ಹಸಿರೇ ಉಸಿರು ➤ ವನಮಹೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಕ್ರಷ್ಣಪ್ಪ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ವತಿಯಿಂದ ಪದವಿನಂಗಡಿ, ಮಂಗಳೂರು ಇಲ್ಲಿ ಪ್ರಥ್ವಿ ಚಾರಿಟೇಬಲ್ ಟ್ರಸ್ಟ್ ಇವರ ಸಹಕಾರದೊಂದಿಗೆ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ದ. ಕ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಚಾಲನೆ ನೀಡಿದರು. ಸುಮಾರು 25 ಹಣ್ಣಿನ ಗಿಡಗಳನ್ನು ಪದವಿನಂಗಡಿ ಪರಿಸರದ ಕೆ ಹೆಚ್ ಬಿ ಕಾಲೋನಿ ಬೊಂದೆಲ್ ಇಲ್ಲಿನ ಮೈದಾನದ ಸುತ್ತ ನೆಡಲಾಯಿತು. ಪರಿಸರ ಪ್ರೇಮಿ ಕ್ರಷ್ಣಪ್ಪ ಅವರು ಮಾತನಾಡಿ, […]
ಹಸಿರೇ ಉಸಿರು ➤ ವನಮಹೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಕ್ರಷ್ಣಪ್ಪ Read More »
ಕರಾವಳಿ

