vanamahotsav

ಹಸಿರೇ ಉಸಿರು ➤ ವನಮಹೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಕ್ರಷ್ಣಪ್ಪ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ವತಿಯಿಂದ ಪದವಿನಂಗಡಿ, ಮಂಗಳೂರು ಇಲ್ಲಿ ಪ್ರಥ್ವಿ  ಚಾರಿಟೇಬಲ್ ಟ್ರಸ್ಟ್ ಇವರ ಸಹಕಾರದೊಂದಿಗೆ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ದ. ಕ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಚಾಲನೆ ನೀಡಿದರು. ಸುಮಾರು 25 ಹಣ್ಣಿನ ಗಿಡಗಳನ್ನು ಪದವಿನಂಗಡಿ ಪರಿಸರದ ಕೆ ಹೆಚ್ ಬಿ ಕಾಲೋನಿ  ಬೊಂದೆಲ್ ಇಲ್ಲಿನ ಮೈದಾನದ ಸುತ್ತ  ನೆಡಲಾಯಿತು. ಪರಿಸರ ಪ್ರೇಮಿ ಕ್ರಷ್ಣಪ್ಪ ಅವರು ಮಾತನಾಡಿ, […]

ಹಸಿರೇ ಉಸಿರು ➤ ವನಮಹೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಕ್ರಷ್ಣಪ್ಪ Read More »

ಕರಾವಳಿ

ಹಸಿರು ಕ್ರಾಂತಿಗೆ ಕೈ ಜೋಡಿಸೋಣ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಸುರತ್ಕಲ್ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ಸುರತ್ಕಲ್ ಸಮೀಪದ ಗುಡ್ಡೆ ಕೊಪ್ಪದ ಎಮರಾಲ್ಡ್ ಬೇ ಬಡಾವಣೆಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಚಾಲನೆ ನೀಡಿ ಮಾತನಾಡಿ, ನಿರಂತರವಾಗಿ ಪರಿಸರದ ಮೇಲಿನ ದೌರ್ಜನ್ಯದಿಂದಾಗಿ ಕಾಡು ಬರಿದಾಗಿ, ಕಾಂಕ್ರೀಟ್ ಕಾಡು ದಿನೇ ದಿನೇ  ಬೆಳೆಯುತ್ತಿದೆ. ಪರಿಸರ ಮಾಲಿನ್ಯ ಹೆಚ್ಚುತ್ತಲೇ ಇದೆ. ಇದೇ ರೀತಿ ಮುಂದುವರಿದರೆ ಮುಂದೆ ಹನಿಹನಿ ನೀರಿಗೂ ತತ್ವಾರ

ಹಸಿರು ಕ್ರಾಂತಿಗೆ ಕೈ ಜೋಡಿಸೋಣ ➤ ಡಾ|| ಚೂಂತಾರು Read More »

ಕರಾವಳಿ
Scroll to Top