vanamahotsawa

ಮೂಡಬಿದಿರೆ ಘಟಕದಲ್ಲಿ ವನಮಹೋತ್ಸವ ಆಚರಣೆ ► ಕವಾಯತು ವೀಕ್ಷಣೆ

(ನ್ಯೂಸ್ ಕಡಬ) newskadaba.com ಕಡಬ,ಸೆ.06, ಮೂಡಬಿದಿರೆ ಘಟಕದ ಗೃಹರಕ್ಷಕರಿಂದ ವನಮಹೋತ್ಸವ ದಿನಾಚರಣೆಯನ್ನು ಮೂಡಬಿದಿರೆ ಘಟಕದ ವತಿಯಿಂದ ಆಚರಿಸಲಾಯಿತು. ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರು ರವರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಬಳಿಕ ಘಟಕಕ್ಕೆ ಭೇಟಿ ನೀಡಿ ಕವಾಯತು ವೀಕ್ಷಣೆ ಹಾಗೂ ಪ್ರಾಕೃತಿಕ ವಿಕೋಪಗಳಲ್ಲಿ ನಡೆಯುವ ತೊಂದರೆಯ ಬಗ್ಗೆ ಚರ್ಚಿಸಿದರು. ಪ್ರತಿಯೊಬ್ಬ ಪ್ರಜೆಯು ಗಿಡ ಬೆಳೆಸಿದಲ್ಲಿ ಪರಿಸರ ಸಂರಕ್ಷಣೆಯಾಗುತ್ತದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಮೂಡಬಿದಿರೆ ಘಟಕದ ಘಟಕಾಧಿಕಾರಿ ಶ್ರೀ ಪಾಂಡಿರಾಜ್ ಹಾಗೂ ಮೂಡಬಿದಿರೆ ಘಟಕದ […]

ಮೂಡಬಿದಿರೆ ಘಟಕದಲ್ಲಿ ವನಮಹೋತ್ಸವ ಆಚರಣೆ ► ಕವಾಯತು ವೀಕ್ಷಣೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ►ವಿಟ್ಲ ಪರಿಸರದಲ್ಲಿ ವನಮಹೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ವಿಟ್ಲ,ಸೆ.03, ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ವಿಟ್ಲ ಘಟಕ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ವಿಟ್ಲದ ಕಡಂಬು ಕಲ್ಕುಡ ಕಲ್ಲುರ್ಟಿ ಕೊಡಮಣಿತ್ತಾಯ ದೈವಸ್ಥಾನದ ವಠಾರದಲ್ಲಿ  ಭಾನುವಾರ ನಡೆಯಿತು. ಕಾರ್ಯಕ್ರಮಕ್ಕೆ ಗೃಹರಕ್ಷಕ ದಳದ ಜಿಲ್ಲಾ ಕಮಾಡೆಂಟ್ ಮುರಳಿ ಮೋಹನ್ ಚೂಂತಾರು ರವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹರಕ್ಷಕ ದಳದ 14 ಘಟಕಗಳಿವೆ. ಪ್ರತಿ ಘಟಕಗಳಲ್ಲಿ ವನಮಹೋತ್ಸವ ಆಚರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಒಂದು ಸಾವಿರ ಸಿಬ್ಬಂದಿಗಳಿದ್ದು, ಒಬ್ಬ ಗೃಹರಕ್ಷಕ ದಳದ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ►ವಿಟ್ಲ ಪರಿಸರದಲ್ಲಿ ವನಮಹೋತ್ಸವ ಆಚರಣೆ Read More »

ಕರಾವಳಿ

ಡಾ| ಮುರಲೀ ಮೋಹನ್ ಚೂಂತಾರು ► ಸುಬ್ರಹ್ಮಣ್ಯ ಘಟಕಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ. 23, ಡಾ| ಮುರಲೀ ಮೋಹನ್ ಚೂಂತಾರು ಸುಬ್ರಹ್ಮಣ್ಯ ಘಟಕಕ್ಕೆ ಇತ್ತೀಚೆಗೆ ಭೇಟಿ ನೀಡಿ ಕವಾಯತು ವೀಕ್ಷಿಸಿದ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಠಾರ ಅಂಗಡಿಗುಡ್ಡೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಿದರು. ಕಾರ್ಯಕ್ರಮಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯದರ್ಶಿಯವರಾದ ಶ್ರೀಯುತ ರವೀಂದ್ರರವರು ಗಿಡ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿ ಗೃಹರಕ್ಷಕರು ದೇವಸ್ಥಾನದಲ್ಲಿ ಕರ್ತವ್ಯವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರು ಕಾರ್ಯಕ್ರಮವನ್ನು

ಡಾ| ಮುರಲೀ ಮೋಹನ್ ಚೂಂತಾರು ► ಸುಬ್ರಹ್ಮಣ್ಯ ಘಟಕಕ್ಕೆ ಭೇಟಿ Read More »

ಕರಾವಳಿ
Scroll to Top