uttara pradesh

‘ಸರ್ಕಾರಿ ಆಸ್ಪತ್ರೆ’ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿಯರಿಗೆ AIDS ಸೋಂಕು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಆ. 07. ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕಳೆದ 16 ತಿಂಗಳಲ್ಲಿ 60ಕ್ಕೂ ಹೆಚ್ಚು ಗರ್ಭಿಣಿಯರಿಗೆ ಎಚ್‌ಐವಿ ಪಾಸಿಟಿವ್ ಕಂಡುಬಂದಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ತಿಳಿಸಿದೆ. ಮೀರತ್ ನ ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನ ಎ.ಆರ್.ಟಿ. ಕೇಂದ್ರದ ವರದಿಯ ನಂತರ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಬೆಳಕಿಗೆ ಬಂದಿವೆ. ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನಲ್ಲಿ ಮಕ್ಕಳ ಹೆರಿಗೆಗಾಗಿ ಬಂದ 81 ಗರ್ಭಿಣಿ ಮಹಿಳೆಯರಲ್ಲಿ ಎಚ್‌ಐವಿ ದೃಢಪಟ್ಟಿದ್ದು, […]

‘ಸರ್ಕಾರಿ ಆಸ್ಪತ್ರೆ’ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿಯರಿಗೆ AIDS ಸೋಂಕು..! Read More »

ರಾಷ್ಟ್ರೀಯ ನ್ಯೂಸ್

ಬಿಸಿಲಿನ ತೀವ್ರತೆಗೆ 34 ಮಂದಿ ಮೃತ್ಯು

 (ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಜೂ . 17 . ಬಿಸಿಲಿನ ತೀವ್ರತೆಯಿಂದ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 34 ಮಂದಿ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಜಿಲ್ಲೆಯಲ್ಲಿ ಬಿಸಿಲಿನ ತಾಪ ಏರುತ್ತಿದ್ದು, ತೀವ್ರ ಶಾಖದಿಂದ ಜನ ತತ್ತರಿಸುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ಮುಖ್ಯ ವೈದ್ಯಾಧಿಕಾರಿ ಡಾ.ಜಯಂತ್ ಕುಮಾರ್ ಮಾಹಿತಿ ನೀಡಿದ್ದಾರೆ.ಎರಡು ದಿನದಲ್ಲಿ 34 ಮಂದಿ ಸಾವನ್ನಪ್ಪಿದ್ದು, ಜೂ.15ರಂದು 23 ಮಂದಿ ಹಾಗೂ ಜೂ.16ರಂದು 11

ಬಿಸಿಲಿನ ತೀವ್ರತೆಗೆ 34 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಅಯೋಧ್ಯೆ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ➤ ಹೆಚ್ಚಿದ ಪೊಲೀಸ್ ಭದ್ರತೆ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಫೆ.03. ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ನೀಡಿರುವುದಾಗಿ ಅಯೋಧ್ಯೆ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಅಯೋಧ್ಯೆಯ ರಾಮಕೋಟ್ ನಿವಾಸಿಯಾದ ಮನೋಜ್ ಎಂಬವರಿಗೆ ಅಪರಿಚಿತ ನಂಬರ್ನಿಂದ ಕರೆ ಬಂದಿದ್ದು, ಇಡೀ ಶ್ರೀರಾಮ ಜನ್ಮಭೂಮಿ ಸಂಕೀರ್ಣವನ್ನೇ ಸ್ಫೋಟಿಸುವುದಾಗಿ ಆತ ಹೇಳಿದ್ದಾನೆಂದು ಮನೋಜ್ ದೂರು ನೀಡಿದ್ದಾರೆ ಎಂದು ತಿಳಿದ್ದಾರೆ. ರಾಮಮಂದಿರ ಸ್ಫೋಟಿಸುವುದಾಗಿ ಕರೆ ಮಾಡಿದವನು ಹೇಳಿದ್ದ ಎಂದು ಮನೋಜ್ ಅವರು ನಮಗೆ ಮಾಹಿತಿ

ಅಯೋಧ್ಯೆ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ➤ ಹೆಚ್ಚಿದ ಪೊಲೀಸ್ ಭದ್ರತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿ| ಕೇದಾರ್ ಸಿಂಗ್ ಮಾಜಿ ಶಾಸಕನ ಮೊಮ್ಮಗನ ಥಳಿಸಿ ಕೊಲೆ

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಜ.09. ಕೋಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ದಿವಂಗತ ಮಾಜಿ ಶಾಸಕ ಕೇದಾರ್ ಸಿಂಗ್ ಅವರ 35 ವರ್ಷದ ಮೊಮ್ಮಗನನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 10 ಗಂಟೆಯ ಸುಮಾರಿಗೆ ಮಹುವಾರ್ ಗ್ರಾಮದಲ್ಲಿ ಏಳು-ಎಂಟು ಜನರ ಗುಂಪು ಹಿಮಾಂಶು ಸಿಂಗ್ ಅವರನ್ನು ಹೊಡೆದು ಹತ್ಯೆ ಮಾಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತ್ರಿಭುವನ್ ನಾಥ್ ತ್ರಿಪಾಠಿ ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಮತ್ತು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ

ದಿ| ಕೇದಾರ್ ಸಿಂಗ್ ಮಾಜಿ ಶಾಸಕನ ಮೊಮ್ಮಗನ ಥಳಿಸಿ ಕೊಲೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಿಕ್ಷಣ ಸಚಿವೆ ಕೊರೋನಾಗೆ ಬಲಿ ➤ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು..!!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ: ಆ.02., ಕೊರೋನಾ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕ್ಯಾಬಿನೆಟ್ ನ ಶಿಕ್ಷಣ ಸಚಿವೆ ಕಮಲ ದೇವಿ ವರುಣ್  ಚಿಕಿತ್ಸೆಗೆ ಸ್ಪಂದಿಸದೇ ರವಿವಾರ ಮೃತಪಟ್ಟಿದ್ದಾರೆ. ಜುಲೈ 18ರಂದು ಸಚಿವೆ ಕಮಲ ದೇವಿ ವರುಣ್  ಅವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನಲೆ ಲಕ್ನೋದ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ರವಿವಾರ ಆಸ್ಪತ್ರೆಯಲ್ಲಿ ನಿಧನರಾದರು. 62 ವರ್ಷದ ಕಮಲ ದೇವಿ ವರುಣ್ ಉತ್ತರ ಪ್ರದೇಶದ ಕಾನ್ಪೂರದಲ್ಲಿ

ಶಿಕ್ಷಣ ಸಚಿವೆ ಕೊರೋನಾಗೆ ಬಲಿ ➤ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು..!!! Read More »

ಕರಾವಳಿ

ನವಜಾತ ಶಿಶುವನ್ನು ಜೀವಂತ ಸಮಾಧಿ ಮಾಡಲು ಹೊರಟ ಕಲ್ಲೆದೆಯ ಪೋಷಕರು…!!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಮೇ.29. ಆಗ ತಾನೆ ಹುಟ್ಟಿದ ಗಂಡು ಮಗುವನ್ನು ಕೃಷಿ ಭೂಮಿಯಲ್ಲಿ ಹೂತಿಟ್ಟ ಹೃದಯವಿದ್ರಾಕ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದಿದೆ. ಭೂಮಿಯೊಳಗಿನಿಂದ ಮಗುವೊಂದು ಅಳುತ್ತಿರುವ ಶಬ್ದ ಕೇಳಿ ಮಣ್ಣು ಅಗೆದು ನೋಡಿದಾಗ ಗಂಡು ಮಗುವೊಂದು ಇರುವುದು ಬೆಳಕಿಗೆ ಬಂದಿದೆ. ಮಗುವಿನ ಕಣ್ಣು, ಮೂಗು, ಬಾಯಲ್ಲಿ ಮಣ್ಣು ತುಂಬಿದ್ದು ಉಸಿರಾಡಲು ಸಮಸ್ಯೆಯಾಗಿತ್ತು. ಸ್ಥಳೀಯರ ಸಹಾಯದಿಂದ ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಿ ಮುಖದಲ್ಲಿದ್ದ ಮಣ್ಣನ್ನು ಶುಚಿಗೊಳಿಸಿ ಸೂಕ್ತ ಚಿಕಿತ್ಸೆ ನೀಡಲಾಯಿತು. ಜೀವಂತವಾಗಿ ಸಮಾಧಿ

ನವಜಾತ ಶಿಶುವನ್ನು ಜೀವಂತ ಸಮಾಧಿ ಮಾಡಲು ಹೊರಟ ಕಲ್ಲೆದೆಯ ಪೋಷಕರು…!!! Read More »

ರಾಷ್ಟ್ರೀಯ ನ್ಯೂಸ್

ಕಳ್ಳರ ಪಾಲಾಗಿದ್ದ ಸಿಎಂ ಕಾರು ಉತ್ತರ ಪ್ರದೇಶದಲ್ಲಿ ಪತ್ತೆ ► ಆರೋಪಿಗಳ ಮುಖ ಚಹರೆ ಸಿಸಿಟಿವಿಯಲ್ಲಿ ಸೆರೆ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.14. ಗುರುವಾರ ಕಳುವಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರು ಉತ್ತರಪ್ರದೇಶದ ಘಾಜಿಯಾಬಾದ್‌ನಲ್ಲಿ ಪತ್ತೆಯಾಗಿದೆ. ಅಕ್ಟೋಬರ್‌ 12 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜ್ಯ ಸರ್ಕಾರದ ಸಚಿವಾಲಯದ ಬಳಿ ನಿಲ್ಲಿಸಿದ್ದ ನೀಲಿ ಬಣ್ಣದ ವ್ಯಾಗನಾರ್ ಕಾರನ್ನು ಕಳ್ಳರು ಕದ್ದೊಯ್ದಿದ್ದರು. ಉತ್ತರಪ್ರದೇಶ ಪೊಲೀಸರು ಕಾರನ್ನು ಪತ್ತೆ ಮಾಡಿ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದರೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದ್ರೆ ಕಳ್ಳತನಕ್ಕೆ ಸಂಬಂಧಿಸಿದಂತೆ ಯಾವುದೇ ಬಂಧನವಾಗಿಲ್ಲ. ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಕಳ್ಳನನ್ನು

ಕಳ್ಳರ ಪಾಲಾಗಿದ್ದ ಸಿಎಂ ಕಾರು ಉತ್ತರ ಪ್ರದೇಶದಲ್ಲಿ ಪತ್ತೆ ► ಆರೋಪಿಗಳ ಮುಖ ಚಹರೆ ಸಿಸಿಟಿವಿಯಲ್ಲಿ ಸೆರೆ..!!! Read More »

ಕರಾವಳಿ

ಮಂಗಳೂರಿನಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.4. ಕೇರಳದ ಕಣ್ಣೂರಿನಲ್ಲಿ ನಡೆಯುವ ಬಿಜೆಪಿ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಮಂಗಳೂರಿಗೆ ಆಗಮಿಸಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಯಿತು. ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ ಇವರು ಕೇರಳದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿ ಆಯೋಜಿಸಿರುವ ಬೃಹತ್ ಜನರಕ್ಷಾ ಯಾತ್ರೆಯ ನೇತೃತ್ವವನ್ನು ವಹಿಸಲಿದ್ದಾರೆ. ಜನರಕ್ಷಾ ಯಾತ್ರೆಗೆ ಈಗಾಗಲೆ

ಮಂಗಳೂರಿನಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್..!!! Read More »

ಕರಾವಳಿ
Scroll to Top