ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು
(ನ್ಯೂಸ್ ಕಡಬ) newskadaba.com, ಡಿ.13: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ ವಂದೇ […]
ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
