲಿ ರಾತ್ರಿ ಬಾಘರೈ ಪೊಲೀಸ್ ಠಾಣೆ ವ್ಯಾಪ್ತಿಯ ರೋರ್ ಗ್ರಾಮದ ನಿವಾಸಿ ವಿಶಾಲ್ ಪಾಂಡೆ ಎಂಬಾತನನ್ನು ಅಪರಿಚಿತರು ಕಾರಿನಿಂದ ಡಿಕ್ಕಿ ಹೊಡೆದು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸದರ್ ಅಮರ್ […]

20 ವರ್ಷದ ಯುವಕನನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬುರ್ಖಾ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಕಾಲೇಜು !!

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ಜ.20. ಮೊರದಾಬಾದ್‌ ನ ಕಾಲೇಜೊಂದರಲ್ಲಿ ಬುರ್ಖಾ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ. ಬುರ್ಖಾ ಹಾಕಿಕೊಂಡು‌ ಬಂದರೆ ಕಾಲೇಜ್‌ ಕ್ಯಾಂಪಸ್‌ಗೆ ಹೋಗಲು ಬಿಡುವುದಿಲ್ಲ, ಗೇಟ್‌ನಲ್ಲಿ ಬುರ್ಖಾವನ್ನು ತೆಗೆಯುವಂತೆ ಒತ್ತಾಯಿಸಲಾಗುತ್ತಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಇನ್ನು ಕಾಲೇಜಿನಲ್ಲಿ ಡ್ರೆಸ್‌ಕೋಡ್‌ ಇದೆ. ಕಾಲೇಜಿನ ಯೂನಿಫಾರ್ಮ್‌ ಹಾಕೊಂಡು ಬಂದರೆ ಮಾತ್ರ ಒಳಗೆ ಪ್ರವೇಶ ನೀಡಲಾಗುವುದು. ಈ ನಿಯಮವನ್ನು ಮೀರಿದರೆ ಒಳಗೆ ಪ್ರವೇಶವಿಲ್ಲ ಎಂದು ಕಾಲೇಜು ಪ್ರಾಧ್ಯಾಪಕ ಎಪಿ ಸಿಂಗ್ ಹೇಳಿದ್ದಾರೆ. ಕಾಲೇಜಿನ ನಿರ್ಧಾರದ ವಿರುದ್ಧ ವಿದ್ಯಾರ್ಥಿನಿಯರು ಪ್ರತಿಭಟಿಸಿ

ಬುರ್ಖಾ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಕಾಲೇಜು !! Read More »

ರಾಷ್ಟ್ರೀಯ ನ್ಯೂಸ್

ಕಾರವಾರ: ಕೈಗಾ ಟೌನ್ಶಿಪ್ ಬಳಿ ಪತ್ತೆಯಾದ ಅಪರೂಪದ ‘ಹಾರುವ ಅಳಿಲು’ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾರವಾರ, ಜ.13. ಕೈಗಾ ಟೌನ್‌ಶಿಪ್‌ನಲ್ಲಿ ಗಾಯಗೊಂಡು ಕೆಳಗೆ ಬಿದ್ದಿದ್ದ ಅಪರೂಪದ ಹಾರುವ ಅಳಿಲನ್ನು ಕಾರವಾರ ತಾಲೂಕಿನ ಕದ್ರಾ ಅರಣ್ಯ ವಲಯದ ವಿರ್ಜೆ ಬೀಟ್‌ನ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅವರು ರಕ್ಷಣೆ ಮಾಡಿದ್ದಾರೆ. ಮರದಿಂದ ಮರಕ್ಕೆ ಹಾರುವ ವೇಳೆ ಅಳಿಲು ಆಕಸ್ಮಿಕವಾಗಿ ರೆಂಬೆಗಳಿಗೆ ತಾಗಿ ಗಾಯಗೊಂಡು ಮಲ್ಲಾಪುರ ಟೌನ್‌ಶಿಪ್‌ನ ಎನ್‌ಪಿಸಿಐಎಲ್ ಸಿಬ್ಬಂದಿಯೋರ್ವರ ಮನೆಯ ಮೇಲೆ ಬಿದ್ದಿತ್ತು. ಈ ಬಗ್ಗೆ ಸ್ಥಳೀಯರು ಅರಣ್ಯ ರಕ್ಷಕ ನಾಗರಾಜ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ನಾಗರಾಜ್

ಕಾರವಾರ: ಕೈಗಾ ಟೌನ್ಶಿಪ್ ಬಳಿ ಪತ್ತೆಯಾದ ಅಪರೂಪದ ‘ಹಾರುವ ಅಳಿಲು’ ರಕ್ಷಣೆ Read More »

ಕರಾವಳಿ, ಕರ್ನಾಟಕ

ಉತ್ತರಪ್ರದೇಶದ ಕೆಲವೆಡೆ ಕಾಣಿಸಿಕೊಂಡ ಬಿರುಕು ➤ ಜೋಶಿಮಠದ ಬೆನ್ನಲ್ಲೇ ಮತ್ತೊಂದೆಡೆ ಭೀತಿಯಲ್ಲಿ‌ ಜನ..!

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ಜ.11. ಉತ್ತರಾಖಂಡ್ ನ ಜೋಶಿಮಠ ಪ್ರದೇಶದಲ್ಲಿ ಭೂಮಿ ಕುಸಿಯುವ ಭೀತಿ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿಯೂ ಇಂತಹದ್ದೇ ಬೆಳವಣಿಗೆ ಕಂಡು ಬಂದಿದೆ. ಅಲಿಘಡ್ ನ ಕನ್ವರಿಗಂಜ್ ಪ್ರದೇಶದಲ್ಲಿ ಕೆಲವು ಮನೆಗಳಲ್ಲಿ ಹಠಾತ್ ಬಿರುಕುಗಳು ಉಂಟಾಗಿದ್ದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಕಳೆದ ಹಲವು ದಿನಗಳಿಂದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು,ಇದರಿಂದ ಭಯಭೀತರಾಗಿದ್ದೇವೆ. ಹೀಗಾಗಿ ನಾವು ನಗರಸಭೆ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ದೇವೆ. ಆದರೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ

ಉತ್ತರಪ್ರದೇಶದ ಕೆಲವೆಡೆ ಕಾಣಿಸಿಕೊಂಡ ಬಿರುಕು ➤ ಜೋಶಿಮಠದ ಬೆನ್ನಲ್ಲೇ ಮತ್ತೊಂದೆಡೆ ಭೀತಿಯಲ್ಲಿ‌ ಜನ..! Read More »

ರಾಷ್ಟ್ರೀಯ ನ್ಯೂಸ್

ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ…!!!! ➤  ಆರೋಪಿ ಅರೆಸ್ಟ್..

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಜ.07. ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ.  ಸೈಕಲ್​ನಲ್ಲಿ ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಕಾರು ಹರಿದಿದೆ. ಕಾರು ಚಾಲಕ ಅಪ್ರಾಪ್ತೆ ಕಾರಿನಡಿ ಸಿಲುಕಿರುವುದು ತಿಳಿದಿದ್ದರೂ ಕೆಲದೂರದವರೆಗೆ ಕಾರು ಚಲಾಯಿಸಿಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಈ ಪರಿಣಾಮ ಚಕ್ರದಡಿ ಸಿಲುಕಿದ ಅಪ್ರಾಪ್ತೆಯನ್ನ ಕಾರು ಕೆಲದೂರ ಎಳೆದೊಯ್ದಿದೆ. ಅಪ್ರಾಪ್ತ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ಸ್ಥಳೀಯರು ಕಾರು ಚಾಲಕನಿಗೆ

ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ…!!!! ➤  ಆರೋಪಿ ಅರೆಸ್ಟ್.. Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ಮಂಟಪದಿಂದ ಓಡಿ ಹೋದ ವರ!!!!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಡಿ.10. ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ವರನು ಮದುವೆ ಮಂಟಪದಿಂದ ಓಡಿ ಹೋದ ಆತಂಕಕಾರಿ ಘಟನೆ ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಸಂಭವಿಸಿದೆ.     ವರನು ವಧುವಿನ ಮನೆಯವರಲ್ಲಿ ವರದಕ್ಷಿಣೆಯಾಗಿ ಬೈಕ್ ನ್ನು ಬೇಡಿಕೆಯಿಟ್ಟಿದ್ದು, ಅವರು ಕೊಡಿಸದೇ ಇದ್ದ ಹಿನ್ನೆಲೆ ವರನು ಮಂಟಪದಿಂದಲೇ ಓಡಿ ಹೋಗಿದ್ದಾನೆ ಎನ್ನಲಾಗಿದೆ. ನಂತರ ಎರಡು ದಿನಗಳ ಬಳಿಕ ಮದುವೆ ಬೇಡ ಎಂದು ಹೋದ ವರನು ಬಂದು ಅದೇ ಮದುವೆ ಮಂಟಪದಲ್ಲಿ ಮದುವೆಯಾದ ಘಟನೆ ವರದಿಯಾಗಿದ್ದು, ಈ

ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ಮಂಟಪದಿಂದ ಓಡಿ ಹೋದ ವರ!!!! Read More »

ರಾಷ್ಟ್ರೀಯ ನ್ಯೂಸ್

ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಯ ಗುಂಪು ಹತ್ಯಾಚಾರ..! ➤ ಅರ್ಚಕ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ ಜ. 06. ಮಹಿಳೆಯೋರ್ವರನ್ನುಸಾಮೂಹಿಕ ಅತ್ಯಾಚಾರ ನಡೆದ ಘಟನೆ ಉತ್ತರ ಪ್ರದೇಶದ ಬಾದೌನ್ ಜಿಲ್ಲೆಯ ಉಘೈತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಧ್ಯವಯಸ್ಕ ಮಹಿಳೆಯೋರ್ವರು ದೇವಸ್ಥಾನಕ್ಕೆ ಹೋಗಿದ್ದು, ಬಳಿಕ ಹಿಂದಿರುಗಲಿಲ್ಲ. ಸ್ಥಳೀಯರ ಪ್ರಕಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ರಕ್ತಸ್ರಾವವಾಗುತ್ತಿದ್ದ ಮಹಿಳೆಯನ್ನು ಬಿಟ್ಟು ಹೋಗಿರುವುದನ್ನು ಗಮನಿಸಿದ್ದಾರೆ. ಪೊಲೀಸರು ಇದನ್ನು ಅಪಘಾತದ ಪ್ರಕರಣ ಎಂದು ದಾಖಲಿಸಲು ಪ್ರಯತ್ನಿಸಿದ್ದು, ನಂತರ ನಡೆಸಿದ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ್ದು, ವರದಿಯ ಪ್ರಕಾರ ಮಹಿಳೆಯ

ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಯ ಗುಂಪು ಹತ್ಯಾಚಾರ..! ➤ ಅರ್ಚಕ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top