uttarkhand

ಉತ್ತರಾಖಂಡದಲ್ಲಿ ಭಾರೀ ಮಳೆಯ ಪರಿಣಾಮ ಚಮೋಲಿಯಲ್ಲಿ ಭಾರೀ ಪ್ರವಾಹ-ಇಬ್ಬರು ನಾಪತ್ತೆ

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು: ಉತ್ತರಾಖಂಡದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮ ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಪ್ರವಾಹ ಉಂಟಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದ ಕೆಲವು ಅಂಗಡಿಗಳು ಹಾನಿಗೊಳಗಾಗಿದ್ದು, ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ರಕ್ಷಣಾ ತಂಡಗಳೊಂದಿಗೆ ಜಿಲ್ಲಾಧಿಕಾರಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಥರಾಲಿ ಬಜಾರ್, ರಾಡಿಬಾಗ್ ಮತ್ತು […]

ಉತ್ತರಾಖಂಡದಲ್ಲಿ ಭಾರೀ ಮಳೆಯ ಪರಿಣಾಮ ಚಮೋಲಿಯಲ್ಲಿ ಭಾರೀ ಪ್ರವಾಹ-ಇಬ್ಬರು ನಾಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಖ್ಯ ಚುನಾವಣಾ ಆಯುಕ್ತ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತುರ್ತು ಭೂಸ್ಪರ್ಶ

(ನ್ಯೂಸ್ ಕಡಬ) newskadaba.com ಅ. 16.ಉತ್ತರಾಖಂಡ :  ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗೂ ಉತ್ತರಾಖಂಡ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವಿಜಯ್ ಕುಮಾರ್ ಜೋಗ್ದಂದ್ ಅವರನ್ನು ಮುನ್ಸಿಯಾರಿಗೆ ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಬುಧವಾರ ಉತ್ತರಾಖಂಡದ ಪಿತ್ರೊಗಢ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಉತ್ತರಾಖಂಡ ಸರಕಾರ ತಿಳಿಸಿದೆ.

ಮುಖ್ಯ ಚುನಾವಣಾ ಆಯುಕ್ತ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತುರ್ತು ಭೂಸ್ಪರ್ಶ Read More »

ರಾಷ್ಟ್ರೀಯ ನ್ಯೂಸ್

ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಡಿದು 6 ವರ್ಷದ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಡೆಹ್ರಾಡೂನ್, ಮೇ.28., ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಚ್ಚಿ 6 ವರ್ಷದ ಬಾಲಕಿ ಮೃತಪಟ್ಟ ಘಟನೆ ಉತ್ತರಾಖಂಡ್‍ನ ನೈನಿತಾಲ್ ಜಿಲ್ಲೆಯಲ್ಲಿ ನಡೆದಿದೆ. ಕ್ವಾರಂಟೈನ್ ಗೆ ಒಳಗಾಗಿದ್ದ ಬಾಲಕಿ ಸೋಮವಾರ ಮುಂಜಾನೆ ತನ್ನ ಪೋಷಕರ ಜೊತೆ ಮಲಗಿದ್ದ ವೇಳೆ ಹಾವು ಕಚ್ಚಿದೆ ಎಂದು ನೈನಿತಾಳ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸವಿನ್ ಬನ್ಸಾಲ್ ಹೇಳಿದ್ದಾರೆ. ದೆಹಲಿಯಿಂದ ವಾಪಸ್ಸಾದ ಬಾಲಕಿಯ ಕುಟುಂಬ ಬೆಟ್ಲಘಾಟ್ ನಲ್ಲಿರುವ ಶಾಲೆಯಲ್ಲಿ ಕ್ವಾರಂಟೈನ್ ಆಗಿತ್ತು. ಹಾವು ಕಚ್ಚಿದ ಕೂಡಲೇ ಬಾಲಕಿಯನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ

ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಡಿದು 6 ವರ್ಷದ ಬಾಲಕಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top