uttarpradesh

ಉತ್ತರ ಪ್ರದೇಶ: ವೀಪರಿತ ಮಳೆಯ ಸಂಬಂಧಿತ ದುರಂತದಲ್ಲಿ 14 ಜನ ಸಾವು

(ನ್ಯೂಸ್ ಕಡಬ) newskadaba.com, ಜು. 14. ಉತ್ತರ ಪ್ರದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿತ ದುರಂತದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ.ಸಿಡಿಲು ,ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆಗಳು ಮತ್ತು ಹಾವು ಕಡಿತದಿಂದ ಸಂಭವಿಸಿವೆ ಎಂದು ಅದು ಹೇಳಿದೆ. ಶನಿವಾರ ರಾತ್ರಿ 8 ಗಂಟೆಯಿಂದ ಭಾನುವಾರ ರಾತ್ರಿ 8 ಗಂಟೆಯವರೆಗೆ ವರದಿ ಇದಾಗಿದ್ದು ಇಂದು ಮುಂಜಾನೆ ಇನ್ನು ಕಲವು ಸಾವುಗಳು ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗೋರಖ್‌ಪುರದಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದರೆ, ಜೌನ್‌ಪುರ, ರಾಯ್‌ಬರೇಲಿ, ಚಂದೌಲಿ, […]

ಉತ್ತರ ಪ್ರದೇಶ: ವೀಪರಿತ ಮಳೆಯ ಸಂಬಂಧಿತ ದುರಂತದಲ್ಲಿ 14 ಜನ ಸಾವು Read More »

ಕರ್ನಾಟಕ

ಉತ್ತರ ಪ್ರದೇಶದ ಸಂಭಾಲ್ನಲ್ಲಿ ಭುಗಿಲೆದ್ದ ಹಿಂಸಾಚಾರ, ನಾಲ್ವರ ಸಾವು

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ನ.25:  ಉತ್ತರ ಪ್ರದೇಶದ ಸಂಭಾಲ್ನಲ್ಲಿ ಮಸೀದಿ ಸಮೀಕ್ಷೆ ಕುರಿತು ಭಾನುವಾರ ಭುಗಿಲೆದ್ದಿರುವ ಹಿಂಸಾಚಾರ ಆತಂಕ ಹೆಚ್ಚಿಸಿದ್ದು, ಘಟನೆಯಲ್ಲಿ ನಾಲ್ಕು ಮಂದಿ ಹತ್ಯೆಯಾಗಿದ್ದ, 20 ಪೊಲೀಸರು ಸೇರಿದಂತೆ ಅನೇಕರು ಗಾಯಗೊಂಡಿದ್ದಾರೆ. ಮುಂಜಾಗೃತಾ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಶಾಲೆಗಳನ್ನು ಮುಚ್ಚಲಾಗಿದೆ. ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯು ಸ್ಥಳೀಯರು ಮತ್ತು ಪೊಲೀಸರ ನಡುವೆ ಭಾನುವಾರ ಬೆಳಿಗ್ಗೆ ಸಂಭಾಲ್ನಲ್ಲಿ ಘರ್ಷಣೆ ಕಾರಣವಾಗಿತ್ತು. ಇನ್ನು ಘರ್ಷಣೆಯಲ್ಲಿ 20ಕ್ಕೂ ಹೆಚ್ಚು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು

ಉತ್ತರ ಪ್ರದೇಶದ ಸಂಭಾಲ್ನಲ್ಲಿ ಭುಗಿಲೆದ್ದ ಹಿಂಸಾಚಾರ, ನಾಲ್ವರ ಸಾವು Read More »

ರಾಷ್ಟ್ರೀಯ ನ್ಯೂಸ್

ಉತ್ತರಪ್ರದೇಶ: ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 10 ನವಜಾತ ಶಿಶುಗಳ ಸಜೀವ ದಹನ

(ನ್ಯೂಸ್ ಕಡಬ) newskadaba.com ನ. 16. ಉತ್ತರ ಪ್ರದೇಶ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿಯು ಶಿಶು ತೀವ್ರ ನಿಗಾ ಘಟಕದ ಸುತ್ತಲೂ ಆವರಿಸಿದೆ. ಬೆಂಕಿ ಹೊತ್ತಿಕೊಂಡಂತೆಯೇ ಕಂಗೆಟ್ಟ ಮಕ್ಕಳ ಪೋಷಕರು ಜೋರಾಗಿ ಕಿರುಚಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಕೂಡ ಆಘಾತಗೊಂಡಿದ್ದು, ವೈದ್ಯರು

ಉತ್ತರಪ್ರದೇಶ: ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 10 ನವಜಾತ ಶಿಶುಗಳ ಸಜೀವ ದಹನ Read More »

ರಾಷ್ಟ್ರೀಯ ನ್ಯೂಸ್

ಪಾಸ್‌ಪೋರ್ಟ್ ಡೆಲಿವರಿಗೆ ಬಂದ ಪೋಸ್ಟ್ ಮ್ಯಾನ್; 500 ರೂ. ನೀಡದ್ದಕ್ಕೆ ಪಾಸ್‌ಪೋರ್ಟ್ ಹರಿದು ಹಾಕಿದ..!

(ನ್ಯೂಸ್ ಕಡಬ) newskadaba.com ಅ.21. ಪಾಸ್ ಪೋಟ್ ಡೆಲಿವರಿ ತಂದುಕೊಟ್ಟ ಪೋಸ್ಟ್ ಮ್ಯಾನ್ ಓರ್ವ 500 ರೂ. ಲಂಚ ಕೇಳಿದ್ದು, ಕೊಡಲು ನಿರಾಕರಿಸಿದಕ್ಕೆ ಪಾಸ್ ಪೋರ್ಟ್ ನ ಮೊದಲ ಪುಟವನ್ನೇ ಹರಿದು ಹಾಕಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ವ್ಯಕ್ತಿಯೋರ್ವನ ಪಾಸ್ ಪೋರ್ಟ್ ಡೆಲಿವರಿಗೆ ಬಂದಿತ್ತು. ಇದನ್ನು ತಂದಿದ್ದ ಪೋಸ್ಟ್ ಮ್ಯಾನ್ 500 ರೂ. ಕೊಡುವಂತೆ ಕೇಳಿದ್ದಾನೆ. ಆದರೆ ವ್ಯಕ್ತಿ 500 ರೂ. ಕೊಡಲು ನಿರಾಕರಿಸಿದ್ದು, ಇದರಿಂದ ಕೋಪಗೊಂಡ ಪೋಸ್ಟ್ ಮ್ಯಾನ್ ಪಾಸ್‌ಪೋರ್ಟ್‌‌‌ ನ ಬಾರ್‌

ಪಾಸ್‌ಪೋರ್ಟ್ ಡೆಲಿವರಿಗೆ ಬಂದ ಪೋಸ್ಟ್ ಮ್ಯಾನ್; 500 ರೂ. ನೀಡದ್ದಕ್ಕೆ ಪಾಸ್‌ಪೋರ್ಟ್ ಹರಿದು ಹಾಕಿದ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿಕ್ಕಪ್ಪನನ್ನೇ ಮದುವೆಯಾದ ಮಗಳು- ಗ್ರಾಮಸ್ಥರಿಂದ ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಜು. 27. ಪ್ರೀತಿ ಮಾಡಲು ಜಾತಿ-ಧರ್ಮ ಮತ್ತು ವಯಸ್ಸಿನ ಅಂತರವಿಲ್ಲವೆಂದು ಭಾವಿಸಿ ಅನೇಕರು ಲವ್ ಮಾಡಿ ಮದುವೆಯಾಗುತ್ತಾರೆ. ಪ್ರೀತಿಗೆ ಕಣ್ಣಿಲ್ಲ ಆದರೆ ಪ್ರೀತಿ ಕುರುಡಲ್ಲ ಎಂಬ ಮಾತಿನಂತೆ ಇಲ್ಲೋರ್ವಳು ತನ್ನ ಚಿಕ್ಕಪ್ಪನನ್ನೇ ಪ್ರೀತಿಸಿ ಮದುವೆಯಾದ ವಿಚಿತ್ರ ಘಟನೆ ಉತ್ತರಪ್ರದೇಶದ ಜೌನ್‍ಪುರ ಜಿಲ್ಲೆಯ ತಾಜುದ್ದೀನ್‌ ಪುರ ಗ್ರಾಮದಲ್ಲಿ ನಡೆದಿದೆ. ಶುಭಂ ಎನ್ನುವ ವ್ಯಕ್ತಿಯೊಬ್ಬ ತನ್ನ ಅಣ್ಣನ ಮಗಳನ್ನೇ ಮದುವೆಯಾಗಿದ್ದಾನೆ. ಈ ವಿವಾಹಕ್ಕೆ ಗ್ರಾಮಸ್ಥರಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಆದರೆ ಇಬ್ಬರೂ ತಮ್ಮ ಕುಟುಂಬಗಳ

ಚಿಕ್ಕಪ್ಪನನ್ನೇ ಮದುವೆಯಾದ ಮಗಳು- ಗ್ರಾಮಸ್ಥರಿಂದ ತೀವ್ರ ಆಕ್ರೋಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋಲ್ಡ್ ಸ್ಟೋರೇಜ್ ಕಟ್ಟಡದ ಮೇಲ್ಛಾವಣಿ ಕುಸಿತ ➤ ಕನಿಷ್ಠ 8 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಮಾ. 17. ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‌ನ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಒಟ್ಟು ಎಂಟು ಮಂದಿ ಮೃತಪಟ್ಟು, 11 ಮಂದಿಯನ್ನು ರಕ್ಷಿಸಿರುವ ಘಟನೆ ಉತ್ತರಪ್ರದೇಶದ ಸಂಭಾಲ್‌ನ ಚಂದೌಸಿ ಪ್ರದೇಶದಲ್ಲಿ ನಡೆದಿದೆ. ಘಟನಾ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಇನ್ನೂ ಕೆಲವರು ನಾಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ

ಕೋಲ್ಡ್ ಸ್ಟೋರೇಜ್ ಕಟ್ಟಡದ ಮೇಲ್ಛಾವಣಿ ಕುಸಿತ ➤ ಕನಿಷ್ಠ 8 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರವೆಸಗಿದ ಮಂತ್ರವಾದಿ…! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಜ. 02. ಮಂತ್ರವಾದಿಯೋರ್ವ ದೆವ್ವ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಂಧಿತನನ್ನು ಅಶೋಕ್ ಕುಮಾರ್ ಎಂಸು ಗುರುತಿಸಲಾಗಿದೆ. ಈ ಬಾಲಕಿಯು ಕಳೆದ 3 ವರ್ಷಗಳಿಂದ ಮೂರ್ಛೆ ರೋಗದಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಯಾವುದೇ ಪ್ರಯೋಜನ ಕಂಡುಬಂದಿರಲಿಲ್ಲ. ಇತ್ತ ಮನೆಯಲ್ಲಿ ಬಾಲಕಿಯ ತಂದೆ ಇಲ್ಲದ ವೇಳೆ ಬಂದ ಮಂತ್ರವಾದಿ ಅಶೋಕ್ ಕುಮಾರ್, ದೆವ್ವ ಹಾಗೂ

ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರವೆಸಗಿದ ಮಂತ್ರವಾದಿ…! ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಮೀರತ್, ಮೇ.30., ಲ್ಯಾಬ್ ಟೆಕ್ನೀಷಿಯನ್ ಕೈಯಿಂದ ಕೋವಿಡ್-19 ಪರೀಕ್ಷಾ ಮಾದರಿಗಳನ್ನು ಮಂಗಗಳು ಕಿತ್ತು ತಿಂದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಶಂಕಿತ ಕೊರೊನಾ ರೋಗಿಗಳಿಂದ ಸಂಗ್ರಹಿಸಲಾಗಿದ್ದ ಮಾದರಿಯನ್ನು ಲ್ಯಾಬ್ ಟೆಕ್ನೀಷಿಯನ್ ಮೀರತ್ ಮೆಡಿಕಲ್ ಕಾಲೇಜಿನಿಂದ ಪರೀಕ್ಷೆಗೆಂದು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಮಂಗಗಳು ದಾಳಿಮಾಡಿ ಅದನ್ನು ಕಸಿದುಕೊಂಡಿದೆ. ಬಳಿಕ ಸ್ಯಾಂಪಲ್ ಕಲೆಕ್ಷನ್ ಕಿಟ್ ಗಳನ್ನು ಬಾಯಿಗೆ ಹಾಕಿ ಜಗಿದು ಹಾಕಿವೆ. ಸ್ಯಾಂಪಲ್ ಪರೀಕ್ಷೆಗೆ ಹೋಗುವ ಮುನ್ನವೇ ಈ ರೀತಿ ಆಗಿದ್ದು, ಸ್ಥಳೀಯರಲ್ಲಿ

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ Read More »

ರಾಷ್ಟ್ರೀಯ ನ್ಯೂಸ್

60 ಜನರಿದ್ದ ದೋಣಿ ಮಗುಚಿ ಬಿದ್ದು ದುರಂತ ► 19 ಮಂದಿ ನೀರು ಪಾಲು ►ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ..!!!

(ನ್ಯೂಸ್ ಕಡಬ) newskadaba.com ಲಕ್ನೋ,ಸೆ. 60 ಜನರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ಮಗುಚಿಬಿದ್ದ ಪರಿಣಾಮ 19 ಜನ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಭಾಗ್ಪತ್ ಬಳಿಯ ಯಮುನಾ ನದಿಯಲ್ಲಿ ಸಂಭವಿಸಿದೆ. ಈ ದುರಂತದಲ್ಲಿ ಸುಮಾರು 19 ಜನ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇನ್ನಷ್ಟು ಮಂದಿ ಮುಳುಗಿರುವ ಆತಂಕ ವ್ಯಕ್ತವಾಗಿದೆ. ದೋಣಿಯಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ಕೊಂಡೊಯ್ಯುತ್ತಿದ್ದುದ್ದರಿಂದ ಈ ಅವಘಡ ಸಂಭವಿಸಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ, 12 ಮಂದಿಯನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ನಡೆದ

60 ಜನರಿದ್ದ ದೋಣಿ ಮಗುಚಿ ಬಿದ್ದು ದುರಂತ ► 19 ಮಂದಿ ನೀರು ಪಾಲು ►ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ..!!! Read More »

ಕರಾವಳಿ
Scroll to Top