uttarapradesha

ಉತ್ತರಪ್ರದೇಶದ ಕಾರ್ಮಿಕರ ಮೇಲೆ ಗುಂಡು ಹಾರಿಸಿದ ಉಗ್ರರು

(ನ್ಯೂಸ್ ಕಡಬ) newskadaba.com ಅ.24, ಕಾಶ್ಮೀರ: ಸ್ಥಳೀಯರಲ್ಲದವರ ಮೇಲಿನ ಮತ್ತೊಂದು ದಾಳಿಯಲ್ಲಿ, ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ಬಟಗುಂಡ್‌ನಲ್ಲಿ ಅಕ್ಟೋಬರ್ 24 ರ ಗುರುವಾರ ಬೆಳಿಗ್ಗೆ ವಲಸೆ ಕಾರ್ಮಿಕರ ಮೇಲೆ ಗುಂಡು ಹಾರಿಸಲಾಗಿದೆ. ಕಾರ್ಮಿಕ ಶುಭಂ ಕುಮಾರ್ ಉತ್ತರ ಪ್ರದೇಶದ ಬಿಜ್ನೋರ್ ಪ್ರದೇಶದವರಾಗಿದ್ದು, ಶಂಕಿತ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದಾರೆ. ಬಟಗುಂಡ್ ಗ್ರಾಮದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದಾಗ ಶುಭಂ ಕುಮಾರ್ ತೋಳಿಗೆ ಗುಂಡೇಟಿನಿಂದ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಮಾರ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು […]

ಉತ್ತರಪ್ರದೇಶದ ಕಾರ್ಮಿಕರ ಮೇಲೆ ಗುಂಡು ಹಾರಿಸಿದ ಉಗ್ರರು Read More »

ಬ್ರೇಕಿಂಗ್ ನ್ಯೂಸ್

ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ ➤ ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಡಿ. 30. ಆಕ್ಸಿಜನ್ ಸಿಲಿಂಡರ್ ಒಂದು ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ಖಾಸಗಿ ಆಸ್ಪತ್ರೆಯ ಹೊರಗೆ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಆಸ್ಪತ್ರೆ ಹಾಗೂ ಸಮೀಪದ ಮನೆಗಳ ಗಾಜುಗಳು ಒಡೆದುಹೋಗಿದ್ದು, ಹಾಗೆಯೇ ಎರಡು ದೇಹಗಳು ಸಂಪೂರ್ಣ ಛಿದ್ರವಾಗಿದೆ ಎನ್ನಲಾಗಿದೆ. ಘಟನೆಯಿಂದಾಗಿ ಹಲವಾರು ಆಮ್ಲಜನಕ ಸಿಲಿಂಡರ್ ಗಳನ್ನು ಸಾಗಿಸುವ ಟ್ರಕ್ ಕೂಡ ರಸ್ತೆಯ ಮಧ್ಯದಲ್ಲಿ ನಿಂತಿರುವುದು ಕಂಡುಬಂದಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ವರಿಷ್ಠಾಧಿಕಾರಿ ಹಾಗೂ

ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ ➤ ಇಬ್ಬರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಐವರು ಸಜೀವ ದಹನ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಡಿ. 28. ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ ಒಂದೇ ಕುಟುಂಬದ 5 ಮಂದಿ ಜೀವಂತವಾಗಿ ಸುಟ್ಟು ಭಸ್ಮವಾದ ದುರ್ಘಟನೆ ಮೌ ಜಿಲ್ಲೆಯ ಶಾಹ್ಪುರ್ ಗ್ರಾಮದಿಂದ ವರದಿಯಾಗಿದೆ. ಶಾಹ್ಪುರ್ ಗ್ರಾಮದ ಗದ್ದಿದೇವಿ ಮತ್ತು ಅವರ ಮೂವರು ಮಕ್ಕಳು ಹಾಗೂ ಮತ್ತೋರ್ವ ವ್ಯಕ್ತಿ ಸೇರಿ ಒಟ್ಟು 5 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಸ್ಟವ್ ನಿಂದ ಬೆಂಕಿ ಹೊತ್ತುಕೊಂಡು ಇಡೀ ಗುಡಿಸಲಿಗೆ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದವರು ಹೊರಗೆ ಬರಲಾಗದೇ ಜೀವಂತ

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಐವರು ಸಜೀವ ದಹನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top