Vande bharath

ರಾಜ್ಯದ ಮೂರನೇ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ಷಣಗಣನೆ – ಸೆ. 24ರಂದು ಪ್ರಧಾನಿ ಮೋದಿ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ರಾಜ್ಯದ ಮೂರನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಮುಹೂರ್ತ ನಿಗದಿಯಾಗಿದ್ದು, ಸೆ. 24ರಂದು ಪ್ರಧಾನಿ ಮೋದಿ ಹೈದರಾಬಾದ್ -ಕಾಚಿಗುಡ -ಯಶವಂತಪುರ ನಡುವೆ ಸಂಚರಿಸುವ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ರೈಲಿನ ಮೊದಲ ಪ್ರಾಯೋಗಿಕ ಸಂಚಾರ ಇಂದು ನಡೆಯಲಿದೆ. ಹೈದರಾಬಾದ್ ಮತ್ತು ಬೆಂಗಳೂರು ದಕ್ಷಿಣ ಭಾರತದ ಐಟಿ ನಗರಗಳಾಗಿದ್ದು, ಇವುಗಳ ನಡುವೆ ಮೊದಲ ವಂದೇ ಭಾರತ್ ರೈಲು ಸಂಚರಿಸಲಿದೆ. ಗುರುವಾರ ಬೆಳಿಗ್ಗೆ ಕಾಚಿಗುಡದಿಂದ ಹೊರಟು […]

ರಾಜ್ಯದ ಮೂರನೇ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ಷಣಗಣನೆ – ಸೆ. 24ರಂದು ಪ್ರಧಾನಿ ಮೋದಿ ಚಾಲನೆ Read More »

ಕರ್ನಾಟಕ

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

(ನ್ಯೂಸ್ ಕಡಬ) newskadaba.com ಚೆನ್ನೈ, ಜು.09. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ವಂದೇ ಭಾರತ್ ರೈಲು ಇದೀಗ ಹೊಸ ವಿನ್ಯಾಸದೊಂದಿಗೆ ಹೊರಬರಲಿದ್ದು, ಇದರ ಹೊಸ ನೋಟವನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವೀಕ್ಷಿಸಿದರು. ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅಶ್ವಿನಿ ವೈಷ್ಣವ್, ಬಳಿಕ ಚೆನ್ನೈನ ಪೆರಂಬೂರ್ ಲಕ್ಷ್ಮೀಪುರಂ ನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಗೆ ಭೇಟಿ ನೀಡಿ ಹೊಸ ರೈಲನ್ನು ಪರಿಶೀಲಿಸಿದರು. ಹೊಸ ರೈಲಿನಲ್ಲಿ ತಾಂತ್ರಿಕವಾಗಿ ಮತ್ತು ವಿನ್ಯಾಸದಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗಿದ್ದು,

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ Read More »

ರಾಷ್ಟ್ರೀಯ ನ್ಯೂಸ್
Scroll to Top