vande bharath express

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ ಎಕ್ಸ್-ಪ್ರೆಸ್ ರೈಲು ಸಂಚಾರ ಆರಂಭ – ಸಂಸದರ ಮನವಿಗೆ ರೈಲ್ವೇ ಸಚಿವರ ಭರವಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಅಕ್ಟೋಬರ್ ತಿಂಗಳ ಅಂತ್ಯದೊಳಗೆ ನಗರದಿಂದ ಗೋವಾಕ್ಕೆ ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲು ಸೇವೆ ಆರಂಭಿಸುವುದಾಗಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದ್ದಾರೆ. ಹೊಸದಿಲ್ಲಿಯಲ್ಲಿ ಶುಕ್ರವಾರದಂದು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದಾಗ ಈ ಭರವಸೆ ಲಭಿಸಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಬೆಂಗಳೂರು-ಕಣ್ಣೂರು ರೈಲನ್ನು ಕೊಚ್ಚಿನ್‌ ವರೆಗೆ ವಿಸ್ತರಿಸುವಂತೆ ಸಲ್ಲಿಸಲಾಗಿರುವ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಒತ್ತಾಯಿಸಿರುವೆ. ಇದಕ್ಕೂ ಸಚಿವರು ಸ್ಪಂದಿಸಿದ್ದು, […]

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ ಎಕ್ಸ್-ಪ್ರೆಸ್ ರೈಲು ಸಂಚಾರ ಆರಂಭ – ಸಂಸದರ ಮನವಿಗೆ ರೈಲ್ವೇ ಸಚಿವರ ಭರವಸೆ Read More »

ಕರಾವಳಿ, ಕರ್ನಾಟಕ

“ವಂದೇ ಭಾರತ್ ಎಕ್ಸ್‌ ಪ್ರೆಸ್”- ಶೀಘ್ರದಲ್ಲೇ ಬೆಂಗಳೂರಿನಿಂದ ಹೈದರಾಬಾದ್‌ಗೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 03. ದೇಶದಲ್ಲಿ ಈಗಾಗಾಲೇ ವಂದೇ ಭಾರತ್ ರೈಲು ತನ್ನ ಪ್ರಯಾಣವನ್ನು ಮುಂದುವರಿಸಿದ್ದು, ಹೆಚ್ಚಿನ ಪ್ರಯಾಣಿಕರು ಇದರಲ್ಲಿಯೇ ಪ್ರಯಾಣವನ್ನು ಮಾಡುತ್ತಿದ್ದಾರೆ. ಇದೀಗ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡಿರುವ ರೈಲ್ವೇ ಸಚಿವಾಲಯವು ವಂದೇ ಭಾರತ್ ರೈಲುಗಳ ಸಂಖ್ಯೆಯನ್ನು ಹೆಚ್ಚಿಸುತ್ತಿದೆ. ಅದರಂತೆ ಶೀಘ್ರದಲ್ಲೇ ಬೆಂಗಳೂರಿನಿಂದ ಹೈದ್ರಾಬಾದ್ ಗೆ ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚರಿಸಲಿದೆ.    ರೈಲ್ವೇ ಸಚಿವಾಲಯದ ಪ್ರಕಾರ, ಇನ್ನು ಮೂರು ಹೊಸ ವಂದೇ ಭಾರತ್ ರೈಲುಗಳು ಆಗಸ್ಟ್ 15 ರ ಮೊದಲು ಕಾರ್ಯಾಚರಣೆಯನ್ನು

“ವಂದೇ ಭಾರತ್ ಎಕ್ಸ್‌ ಪ್ರೆಸ್”- ಶೀಘ್ರದಲ್ಲೇ ಬೆಂಗಳೂರಿನಿಂದ ಹೈದರಾಬಾದ್‌ಗೆ Read More »

ರಾಷ್ಟ್ರೀಯ ನ್ಯೂಸ್
Scroll to Top