vandhe bharath train

ಕರ್ನಾಟಕಕ್ಕೆ ಶೀಘ್ರವೇ ಇನ್ನೊಂದು ವಂದೇ ಭಾರತ್‌ ರೈಲು ಸಿಗುವ ಸಾಧ್ಯತೆ ?

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.24. ಕರ್ನಾಟಕಕ್ಕೆ ಶೀಘ್ರವೇ ಇನ್ನೊಂದು ವಂದೇ ಭಾರತ್‌ ರೈಲು ಸಿಗುವ ಸಾಧ್ಯತೆ ಇದೆ. ಬೆಂಗಳೂರಿನಿಂದ ಹೈದರಾಬಾದ್‌ನ ಕಾಚಿಗುಡ ರೈಲು ನಿಲ್ದಾಣಕ್ಕೆ ಹೊಸದಾಗಿ ರೈಲು ಆರಂಭಿಸುವ ಬಗ್ಗೆ ಕೇಂದ್ರ ರೈಲ್ವೇ ಸಚಿವಾಲಯ ಚಿಂತನೆ ನಡೆಸುತ್ತಿದೆ. ಸಿಕಂದರಾಬಾದ್‌ನಿಂದ ತಿರುಪತಿ, ಪುಣೆಗೂ ಹೊಸ ರೈಲಿನ ಸೇವೆ ಸಿಗಲಿದೆ. ಎಪ್ರಿಲ್‌-ಮೇ ತಿಂಗಳಿನಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ, ಈ ವರ್ಷವೇ ತೆಲಂಗಾಣ ವಿಧಾನಸಭೆ ಚುನಾವಣೆ ಇರುವು ದರಿಂದ ಕೇಂದ್ರದ ಈ ನಿರ್ಧಾರ ಮಹತ್ವ ಪಡೆದಿದೆ. 2024ರ ಲೋಕಸಭೆ ಚುನಾವಣೆ ವೇಳೆ […]

ಕರ್ನಾಟಕಕ್ಕೆ ಶೀಘ್ರವೇ ಇನ್ನೊಂದು ವಂದೇ ಭಾರತ್‌ ರೈಲು ಸಿಗುವ ಸಾಧ್ಯತೆ ? Read More »

ರಾಷ್ಟ್ರೀಯ ನ್ಯೂಸ್

ಉದ್ಘಾಟನೆಗೂ ಮುನ್ನವೇ ವಂದೇ ಭಾರತ್ ರೈಲಿಗೆ ಕಲ್ಲೆಸೆದ ಕಿಡಿಗೇಡಿಗಳು..!  

(ನ್ಯೂಸ್ ಕಡಬ) newskadaba.com  ಆಂಧ್ರ ಪ್ರದೇಶ, ಜ.12.   ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲೇಟು ಬಿದ್ದಿದ್ದು, ಬೋಗಿಗಳಿಗೆ ಹಾನಿಯಾಗಿದೆ. ಪ್ರಧಾನಿ ಮೋದಿ ಈ ರೈಲನ್ನು ಜನವರಿ 19 ರಂದು ಗ್ರೀನ್‌ ಸಿಗ್ನಲ್‌ ನೀಡಬೇಕಿತ್ತು. ಆದರೆ, ಉದ್ಘಾಟನೆಗೂ ಮುನ್ನವೇ ಈ ರೀತಿ ಕಿಡಿಗೇಡಿಗಳು ಕಲ್ಲೆಸೆದಿರುವ ಘಟನೆ ನಡೆದಿದೆ. ಟ್ರಯಲ್‌ ರನ್‌ ಮುಗಿಸಿ ಮರ್ರಿಪೇಲಂನಿಂದ ವಿಶಾಖಪಟ್ಟಣ ರೈಲ್ವೆ ಸ್ಟೇಷನ್‌ಗೆ ವಂದೇ ಭಾರತ್‌ ಟ್ರೈನ್‌ ಹೋಗುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ

ಉದ್ಘಾಟನೆಗೂ ಮುನ್ನವೇ ವಂದೇ ಭಾರತ್ ರೈಲಿಗೆ ಕಲ್ಲೆಸೆದ ಕಿಡಿಗೇಡಿಗಳು..!   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top