vandebharath train

ನಾಳೆಯಿಂದ ಬೆಂಗಳೂರು- ಧಾರವಾಡ ವಂದೇ ಭಾರತ್ ರೈಲು ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 26. ನಾಳೆಯಿಂದ ಬೆಂಗಳೂರು-ಧಾರವಾಡ ನಡುವೆ ಬಹುನಿರೀಕ್ಷಿತ ವಂದೇ ಭಾರತ್‌ ರೈಲು ಸಂಚಾರ ಪ್ರಾರಂಭಗೊಳ್ಳಲಿದ್ದು, ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ ಮೈಸೂರು-ಚೆನ್ನೈ ಬಳಿಕ 2ನೇ ವಂದೇ ಭಾರತ್‌ ರೈಲು ಸೇವೆ ಲಭ್ಯವಾಗಲಿದೆ. ಈ ರೈಲು ಯಶವಂತಪುರ, ದಾವಣಗೆರೆ, ಹುಬ್ಬಳ್ಳಿಯಲ್ಲಿ ನಿಲುಗಡೆಯನ್ನು ಹೊಂದಿದ್ದು, ಸುಮಾರು ಏಳು ಗಂಟೆಗಳಲ್ಲಿ ಗುರಿ ತಲುಪುತ್ತದೆ. ಮಂಗಳವಾರದಂದು ಹೊರತುಪಡಿಸಿ ವಾರದ ಆರು ದಿನಗಳ ಕಾಲ ಇದು ಪ್ರಯಾಣಿಕರಿಗೆ ಸೇವೆ ಒದಗಿಸಲಿದೆ. […]

ನಾಳೆಯಿಂದ ಬೆಂಗಳೂರು- ಧಾರವಾಡ ವಂದೇ ಭಾರತ್ ರೈಲು ಸಂಚಾರ ಆರಂಭ Read More »

ಕರ್ನಾಟಕ

ಜೂ. 26ರಂದು ದೇಶದ 5 ಕಡೆ ವಂದೇಭಾರತ್ ರೈಲುಗಳಿಗೆ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 15. ಜೂ. 26ರಂದು ಬೆಂಗಳೂರು-ಹುಬ್ಬಳ್ಳಿ ಸೇರಿದಂತೆ ದೇಶದ ಐದು ಮಾರ್ಗಗಳಲ್ಲಿ ಹೊಸ ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಬೆಂಗಳೂರು-ಹುಬ್ಬಳ್ಳಿ, ಮುಂಬೈ-ಗೋವಾ, ಪಾಟ್ನಾ-ರಾಂಚಿ, ಭೋಪಾಲ್‌-ಇಂದೋರ್‌ ಹಾಗೂ ಭೋಪಾಲ್‌-ಜಬ್ಬಲ್‌ಪುರ ಮಾರ್ಗದಲ್ಲಿ ವಂದೇ ಭಾರತ್‌ ಸಂಚಾರಕ್ಕೆ ಚಾಲನೆ ನೀಡಲಾಗುತ್ತಿದೆ. ಒಡಿಶಾ ರೈಲು ದುರಂತದ ಬಳಿಕ ಮುಂಬೈ ಹಾಗೂ ಗೋವಾ ನಡುವಿನ ವಂದೇ ಭಾರತ್‌ ಉದ್ಘಾಟನೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು.

ಜೂ. 26ರಂದು ದೇಶದ 5 ಕಡೆ ವಂದೇಭಾರತ್ ರೈಲುಗಳಿಗೆ ಚಾಲನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top