v.somanna

ತುಮಕೂರು- ಬೆಂಗಳೂರು ನಡುವೆ 4 ಹೊಸ ರೈಲುಮಾರ್ಗ- ವಿ.ಸೋಮಣ್ಣ

(ನ್ಯೂಸ್ ಕಡಬ) newskadaba.com ಆ. 18. ಭವಿಷ್ಯದ ದೃಷ್ಟಿಯಿಂದ ಬೆಂಗಳೂರು – ತುಮಕೂರು ನಡುವೆ ನಾಲ್ಕು ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದ್ದು, ಹೀಗಾಗಿ ಹೆಚ್ಚುವರಿ ರೈಲುಗಳ ಸೇವೆ ಒದಗಿಸಲಾಗುತ್ತಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ಜಿಲ್ಲಾ ರೈಲ್ವೇ ಪ್ರಯಾಣಿಕರ ವೇದಿಕೆ ವತಿಯಿಂದ ನಗರದ ರೈಲ್ವೆ ನಿಲ್ದಾಣದಲ್ಲಿ ಹಮಿಕೊಂಡಿದ್ದ 11ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ರೈಲು ಅವಲಂಬನೆ […]

ತುಮಕೂರು- ಬೆಂಗಳೂರು ನಡುವೆ 4 ಹೊಸ ರೈಲುಮಾರ್ಗ- ವಿ.ಸೋಮಣ್ಣ Read More »

ಕರ್ನಾಟಕ

ಏರ್ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ಧಿ: ವಿ.ಸೋಮಣ್ಣ

(ನ್ಯೂಸ್ ಕಡಬ) newskadaba.com  ನ. 19. ಬೆಂಗಳೂರು: ಏರ್​​ಪೋರ್ಟ್​ ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸೋಮವಾರ ಹೇಳಿದರು. ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್​ ಸಿದ್ಧವಾಗಿದೆ. ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಕೆಲ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿಗೆ ಮಾಹಿತಿ ನೀಡಲಾಗುವುದು. ಒಳ್ಳೆಯ ಕೆಲಸಗಳಿಗೆ ಪ್ರಧಾನಿ ಮೋದಿ ಬೇಡ ಎನ್ನುವುದಿಲ್ಲ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜೊತೆ

ಏರ್ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ಧಿ: ವಿ.ಸೋಮಣ್ಣ Read More »

ಕರ್ನಾಟಕ

ಬಿಜೆಪಿ ರಾಜ್ಯಾಧ್ಯಕ್ಷ ನೀಡದಿದ್ದಲ್ಲಿ ಮುಂದಿನ ತೀರ್ಮಾನ- ಎಚ್ಚರಿಕೆ ಕೊಟ್ಟ ವಿ.ಸೋಮಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 17. ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ದುಡಿಯುವೆ. ಒಂದುವೇಳೆ ಕೊಡದೇ ಹೋದಲ್ಲಿ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಅವರು ವಿಜಯನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಗೋವಿಂದರಾಜನಗರ ಕ್ಷೇತ್ರದ ವಾರ್ಡ್‌ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ನಾನು 365 ದಿನವೂ ಜನರ ನಡುವೆಯಿದ್ದು, ಜನ ಸಂಘಟನೆ ಮಾಡಿದ ಅನುಭವವಿದೆ. ಆದ್ದರಿಂದ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ

ಬಿಜೆಪಿ ರಾಜ್ಯಾಧ್ಯಕ್ಷ ನೀಡದಿದ್ದಲ್ಲಿ ಮುಂದಿನ ತೀರ್ಮಾನ- ಎಚ್ಚರಿಕೆ ಕೊಟ್ಟ ವಿ.ಸೋಮಣ್ಣ Read More »

ಕರ್ನಾಟಕ
Scroll to Top