‘ವಾರ್ತಾಭಾರತಿ’ ವರದಿಗಾರನ ಬಂಧನ ► ರಾಜಕೀಯ‌ ನೇತಾರರು, ವಿವಿಧ ಸಂಘಟನೆಗಳಿಂದ ವ್ಯಾಪಕ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.09. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿಯೊಬ್ಬನ ಮನೆಗೆ ಪೊಲೀಸರು ಇತ್ತೀಚೆಗೆ ನಡೆಸಿದ ದಾಳಿಯ ಕುರಿತಂತೆ ವರದಿ ಮಾಡಿದ ಆರೋಪದಲ್ಲಿ ‘ವಾರ್ತಾಭಾರತಿ’ಯ ಬಂಟ್ವಾಳ ತಾಲೂಕಿನ ಮುಖ್ಯ ವರದಿಗಾರನನ್ನು ಯಾವುದೇ ನೋಟಿಸ್ ನೀಡದೆ ಬಂಟ್ವಾಳ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದು, ಪೊಲೀಸರ ಈ ಕ್ರಮದ ವಿರುದ್ಧ ನಾಡಿನ ವಿವಿಧ ಮುಖಂಡರು, ರಾಜಕೀಯ ನಾಯಕರು ತಮ್ಮ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ನೋಟಿಸನ್ನೂ ನೀಡದೆ ಪೊಲೀಸರು ಪತ್ರಕರ್ತನನ್ನು ಬಂಧಿಸಿದ್ದು, ಇದು ದ.ಕ. […]

‘ವಾರ್ತಾಭಾರತಿ’ ವರದಿಗಾರನ ಬಂಧನ ► ರಾಜಕೀಯ‌ ನೇತಾರರು, ವಿವಿಧ ಸಂಘಟನೆಗಳಿಂದ ವ್ಯಾಪಕ ಆಕ್ರೋಶ Read More »

ಕರಾವಳಿ